Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನೀನು ದೇವರಮನೆಗೆ ಹೋಗಿ ವರುಷವಾಯ್ತು: ಮೇಘನಾ ರಾಜ್ ಸರ್ಜಾ

Public TV
Last updated: June 6, 2021 10:07 pm
Public TV
Share
2 Min Read
Chiru
SHARE

– 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ

ಬೆಂಗಳೂರು: ನಟ ಚಿರಂಜೀವಿ ಸರ್ಜಾ ನಿಧನರಾಗಿ ಜೂನ್ ಏಳಕ್ಕೆ ವರ್ಷವಾಗುತ್ತೆ. ಪತ್ನಿ ಮೇಘನಾ ರಾಜ್ ಸರ್ಜಾ, ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದಾರೆ.

ನೀನು ದೇವರ ಮನೆಗೆ ಹೋಗಿ ಒಂದು ವರುಷವಾಯಿತು. ಎಷ್ಟು ಬೇಗ ಒಂದು ವರುಷ! ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಮರೆಯಲಾಗದ ಚಿರ ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರವಾದ ಗೌರವ, ಜನಗಳಿಗೆ ನೀನು ತೋರಿಸುತ್ತಿದ್ದ ಪ್ರೀತಿ, ಪ್ರೇಮ, ಸ್ನೇಹ, ಉದಾರಗುಣ ಮತ್ತು ಅಜಾತಶತ್ರುವಾಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ. ನೀನೆಲ್ಲಿದ್ದರೂ ಅಲ್ಲಿ ನಗು ತುಂಬಿರಬೇಕು. ನಿನ್ನ ಆತ್ಮ ಸದಾ ಶಾಂತಿಯಿಂದಿರಬೇಕು. ಆ ಪ್ರಾರ್ಥನೆಯಲ್ಲೇ, ಎಂದೆಂದೂ ನಿನ್ನ ನೆನೆಪಿನಲ್ಲೇ, ನಿನ್ನ ಪ್ರೀತಿಯ ನಿನ್ನ ಕುಟುಂಬ ಎಂದು ಬರೆದು ಚಿರು ಫೋಟೋ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಮ್ಮ ನೋವು ದೂರ ಮಾಡಲು ಮಗು ರೂಪದಲ್ಲಿ ಚಿರು ಬಂದಿದ್ದಾನೆ – ಅರ್ಜುನ್ ಸರ್ಜಾ

junior chiru meghana sarja chiranjeevi sarja 1

ಇಂದು ಬೆಳಗ್ಗೆ ಪತಿಯ ಜೊತೆಗಿನ ಫೋಟೋ ಹಂಚಿಕೊಂಡು ಚಿರುನನ್ನ ನೆನಪು ಮಾಡಿಕೊಂಡಿದ್ದರು. ಸಂದರ್ಶನದಲ್ಲಿ ಚಿರಂಜೀವಿ ಸರ್ಜಾ ನಿಧನದ ಕೊನೆ ಕ್ಷಣಗಳನ್ನು ಹೇಳಿದ್ದರು. 2020 ರ ಆರಂಭದಲ್ಲಿ ನಾನು ಮತ್ತು ಚಿರಂಜೀವಿ ಸರ್ಜಾ ಅವರು ತಮ್ಮ ಮೊದಲ ಮಗುವನ್ನು ನಿರೀಕ್ಷೆಯಲ್ಲಿದ್ದೆವು. ನನಗೆ ಐದು ತಿಂಗಳು ಪೂರ್ಣಗೊಂಡ ನಂತರ ಅಭಿಮಾನಿಗಳಿಗೆ ಈ ಸಿಹಿ ಸುದ್ದಿಯನ್ನು ತಿಳಿಸಬೇಕು ಅಂದುಕೊಂಡಿದ್ದೆವು. ಆದರೆ ಒಂದು ದಿನ ಇದ್ದಕ್ಕಿದ್ದಂತೆ ಚಿರಂಜೀವಿ ಸರ್ಜಾ ಮನೆಯಲ್ಲಿ ಕುಸಿದುಬಿದ್ದಾಗ ನನಗೆ ದೊಡ್ಡ ಆಘಾತವಾಗಿತ್ತು. ನಾವು ಚಿರುನನ್ನು ಹಾಗೆ ನೋಡಿರಲಿಲ್ಲ. ಅವನು ಪ್ರಜ್ಞೆ ಕಳೆದುಕೊಂಡು ಸ್ವಲ್ಪ ಸಮಯದ ನಂತರ ಮತ್ತೆ ಪ್ರಜ್ಞೆ ಬಂದಿತ್ತು. ಆದರೆ ನಾವು ಅಂಬುಲೆನ್ಸ್ ಗಾಗಿ ಕಾಯುವ ಬದಲು, ಕುಟುಂಬ ಸದಸ್ಯರು ಎಲ್ಲರೂ ಸೇರಿ ಹತ್ತಿರದ ಆಸ್ಪತ್ರೆಗೆ ಹೋಗಲು ನಿರ್ಧರಿಸಿದೇವು.  ಇದನ್ನೂ ಓದಿ: ಚಿರು ಮಗನನ್ನ 20 ವರ್ಷದ ನಂತ್ರ ನಾನೇ ಲಾಂಚ್ ಮಾಡ್ತೀನಿ: ಅರ್ಜುನ್ ಸರ್ಜಾ

