Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಊರುಕೇರಿ’ ತೊರೆದು ಹೋದ ಸಿದ್ದಲಿಂಗಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಊರುಕೇರಿ’ ತೊರೆದು ಹೋದ ಸಿದ್ದಲಿಂಗಯ್ಯ

Bengaluru City

‘ಊರುಕೇರಿ’ ತೊರೆದು ಹೋದ ಸಿದ್ದಲಿಂಗಯ್ಯ

Public TV
Last updated: June 11, 2021 7:07 pm
Public TV
Share
3 Min Read
Siddalingaiah 2
SHARE

ಬೆಂಗಳೂರು: ಕನ್ನಡ ಸಾಹಿತ್ಯದ ಅಗ್ರಗಣ್ಯ ಲೇಖಕ, ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರು ಕರುಣೆ ಇಲ್ಲದ ಕರೋನಾ ಕೈಗೆ ಸಿಕ್ಕು, ‘ಊರು ಕೇರಿ’ ತೊರೆದು ಹೋಗಿದ್ದಾರೆ. ಇದು ಕನ್ನಡ ಸಾಂಸ್ಕೃತಿಕ ಲೋಕಕ್ಕೆ ದೊಡ್ಡ ಆಘಾತ ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಶೋಕ ಸಂದೇಶದಲ್ಲಿ ಏನಿದೆ?
ಡಾ.ಸಿದ್ದಲಿಂಗಯ್ಯ ನನ್ನ ಅತ್ಯಂತ ಆತ್ಮೀಯ ಮಿತ್ರರಾಗಿದ್ದರು, ಸಾವಿರಾರು ಶಿಷ್ಯರ ಪಾಲಿಗೆ ಪ್ರೀತಿಯ ಮೇಷ್ಟ್ರು, ಅತ್ಯಂತ ಸರಳ, ನೇರ ನಡೆ, ಸದಾ ಹಾಸ್ಯಭರಿತ ಮಾತುಗಳಿಂದಲೇ ಎದುರಿಗಿದ್ದವರನ್ನು ಮೋಡಿ ಮಾಡುವ ಮಾತುಗಾರ, ಅವರ ಪಿ ಹೆಚ್ ಡಿ ಪ್ರಬಂಧ ಗ್ರಾಮದೇವತೆಗಳು ಮೂಲಕವೇ ಕನ್ನಡ ಸಾಹಿತ್ಯಾಸಕ್ತರ ಮನ ಗೆದ್ದವರು ಸಿದ್ದಲಿಂಗಯ್ಯ. ಅತ್ಯಂತ ಸಣ್ಣ ಗ್ರಾಮ ಒಂದರಿಂದ ಬಂದವರು ವಿದ್ಯೆ ವಂಚಿತ ಜನಾಂಗದ ಮೂಲಕ ಎಲ್ಲ ಜನಾಂಗಕ್ಕೂ ವಿದ್ಯೆ ಹಂಚುವ ಕೆಲಸಕ್ಕೆ ಅವರು ತೊಡಗಿಸಿಕೊಂಡಿದ್ದೆ ಒಂದು ಅದ್ಭುತ.

Siddalingaiah 1 medium

ಕೇವಲ 34 ವರ್ಷದವರಾಗಿದ್ದಾಗಲೇ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದರು. ಸದನದಲ್ಲಿ ಅವರು ಮಂಡಿಸಿದ ವಿಷಯಗಳು ವೈವಿಧ್ಯಪೂರ್ಣವಾಗಿದ್ದವು ಜೊತೆಗೆ ಅತ್ಯಂತ ವಿಚಾರಪೂರ್ಣ ವಾಗಿದ್ದವು. ಅಲ್ಲಿ ಅವರು ವಿಷಯ ಮಂಡಿಸುತ್ತಿದ್ದ ರೀತಿ ಇಡೀ ಸದನವನ್ನು ಆಕರ್ಷಿಸಿ ಬಿಡುತ್ತಿತ್ತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರು ಕನ್ನಡ ಕಟ್ಟಲು ಮಾಡಿದ ಕೆಲಸ ಅದ್ಭುತವಾದದ್ದು. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಅವರು ಮಾಡಿದ ಕೆಲಸ, ಆನಂತರ ಸಿಂಡಿಕೇಟ್ ಸದಸ್ಯರಾಗಿ ಅವರು ಮಾಡಿದ ಕೆಲಸ ಗಮನಾರ್ಹವಾದದ್ದು.

