Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರ್ಕಾರದಿಂದ ಪ್ಯಾಕೇಜ್ ಘೋಷಣೆ- ಸಿಎಂಗೆ ಬಸವರಾಜ ಹೊರಟ್ಟಿ ಅಭಿನಂದನೆ

Public TV
Last updated: June 5, 2021 3:13 pm
Public TV
Share
2 Min Read
CM AND BASAVARJ HORATTI
SHARE

ಹುಬ್ಬಳ್ಳಿ: ಜಾಗತಿಕ ಮಹಾಮಾರಿ ಕೋವಿಡ್‍ದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ವಿಶೇಷ ಪ್ಯಾಕೇಜ್ ಒದಗಿಸುವಂತೆ ಕಳೆದ ವರ್ಷದಿಂದ ಹಲವಾರು ಬಾರಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸುತ್ತಿದ್ದು ತಮ್ಮ ಮನವಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಸಂತಸ ವ್ಯಕ್ತಪಡಿಸಿದರು.

vlcsnap 2018 12 27 14h28m10s748

ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ತಮ್ಮನ್ನು ಭೇಟಿ ಮಾಡಿದ ಬಿ.ಎಸ್.ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸಿದ ಬಸವರಾಜ ಹೊರಟ್ಟಿಯವರು ಕಳೆದ ಬಾರಿಯ ಕೋವಿಡ್ ಸಂದರ್ಭದಿಂದ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ವಿಶೇಷ ಪ್ಯಾಕೇಜ್ ನೀಡಿ ಅವರಿಗೆ ಸರ್ಕಾರ ಸೂಕ್ತ ಸಹಾಯ ಕಲ್ಪಿಸುವಂತೆ ಹಲವು ಬಾರಿ ಒತ್ತಾಯಿಸಿದ್ದನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

YEDIYURAPPA PRESSMIT
ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪನವರು, ಮಾನ್ಯ ಸಭಾಪತಿಗಳು ತಮಗೆ ಸಲಹೆ ರೂಪದಲ್ಲಿ ನೀಡಲಾದ ಹಲವಾರು ಬೇಡಿಕೆಗಳನ್ನು ಈಡೇರಿಸಲಾಗಿದೆ. ಸಭಾಪತಿಗಳು ಸೂಚಿಸಿದಂತೆ ಎಲ್ಲಾ ಶಿಕ್ಷಕರನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಘೋಷಿಸಲಾಗಿದೆ ಹಾಗೂ ಅವರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ತೀವ್ರ ಸಂಕಷ್ಟದಲ್ಲಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ಸಹಾಯಧನ ನೀಡಬೇಕೆಂದು ತಾವೇ ಮೊದಲ ಬಾರಿಗೆ ನನ್ನನ್ನು ಹಲವಾರು ಬಾರಿ ಖುದ್ದಾಗಿ ಹಾಗೂ ಪತ್ರದ ಮೂಲಕ ಒತ್ತಾಯಿಸಿದ್ದು ತಮ್ಮ ಒತ್ತಾಸೆಯಂತೆ ಕೂಡಲೇ ಸ್ಪಂದಿಸಿ ರೂ. 5 ಸಾವಿರ ಪರಿಹಾರಧನ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ:ಶಿಕ್ಷಣ ಸಚಿವರಿಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ : ಪದವೀಧರ ಶಿಕ್ಷಕರಿಗೆ ಮುಂಬಡ್ತಿ ಕೊಡಲು ಒತ್ತಾಯ

dcm ashwathnarayan

ಸಭಾಪತಿಗಳು ಈಗಾಗಲೇ ಸೂಚಿಸಿರುವಂತೆ ಎಲ್ಲ ಶಿಕ್ಷಕರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಸಭಾಪತಿಗಳ ಸಲಹೆಯಂತೆ ಬ್ಲ್ಯಾಕ್ ಫಂಗಸ್‍ದಿಂದ ಬಳಲುತ್ತಿರುವ ರೋಗಿಗಳಿಗೆ ಸರ್ಕರದಿಂದಲೇ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಮುಂಬರುವ ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳಿಗಾಗುವ ತೊಂದರೆಗಳ ಕುರಿತು ತಜ್ಞರ ಸಮಿತಿ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ಬಸವರಾಜ ಹೊರಟ್ಟಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪ್ಯಾಕೇಜ್ ಘೋಷಿಸಬೇಕು ಹಾಗೂ ಕೋವಿಡ್ ಕರ್ತವ್ಯದ ಸಂದರ್ಭದಲ್ಲಿ ಮರಣ ಹೊಂದಿದ ಶಿಕ್ಷಕರ ಕುಟುಂಬಕ್ಕೆ ಸರ್ಕಾರಿ ನೌಕರಿ ನೀಡಬೇಕೆಂದು ಹಾಗೂ ಸೂಕ್ತ ಪರಿಹಾರ ಘೋಷಿಸುವಂತೆ ಸಲಹೆ ಮಾಡಿದರು. ಅವುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿಗಳು ಭರವಸೆ ನೀಡಿದರು.

