Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವರು, ಶಾಸಕರ 1 ತಿಂಗಳ ವೇತನ ಕೋವಿಡ್ ಪರಿಹಾರ ನಿಧಿಗೆ – ಸಿಎಂ ಸಭೆಯಲ್ಲಿ ಏನು ಚರ್ಚೆ ಆಯ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಚಿವರು, ಶಾಸಕರ 1 ತಿಂಗಳ ವೇತನ ಕೋವಿಡ್ ಪರಿಹಾರ ನಿಧಿಗೆ – ಸಿಎಂ ಸಭೆಯಲ್ಲಿ ಏನು ಚರ್ಚೆ ಆಯ್ತು?

Bengaluru City

ಸಚಿವರು, ಶಾಸಕರ 1 ತಿಂಗಳ ವೇತನ ಕೋವಿಡ್ ಪರಿಹಾರ ನಿಧಿಗೆ – ಸಿಎಂ ಸಭೆಯಲ್ಲಿ ಏನು ಚರ್ಚೆ ಆಯ್ತು?

Public TV
Last updated: April 29, 2021 5:13 pm
Public TV
Share
2 Min Read
bsy meeting e1619696443842
SHARE

– ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಕೋವಿಡ್ ಸೆಂಟರ್
– ಗ್ರಾಮ ಪಂಚಾಯತ್‍ಗಳಲ್ಲಿ ಟಾಸ್ಕ್ ಫೋರ್ಸ್

ಬೆಂಗಳೂರು: ಸಚಿವರ ಒಂದು ವರ್ಷದ ವೇತನ ಹಾಗೂ ಶಾಸಕರ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮಾಡಿ ಚರ್ಚಿಸಿದರು.

ಉಪಮುಖ್ಯಮಂತ್ರಿಗಳಾದ @GovindKarjol, @drashwathcn, ಸಚಿವರುಗಳಾದ @BSBommai, @RAshokaBJP, @mla_sudhakar, @BABasavaraja, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)

— CM of Karnataka (@CMofKarnataka) April 29, 2021

ಸಭೆಯ ಮುಖ್ಯಾಂಶಗಳು
1. ಕೋವಿಡ್ ಸೋಂಕು ತಡೆಗಟ್ಟುವ ಕ್ರಮಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
2. ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನ, ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಲಾಗಿದೆ, ಸಾರ್ವಜನಿಕರು ಮಾಸ್ಕ್ ಧಾರಣೆ, ಸಾರ್ವಜನಿಕ ಅಂತರ ಕಾಯ್ದುಕೂಳ್ಳಬೇಕು
3. ಕೆಲವು ಜಿಲ್ಲೆಗಳಲ್ಲಿ ಇನ್ನೂ ಕೋವಿಡ್ ಕೇರ್ ಸೆಂಟರುಗಳನ್ನು ತೆರೆದಿಲ್ಲ, ಅಂತಹ ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಸೆಂಟರುಗಳನ್ನು ಆದ್ಯತೆಯ ಮೇರೆಗೆ ತೆರೆಯುಬೇಕು. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರಗಳನ್ನು ತೆರೆಯಬೇಕು. ಇದಕ್ಕಾಗಿ ವಸತಿ ಶಾಲೆಗಳು, ಹಾಸ್ಟೆಲ್ ಗಳನ್ನು ಬಳಸಿಕೂಳ್ಳಲು ಸೂಚಿಸಿದೆ.

corona virus 2 2

4. ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ತಾಲ್ಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿ ರೋಗಿಗಳಿಗೆ ಹಳ್ಳಿಗಳಲ್ಲಿ ಸರಿಯಾದ ಕಾಳಜಿ ವಹಿಸಲು ನಿರ್ದೇಶನ.
5. ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಹಣ ಬಿಡುಗಡೆ ಆಗಿದ್ದು, ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿರುವವರಿಗೆ ಮೆಡಿಕಲ್ ಕಿಟ್ ಗಳನ್ನು ವಿತರಿಸಲು ಕ್ರಮ ವಹಿಸುವಂತೆ ಹಾಗೂ ಇವರ ಆರೋಗ್ಯ ಮೇಲ್ವಿಚಾರಣೆಗಾಗಿ ತಂಡಗಳನ್ನು ರಚಿಸುವಂತೆ ಸೂಚನೆ.
6. ಪರೀಕ್ಷೆಗಳನ್ನು ಕೇವಲ ರೋಗಲಕ್ಷಣ ಇದ್ದವರಿಗೆ ಸೀಮಿತ ಮಾಡಿ ಮತ್ತು ಪರೀಕ್ಷಾ ಫಲಿತಾಂಶ 24 ಗಂಟೆಗಳಲ್ಲಿ ಕೊಡುವ ವ್ಯವಸ್ಥೆ ಮಾಡಬೇಕು. ಬಾಕಿ ಇರುವ ಪರೀಕ್ಷೆಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಸೂಚನೆ.

