Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಜನ್ಮ ಭೂಮಿ ಹಗರಣ ಇಡೀ ದೇಶಕ್ಕೆ ಮಾಡಿದ ಅಪಮಾನ – ಡಿ.ಕೆ ಶಿವಕುಮಾರ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮಜನ್ಮ ಭೂಮಿ ಹಗರಣ ಇಡೀ ದೇಶಕ್ಕೆ ಮಾಡಿದ ಅಪಮಾನ – ಡಿ.ಕೆ ಶಿವಕುಮಾರ್ ಕಿಡಿ

Districts

ರಾಮಜನ್ಮ ಭೂಮಿ ಹಗರಣ ಇಡೀ ದೇಶಕ್ಕೆ ಮಾಡಿದ ಅಪಮಾನ – ಡಿ.ಕೆ ಶಿವಕುಮಾರ್ ಕಿಡಿ

Public TV
Last updated: June 15, 2021 2:05 pm
Public TV
Share
3 Min Read
dk shivakumar 4 e1623745828619
SHARE

ಮಂಡ್ಯ: ರಾಮಮಂದಿರ ಭೂಮಿ ಖರೀದಿಯಲ್ಲಿ ದೊಡ್ಡ ಹಗರಣ ನಡೆದಿರುವುದು ಬೆಳಕಿಗೆ ಬಂದಿದ್ದು, ಇದು ಇಡೀ ದೇಶ ಹಾಗೂ ಜನರ ಭಾವನೆಗೆ ಮಾಡಿರುವ ಅಪಮಾನ. ಈ ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಮಂಡ್ಯದಲ್ಲಿ ಮಂಗಳವಾರ ನಡೆದ 100 ನಾಟ್ ಔಟ್ ಆಂದೋಲನದ ಅಂತಿಮ ದಿನದ ಪ್ರತಿಭಟನೆಯಲ್ಲಿ ಮಾತನಾಡಿದರು. ರಾಮ ಮಂದಿರ ನಿರ್ಮಾಣಕ್ಕೆ ಜನಸಾಮಾನ್ಯರು ತಮ್ಮ ಉಳಿತಾಯದ ಹಣವನ್ನು ದೇಣಿಗೆಯಾಗಿ ನೀಡಿದ್ದರು. ಇಟ್ಟಿಗೆಗಳನ್ನು ಕೊಟ್ಟಿದ್ದಾರೆ. ಆದರೆ ರಾಮಮಂದಿರ ನಿರ್ಮಾಣದಲ್ಲೇ ಅಕ್ರಮ ಎಸಗಿರುವುದು ದೇಶಕ್ಕೇ ದೊಡ್ಡ ಅಪಮಾನ. ಭಾರತೀಯ ಸಂಸ್ಕೃತಿಗೆ  ನಮ್ಮ ಭಾವನೆಗೆ, ಧರ್ಮಕ್ಕೆ ಮಾಡಿದ ಅಪಚಾರ ಎಂದರು. ಇದನ್ನೂ ಓದಿ: ರಾಮ ಮಂದಿರ ಜಮೀನು ಖರೀದಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ- ಎಸ್‍ಪಿ, ಆಪ್ ಆರೋಪ

AYODHYA 2

ರಾಮ ಮಂದಿರ ನಿರ್ಮಾಣಕ್ಕಾಗಿ ಹಳ್ಳಿ, ಹಳ್ಳಿಗಳಲ್ಲಿ ಜನ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಹೀಗಿರುವಾಗ ಇವರು ಭೂಮಿ ಖರೀದಿಯಲ್ಲಿ ಅವ್ಯವಹಾರ ಮಾಡಿ ದ್ರೋಹ ಬಗೆದಿದ್ದಾರೆ. ಇದನ್ನು ಇಡೀ ದೇಶ ಖಂಡಿಸಬೇಕು. ಜನ ಕೊಟ್ಟಿರುವ ದೇಣಿಗೆಯನ್ನು ಹಿಂದಿರುಗಿಸಬೇಕು. ಈ ಹಗರಣದಲ್ಲಿ ಭಾಗಿಯಾದವರನ್ನು ಬಂಧಿಸಿ, ಶಿಕ್ಷೆ ನೀಡಬೇಕು ಎಂದು ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರವನ್ನು ಆಗ್ರಹಿಸಿದರು.

ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ, ಜನಸಾಮಾನ್ಯರ ಕಾರ್ಯಕ್ರಮ. ಇದು ರೈತರು, ವರ್ತಕರ ಕಾರ್ಯಕ್ರಮ. ಹೈರಾಣಾಗಿರುವ ಜನರ ಬದುಕು ಬದಲಿಸಲು ಈ ಹೋರಾಟ. 35 ರೂ ಬೆಲೆಯ ಪೆಟ್ರೋಲಿಗೆ 65 ರೂ. ತೆರಿಗೆ ಸೇರಿಸಲಾಗಿದೆ. ಎಲ್ಲ ಪಕ್ಷದವರೂ ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ಸಿಕ್ಕಿದೆ. ಕೆಲವು ಕಡೆ ಬೆಲೆ ವ್ಯತ್ಯಾಸ ಕುರಿತು ಜನರಿಗೆ ಅರಿವು ಮೂಡಿಸಲು, ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್ ಹಾಕಿಸಿಕೊಂಡವರಿಗೆ 50 ರುಪಾಯಿ ನೀಡಿ ಪ್ರತಿಭಟಿಸುತ್ತಿದ್ದಾರೆ. ಕೆಲವರು ಸಿಹಿ ಹಂಚಿದರೆ, ಮತ್ತೆ ಕೆಲವರು ಜಾಗಟೆ ಬಾರಿಸಿ ಪ್ರತಿಭಟಿಸಿದ್ದಾರೆ ಎಂದರು.

Ayodhya temple F

ಪೆಟ್ರೋಲ್ ಬೆಲೆ 52 ರುಪಾಯಿ ಆದಾಗ ಯಡಿಯೂರಪ್ಪ ಹಾಗೂ ಈಶ್ವರಪ್ಪ ಅವರು ಸೈಕಲ್ ತುಳಿದಿದ್ದ ಫೋಟೋ ನಮ್ಮ ಬಳಿ ಇದೆ. ಅದನ್ನು ಈಗ ಅವರಿಗೆ ಗಿಫ್ಟ್ ಆಗಿ ಕಳುಹಿಸಿ ಕೊಡುತ್ತೇನೆ. ಶೋಭಾ ಕರಂದ್ಲಾಜೆ ಅವರು ಗ್ಯಾಸ್ ಸಿಲಿಂಡರ್ ಅನ್ನು ತಲೆ ಮೇಲೆ ಹೊತ್ತುಕೊಂಡು ಹೋರಾಟ ಮಾಡಿದ್ದೇ ಮಾಡಿದ್ದು. ಈಗ ಅವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಮಂಡ್ಯ ಸಿಎಂ ಯಡಿಯೂರಪ್ಪನವರು ಹುಟ್ಟಿದ ಜಿಲ್ಲೆಯಾದ ಕಾರಣ ನಾನು ಅಂತಿಮ ದಿನದ ಪ್ರತಿಭಟನೆಗೆಂದಯ ಇಲ್ಲಿಗೇ ಬಂದಿದ್ದೇನೆ. ಇಂಧನ ಬೆಲೆ ಏರಿಕೆಯಿಂದ ಎಲ್ಲ ವಸ್ತುಗಳ ಬೆಲೆ ಹೆಚ್ಚಾಗಿದೆ. ದಿನಬಳಕೆ ವಸ್ತುಗಳಿಂದ ಹಿಡಿದು ಕಬ್ಬಿಣ, ಸಿಮೆಂಟ್, ರಸಗೊಬ್ಬರ ಎಲ್ಲದರ ಬೆಲೆಯೂ ಹೆಚ್ಚಾಗಿದೆ. ಹೀಗೆ ಬೆಲೆ ಏರಿಕೆ ಮಾಡಿದವರು ಜನರ ಆದಾಯವನ್ನು ಮಾತ್ರ ಹೆಚ್ಚಳ ಮಾಡಲಿಲ್ಲ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನರ ಜೇಬನ್ನು ಪಿಕ್ ಪಾಕೆಟ್ ಮಾಡುವ ಸರ್ಕಾರಗಳಾಗಿವೆ. ನೆರೆ ರಾಷ್ಟ್ರಗಳಂತೆ ನಮ್ಮ ದೇಶದ ಸರ್ಕಾರವೂ ತೆರಿಗೆ ಕಡಿಮೆ ಮಾಡಿ ಜನರ ಹೊರೆ ಇಳಿಸಬೇಕು. ಸರ್ಕಾರ ಜನರ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಳ್ಳದೇ ಈ ರೀತಿ ಬೆಲೆ ಏರಿಕೆ ಮಾಡುತ್ತಿರುವುದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು.