SURESHKUMAR 1

ಈಗ ಘೋಷಿಸಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ನೀಡಿರುವ ಪ್ಯಾಕೇಜ್‍ನ್ನು ಸ್ವಾಗತಿಸಲಾಗುವೆಂದು ಮುಖ್ಯಮಂತ್ರಿಗಳಿಗೆ ತಿಳಿಸಿದ ಬಸವರಾಜ ಹೊರಟ್ಟಿ ಇಷ್ಟೇ ಪ್ಯಾಕೇಜ್ ಸಾಲದು ಇನ್ನೂ ಹೆಚ್ಚಿನ ಸಹಾಯಧನ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಿದರು. ರಾಜ್ಯದಲ್ಲಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ಅಗತ್ಯ ಪ್ಯಾಕೇಜ್ ಹಾಗೂ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡುವಂತೆ ಮುಖ್ಯಮಂತ್ರಿಗಳೂ ಸೇರಿದಂತೆ ಉಪಮುಖ್ಯಗಳಾದ ಡಾ. ಅಶ್ವತ್ಥನಾಯಾರಾಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರಿಗೂ ಹಲವು ಬಾರಿ ಪತ್ರ ಬರೆದು ಈ ಹಿಂದೆ ಕೋರಿದ್ದಾಗಿ ಮುಖ್ಯಮಂತ್ರಿಗಳಿಗೆ ಬಸವರಾಜ ಹೊರಟ್ಟಿ ಅವರು ತಿಳಿಸಿದರು.

TAGGED:basavaraj horattiCoronaCovid 19PackagePublic TVteachersYediyurappaಕೊರೊನಾಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬಸವರಾಜ ಹೊರಟ್ಟಿಬ್ಯ್ಲಾಕ್ ಫಂಗಸ್ಯಡಿಯೂರಪ್ಪಶಿಕ್ಷಕರು
Share This Article
Facebook Whatsapp Whatsapp Telegram

Cinema Updates

Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
15 minutes ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
4 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
5 hours ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
6 hours ago

You Might Also Like

covid schools
Bengaluru City

ಜ್ವರ, ಕೆಮ್ಮು, ನೆಗಡಿ ಲಕ್ಷಣ ಇರೋ ಮಕ್ಕಳು ಶಾಲೆಗೆ ಹೋಗೋದು ಬೇಡ: ಶಾಲೆಗಳಿಗೆ ಸರ್ಕಾರ ಗೈಡ್‌ಲೈನ್ಸ್‌

Public TV
By Public TV
14 minutes ago
Heavy Rain in Northeast states
Latest

ಕೇರಳದಿಂದ ಈಶಾನ್ಯ ರಾಜ್ಯಗಳವರೆಗೂ ನಿಲ್ಲದ ವರುಣನ ಅಬ್ಬರ – ಮಳೆಯಾರ್ಭಟಕ್ಕೆ 30ಕ್ಕೂ ಹೆಚ್ಚು ಬಲಿ

Public TV
By Public TV
42 minutes ago
Dinesh Gundu Rao 2
Dakshina Kannada

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡ ಎಂದಿಲ್ಲ: ದಿನೇಶ್ ಗುಂಡೂರಾವ್

Public TV
By Public TV
55 minutes ago
MI vs PBKS rain
Cricket

ಪಂಜಾಬ್‌ vs ಮುಂಬೈ ಕ್ವಾಲಿಫೈಯರ್ 2 ಪಂದ್ಯಕ್ಕೆ ಮಳೆ ಅಡ್ಡಿ – ಮ್ಯಾಚ್‌ ರದ್ದಾದ್ರೆ ಯಾರಿಗೆ ನಷ್ಟ?

Public TV
By Public TV
1 hour ago
V Somanna
Bidar

ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ

Public TV
By Public TV
1 hour ago
Ukrainian Drones Strike Airbase In Russia At Least 40 Aircraft Hit
Latest

ರಷ್ಯಾದ ವಾಯುನೆಲೆಗಳ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – 40 ವಿಮಾನಗಳು ಧ್ವಂಸ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?