ಉಪಮುಖ್ಯಮಂತ್ರಿಗಳಾದ @GovindKarjol, @drashwathcn, ಸಚಿವರುಗಳಾದ @BSBommai, @RAshokaBJP, @mla_sudhakar, @BABasavaraja, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)

— CM of Karnataka (@CMofKarnataka) April 29, 2021

7. ಎಲ್ಲಾ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಸರಿಯಾದ ಸಮಯದಲ್ಲಿ ತಲುಪುವಂತೆ ಮಾಡಬೇಕು.
8. ಪ್ರತಿ ಆಸ್ಪತ್ರೆಯಲ್ಲಿ ರೆಮಿಡಿಸಿವರ್ ಔಷಧ ಹಾಗೂ ಆಕ್ಸಿಜನ್ ಬಗ್ಗೆ ಆಡಿಟ್ ಆಗಬೇಕು. ಯಾರು ಯಾರಿಗೆ ಅತೀ ಅವಶ್ಯವಿದೆಯೋ ಅವರಿಗೆ ಕೊಡುವ ವ್ಯವಸ್ಥೆ ಮಾಡಬೇಕು.
9. ರೆಮ್‍ಡಿಸಿವರ್ ಮತ್ತು ಆಕ್ಸಿಜನೇಟೆಡ್ ಬೆಡ್ ಗಳ ವಿವೇಚನಾರಹಿತ ಬಳಕೆಯಾಗದಂತೆ ತಡೆಗಟ್ಟಬೇಕು. ಅಗತ್ಯವಿರುವವರಿಗೆ ಮಾತ್ರ ಈ ಇಂಜೆಕ್ಷನ್ ಹಾಗೂ ಆಕ್ಸಿಜನೇಟೆಡ್ ಬೆಡ್ ಗಳನ್ನು ಒದಗಿಸುವ ಮೂಲಕ ಕೃತಕ ಅಭಾವ ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ.

Corona 1q.jpeg

10. ವೆಂಟಿಲೇಟರ್ ಬೆಡ್ ಗಳನ್ನು ಸಹ ಅತ್ಯಂತ ವಿವೇಚನೆಯಿಂದ ಬಳಸಬೇಕು.
11. ಯಾವುದಾದರೂ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಾದರೆ, ತುರ್ತು ಸಂದರ್ಭದಲ್ಲಿ ನೆರೆಯ ಜಿಲ್ಲೆಯಿಂದ ಪಡೆದುಕೊಳ್ಳುವಂತೆ, ಜಿಲ್ಲಾಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುವಂತೆ ಸೂಚನೆ.
12. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಹಾಗೂ ಇತರೆ ಸಂಪನ್ಮೂಲಗಳನ್ನು ಕೋವಿಡ್ ನಿರ್ವಹಣೆಗಾಗಿ ಬಳಸಿಕೊಳ್ಳುವಂತೆ ಸೂಚಿಸಲಾಯಿತು.

13. ಮೈಸೂರಿನಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್ ನಲ್ಲಿ ಇರುವ ಒಟ್ಟು 5 ಆಕ್ಸಿಜನ್ ಜನರೇಟಿಂಗ್ ಘಟಕಗಳ ಪೈಕಿ ಎರಡು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಮೂರು ಘಟಕಗಳ ದುರಸ್ತಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಯಿತು.
14. ಕೃಷಿ ಚಟುವಟಿಕೆಗಳು, ಸರ್ಕಾರ ಅನುಮತಿಸಿರುವ ಕೈಗಾರಿಕೆ ಮತ್ತಿತರ ಚಟುವಟಿಕೆಗಳು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಅಬಾಧಿತವಾಗಿ ನಡೆಯುವಂತೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ನಿರ್ದೇಶನ.
15. ಸಚಿವರ ಒಂದು ವರ್ಷದ ವೇತನ ಹಾಗೂ ಶಾಸಕರ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿಗಳು ಸಲಹೆ ನೀಡಿದರು.

TAGGED:CoronaCorona VirusCovid 19Yediyurppaಆಕ್ಸಿಜನ್ಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
7 minutes ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
41 minutes ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
2 hours ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
2 hours ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
2 hours ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?