Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ತರವಳ್ಳಿ ಅಂದರೆ ಬೇಲಿ ಸಂದಿಯಲ್ಲಿ ನಡೆಯುವ ಕಾಮ: ಮಂಜು ವಿರುದ್ಧ ಚಕ್ರವರ್ತಿ ಗರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪತ್ತರವಳ್ಳಿ ಅಂದರೆ ಬೇಲಿ ಸಂದಿಯಲ್ಲಿ ನಡೆಯುವ ಕಾಮ: ಮಂಜು ವಿರುದ್ಧ ಚಕ್ರವರ್ತಿ ಗರಂ

Bengaluru City

ಪತ್ತರವಳ್ಳಿ ಅಂದರೆ ಬೇಲಿ ಸಂದಿಯಲ್ಲಿ ನಡೆಯುವ ಕಾಮ: ಮಂಜು ವಿರುದ್ಧ ಚಕ್ರವರ್ತಿ ಗರಂ

Public TV
Last updated: June 28, 2021 11:30 am
Public TV
Share
3 Min Read
manju 6 1
SHARE

ಬಿಗ್‍ಬಾಸ್ ಸೀಸನ್-8ರ ವಾರದ ಸಂಚಿಕೆಯಲ್ಲಿ ಮೊದಲ ಬಾರಿಗೆ ದೊಡ್ಮನೆ ಹೊತ್ತಿ ಉರಿದಿದೆ. ಚಕ್ರವರ್ತಿ ಚಂದ್ರಚೂಡ್‍ರವರು ಲ್ಯಾಗ್ ಮಂಜು ವಿರುದ್ಧ ಕಿಚ್ಚನ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

FotoJet 42 medium

ಮೊದಲನೇಯದಾಗಿ ಮಾತು ಆರಂಭಿಸಿದ ಚಕ್ರವರ್ತಿಯವರು, ನನಗೆ ಮೂರು ವಿಷಯ ಕಾಡುತ್ತಿದೆ. ಮಂಜುರವರು ಎಲಿಮಿನೇಷನ್ ವೇಳೆ ಹಳೆಯದನ್ನು ಯಾವುದನ್ನೂ ಮಾತನಾಡಬಾರದು ಬೆಂಕಿಯಲ್ಲಿ ಸುಟ್ಟಾಗಿದೆ ಎಂದರು. ನಂತರ ನನ್ನ ತಂದೆ, ತಾಯಿ ಹಳ್ಳಿಯ ಮುಗ್ಧ ಜನ ನನಗೆ ಅವರು ಚಕ್ರವರ್ತಿ ಹಾಗೂ ಪ್ರಶಾಂತ್ ಸಂಬರ್ಗಿ ಕೆಟ್ಟವರು ಅವರ ಜೊತೆ ಸೇರಬೇಡ ಎಂದು ಹೇಳಿ ಕಳುಹಿಸಿದ್ದಾರೆ ಎಂದು ತಿಳಿಸಿದ್ದರು. ನಾನು ಅವರ ತಂದೆ, ತಾಯಿಗೆ ಗೌರವ ಕೊಡುತ್ತೇನೆ. ಅವರು ನನ್ನ ಜೊತೆ ಸೇರಬೇಡ ಎಂದ ಮೇಲೆ ಮಂಜುರವರು ನನಗೆ ಅಣ್ಣಾ ಎಂದು ಕರೆಯಬಾರದು ಎಂದು ಚಕ್ರವರ್ತಿಯವರು ಕೆಂಡಕಾರಿದ್ದಾರೆ.

manju 1 medium

ನನ್ನ ತಂದೆ ತಾಯಿ ಕೂಡ ನನಗೆ ಒಂದು ಹೇಳಿ ಕಳುಹಿಸಿದ್ದಾರೆ, ಎಲಿಮಿನೇಷನ್ ರೌಂಡ್ ವೇಳೆ ಹೇಳಬೇಕಾಗಿತ್ತು. ಆದರೆ ಈಗ ಟೈಮ್ ಬಂದಿದೆ ಎಂದು ಕೊಳ್ಳುತ್ತೇನೆ. ಕರ್ನಾಟಕದಲ್ಲಿ ಸುಮಾರು 363ಕ್ಕೂ ಹೆಚ್ಚು ಭಾಷೆಯ ಸೊಗಡುಗಳಿದೆ. ಈ ಎಲ್ಲ ಭಾಷೆಯ ಸೊಗಡಿನಲ್ಲಿಯು ನುಗ್ಗೆ ಕಾಯಿಗೂ ಹಾಗೂ ಮಾವಿನ ಹಣ್ಣಿಗೂ ಒಂದು ಸಂಬಂಧವಿದೆ. ಒಂದು ಹೆಣ್ಣು ಮಗಳಿಗೆ ನಿನ್ನೆ ನುಗ್ಗೆ ಕಾಯಿ ತಿನ್ನಿಸಿದೆ ಇಂದು ಮಾವಿನ ಹಣ್ಣು ತಿನ್ನಿಸುತ್ತಿದ್ದಾನೆ ಎಂದರೆ ಇದು ಸಿನಿಮಾದಲ್ಲಿ ಬಂದಿರುವುದು ಮಾತ್ರವಲ್ಲ ಒಂದು ಸೈಟಿಫಿಕ್ ರೀಸನ್ ಇದೆ. ಎಲ್ಲ ಪ್ರಾಂತ್ಯಗಳಲ್ಲಿಯೂ ಇದು ಗಂಡ ಹೆಂಡತಿಯರ ನಾಟಕ.

