Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆಂಟ್ರಲ್ ವಿಸ್ತಾ ಯೋಜನೆ ವಿರೋಧಕ್ಕೆ ಕಾಂಗ್ರೆಸ್‌ಗೆ ಬಿಜೆಪಿ ಸರಣಿ ಟ್ವೀಟ್ ಏಟು..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೆಂಟ್ರಲ್ ವಿಸ್ತಾ ಯೋಜನೆ ವಿರೋಧಕ್ಕೆ ಕಾಂಗ್ರೆಸ್‌ಗೆ ಬಿಜೆಪಿ ಸರಣಿ ಟ್ವೀಟ್ ಏಟು..!

Bengaluru City

ಸೆಂಟ್ರಲ್ ವಿಸ್ತಾ ಯೋಜನೆ ವಿರೋಧಕ್ಕೆ ಕಾಂಗ್ರೆಸ್‌ಗೆ ಬಿಜೆಪಿ ಸರಣಿ ಟ್ವೀಟ್ ಏಟು..!

Public TV
Last updated: August 2, 2021 12:36 pm
Public TV
Share
1 Min Read
congresss bjp flag
SHARE

ಬೆಂಗಳೂರು: ಪ್ರಧಾನಿ ಮೋದಿ ಸರ್ಕಾರ ‌ರೂಪಿಸುತ್ತಿರುವ ಸೆಂಟ್ರಲ್ ವಿಸ್ತಾ ಯೋಜನೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಮಾಡುತ್ತಿರುವುದೇನು? ತನ್ನದೇ ಆಡಳಿತವಿರುವ ರಾಜ್ಯಗಳಲ್ಲಿ ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಯೋಜನೆಗಳ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿಲ್ಲವೇಕೆ ಎಂದು ಬಿಜೆಪಿ ಟ್ವೀಟರ್ ಮೂಲಕ ಪ್ರಶ್ನಿಸಿದೆ.

ಪ್ರಧಾನಿ ಮೋದಿ ಸರ್ಕಾರ ‌ರೂಪಿಸುತ್ತಿರುವ #CentralVista ಯೋಜನೆಯನ್ನು ವಿರೋಧಿಸುತ್ತಿರುವ @INCIndia ಮಾಡುತ್ತಿರುವುದೇನು?

ತನ್ನದೇ ಆಡಳಿತವಿರುವ ರಾಜ್ಯಗಳಲ್ಲಿ ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಯೋಜನೆಗಳ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿಲ್ಲವೇಕೆ?

1/5#CongressExposed pic.twitter.com/lOg4A4UeVJ

— BJP Karnataka (@BJP4Karnataka) June 5, 2021

ಸೆಂಟ್ರಲ್‌ ವಿಸ್ಟಾ ಯೋಜನೆ & ಕಾಂಗ್ರೆಸ್‌ ಪಕ್ಷ ಎಂದು ಇನ್ನೊಂದು ಟ್ವೀಟ್‌ನಲ್ಲಿ ರಾಜಸ್ಥಾನದಲ್ಲಿ 266 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಸಕರ ಭವನ ನಿರ್ಮಾಣ, ಮಹಾರಾಷ್ಟ್ರದಲ್ಲಿ 900 ಕೋಟಿ ವೆಚ್ಚದಲ್ಲಿ ಶಾಸಕರ ವಸತಿ ನಿರ್ಮಾಣವಾಗುತ್ತಿದೆ. ಆದರೆ, ದೇಶದ ಪ್ರಜಾಪ್ರಭುತ್ವದ ಸಂಕೇತವಾಗಲಿರುವ ನೂತನ ಸಂಸತ್‌ ಭವನಕ್ಕೆ ಮಾತ್ರ ಕಾಂಗ್ರೆಸ್‌ ವಿರೋಧ ಮಾಡ್ತಿದೆ ಅಂತಾ ಟಾಂಗ್ ಕೊಟ್ಟಿದೆ.‌ ಇದನ್ನೂ ಓದಿ: ಸೈಕಲ್ ಗರ್ಲ್‍ಗೆ ಪ್ರಿಯಾಂಕಾ ವಾದ್ರಾ ನೆರವು

ಸೆಂಟ್ರಲ್‌ ವಿಸ್ಟಾ ಯೋಜನೆ & ಕಾಂಗ್ರೆಸ್‌ ಪಕ್ಷ

√ ರಾಜಸ್ಥಾನದಲ್ಲಿ 266 ಕೋಟಿ ವೆಚ್ಚದಲ್ಲಿ ಶಾಸಕರ ಭವನ ನಿರ್ಮಾಣ

√ ಮಹಾರಾಷ್ಟ್ರದಲ್ಲಿ 900 ಕೋಟಿ ವೆಚ್ಚದಲ್ಲಿ ಶಾಸಕರ ವಸತಿ ನಿರ್ಮಾಣ

ಆದರೆ, ದೇಶದ ಪ್ರಜಾಪ್ರಭುತ್ವದ ಸಂಕೇತವಾಗಲಿರುವ ನೂತನ ಸಂಸತ್‌ ಭವನಕ್ಕೆ ಮಾತ್ರ ಕಾಂಗ್ರೆಸ್‌ ವಿರೋಧ!!!

