Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಅತೀ ಶೀಘ್ರದಲ್ಲೇ ಲಸಿಕೆ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಅತೀ ಶೀಘ್ರದಲ್ಲೇ ಲಸಿಕೆ: ಸುಧಾಕರ್

Chikkaballapur

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಅತೀ ಶೀಘ್ರದಲ್ಲೇ ಲಸಿಕೆ: ಸುಧಾಕರ್

Public TV
Last updated: June 5, 2021 7:24 pm
Public TV
Share
2 Min Read
CKB 1
SHARE

ಚಿಕ್ಕಬಳ್ಳಾಪುರ: ಕೊರೊನಾ ವಾರಿಯರ್ಸ್ ಸೇರಿದಂತೆ ವಿವಿಧ ಆಧ್ಯತಾ ವಲಯಗಳಲ್ಲಿ ಗುರುತಿಸಿರುವ ಪ್ರಸ್ತುತ 18 ರಿಂದ 44 ವರ್ಷದವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಅತೀ ಶೀಘ್ರದಲ್ಲಿಯೇ ಎಲ್ಲಾ 18 ವರ್ಷ ಮೇಲ್ಪಟ್ಟ ಎಲ್ಲಾ ಜನರಿಗೂ ಕೊರೊನಾ ಲಸಿಕೆ ನೀಡಲಾಗುವುದು ಎಂದು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ ಸುಧಾಕರ್ ಹೇಳಿದರು.

ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ದಿನಸಿ ಸಾಮಗ್ರಿಗಳನ್ನು ಹಾಗೂ ಆಶಾ ಕಾರ್ಯಕರ್ತೆಯರಿಗೆ ತಲಾ 5 ಸಾವಿರ ರೂಪಾಯಿ ಸಹಾಯಧನ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

CKB medium

ಕೊರೊನಾ ವಾರಿಯರ್ಸ್ ಆಗಿ ದುಡಿಯುತ್ತಿರುವ ಎಲ್ಲಾ ಕಾರ್ಯಕರ್ತರು ಹಾಗೂ ಹಾಲಿ ಸರ್ಕಾರ ಗುರುತಿಸಿರುವ ವಿವಿಧ ಆದ್ಯತಾ ವಲಯಗಳಲ್ಲಿನ 18 ರಿಂದ 44 ವರ್ಷದವರಿಗೆ ಲಸಿಕೆ ನೀಡಲಾಗುತ್ತಿದೆ. ಉಳಿದಂತೆ ಅತೀ ಶೀಘ್ರದಲ್ಲೇ ಎಲ್ಲಾ ಸಾಮಾನ್ಯ ಜನರಿಗೂ ಲಸಿಕೆ ನೀಡಲಾಗುವುದು ಎಂದರು.

ಬ್ಲಾಕ್ ಫಂಗಸ್ ಗೆ ರೋಗಕ್ಕೆ ನೀಡಲಾಗುವ ಔಷಧಿ ಪೂರೈಕೆ 2-3 ದಿನಗಳಿಂದ ಚೆನ್ನಾಗಿ ಆಗುತ್ತಿದೆ. ನಿನ್ನೆ ಒಂದೇ ದಿನ 8750 ವೈಯಲ್ಸ್ ಔಷಧಿ ಸರಬರಾಜು ಆಗಿದ್ದು, ಈವರೆಗೆ ಒಟ್ಟಾರೆ 18 ಸಾವಿರ ವಯಲ್ಸ್ ನಷ್ಟು ಔಷಧಿ ಪೂರೈಕೆಯಾಗಿದೆ. ಈ ವಾರ ಇನ್ನೂ ಹೆಚ್ಚು ಸರಬರಾಜು ಆಗಲಿದೆ. ಇದಲ್ಲದೆ ಬ್ಲಾಕ್ ಫಂಗಸ್ ರೋಗ ನಿಯಂತ್ರಣಕ್ಕೆ ಎಲ್ಲಾ ರೀತಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಈ ರೋಗಕ್ಕೆ ಚಿಕಿತ್ಸೆ ಜತೆಗೆ ಉಚಿತವಾಗಿ ಔಷಧಿ ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದರು.