dk shivakumar siddaramaiah dinesh gundurao petrol medium

ಮಂಡ್ಯದಲ್ಲಿ ಇಂದು 5ನೇ ದಿನದ 100 ನಾಟ್ ಔಟ್ ಪ್ರತಿಭಟನಾ ಆಂದೋಲನ ನಡೆಸಲಾಗುತ್ತಿದೆ. ಒಟ್ಟು 5 ಸಾವಿರ ಕಡೆಗಳಲ್ಲಿ ಈ ಪ್ರತಿಭಟನೆ ನಡೆಸಲಾಗಿದೆ. ನಿನ್ನೆ ವೇಳೆಗೆ 4300ಕ್ಕೂ ಹೆಚ್ಚು ಕಡೆಗಳಲ್ಲಿ ಪ್ರತಿಭಟನೆ ಮಾಡಲಾಗಿತ್ತು, ಇಂದು 5 ಸಾವಿರ ಗಡಿ ದಾಟಲಿದೆ. ಈ ಪ್ರತಿಭಟನೆಗೆ ಸಹಕರಿಸಿದ ಸಾರ್ವಜನಿಕರು, ನಾಯಕರು ಜಿಲ್ಲಾ, ತಾಲೂಕು, ಹೋಬಳಿ, ಪಂಚಾಯಿತಿ ಮಟ್ಟದ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ತಿಂಗಳು 17 ಬಾರಿ ಏರಿಕೆ ಮಾಡಿದ್ದಾರೆ. ಈ ವರ್ಷ ಒಟ್ಟು 51 ಬಾರಿ ಹೆಚ್ಚಳ ಮಾಡಿದ್ದಾರೆ. ಮಾರ್ಚ್, ಏಪ್ರಿಲ್ ನಲ್ಲಿ ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಮಾಡಿರಲಿಲ್ಲ ಎಂದು ಹೇಳಿದರು.

ಮಾತನಾಡಲ್ಲ: ಈಶ್ವರಪ್ಪನವರ ಹೇಳಿಕೆ ಬಗ್ಗೆ ನಾನ್ಯಾಕೆ ಮಾತನಾಡಲಿ. ಅವರ ಪಕ್ಷದ ಕತೆ, ಅವರ ಪರಿಸ್ಥಿತಿಯೇ ದೊಡ್ಡ ಕತೆಯಾಗಿದೆ. ಅದರ ಬಗ್ಗೆ ವ್ಯಾಖ್ಯಾನ ಮಾಡಲೂ ಸಾಧ್ಯವಿಲ್ಲ. ನಾಯಕತ್ವ ಬದಲಾವಣೆ ಅವರ ಪಕ್ಷದ ವಿಚಾರ, ನಾವು ಅದರ ಬಗ್ಗೆ ಮಾತನಾಡುವುದಿಲ್ಲ ಎಂದರು.

TAGGED:bjpcongressDK Shivakumarkannada newslandRam Janmabhoomiಡಿಕೆ ಶಿವಕುಮಾರ್ಪೆಟ್ರೋಲ್ಬಿಜೆಪಿಭ್ರಷ್ಟಾಚಾರರಾಮ ಮಂದಿರ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ

Public TV
By Public TV
21 seconds ago
Karwar Car Acident
Crime

ಕಾರಿನಲ್ಲೇ ಸುಟ್ಟು ಕರಕಲಾದ ಚಾಲಕ – ಸಾವಿನ ಸುತ್ತ ಅನುಮಾನದ ಹುತ್ತ

Public TV
By Public TV
20 minutes ago
LPG refills 3
Latest

ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

Public TV
By Public TV
34 minutes ago
40 49 kg of Ganja worth Rs 20 24 lakh seized at Ballari railway station accused escape
Bellary

ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿ 20.24 ಲಕ್ಷ ಮೌಲ್ಯದ 40.49 ಕೆಜಿ ಗಾಂಜಾ ಜಪ್ತಿ – ಆರೋಪಿಗಳು ಎಸ್ಕೇಪ್

Public TV
By Public TV
36 minutes ago
Mohsina Kidwai
Latest

ಇಂದಿರಾ, ರಾಜೀವ್ ಗಾಂಧಿ ಸಂಪುಟದಲ್ಲಿ ಸಚಿವೆಯಾಗಿದ್ದ ಮೊಹ್ಸೀನಾ ಕಿದ್ವಾಯಿ ನಿಧನ

Public TV
By Public TV
43 minutes ago
indian flag
Latest

US-Iran Ceasefire | ಕದನ ವಿರಾಮ ಸ್ವಾಗತಿಸಿದ ಭಾರತ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?