2/5#CongressExposed

— BJP Karnataka (@BJP4Karnataka) June 5, 2021

ಕಾಂಗ್ರೆಸ್‌ ಇಂದು ಏನನ್ನು ತಪ್ಪು ಎಂದು ಬಿಂಬಿಸುತ್ತಿದೆಯೋ ಆ ತಪ್ಪುಗಳನ್ನು ನೆಹರೂ ಕಾಲದಿಂದಲೂ ಮಾಡುತ್ತಲೇ ಬಂದಿದೆ. ನೆಹರೂ ಸ್ಮಾರಕ – 52 ಎಕರೆ, ಇಂದಿರಾ ಸ್ಮಾರಕ – 45 ಎಕರೆ, ರಾಜೀವ್‌ ಸಮಾಧಿ – 15 ಎಕರೆ, ಆದರೆ, ಇದಕ್ಕಿಂತ ಕಡಿಮೆ ಜಾಗ ವಿನಿಯೋಗವಾಗಲಿರುವ ಸೆಂಟ್ರಲ್‌ ವಿಸ್ಟಾ ಯೋಜನೆಗೆ ಕಾಂಗ್ರೆಸ್ ವಿರೋಧವೇಕೆ ಅಂತಾ ಖಾರವಾಗಿ ಟ್ವೀಟ್ ಮಾಡಿದೆ.

ಕಾಂಗ್ರೆಸ್‌ ಇಂದು ಏನನ್ನು ತಪ್ಪು ಎಂದು ಬಿಂಬಿಸುತ್ತಿದೆಯೋ ಆ ತಪ್ಪುಗಳನ್ನು ನೆಹರೂ ಕಾಲದಿಂದಲೂ ಮಾಡುತ್ತಲೇ ಬಂದಿದೆ.

ನೆಹರೂ ಸ್ಮಾರಕ – 52 ಎಕರೆ
ಇಂದಿರಾ ಸ್ಮಾರಕ – 45 ಎಕರೆ
ರಾಜೀವ್‌ ಸಮಾಧಿ – 15 ಎಕರೆ

ಆದರೆ, ಇದಕ್ಕಿಂತ ಕಡಿಮೆ ಜಾಗ ವಿನಿಯೋಗವಾಗಲಿರುವ ಸೆಂಟ್ರಲ್‌ ವಿಸ್ಟಾ ಯೋಜನೆಗೆ ಕಾಂಗ್ರೆಸ್ ವಿರೋಧವೇಕೆ?

3/5#CongressExposed‌

— BJP Karnataka (@BJP4Karnataka) June 5, 2021

ಅಧಿಕಾರದಲ್ಲಿದ್ದಾಗ ‍‍ಮತ್ತು ಅಧಿಕಾರದಲ್ಲಿಲ್ಲದಿದ್ದಾಗ ಕಾಂಗ್ರೆಸ್ ಚಾಚೂ ತಪ್ಪದೆ ಮಾಡುವ ಒಂದೇ ಒಂದು ಕೆಲಸವೆಂದರೆ ದೇಶದ ಹಿತಾಸಕ್ತಿಯ ವಿರುದ್ಧ ಕಾರ್ಯಾಚರಿಸುವುದು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಡ್ಡಿಪಡಿಸಿದ್ದ ಕಾಂಗ್ರೆಸ್‌ ಈಗ ನೂತನ ಸಂಸತ್‌ ಭವನಕ್ಕೆ ವಿರೋಧಿಸುತ್ತಿದೆ. ಇದು ಟೂಲ್‌ ಕಿಟ್‌ ಕಾಂಗ್ರೆಸ್ ಅಂತಾ ಛೇಡಿಸಿದೆ.

ಅಧಿಕಾರದಲ್ಲಿದ್ದಾಗ ‍‍& ಅಧಿಕಾರದಲ್ಲಿಲ್ಲದಿದ್ದಾಗ @INCIndia ಚಾಚೂ ತಪ್ಪದೆ ಮಾಡುವ ಒಂದೇ ಒಂದು ಕೆಲಸವೆಂದರೆ ದೇಶದ ಹಿತಾಸಕ್ತಿಯ ವಿರುದ್ಧ ಕಾರ್ಯಾಚರಿಸುವುದು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಡ್ಡಿಪಡಿಸಿದ್ದ ಕಾಂಗ್ರೆಸ್‌ ಈಗ ನೂತನ ಸಂಸತ್‌ ಭವನಕ್ಕೆ ವಿರೋಧಿಸುತ್ತಿದೆ.