https://twitter.com/ArvindLBJP/status/1403337280383635460

ದಲಿತ ಕವಿ ಎಂದೇ ಪ್ರಸಿದ್ಧರಾಗಿ ಕೆಳವರ್ಗಗಳ ನೋವಿಗೆ ದನಿಯಾಗಿ ಮಿಡಿದ ಸಿದ್ದಲಿಂಗಯ್ಯ ಈಗ ನಮ್ಮನ್ನು ಅಗಲಿರುವುದು ದುರಾದೃಷ್ಟಕರ. ಗ್ರಾಮದೇವತೆಗಳು,  ಹೊಲೆಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಮುಂತಾದ ಕವನ ಸಂಕಲನಗಳು ಕನ್ನಡ ಸಾಹಿತ್ಯಕ್ಕೆ ಅವರು ಕೊಟ್ಟ ಅನನ್ಯ ಕೊಡುಗೆಗಳಾಗಿವೆ. ಅವರ ಆತ್ಮಕಥನ ಊರುಕೇರಿ ಯಿಂದ ಸ್ಪೂರ್ತಿಗೊಂಡವರು ಓದಿ ಆನಂದಿಸಿದವರು ಅಸಂಖ್ಯಾತ ಮಂದಿ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ನಾಡೋಜ ಗೌರವ,ಸತ್ಯಕಾಮ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಅಸಂಖ್ಯಾತ ಪ್ರಶಸ್ತಿ-ಪುರಸ್ಕಾರಗಳು ಅವರಿಗೆ ಸಂದಿವೆ.

ಸಿದ್ದಲಿಂಗಯ್ಯ ಅವರ ಅಗಲಿಕೆ ಕನ್ನಡ ಸಾಹಿತ್ಯದಲ್ಲಿ ಬಹುದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಅದನ್ನು ತುಂಬುವುದು ಸುಲಭವಲ್ಲ. ಸಿದ್ದಲಿಂಗಯ್ಯ ಅವರ ಕುಟುಂಬಕ್ಕೆ ಅವರ ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿರಿಯ ಕವಿ, ಸಾಹಿತಿ, ಪ್ರಾಧ್ಯಾಪಕರೂ ಆಗಿದ್ದ ಡಾ. ಸಿದ್ಧಲಿಂಗಯ್ಯ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.

ಅವರ ಈ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕದ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ-ಹಿತೈಷಿ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿ. pic.twitter.com/dWk9aoWBeF

— Dr. C.N. Ashwath Narayan (@drashwathcn) June 11, 2021

ಡಿಸಿಎಂ ಕಂಬನಿ
ಸಿದ್ದಲಿಂಗಯ್ಯ ಅವರು ಕನ್ನಡದ ಅಗ್ರ ಲೇಖಕರಲ್ಲೊಬ್ಬರು. ‘ದಲಿತ ಕವಿ’ ಎಂದೇ ಪ್ರಸಿದ್ಧರು. ಸಾಮಾಜಿಕ ಸಮಾನತೆಯ ಆಶಯದೊಂದಿಗೆ ಅವರು ರಚಿಸಿದ ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಆಧುನಿಕ ಸಾಹಿತ್ಯದಲ್ಲಿ ಅತ್ಯುನ್ನತ ಸ್ಥಾನ ಹೊಂದಿವೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಗುಣಗಾನ ಮಾಡಿದ್ದಾರೆ.

ಮೂಲತಃ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ಜನಿಸಿದ ಅವರು ನೆಲದ ಸೊಗಡನ್ನೂ ತಮ್ಮ ಸಾಹಿತ್ಯದಲ್ಲಿ ಸೊಗಸಾಗಿ ಕಟ್ಟಿಕೊಟ್ಟವರು. ಅಪ್ರತಿಮ ಭಾಷಣಕಾರರು ಆಗಿದ್ದ ಸಿದ್ದಲಿಂಗಯ್ಯ ಅವರು ವಿಧಾನ ಪರಿಷತ್ ಸದಸ್ಯರಾಗಿಯೂ ಚಿರಸ್ಮರಣೀಯ ಸೇವೆ ಮಾಡಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ, ಬಂಧುಗಳಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಡಿಸಿಎಂ ಪ್ರಾರ್ಥನೆ ಮಾಡಿದ್ದಾರೆ.

