Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿಲ್ಪಾ ನಾಗ್ ರಾಜೀನಾಮೆ ಬೆನ್ನಲ್ಲೇ ಹೊಸ ಟೆನ್ಶನ್ -ಕಠಿಣ ನಿರ್ಧಾರಕ್ಕೆ ಬಂದ್ರಾ ಜಿಲ್ಲಾ ಉಸ್ತುವಾರಿ ಸಚಿವ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಿಲ್ಪಾ ನಾಗ್ ರಾಜೀನಾಮೆ ಬೆನ್ನಲ್ಲೇ ಹೊಸ ಟೆನ್ಶನ್ -ಕಠಿಣ ನಿರ್ಧಾರಕ್ಕೆ ಬಂದ್ರಾ ಜಿಲ್ಲಾ ಉಸ್ತುವಾರಿ ಸಚಿವ?

Districts

ಶಿಲ್ಪಾ ನಾಗ್ ರಾಜೀನಾಮೆ ಬೆನ್ನಲ್ಲೇ ಹೊಸ ಟೆನ್ಶನ್ -ಕಠಿಣ ನಿರ್ಧಾರಕ್ಕೆ ಬಂದ್ರಾ ಜಿಲ್ಲಾ ಉಸ್ತುವಾರಿ ಸಚಿವ?

Public TV
Last updated: June 5, 2021 7:38 am
Public TV
Share
3 Min Read
Rohini Sindhuri STS Shilpa Nag 2
SHARE

ಮೈಸೂರು: ಐಎಎಸ್ ವರ್ಸಸ್ ಐಎಎಸ್ ಕದನಕ್ಕೆ ಸೋಮವಾರ ಮೆಗಾ ಟಿಸ್ವ್ ಸಿಗುತ್ತಾ? ಸೋಮವಾರದ ಒಳಗೆ ಜಿಲ್ಲಾಧಿಕಾರಿ ವರ್ಗವಾಗದೆ ಇದ್ದರೆ ರಾಜ್ಯ ಸರ್ಕಾರಕ್ಕೆ ಅತಿ ದೊಡ್ಡ ತಲೆ ನೋವು ಶುರುವಾಗುತ್ತಾ? ಇಂತಹ ಪ್ರಶ್ನೆ ಹುಟ್ಟಿಕೊಂಡಿವೆ. ಇದಕ್ಕೆ ಕಾರಣ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೀಡಿದ ಹೇಳಿಕೆ.

ಮೈಸೂರಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ಕಿತ್ತಾಟ ತಾರಕಕ್ಕೇರಿದ್ದು, ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಮೈಸೂರು ಡಿಸಿ ತಕ್ಷಣವೇ ವರ್ಗಾವಣೆ ಆಗಬೇಕೆಂದು ನಗರ ಪಾಲಿಕೆ ಸದಸ್ಯರು ಪಟ್ಟುಹಿಡಿದಿದ್ದಾರೆ. ಒಂದು ವೇಳೆ ಡಿಸಿ ರೋಹಿಣಿ ಸಿಂಧೂರಿ ಸೋಮವಾರದೊಳಗೆ ವರ್ಗಾವಣೆ ಆಗದಿದ್ರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆ ಹುಟ್ಟಿದೆ.

Rohini Sindhuri STS Shilpa Nag 3 medium

ಮೈಸೂರು ಡಿಸಿ ಸಿಂಧೂರಿ ಕಾರ್ಯವೈಖರಿ ವಿರುದ್ಧ ಸಿಡಿದೆದ್ದಿರುವ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ರು. ಸರ್ಕಾರ ಶಿಲ್ಪಾ ನಾಗ್ ಅವರ ಮನವೊಲಿಕೆಗೆ ಯತ್ನಿಸುತ್ತಿರುವ ಸಂದರ್ಭದಲ್ಲಿ ಹೊಸ ಬೆಳವಣಿಗೆ ಸಂಚಲನಕ್ಕೆ ಕಾರಣವಾಗಿದೆ. ಡಿಸಿ ವರ್ಗಾವಣೆಗೆ ಆಗ್ರಹಿಸಿ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸ್ತಿದ್ದ ಸ್ಥಳಕ್ಕೆ ತೆರಳಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ನನಗೆ ಎರಡು ದಿನ ಸಮಯ ಕೊಡಿ. ಅಷ್ಟರಳೊಗೆ ಸಮಸ್ಯೆ ಬಗೆಹರಿಯದೆ ಇದ್ದರೆ ನನ್ನ ತೀರ್ಮಾನ ಹೇಳುತ್ತೇನೆ. ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಸಲು ಆಗದ ಮೇಲೆ ನನಗೇಕೆ ಬೇಕು ಉಸ್ತುವಾರಿ ಸ್ಥಾನ ಎಂದು ಪ್ರಶ್ನೆ ಮಾಡಿದ್ದಾರೆ.