ವೈದ್ಯರು ಅವನನ್ನು ಎಮರ್ಜೆನ್ಸಿ ಕೋಣೆಗೆ ಕರೆದೊಯ್ದುರು. ಹೃದಯಘಾತವಾಗಿದೆ ಎಂದು ಹೇಳಿದರು. ಇದೆಲ್ಲವೂ ಇಷ್ಟು ಬೇಗ ಸಂಭವಿಸಿತು. ಅವರು ಆಸ್ಪತ್ರೆ ಹೊರಡುವ ಮೊದಲು ನೀನು ಏನು ಟೆನ್ಶನ್ ತಗೋಬೇಡಾ ನನಗೆ ಏನು ಆಗುವುದಿಲ್ಲ ಎಂದು ಅವರು ನನಗೆ ಹೇಳಿರುವ ಕೊನೆಯ ಮಾತಾಗಿದೆ ಎಂದು ಹೇಳುವಾಗ ಮೇಘನಾ ಅವರ ಕಣ್ಣಲ್ಲಿ ನೀರು ಜಾರಿತ್ತು. ಇದನ್ನೂ ಓದಿ: ಚಿರುವಿನ ಕೊನೆಯ ದಿನ ನಡೆದಿದ್ದು ಏನು? – ಬಹಿರಂಗ ಪಡಿಸಿದ ಮೇಘನಾ

ಕಳೆದ ವರ್ಷ ಜೂನ್ 7 ರಂದು ಭಾರೀ ಹೃದಯಾಘಾತದಿಂದ ಬಳಲುತ್ತಿದ್ದ ಚಿರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 39 ವರ್ಷದ ಚಿರಂಜೀವಿ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನುವ ಸುದ್ದಿ ಸ್ಯಾಂಡಲ್‍ವುಡ್, ಅಭಿಮಾನಿಗಳು, ಕುಟುಂಬಸ್ಢರಲ್ಲಿ ನಂಬಲು ಅಸಾಧ್ಯವಾಗದ ಸುದ್ದಿಯಾಗಿತ್ತು. ಆದರೆ ಈ ಸುದ್ದಿ ತುಂಬಾ ಕಷ್ಟಕರವಾಗಿದ್ದರೂ ನಂಬಲೇ ಬೇಕಾದ ಸತ್ಯವಾಗಿತ್ತು. ಇದನ್ನೂ ಓದಿ: ಚಿರುವನ್ನು ನೆನಪಿಸಿಕೊಂಡ ಮೇಘನಾ ರಾಜ್

TAGGED:Actor Chiranjeevi SarjaMeghana RajPublic TVsandalwoodಚಿರಂಜೀವಿ ಸರ್ಜಾಪಬ್ಲಿಕ್ ಟಿವಿಮೇಘನಾ ರಾಜ್ ಸರ್ಜಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
2 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
21 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
21 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
22 hours ago

You Might Also Like

Air India CEO Campbell Wilson
Latest

ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

Public TV
By Public TV
1 minute ago
Modi 1
Latest

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

Public TV
By Public TV
24 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
1 hour ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
1 hour ago
Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
2 hours ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?