Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಏಕಾಏಕಿ ಬೇಡಿಕೆ ಬಂದ ಹಿನ್ನೆಲೆ ಲಸಿಕೆ ಸಮಸ್ಯೆಯಾಗಿದೆ – ಬೊಮ್ಮಾಯಿ

Public TV
Last updated: May 12, 2021 3:05 pm
Public TV
Share
2 Min Read
basavaraj bommai
SHARE

ಬೆಂಗಳೂರು: ರಾಜ್ಯದಲ್ಲಿ ಲಸಿಕೆ ಕೊರತೆಯಾಗಿರುವುದು ನಿಜ. ಏಕಾಏಕಿ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಸಮಸ್ಯೆಯಾಗಿದೆ. ನಾವು ಲಸಿಕೆ ತರಿಸಿಕೊಳ್ಳಲು ಕ್ರಮವಹಿಸಿದ್ದೇವೆ. ಲಸಿಕೆ ಸಿಗುವುದಿಲ್ಲ ಎಂದು ಜನ ಆತಂಕದಿಂದ ಕೇಂದ್ರಗಳಿಗೆ ಬಂದಿದ್ದಾರೆ. ಲಸಿಕೆ ಸಿಗಲಿದೆ ಯಾರೂ ಆತಂಕಪಡಬೇಕಾಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

FotoJet 9 2

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಯಿ, ರಾಜ್ಯದಲ್ಲಿ ಲಸಿಕೆ ಸಮಸ್ಯೆ ಪೂರೈಕೆಯಲ್ಲಿ ಕೆಲ ವ್ಯತ್ಯಯದಿಂದ ಆಗಿದೆ. ಲಸಿಕೆ ಸಿಗುವುದಿಲ್ಲ ಎಂದು ಜನ ಆತಂಕ ಪಡುವ ಅಗತ್ಯವಿಲ್ಲ ಎಂದರು. ಬೆಂಗಳೂರಿನಲ್ಲಿ ನೊಡೆಲ್ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಸತ್ತವರ ಬಗ್ಗೆ ಮಾಹಿತಿ ನೀಡದ ಮೂರು ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ. ಬೆಡ್ ಖಾಲಿಯಾದ ತಕ್ಷಣ ಮಾಹಿತಿ ನೀಡುವಂತಹ ವ್ಯವಸ್ಥೆ ಜಾರಿಗೆ ತರಲಾಗಿದೆ. ಹೀಗಾಗಿ ಮುಂದೆ ಬೆಡ್ ಅಭಾವ ಇರದಂತೆ ಕ್ರಮವಹಿಸಲಾಗುತ್ತಿದೆ. ರಾಜ್ಯದಲ್ಲಿ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಹೆಚ್ಚಿಸಲಾಗುವುದು. ಈ ಬಗ್ಗೆ ಹೊಟೇಲ್ ಸಂಘ ಹಾಗೂ ಖಾಸಗಿ ಆಸ್ಪತ್ರೆಗಳ ಜತೆ ಚರ್ಚೆಮಾಡಲಾಗಿದೆ. ಈಗಾಗಲೇ 1200 ಆ ರೀತಿ ಬೆಡ್‍ಗಳನ್ನು ಖಾಸಗಿ ಆಸ್ಪತ್ರೆಗಳು ಮಾಡಿಕೊಂಡಿವೆ. ಮತ್ತೆ 2 ಸಾವಿರ ಬೆಡ್ ಗಳ ಸ್ಟೆಪ್ ಡೌನ್ ಆಸ್ಪತ್ರೆ ಮೂರು ದಿನಗಳಲ್ಲಿ ನಿರ್ಮಾಣವಾಗಲಿದೆ. ಅಲ್ಲಿ ಸರ್ಕಾರ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ನೀಡಿ ರೋಗಿಗಳ ಪ್ರಾಣ ರಕ್ಷಣೆ ನೆರವು ನೀಡಲು ಮುಂದಾಗುತ್ತದೆ ಎಂದು ಮಾಹಿತಿ ನೀಡಿದರು.

BED

ಬಳಿಕ ಲಾಕ್‍ಡೌನ್ ನಲ್ಲಿ ಲಾಠಿ ಬೀಸಲು ಅವಕಾಶ ಕೊಡದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು, ಲಾಠಿ ಬೀಸೋದು, ವೆಹಿಕಲ್ ಸೀಜ್, ಕೇಸ್ ಹಾಕೋದೇ ಮುಖ್ಯ ಅಲ್ಲ. ಕೋವಿಡ್ ನಿಂದ ಸಾವು ನೋವುಗಳಾಗುತ್ತಿದೆ. ಜನ ಅರ್ಥಮಾಡಿಕೊಂಡು ಸಹಕಾರ ನೀಡಬೇಕು ಜನರ ಸುರಕ್ಷತೆಗಾಗಿ ಮಾಡಿರುವ ಲಾಕ್ ಡೌನ್ ಇದು. ಹೊರಗೆ ಬರಬೇಡಿ ಸರ್ಕಾರಕ್ಕೆ ಸಹಕಾರ ಕೊಡಿ ಎಂದು ಮನವಿ ಮಾಡಿಕೊಂಡರು.

ರಾಜ್ಯದಲ್ಲಿ ಕೊರೊನಾ ಟೆಸ್ಟ್ ಗಳನ್ನು ಕಡಿಮೆಮಾಡುತ್ತಿಲ್ಲ. ಅದಕ್ಕೊಂದು ಪ್ರೊಸಿಜರ್ ಇದೆ ಅದರ ಪ್ರಕಾರ ಟೆಸ್ಟ್ ಮಾಡಲಾಗುತ್ತಿದೆ. ಕಿಟ್ ಗಳ ಲಭ್ಯ ಇದೆ ಕಿಟ್ ಗಳು ಸಮರ್ಪಕವಾಗಿದೆ. ಈವರೆಗೆ 30 ಬೆಡ್ ಗಳ ಖಾಸಗಿ ಆಸ್ಪತ್ರೆಗಳನ್ನು ಪರಿಗಣಿಸಿರಲಿಲ್ಲ. ಅಂತಹ ಹಾಸ್ಪಿಟಲ್ ಗಳ ಮೂಲಕವೂ ಸುಮಾರು 2ಸಾವಿರ ಬೆಡ್ ಪಡೆಯಲು ಅವಕಾಶ ಇದೆ. ಈ ನಿಟ್ಟಿನಲ್ಲಿ ಆಸ್ಪತ್ರೆಗಳಿಗೆ ಸೂಕ್ತ ನೆರವು ನೀಡಿ ಆ ಸೌಲಭ್ಯವನ್ನೂ ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಹಲವು ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ ಐಸಿಯುಗಳೂ ಸಿಗಲಿದೆ. ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಬೆಡ್ ಕೊರತೆ ಇಲ್ಲದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

TAGGED:Basavaraj BommaiCoronaCovid 19governmentPublic TVvaccineಆಕ್ಸಿಜನ್ಕೊರೊನಾಕೋವಿಡ್ 19ಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬೆಡ್ಲಸಿಕೆಸರ್ಕಾರ
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
51 minutes ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
16 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
29 minutes ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
31 minutes ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
52 minutes ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
2 hours ago
weather
Chikkamagaluru

ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

Public TV
By Public TV
2 hours ago
Electronic City Flyover Accident copy
Bengaluru City

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?