Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಲಿತಾಂಶದಿಂದ ಎದೆಗುಂದಿಲ್ಲ, 5 ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ಡಿಸಿಎಂ ವಿಶ್ವಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫಲಿತಾಂಶದಿಂದ ಎದೆಗುಂದಿಲ್ಲ, 5 ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ಡಿಸಿಎಂ ವಿಶ್ವಾಸ

Bengaluru City

ಫಲಿತಾಂಶದಿಂದ ಎದೆಗುಂದಿಲ್ಲ, 5 ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ಡಿಸಿಎಂ ವಿಶ್ವಾಸ

Public TV
Last updated: May 2, 2021 8:08 pm
Public TV
Share
2 Min Read
FotoJet 8 1
SHARE

ಬೆಂಗಳೂರು: ಕೇರಳದ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಬಿಜೆಪಿ ನಿರಾಶೆಗೊಂಡಿಲ್ಲ. 2024ರ ಲೋಕಸಭೆ ಹಾಗೂ 2026ರ ವಿಧಾನಸಭೆ ಚುನಾವಣೆಯಲ್ಲಿ ಆ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡುತ್ತೇವೆ ಎಂದು ಕೇರಳ ಬಿಜೆಪಿಯ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥನಾರಾಯಣ ಅಚಲ ವಿಶ್ವಾಸ ವ್ಯಕ್ತಪಡಿಸಿದರು.

ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಐದು ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಈ ಮಾತನ್ನು ಇವತ್ತು ಆತ್ಮವಿಶ್ವಾಸದಿಂದ ಹೇಳುತ್ತಿದ್ದೇನೆ. ಅದಕ್ಕೆ ಅಗತ್ಯವಾದ ಎಲ್ಲ ರೀತಿಯಲ್ಲೂ ಪಕ್ಷವನ್ನು ಬಲಪಡಿಸಲಾಗುವುದು ಎಂದರು.

FotoJet 7 1

ಕೇರಳದಲ್ಲಿ ಕೆಲ ಕಾರಣಗಳಿಂದ ಪಿಣರಾಯಿ ವಿಜಯನ್ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಾರೆ. ಹಾಗೇ ನೋಡಿದರೆ ದೇಶದಲ್ಲಿ ಕಮ್ಯುನಿಸ್ಟ್ ಪಕ್ಷಗಳ ಕಾಲ ಮುಗಿದಿದೆ. ಪಶ್ಚಿಮ ಬಂಗಾಳದಲ್ಲಿ ಆ ಪಕ್ಷ ಕಣ್ಮರೆಯಾಗುತ್ತಿರುವುದೇ ಇದಕ್ಕೆ ಸಾಕ್ಷಿ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೂಡ ಕೊನೆಗಾಲದಲ್ಲಿದೆ. ಮುಂದಿನ ಚುನಾವಣೆ ಹೊತ್ತಿಗೆ ಬಿಜೆಪಿಯನ್ನು ಬಲಪಡಿಸಿ ಅಧಿಕಾರಕ್ಕೆ ತರುವ ಎಲ್ಲ ಕೆಲಸಗಳನ್ನು ಮಾಡಲಾಗುವುದು ಎಂದು ಡಿಸಿಎಂ ಹೇಳಿದರು.

FotoJet 4 2

ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಾಗಲಿಲ್ಲ ಎನ್ನುವುದಕ್ಕಿಂತ ಕೇರಳ ಜನತೆ ಕೊಟ್ಟ ಜನಾದೇಶವನ್ನು ನಾವು ಗೌರವಿಸುತ್ತೇವೆ. ಆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಪೂರ್ಣ ಪ್ರಮಾಣದಲ್ಲಿ ಚುನಾವಣೆ ಅಖಾಡಕ್ಕೆ ಇಳಿದಿತ್ತು. ನಮ್ಮ ಪಕ್ಷದ ಶಕ್ತಿಯ ಜೊತೆಗೆ, ಇತರೆ ಪಕ್ಷಗಳ ಶಕ್ತಿ-ದೌರ್ಬಲ್ಯಗಳನ್ನು ನಾವು ಅರಿತುಕೊಂಡಿದ್ದೇವೆ. ಮುಂದಿನ ಚುನಾವಣೆಗೆ ಬಿಜೆಪಿ ಸರ್ವ ಸನ್ನದ್ಧವಾಗಲಿದೆ ಎಂದು ತಿಳಿಸಿದರು.