Rohini Sindhuri STS Shilpa Nag 1 medium

ಸಚಿವ ಎಸ್‍ಟಿ ಸೋಮಶೇಖರ್ ಅವರ ಈ ಮಾತುಗಳು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಡಿಸಿ ವರ್ಗಾವಣೆ ಆಗದೆ ಇದ್ದರೆ ಎಸ್.ಟಿ. ಸೋಮಶೇಖರ್ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿಯೇ ಮುಂದವರಿದಲ್ಲಿ ಮೈಸೂರು ಉಸ್ತುವಾರಿ ಸಚಿವ ಸ್ಥಾನ ತ್ಯಜೀಸೋಕೆ ಎಸ್.ಟಿ.ಸೋಮಶೇಖರ್ ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದೇ ವೇಳೆ ಆಯುಕ್ತೆ ಶಿಲ್ಪಾ ನಾಗ್ ಬೆಂಬಲಕ್ಕೆ ಎಸ್‍ಟಿ ಸೋಮಶೇಖರ್ ಗಟ್ಟಿಯಾಗಿ ನಿಂತಿದ್ದಾರೆ. ಇದನ್ನೂ ಓದಿ:ಮೇಡಂ ರಾಜೀನಾಮೆ ನೀಡಬೇಡಿ ಎಂದು ಶಿಲ್ಪಾ ನಾಗ್ ಕಾಲು ಹಿಡಿದ ಭದ್ರತಾ ಸಿಬ್ಬಂದಿ

Shilpa Nag Rohini Sindhuri 4 medium

ಮೈಸೂರು ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಅಂಗೀಕರಿಸುವುದಿಲ್ಲ. ಅವರ ಸೇವೆ ಮೈಸೂರು ನಗರಕ್ಕೆ ಅಗತ್ಯವಾಗಿದೆ. ಅವರು ಸಮರ್ಥ ಅಧಿಕಾರಿ ಅವರ ಮನವೊಲಿಸಿ ರಾಜೀನಾಮೆ ಹಿಂಪಡೆಯುವಂತೆ ಮನವಿ ಮಾಡ್ತೇನೆ ಅಂತ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

ROHINI 1 medium

ಸೋಮವಾರ ಹೈಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿ ನೇಮಕ ಪ್ರಶ್ನಿಸಿ ದಾಖಲಾದ ಅರ್ಜಿಯ ಅಂತಿಮ ವಿಚಾರಣೆ ಇದೆ. ಕೋರ್ಟ್ ಒಂದು ವೇಳೆ ರೋಹಿಣಿ ಸಿಂಧೂರಿ ವಿರುದ್ದದ ಅರ್ಜಿಯನ್ನು ಎತ್ತಿ ಹಿಡಿದರೆ ಎಲ್ಲಾ ಸಮಸ್ಯೆಗೂ ಒಂದೇ ಕ್ಷಣದಲ್ಲಿ ಪರಿಹಾರ ಸಿಗುತ್ತೆ. ಅರ್ಜಿಯ ತೀರ್ಪು ರೋಹಿಣಿ ಸಿಂಧೂರಿ ಪರವಾಗಿದ್ರೆ ಮತ್ತೊಂದು ಡ್ರಾಮಾ ಶುರುವಾಗುತ್ತೆ. ಇದನ್ನೂ ಓದಿ: 12 ಕೋಟಿ ಸಿಎಸ್‍ಆರ್ ಫಂಡ್ ಖರ್ಚಿನ ಮಾಹಿತಿ ಕೇಳಿದ್ದೆ ಅಷ್ಟೇ – ರೋಹಿಣಿ ಸಿಂಧೂರಿ

ಈ ಎಲ್ಲಾ ಲೆಕ್ಕಾಚಾರದ ಮೇಲೆಯೆ ಸಚಿವ ಎಸ್.ಟಿ. ಸೋಮಶೇಖರ್ ತಮ್ಮದೆ ಸರ್ಕಾರದ ಮೇಲೆ ಒತ್ತಡದ ಹೇರುವ ತಂತ್ರವನ್ನು ಅನುಸರಿಸುತ್ತಿದ್ದಾರೆ. ಇದು ಐಎಎಸ್ ವರ್ಸಸ್ ಐಎಎಸ್ ಕದನಕ್ಕಿಂತ ಜಿಲ್ಲಾ ಉಸ್ತುವಾರಿ ಸ್ಥಾನವನ್ನು ಸೋಮಶೇಖರ್ ತ್ಯಜಿಸುವ ವಿಚಾರ ದೊಡ್ಡ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಬಹುದು. ಎಸ್‍ಟಿ ಸೋಮಶೇಖರ್ ಬಳಗ ಹೇರುತ್ತಿರುವ ಒತ್ತಡಕ್ಕೆ ಸಿಎಂ ಯಡಿಯೂರಪ್ಪ ತಲೆ ಬಾಗ್ತಾರಾ..? ರೋಹಿಣಿ ಸಿಂಧೂರಿಯನ್ನು ವರ್ಗಾ ಮಾಡ್ತಾರಾ ಕಾದು ನೋಡಬೇಕು. ಇದನ್ನೂ ಓದಿ: ರೋಹಿಣಿ ಸಿಂಧೂರಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ರಾಜೀನಾಮೆ ನೀಡಿ ಕಣ್ಣೀರಿಟ್ಟ ಶಿಲ್ಪಾನಾಗ್

TAGGED:Public TVRohini SindhuriS T SomashekharShilpa Nagಎಸ್ ಟಿ ಸೋಮಶೇಖರ್ಪಬ್ಲಿಕ್ ಟಿವಿಮೈಸೂರುರೋಹಿಣಿ ಸಿಂಧೂರಿಶಿಲ್ಪಾ ನಾಗ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
11 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
53 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
58 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?