ನಾಡಿನ ಹಿರಿಯ ಸಾಹಿತಿ ನಾಡೋಜ ಡಾ. ಸಿದ್ದಲಿಂಗಯ್ಯ ಅವರು ವಿಧಿವಶರಾದ ಸುದ್ದಿ ತಿಳಿದು ಮನಸ್ಸಿಗೆ ನೋವುಂಟಾಗಿದೆ.

ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುವೆ. pic.twitter.com/l7IPCSNLWB

— Jagadish Shettar (@JagadishShettar) June 11, 2021

ಶೆಟ್ಟರ್ ಸಂತಾಪ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಗಿ ಜನಪ್ರತಿನಿಧಿಯಾಗಿ ರಾಜ್ಯಕ್ಕೆ ನೀಡಿರುವ ಕೊಡುಗೆ ಅಪಾರ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಗಿ ಕನ್ನಡ ನಾಡು ನುಡಿಯ ರಕ್ಷಣೆ ಮಾಡುವ ಕೆಲಸ ಮಾಡಿದ್ದರು. ನಾಡೋಜ ಡಾ ಸಿದ್ದಲಿಂಗಯ್ಯ ಅವರ ಅಗಲಿಕೆ ರಾಜ್ಯದ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ. ಅವರ ಅಗಲಿಕೆ ಯ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬ ವರ್ಗದವರಿಗೂ ಹಾಗೂ ಅಭಿಮಾನಿಗಳಿಗೂ ನೀಡಲಿ ಎಂದು ಭಗವಂತನ ನಲ್ಲಿ ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶ ದಲ್ಲಿ ತಿಳಿಸಿದ್ದಾರೆ.

TAGGED:Arvind limbavaliashwath narayanaDalit PoetJagadish ShettarSiddalingaiahಅರವಿಂದ ಲಿಂಬಾವಳಿಅಶ್ವಥ್ ನಾರಾಯಣಜಗದೀಶ್ ಶೆಟ್ಟರ್ಬೆಂಗಳೂರುಸಿದ್ದಲಿಂಗಯ್ಯ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Bharat Bandh
Latest

ಗುರುವಾರ ಕಾರ್ಮಿಕ ಸಂಘಟನೆಗಳಿಂದ ಭಾರತ್‌ ಬಂದ್‌

Public TV
By Public TV
31 minutes ago
Bengaluru Metro Double decker
Bengaluru City

ಹೆಬ್ಬಾಳ-ಸರ್ಜಾಪುರ ಮೆಟ್ರೋ – ಕೇಂದ್ರದ ಅನುದಾನಕ್ಕೆ ಡಬಲ್ ಡೆಕ್ಕರ್ ನಿಯಮ ಅಡ್ಡಿ

Public TV
By Public TV
51 minutes ago
basavaraj bommai ashwini vaishnaw
Gadag

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Public TV
By Public TV
1 hour ago
rafale jet ne2
Latest

ಭಾರತದ ರಕ್ಷಣಾ ಇತಿಹಾಸದಲ್ಲೇ ದೊಡ್ಡ ಡೀಲ್: 3.25 ಲಕ್ಷ ಕೋಟಿಗೆ 114 ರಫೇಲ್ ಜೆಟ್‌

Public TV
By Public TV
1 hour ago
Parameshwar
Bengaluru City

ಗನ್ ಹಿಡಿದು `ಕೈ’ ಮುಖಂಡ ಡ್ಯಾನ್ಸ್ – ಕ್ರಮ ನಿಶ್ಚಿತ ಎಂದ ಪರಮೇಶ್ವರ್

Public TV
By Public TV
2 hours ago
Vasanth Naik Murder Case Kamalakar Bhat gets a honeytrap from Suchitra
Court

ಕೊಲೆ ಕೇಸ್; ಕಮಲಾಕರ್ ಭಟ್ ಸೇರಿ ಐವರಿಗೆ ಫೆ.21 ರವರೆಗೆ ನ್ಯಾಯಾಂಗ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?