ಟೂಲ್‌ ಕಿಟ್‌ ಕಾಂಗ್ರೆಸ್!

4/5#CongressExposed‌

— BJP Karnataka (@BJP4Karnataka) June 5, 2021

ದೇಶದಲ್ಲಿ ಕೋವಿಡ್ ಸಂಕಷ್ಟವಿದ್ದರೂ ಇಟಲಿಯಲ್ಲಿ ಕೋವಿಡ್ ಲಸಿಕೆ ನೀಡಲು ಆರಂಭಿಸಿದ ದಿನದಂದೇ ಕಾಂಗ್ರೆಸ್ ಯುವರಾಜ‌ ರಾಹುಲ್ ಗಾಂಧಿ ಇಟಲಿ ದೇಶಕ್ಕೆ ಪ್ರಯಾಣ ಬೆಳೆಸಿದ್ದರು.ಇಂತಹ ವ್ಯಕ್ತಿಗಳು ಇಂದು, ದೇಶ ಸಂಕಷ್ಟದಲ್ಲಿರುವಾಗ ಸೆಂಟ್ರಲ್ ವಿಸ್ಟಾದಂತಹ ಕಾಮಗಾರಿಗಳು ಅನಗತ್ಯ ಎನ್ನುವುದು ಹಾಸ್ಯಾಸ್ಪದ ಅಂತಾ ಬಿಜೆಪಿ ಟ್ವೀಟ್ ಏಟು ಕೊಟ್ಟಿದೆ.

ದೇಶದಲ್ಲಿ ಕೋವಿಡ್ ಸಂಕಷ್ಟವಿದ್ದರೂ ಇಟಲಿಯಲ್ಲಿ ಕೋವಿಡ್ ಲಸಿಕೆ ನೀಡಲು ಆರಂಭಿಸಿದ ದಿನದಂದೇ ಕಾಂಗ್ರೆಸ್ ಯುವರಾಜ‌ @RahulGandhi ಇಟಲಿ ದೇಶಕ್ಕೆ ಪ್ರಯಾಣ ಬೆಳೆಸಿದ್ದರು.

ಇಂತಹ ವ್ಯಕ್ತಿಗಳು ಇಂದು, ದೇಶ ಸಂಕಷ್ಟದಲ್ಲಿರುವಾಗ ಸೆಂಟ್ರಲ್ ವಿಸ್ಟಾದಂತಹ ಕಾಮಗಾರಿಗಳು ಅನಗತ್ಯ ಎನ್ನುವುದು ಹಾಸ್ಯಾಸ್ಪದ.

5/5#CongressExposed‌

— BJP Karnataka (@BJP4Karnataka) June 5, 2021

TAGGED:ಕಾಂಗ್ರೆಸ್ಟ್ವೀಟ್ ವಾರ್ಬಿಜೆಪಿರಾಜಸ್ಥಾನ ಶಾಸಕರ ಭವನಸೆಂಟ್ರಲ್‌ ವಿಸ್ಟಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

MB Patil 2
Districts

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
59 seconds ago
Bengaluru Couple Stranded In Abu Dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
27 minutes ago
Donald Trump 1
Latest

ಒಂದೇ ಹೊಡೆತದಲ್ಲಿ ಇರಾನ್‌ನ 48 ನಾಯಕರು ಉಡೀಸ್‌ – ಟ್ರಂಪ್‌ ಮಾಹಿತಿ

Public TV
By Public TV
58 minutes ago
Haveri Techie Family Stranded In Abu Dhabi
Districts

ಇರಾನ್ – ಇಸ್ರೇಲ್ ಯುದ್ಧ; ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ಟೆಕ್ಕಿ ಕುಟುಂಬ

Public TV
By Public TV
1 hour ago
modi Benjamin Netanyahu
Latest

ಇರಾನ್‌ ದಾಳಿಗೆ ಮೋದಿ ತೀವ್ರ ಖಂಡನೆ – ಬಿಕ್ಕಟ್ಟಿನ ಮಧ್ಯೆ ಇಸ್ರೇಲ್‌ ಪ್ರಧಾನಿಗೆ ಫೋನ್‌ ಕಾಲ್‌

Public TV
By Public TV
1 hour ago
crude oil
Latest

ಯುದ್ಧ ಮುಂದುವರಿದರೆ ಭಾರತಕ್ಕೂ ಆರ್ಥಿಕ ಹೊಡೆತ – ತೈಲ ಬೆಲೆ ಏರಿಕೆ ಆತಂಕ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?