Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಐಬಿಪಿಎಸ್ ಪರೀಕ್ಷೆಯಲ್ಲಿ 2014ರ ಮುಂಚೆ ಇದ್ದ ನಿಯಮ ಜಾರಿಗೆ ತನ್ನಿ: ಹೆಚ್‍ಡಿಕೆ ಆಗ್ರಹ

Public TV
Last updated: June 11, 2021 11:56 am
Public TV
Share
2 Min Read
HDK 2
SHARE

ಬೆಂಗಳೂರು: ಐಬಿಪಿಎಸ್ ಪರೀಕ್ಷೆಯಲ್ಲಿ 2014ರ ಮುಂಚೆ ಇದ್ದ ನಿಯಮ ಜಾರಿಗೆ ತರಬೇಕು ಅಂತ ಮಾಜಿ ಸಿಎಂ ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನ ಆಗ್ರಹಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು ಕೇಂದ್ರ ಸರ್ಕಾರ ಕೇವಲ ಕನ್ನಡದಲ್ಲಿ ಪರೀಕ್ಷೆ ನಡೆಸಿದರೆ ಸಾಲದು. ನಿಯಮಗಳನ್ನು ಬದಲಾವಣೆ ಮಾಡಬೇಕು ಅಂತ ಒತ್ತಾಯಿಸಿದ್ದಾರೆ.

ಐಬಿಪಿಎಸ್‌ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್‌(ಆರ್‌ಆರ್‌ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‌ನ ನಡೆಯನ್ನು ನಾನು ಸ್ವಾಗತಿಸುತ್ತೇನೆ.ಐಬಿಪಿಎಸ್‌ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ.
1/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 11, 2021

ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್ (ಆರ್ ಆರ್ ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‍ (Institute of Banking Personnel Selection) ನ ನಡೆಯನ್ನು ನಾನು ಸ್ವಾಗತಿಸುತ್ತೇನೆ.ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಆದರೆ ಐಬಿಪಿಎಸ್ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ. 2014ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್‍ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಆದರೆ, ಐಬಿಪಿಎಸ್‌ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್‌ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014‌ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್‌ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ.
2/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 11, 2021

ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್‍ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. 2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್ ವಲಯದಲ್ಲಿ ಕನ್ನಡಿಗರೇ ಇರಬೇಕು. ಈ ಬಾರಿ ಐಬಿಪಿಎಸ್ ನಡೆಸುತ್ತಿರುವ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕರ್ನಾಟಕದಲ್ಲಿ ಒಂದೂ ಹುದ್ದೆ ಇಲ್ಲ. ರಾಜ್ಯದ ಪ್ರತಿ ತಾಲೂಕು, ಜಿಲ್ಲಾ ಕೇಂದ್ರದಲ್ಲಿಯೂ ಕೆವಿಜಿ, ಕೆವಿಜಿಬಿ ಬ್ಯಾಂಕ್‍ಗಳಿವೆ. ಆದರೂ ಒಂದೂ ಹುದ್ದೆ ಇಲ್ಲದಿರುವುದು ಆಶ್ಚರ್ಯ ತಂದಿದೆ. ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸುವುದು ಅಗತ್ಯವಿದೆ. ಈ ಬಾರಿ ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

2014‌ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್‌ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್‌ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ.
3/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 11, 2021

TAGGED:bengaluruhd kumaraswamyIBPSPublic TVಪಬ್ಲಿಕ್ ಟಿವಿ ಐಬಿಪಿಎಸ್ಬೆಂಗಳೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

Bengaluru Police Uniform weared Theft
Bengaluru City

ಹೆಂಡತಿಗಾಗಿ ಕಳ್ಳ ಪೊಲೀಸ್ ಆದ, ಕಾನ್‌ಸ್ಟೇಬಲ್ ಸಸ್ಪೆಂಡ್‌ ಆದ!

Public TV
By Public TV
15 minutes ago
Trump Modi
Latest

ಟ್ರಂಪ್‌ ಸುಂಕ ಸಮರಕ್ಕೆ ಭಾರತ ತಿರುಗೇಟು – ಅಮೆರಿಕದ ಶಸ್ತ್ರಾಸ್ತ್ರ, ವಿಮಾನ ಖರೀದಿಸುವ ಯೋಜನೆ ಸ್ಥಗಿತ

Public TV
By Public TV
17 minutes ago
Pralhad Joshi 2
Karnataka

ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿ, ಉತ್ತರ ಕೊಡೋಕೆ ಇನ್ಯಾರನ್ನೋ ಕಳಿಸಿದ್ದಾರೆ: ಜೋಶಿ ಕಿಡಿ

Public TV
By Public TV
24 minutes ago
CT Ravi
Chikkamagaluru

ಚಿಪ್ಪಲ್ಲಿ ಕಾಫಿ ಕೊಡೋ ಕಾಲದಲ್ಲಿ ಸಹಪಂಕ್ತಿ ಭೋಜನ ಎತ್ತಿಹಿಡಿದಿದ್ದು ವಿರೇಂದ್ರ ಹೆಗ್ಗಡೆಯವ್ರು: ಸಿ.ಟಿ ರವಿ

Public TV
By Public TV
58 minutes ago
LPG 1
Latest

ಉಜ್ವಲ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ – ಸಿಲಿಂಡರ್‌ ಸಬ್ಸಿಡಿಗೆ 12,060 ಕೋಟಿ ನೀಡಲು ಅನುಮೋದನೆ

Public TV
By Public TV
1 hour ago
Dharmasthala SIT
Dakshina Kannada

Dharmasthala‌ Case | ಅಸ್ಥಿ ರಹಸ್ಯ ಭೇದಿಸಲು ಹೊರಟ ಎಸ್‌ಐಟಿ – 13ರ ಬದಲು 15ನೇ ಪಾಯಿಂಟ್‌ನಲ್ಲಿ ಶೋಧ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?