Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಜೂನ್ 14ರವರೆಗೆ ಲಾಕ್‍ಡೌನ್ ವಿಸ್ತರಣೆ ಸಾಧ್ಯತೆ – ಅನ್‍ಲಾಕ್‍ಗೆ ತಜ್ಞರ 3 ಷರತ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಜೂನ್ 14ರವರೆಗೆ ಲಾಕ್‍ಡೌನ್ ವಿಸ್ತರಣೆ ಸಾಧ್ಯತೆ – ಅನ್‍ಲಾಕ್‍ಗೆ ತಜ್ಞರ 3 ಷರತ್ತು

Bengaluru City

ರಾಜ್ಯದಲ್ಲಿ ಜೂನ್ 14ರವರೆಗೆ ಲಾಕ್‍ಡೌನ್ ವಿಸ್ತರಣೆ ಸಾಧ್ಯತೆ – ಅನ್‍ಲಾಕ್‍ಗೆ ತಜ್ಞರ 3 ಷರತ್ತು

Public TV
Last updated: May 31, 2021 7:59 pm
Public TV
Share
2 Min Read
LOCKDOWN
SHARE

ಬೆಂಗಳೂರು: ರಾಜ್ಯದಲ್ಲಿ ಜೂನ್ 7ರ ಬಳಿಕವೂ ಲಾಕ್‍ಡೌನ್ ವಿಸ್ತರಣೆ ಪಕ್ಕಾ ಆಗಿದೆ. ಬಹುತೇಕ ಇನ್ನೊಂದು ವಾರ ಅಂದರೆ ಜೂನ್ 14ರವರೆಗೆ ಲಾಕ್‍ಡೌನ್ ವಿಸ್ತರಣೆ ಸಾಧ್ಯತೆ ದಟ್ಟವಾಗಿದೆ. ತಾಂತ್ರಿಕ ಸಮಿತಿ ಸದಸ್ಯರು ತಮ್ಮ ವರದಿಯನ್ನು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‍ಗೆ ಸಲ್ಲಿಸಿದ್ದಾರೆ. ವರದಿಯಲ್ಲಿ ಆಸ್ಟ್ರೇಲಿಯಾದ ವಿಕ್ಟೋರಿಯಾ ಮಾಡೆಲ್ ಪ್ರಸ್ತಾಪಿಸಿದ್ದಾರೆ. ಜೊತೆಗೆ ಅನ್‍ಲಾಕ್‍ಗೆ ಸೂಚಿಸಿರೋ 3 ಪ್ರಮುಖ ಷರತ್ತುಗಳನ್ನು ಸೂಚಿಸಿದ್ದಾರೆ.

FotoJet 2 53

3 ಅಗತ್ಯಗಳು ಪಾಲನೆಯಾದ್ರಷ್ಟೇ ಅನ್‍ಲಾಕ್ ಮಾಡಿ, ಇಲ್ಲವಾದಲ್ಲಿ ಲಾಕ್‍ಡೌನ್ ಮುಂದುವರಿಕೆ ಅನಿವಾರ್ಯ ಅಂದಿದ್ದಾರೆ. ತಜ್ಞರ ವರದಿಯ ಸಾರಾಂಶವನ್ನು ಹೊತ್ತೊಯ್ದ ಸುಧಾಕರ್, ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ತಜ್ಞರ ವರದಿಯನ್ನೇ ಪರಿಗಣಿಸೋಣ, ಸಚಿವರ ಜೊತೆಯೂ ಮಾತಾಡೋಣ. ಇನ್ನೊಂದು ವಾರ ಮುಂದುವರಿಸುವ ಬಗ್ಗೆ ಎರಡ್ಮೂರು ದಿನದಲ್ಲಿ ನಿರ್ಧಾರ ಮಾಡೋಣ ಅಂತ ಹೇಳಿರೋದಾಗಿ ತಿಳಿದು ಬಂದಿದೆ.

LOCKDOWN 2 1

ಇದರ ಬೆನ್ನಲ್ಲೇ, ನಾಳೆ ಕೋವಿಡ್ ನಿರ್ವಹಣಾ ಸಚಿವರ ಜೊತೆ ಸಿಎಂ ಸಭೆ ಕರೆದಿದ್ದಾರೆ. ಸಭೆ ಬಳಿಕ ಬುಧವಾರ ಅಥವಾ ಗುರುವಾರ ಮತ್ತೊಮ್ಮೆ ಸಚಿವರು, ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಸಿ, ಶುಕ್ರವಾರದೊಳಗೆ ಲಾಕ್ ಡೌನ್ ವಿಸ್ತರಣೆ ಘೋಷಿಸುವ ಸಾಧ್ಯತೆ ಇದೆ.