93c46810 6875 4494 9099 fdff19cdae77 medium

ಸಂಭವಿತ ಕೊರೊನಾ ಮೂರನೇ ಅಲೆ ಸಂಬಂಧಿಸಿದಂತೆ ಡಾ.ದೇವಿ ಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಒಂದು ಟಾಸ್ಕ್ ಪೋರ್ಸ್ ಸಮಿತಿಯನ್ನು ರಚಿಸಲಾಗಿದೆ. ಇದರಲ್ಲಿ ಸುಮಾರು 12-13 ಜನ ಹೆಸರಾಂತ ತಜ್ಞ ವೈದ್ಯರು ಇದ್ದು, ಇವರು 0-12-18 ವರ್ಷದವರಿಗೆ ಸಂಭವಿತ ಕೋವಿಡ್ 3ನೇ ಅಲೆ ಬಂದರೆ ಅದು ಯಾವ ರೀತಿ ಬಾಧಿಸಲಿದೆ. ಅದಕ್ಕೆ ಮುನ್ನೆಚ್ಚರಿಕೆ ಹೇಗೆ ತೆಗೆದುಕೊಳ್ಳಬೇಕು. ಒಂದು ವೇಳೆ ಬಂದರೆ ಯಾವ ರೀತಿಯ ಚಿಕಿತ್ಸೆ ನೀಡಬೇಕು. ಅದಕ್ಕೆ ಪೂರಕವಾಗಿ ರಾಜ್ಯದಲ್ಲಿ ಏನೇನು ಕ್ರಮಗಳು, ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂಬುದರ ಬಗೆಗಿನ ಸಂಪೂರ್ಣ ವರದಿಯನ್ನು ನೀಡಲಿದ್ದಾರೆ. ಆ ಬಳಿಕ ಅದರಂತೆ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇದೇ ಸಂದರ್ಭದಲ್ಲಿ ಪಿಎಚ್ ಸಿ ಆವರಣದಲ್ಲಿ ಸಚಿವ ಸುಧಾಕರ್ ಅವರು ಗಿಡ ನೆಟ್ಟರು. 34 ಮಂದಿ ಆಶಾ ಕಾರ್ಯಕರ್ತೆಯರಿಗೆ ಸಚಿವರು ಆಹಾರ ಕಿಟ್ ಮತ್ತು ಸಹಾಯಧನವನ್ನು ಸಾಂಕೇತಿಕವಾಗಿ ವಿತರಿಸಿದರು. ಇದೇ ವೇಳೆ ಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲೂ ಸಚಿವ ಸುಧಾಕರ್ ಅವರು ಉಚಿತ ಆಹಾರ ದಿನಸಿ ಕಿಟ್ ಹಾಗೂ ಸಹಾಯಧನ ವಿತರಣೆ ಮಾಡಿದರು.

bcdc4258 5683 4975 a736 700ff11f6960 medium

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಗೌರಿಬಿದನೂರು ತಹಸೀಲ್ದಾರ್ ಶ್ರೀನಿವಾಸ್, ಇಒ ಮುನಿರಾಜು ಹಾಗೂ ಆರೋಗ್ಯ ಅಧಿಕಾರಿಗಳು, ಪಿಡಿಒಗಳು, ಕಾರ್ಯದರ್ಶಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

TAGGED:ChikkaballapuraCorona VirusCovid 19Public TVSudhakarvaccineಕೊರೊನಾ ವೈರಸ್ಕೋವಿಡ್ 19ಚಿಕ್ಕಬಳ್ಳಾಪುರಪಬ್ಲಿಕ್ ಟಿವಿಲಸಿಕೆಸುಧಾಕರ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
42 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
43 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 hour ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
2 hours ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?