manju 3 medium

ನಂತರ ಬಾರೇ ಸರಸಕ್ಕೆ ಎಂದು ಸ್ನೇಹಿತರನ್ನು ಕರೆಯುವುದಿಲ್ಲ. ಅಲ್ಲದೇ ನನ್ನನ್ನೇ ಸ್ವಲ್ಪದಿನ ಭಾವನಾಗಿ ಮಾಡಿಕೊಂಡಿದ್ದರು. ನನ್ನ ಜೊತೆ ಕೊಟ್ಟು ತೆಗೆದುಕೊಳ್ಳುವ ವಿಷಯ ಕೂಡ ನಡೆದಿತ್ತು. ಲೇ ಹೆಂಡ್ತಿ ಬಾರೇ ಎಂದು ಮಾತನಾಡಿದ್ದು, ಇದನ್ನು ಜಗತ್ತು ಮಾತನಾಡಿದೆ, ಕರ್ನಾಟಕವೂ ಮಾತನಾಡಿದೆ, ನಾನು ಮಾತನಾಡಿದ್ದೇನೆ. ಒಂದು ಹೆಣ್ಣನ್ನು ಒಂದು ಶೋ ಗೋಸ್ಕರ ಈ ಮನುಷ್ಯ ಹೇಗೆ ಹೆಂಡತಿಯನ್ನಾಗಿ ಮಾಡಿಕೊಳ್ಳುತ್ತಾನೆ? ಅವರರವರ ಇಷ್ಟ ಇರಬಹುದು, ಆದರೆ ನಾವು ಅದರ ಪಾಲುದಾರರಲ್ಲ. ಆದರೆ ನಾನು ಸದಸ್ಯ ಎಂದ ಮೇಲೆ ನಾನು ನನ್ನ ಅಭಿಪ್ರಾಯವನ್ನು ಒಳಗಡೆಯು ಹೇಳಿದ್ದೇನೆ. ಇದು ಕೃತಕವಾಗಿ ಕಾಣಿಸುತ್ತಿದೆ ಅಂತ ಅದನ್ನೇ ಹೊರಗಡೆಯು ಹೇಳಿದ್ದೇನೆ.

manju 5 medium

ಇದೇ ಮಂಜು ಪಾವಗಡರವರಿಗೆ ನೀನು ಹಳ್ಳಿ ಹಕ್ಕಿ, ಹಳ್ಳಿ ಪ್ರತಿಭೆ ತೆನಾಲಿ ರಾಮ ಆಗಬೇಕು. ಇದನ್ನು ಮಾಡಬೇಡ ಎಂದು ಹೇಳಿದ್ದೇನೆ. ಅಲ್ಲದೇ ನಿನ್ನೆಯಿಂದ ನನಗೆ ನೀನು ಹಾಗೇ ಹೋಗಿ ಬಿಡು ಎಂದು ಪದೇ ಪದೇ ಹೇಳುತ್ತಿದ್ದಾರೆ. ಬಿಗ್‍ಬಾಸ್ ಯಾರಪ್ಪನ ಆಸ್ತಿ. ಬಿಗ್‍ಬಾಸ್‍ನನ್ನು ಯಾರು ಯಾರಿಗೂ ಬರೆದುಕೊಟ್ಟಿಲ್ಲ ಎಂದು ಕೆಂಡಕಾರಿದ್ದಾರೆ.