Tamilnadu Lockdown 3

ತಜ್ಞರ ವರದಿಯಲ್ಲಿ ಏನಿದೆ?: 5 ಸಾವಿರಕ್ಕಿಂತ ಕೇಸ್ ಇಳಿಕೆಯಾಗದ ಹೊರತು ಅನ್‍ಲಾಕ್ ಬೇಡ. 5 ಸಾವಿರಕ್ಕಿಂತ ಕಡಿಮೆ ಕೇಸ್ ಬಂದ ಬಳಿಕ ಹಂತ ಹಂತವಾಗಿ ಅನ್ಲಾಕ್ ಮಾಡೋದು ಸೂಕ್ತ. ಆಸ್ಟ್ರೇಲಿಯಾ ವಿಕ್ಟೋರಿಯಾ ಮಾದರಿ ಲಾಕ್‍ಡೌನ್ ಮುಂದುವರಿಸಿ. ವಿಕ್ಟೋರಿಯಾದಲ್ಲಿ ಕೇವಲ 7 ಕೇಸ್‍ಗಳಿದ್ದರೂ ಟಫ್ ರೂಲ್ಸ್ ಮುಂದುವರಿದಿದೆ. ಈಗ ಸೋಂಕು ಇಳಿಮುಖವಾಗಿದ್ದರೂ, ಸಾವಿನ ಪ್ರಮಾಣ ಕಡಿಮೆ ಆಗಿಲ್ಲ. ಹಳ್ಳಿಗಳಲ್ಲಿ ಈಗ 2ನೇ ಅಲೆಯ ಸೋಂಕಿದೆ. ಈ ಸಮಯದಲ್ಲಿ ಅನ್‍ಲಾಕ್ ಮಾಡಿದ್ರೆ ರೂಪಾಂತರಿ ವೈರಸ್ ಮತ್ತೆ ವ್ಯಾಪಕವಾಗಬಹುದು. ಹೀಗಾಗಿ ಕರ್ನಾಟಕದಲ್ಲಿಯೂ ರಿಸ್ಕ್ ಬೇಡವೇ ಬೇಡ ಎಂದು ತಜ್ಞರ ನೀಡಿರುವ ವರದಿಯಲ್ಲಿದೆ ಎಂದು ತಿಳಿದು ಬಂದಿದೆ.

Lockdown 1

ಅನ್‍ಲಾಕ್‍ಗೆ ತಜ್ಞರ ಷರತ್ತುಗಳು:
1. ಬೆಂಗಳೂರಲ್ಲಿ ಸೋಂಕಿನ ಪ್ರಮಾಣ ಶೇ.3ಕ್ಕೆ ಇಳಿಯಬೇಕು.
2. ರಾಜ್ಯದಲ್ಲಿ ಸೋಂಕಿನ ಒಟ್ಟಾರೆ ಪ್ರಮಾಣ ಶೇ.5ಕ್ಕೆ ಇಳಿಯಬೇಕು.
3. ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಶೇ.6ಕ್ಕೆ ಇಳಿಯಬೇಕು.

maharashtra lockdown1

ಲಾಕ್‍ಡೌನ್ ಮುಂದುವರೆಕೆಗೆ ತಾಂತ್ರಿಕ ಸಮಿತಿ ಸದಸ್ಯರು ವರದಿ ಸಲ್ಲಿಕೆ ಬೆನ್ನಲ್ಲೇ ಇನ್ನು 3-4 ದಿನಗಳಲ್ಲಿ ನಿರ್ಧಾರ ಕೈಗೊಳ್ಳೋದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕೋವಿಡ್ ಸಚಿವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳೋದಾಗಿ ಹೇಳಿದ್ದಾರೆ. ಆರೋಗ್ಯ ಸಚಿವ ಡಾ. ಸುಧಾಕರ್, ತಜ್ಞರ ವರದಿ ಆಧರಿಸಿಯೇ ಕ್ರಮ ತೆಗೆದುಕೊಳ್ತೇವೆ. ಏಕಾಏಕಿ ನಿರ್ಧಾರ ಸಾಧ್ಯವಿಲ್ಲ. ಬಹಳ ಸುಲಭವಾಗಿ ಲಾಕ್‍ಡೌನ್ ಅಂತ ಹೇಳಬಹುದು. ಎಚ್ಚರ ತಪ್ಪಿದ್ರೆ ಅನಾಹುತ ಆಗಬಹುದು ಅಂದಿದ್ದಾರೆ.