FotoJet 6 2

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. ಕಳೆದ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆದ್ದಿತ್ತು. 2021ನೇ ಚುನಾವಣೆಯಲ್ಲಿ 75 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದೆ. ಎಲ್ಲಿಯ 3 ಕ್ಷೇತ್ರ, ಎಲ್ಲಿಯ 75 ಒಂದಂಕಿಯಿಂದ ಎರಡಂಕಿ ಸಾಧನೆ ಚಿಕ್ಕದೇನಲ್ಲ. 2026ರ ಚುನಾವಣೆಗೆ ಇದು ಅತ್ಯುತ್ತಮ ಮುನ್ನಡಿಯಾಗಿದೆ ಎಂದರು.

FotoJet 3 2

ಅಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ತಮಿಳುನಾಡಿನಲ್ಲಿ ನಾವು ಕಳೆದ ಚುನಾವಣೆಯಲ್ಲಿ ಒಂದು ಸ್ಥಾನವನ್ನೂ ಗೆದ್ದಿರಲಿಲ್ಲ. ಆದರೆ, ಪ್ರಸಕ್ತ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ. ಪುದುಚೇರಿಯಲ್ಲೂ ಪಕ್ಷ ಅತ್ಯುತ್ತಮ ಸಾಧನೆ ಮಾಡಿದೆ ಎಂದು ತಿಳಿಸಿದರು.

FotoJet 5 2

ಕಾಂಗ್ರೆಸ್ ಸ್ಥಾನ ಬಿಜೆಪಿಗೆ ಸಿಕ್ಕಿದೆ: ವಿಧಾನಸಭೆ ಉಪ ಚುನಾವಣೆ ನಡೆದ ಎರಡು ಕ್ಷೇತ್ರಗಳ ಪೈಕಿ ಬಸವ ಕಲ್ಯಾಣದಲ್ಲಿ ಬಿಜೆಪಿ ಗೆದ್ದಿದೆ. ಮಸ್ಕಿಯಲ್ಲಿ ಸೋತಿರುವುದಕ್ಕೆ ನಿರಾಶೆ ಇಲ್ಲ. ಯಾಕೆಂದರೆ, ಇವೆರಡೂ ಕ್ಷೇತ್ರಗಳು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದವು ಎಂದ ಅವರು, ಮಸ್ಕಿ ಸೋಲು ಒಬ್ಬರ (ಬಿ.ವೈ.ವಿಜಯೇಂದ್ರ) ತಲೆಗೆ ಕಟ್ಟುವ ಅಗತ್ಯವಿಲ್ಲ. ನಮ್ಮ ಪಕ್ಷದಲ್ಲಿ ಹಾಗೆ ಮಾಡುವುದಿಲ್ಲ. ಚುನಾವಣೆಯಲ್ಲಿ ಇಡೀ ಸಂಘಟನೆ ತೊಡಗಿಸಿಕೊಳ್ಳುತ್ತದೆ. ಸೋಲು ಗೆಲುವು ಎನ್ನುವುದು ಎಲ್ಲರಿಗೂ ಸಂಬಂಧಿಸಿದ್ದು, ಅದಕ್ಕೆ ಎಲ್ಲರೂ ಹೊಣೆಗಾರರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೋವಿಡ್‍ಗೂ ಫಲಿತಾಂಶಕ್ಕೂ ಸಂಬಂಧ ಇಲ್ಲ: ಮಸ್ಕಿ ಸೋಲು ಹಾಗೂ ಸರಕಾರದ ಕೋವಿಡ್ ನಿರ್ವಹಣೆಗೆ ಸಂಬಂಧ ಇಲ್ಲ. ರಾಜ್ಯಕ್ಕೆ ಮಾತ್ರ ಸೋಂಕು ಬಂದಿಲ್ಲ. ಇಡೀ ಜಗತ್ತಿಗೇ ಸೋಂಕು ಬಂದಿದೆ. ಎಲ್ಲೆಡೆ ಈ ಮಹಾಮಾರಿಯನ್ನು ನಿರ್ವಹಣೆ ಮಾಡಲು ಹೆಣಗಾಡಲಾಗುತ್ತಿದೆ. ಹೀಗಾಗಿ ಕೋವಿಡ್‍ಗೂ ಚುನಾವಣೆಗೂ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದು ಡಿಸಿಎಂ ಅಭಿಪ್ರಾಯಪಟ್ಟರು.

TAGGED:Ashwaththa NarayanabengalurubjpelectionkeralaPublic TVresultಅಶ್ವತ್ಥ ನಾರಾಯಣಕೇರಳಚುನಾವಣೆಡಿಸಿಎಂಪಬ್ಲಿಕ್ ಟಿವಿ DCMಫಲಿತಾಂಶಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
3 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
3 hours ago
big bulletin 13 april 2026 part 1
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-1

Public TV
By Public TV
3 hours ago
big bulletin 13 april 2026 part 2
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-2

Public TV
By Public TV
3 hours ago
big bulletin 13 april 2026 part 3
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-3

Public TV
By Public TV
3 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?