FotoJet 1 18 medium

ನನ್ನ ತಂದೆ ತಾಯಿ ನನಗೆ ಸರಸಕ್ಕೆ ಕರೆಯುವುದನ್ನು ಕಲಿಸಿಲ್ಲ. ಮಾವಿನ ಹಣ್ಣಿನ ಜೋಕ್‍ಗಳ ತರಹ, ಪತ್ತರವಳ್ಳಿ ಎಂಬ ಪದ ಇದೆ. ಪತ್ತರವಳ್ಳಿ ಎಂದರೆ ಕರ್ನಾಟಕದ ಡಿಕ್ಷನರಿಯಲ್ಲಿ ಆರು ಉಪಭಾಷೆಗಳಲ್ಲಿ ಬರುತ್ತದೆ. ಅದರ ಅರ್ಥ ಬೇಲಿ ಸಂದಿಯಲ್ಲಿ ನಡೆಯುವ ಕಾಮ. ಅದು ನಾನು ಹುಟ್ಟಾಕಿರುವುದಲ್ಲ, ಅವರು ಮನೆಯಲ್ಲಿ ಕರೆಯುತ್ತಿರುವ ಪದ. ಹೊರಗಡೆ ಅವರಿಬ್ಬರು ಒಳ್ಳೆಯ ಸ್ನೇಹಿತರಾಗಿದ್ದರು. ಇಲ್ಲೂ ಹಾಗೆಯೇ ಇರಬೇಕಾಗಿತ್ತು, ಈಗ ಸರಿಪಡಿಸಿಕೊಳ್ಳುತ್ತಿದ್ದಾರೆ ಅದನ್ನು ಮೆಚ್ಚುತ್ತೇನೆ.

manju 4 medium

ಒಂದು ಹಳ್ಳಿಯ ಹುಡುಗ ಹೇಗೆ ಹೀಗೆ ನಡೆದುಕೊಳ್ಳಲು ಸಾಧ್ಯ. ಯಾರ ಕಥೆಗಳನ್ನು ಕೇಳುವುದಿಲ್ಲ, ಯಾರ ಪ್ರತಿಭೆಗಳನ್ನು ಕೇಳುವುದಿಲ್ಲ, ಯಾರ ಮಾತನ್ನು ಕೇಳುವುದಿಲ್ಲ. ತನ್ನದೇ ತೃತೀಯ ದರ್ಜೆಗಳ ಜೋಕ್‍ಗಳನ್ನು ನಾವು ಕೇಳಬೇಕು ಎಂದು ಹರಿಹಾಯ್ದಿದ್ದಾರೆ.

manju medium

ನನಗೆ ಈ ಮನೆಯಲ್ಲಿ ಮುದ್ದಾದ ಪ್ರೀತಿಯ ಜೋಡಿ ಕಂಡಿದೆ. ಒಂದು ಮುದ್ದಾದ ಸ್ನೇಹದ ಜೋಡಿ ಕಂಡಿದೆ, ಒಂದಷ್ಟು ವಿಶ್ವಾಸಗಳು ಕಂಡಿದೆ, ತಂಗಿ ಕಂಡಿದೆ. ನಾನು ಅದನ್ನು ಗೌರವಿಸುತ್ತೇನೆ. ಆದರೆ ಆಟದ ಕಾರಣಕ್ಕೆ ನನ್ನ ಮಾನವೀಯತೆಯನ್ನು ನನ್ನ ಓದನ್ನು ನನ್ನ ಜ್ಞಾನವನ್ನು ಕಳೆದುಕೊಳ್ಳಲು ತಯಾರಿಲ್ಲ. ಅವರ ತಂದೆ, ತಾಯಿ ಹೇಳಿ ಕಳುಹಿಸಿದ್ದಾರೆ ಅಲ್ವಾ ಸರ್ ನಾನು ಎಷ್ಟು ಸಂಗಡ ಈ ಮನೆಯಲ್ಲಿ ಇರುತ್ತೇನೋ ಅಷ್ಟು ಹೊತ್ತು ನನ್ನ ಸಂಗಡ ಮಾಡಬಾರದು. ಗೌರವವಾರ್ಥವಾಗಿ ಹೇಳುತ್ತಿದ್ದೇನೆ ಬಿಗ್‍ಬಾಸ್ ಮನೆ ಯಾರಿಗೂ ಸೇರಿದ್ದಲ್ಲ. ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್‍ರವರು ಈ ಮನೆಯ ಸದಸ್ಯರು, ಈ ಮನೆಯಲ್ಲಿ ಯಾವುದೇ ಕೃತಕತೆ ನಡೆದರೂ ನನ್ನ ಯುದ್ಧ ಆರಂಭ. ಅದು ಒಂದು ಕ್ಷಣ ಇದ್ದರೂ ಸರಿ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಾನು ಇಲ್ಲಿವರೆಗೂ ಅವರನ್ನು ಏಕವಚನದಲ್ಲಿ ಕರೆದಿಲ್ಲ – ದಿವ್ಯಾ

TAGGED:biggbossDivya SureshManjuPublic TVsudeepಚಕ್ರವರ್ತಿದಿವ್ಯಾ ಸುರೇಶ್ಪಬ್ಲಿಕ್ ಟಿವಿ chakravarthy chandrachudಬಿಗ್‍ಬಾಸ್ಮಂಜುಸುದೀಪ್
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
1 hour ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
2 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
2 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
2 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
3 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?