Bengaluru Lockdown Police 5

ಕಂದಾಯ ಸಚಿವ ಅಶೋಕ್, ಬೆಂಗಳೂರಲ್ಲಿ ದಿನಕ್ಕೆ ಸೋಂಕು 500ಕ್ಕೆ ಇಳಿಯಬೇಕು. ರಾಜ್ಯದಲ್ಲಿ ದಿನಕ್ಕೆ 2-3 ಸಾವಿರಕ್ಕೆ ಸೋಂಕು ಇಳಿಯಬೇಕು. ಆಗ ಮಾತ್ರ ಲಾಕ್‍ಡೌನ್ ಸಡಿಲಿಕೆ ಮಾಡ್ತೇವೆ ಅಂದಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಶೇ.5ರಷ್ಟು ಪಾಸಿಟಿವಿಟಿ ರೇಟ್ ಬರಬೇಕು. ಅಲ್ಲಿಯವರೆಗೆ ಲಾಕ್‍ಡೌನ್ ಮುಂದುವರೆಸಿ ಅಂತ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ತಜ್ಞರು ನೀಡಿರುವ ಸಲಹೆಯನ್ನು ಚಾಚೂ ತಪ್ಪದೆ ಪಾಲಿಸಿ ಅಂದಿದ್ದಾರೆ. ಇನ್ನು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ, ಸದ್ಯದ ಪರಿಸ್ಥಿತಿಯಲ್ಲಿ ಲಾಕ್‍ಡೌನ್ ಮುಂದುವರೆಸುವುದೇ ಸೂಕ್ತ ಅಂತ ಹೇಳಿದ್ದಾರೆ.

TAGGED:cm yeddyurappaCorona VirusKarnataka LockdownLockdownPublic TVSudhakarಕರ್ನಾಟಕ ಲಾಕ್‍ಡೌನ್ಕೊರೊನಾ ವೈರಸ್ಪಬ್ಲಿಕ್ ಟಿವಿಲಾಕ್‍ಡೌನ್ಸಿಎಂ ಯಡಿಯೂರಪ್ಪಸುಧಾಕರ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Lightning
Districts

ಸಕಲೇಶಪುರದಲ್ಲಿ ಭಾರೀ ಮಳೆ – ಸಿಡಿಲು ಬಡಿದು ಮೂವರು ಮಹಿಳೆಯರಿಗೆ ಗಾಯ, ಓರ್ವಳ ಸ್ಥಿತಿ ಗಂಭೀರ

Public TV
By Public TV
13 minutes ago
auto gas
Bengaluru City

ಹಲವೆಡೆ ಆಟೋ ಗ್ಯಾಸ್ ಬಂಕ್‌ಗಳು ಬಂದ್‌ – ಲೀಟರ್‌ಗೆ 100 ರೂ. ಏರಿಸಿದ್ದಕ್ಕೆ ಆಕ್ರೋಶ

Public TV
By Public TV
38 minutes ago
virat kohli 1
Cricket

ಮೊದಲ ಪಂದ್ಯದಲ್ಲೇ ದಾಖಲೆ ಬರೆದ ವಿರಾಟ್‌ ಕೊಹ್ಲಿ!

Public TV
By Public TV
58 minutes ago
kalaburagi wife murder for dowry
Crime

ವರದಕ್ಷಿಣೆಗಾಗಿ ಪತ್ನಿಯ ಕೊಲೆ – ಪತಿ ಸೇರಿ ಮೂವರು ಅರೆಸ್ಟ್

Public TV
By Public TV
1 hour ago
Pradeep Eshwar
Davanagere

ತೊಡೆ ತಟ್ಟಿದ್ದ ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ, ಪೊರಕೆ ಪ್ರದರ್ಶಿಸಿದ ಬಿಜೆಪಿಗರು

Public TV
By Public TV
1 hour ago
Nelamangala Death
Bengaluru City

ಈಜಲು ತೆರಳಿದ್ದ ಇಬ್ಬರು ಯುವಕರು ಕೃಷಿ ಹೊಂಡದಲ್ಲಿ ಮುಳುಗಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?