Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರವಿಂದ್ ವರ್ಸಸ್ ನಿಧಿ – ಯಾರು ಸರಿ? ಯಾರು ತಪ್ಪು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅರವಿಂದ್ ವರ್ಸಸ್ ನಿಧಿ – ಯಾರು ಸರಿ? ಯಾರು ತಪ್ಪು?

Cinema

ಅರವಿಂದ್ ವರ್ಸಸ್ ನಿಧಿ – ಯಾರು ಸರಿ? ಯಾರು ತಪ್ಪು?

Public TV
Last updated: June 30, 2021 9:51 am
Public TV
Share
3 Min Read
bigg boss aravind kp nidhi subbaiah 4 e1625026343380
SHARE

ಬಿಗ್‍ಬಾಸ್ ಮನೆಯ ಎರಡನೇ ಇನ್ನಿಂಗ್ಸ್ ನ  7ನೇ ದಿನ ಅರವಿಂದ್ ಕೆಪಿ ಮತ್ತು ನಿಧಿ ಸುಬ್ಬಯ್ಯ ನಡುವೆ ಭಾರೀ ಮಾತಿನ ಚಕಮಕಿ ನಡೆದಿದೆ.

‘ಥರ ಥರ ಈ ಎತ್ತರ’ ಟಾಸ್ಕ ನ ಮೂರನೇ ಸುತ್ತು ವೇಳೆ ಅರವಿಂದ್ ತರುತ್ತಿದ್ದಾಗ ಟಿಶ್ಯು ರೋಲ್ ಗಾರ್ಡನ್ ಏರಿಯಾದಲ್ಲಿ ಬಿದ್ದಿತ್ತು. ಈ ಟಿಶ್ಯುವನ್ನು ಮಂಜು ಮತ್ತು ನಿಧಿ ಎತ್ತಿದ್ದರು. ಈ ವಿಚಾರದ ಬಗ್ಗೆ ಅರವಿಂದ್ ಅಲ್ಲೇ ಆಕ್ಷೇಪ ವ್ಯಕ್ತಪಡಿಸಿ ಎತ್ತುವಂತಿಲ್ಲ ಎಂದು ಸಿಟ್ಟು ಹೊರಹಾಕಿದರು.

bigg boss aravind kp nidhi subbaiah 7 medium

ಈ ಟಾಸ್ಕ್ ಕೊನೆಯಲ್ಲಿ ಫಲಿತಾಂಶಕ್ಕೂ ಮೊದಲು ಸೂರ್ಯಸೇನೆ ಸದಸ್ಯರು ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿದ್ದರು. ಅರವಿಂದ್, ಸಂಬರಗಿ, ಚಕ್ರವರ್ತಿ ಚಂದ್ರಚೂಡ್ ಎತ್ತುವಂತಿಲ್ಲ ಎಂದು ಹೇಳಿದರೆ, ದಿವ್ಯಾ ಈ ನಿಯಮದ ಬಗ್ಗೆ ಪುಸ್ತಕದಲ್ಲಿ ಪ್ರಸ್ತಾಪ ಮಾಡಿಲ್ಲ ಎಂದರು. ಕೊನೆಗೆ ಅರವಿಂದ್ “ಥಟ್ ಶೋಸ್ ಕ್ಯಾರೆಕ್ಟರ್” ಎಂದು ಹೇಳಿ 90 ಸೆಕೆಂಡ್ ಒಳಗಡೆ ರಿಂಗ್ ಒಳಗಡೆ ಸದಸ್ಯ ಟಿಶ್ಯು ಇಡಬೇಕು ಎನ್ನುವುದು ನಿಯಮ. ಹೀಗಾಗಿ ಸ್ಟೋರ್ ರೂಮಿಗೆ ಹೋದ ಸದಸ್ಯ ಮಾತ್ರ ಟಿಶ್ಯು ಕೊಡಬೇಕು ವಿನಾ: ಬೇರೆ ಸದಸ್ಯರು ಎತ್ತುವಂತಿಲ್ಲ ಎಂದು ತಮ್ಮ ವಾದವನ್ನು ಸಮರ್ಥಿಸಿಕೊಂಡರು. ಇದನ್ನೂ ಓದಿ: ನಿಧಿ ದೊಡ್ಡ ಫಿಗರ್ ಎಂದರೆ ನಾನು ದೊಡ್ಡ ಫಿಗರೇ

bigg boss aravind kp nidhi subbaiah 6 medium

ಈ ಚರ್ಚೆಯನ್ನು ಗಮನಿಸಿದ ನಿಧಿ ಮಂಜು ಬಳಿ ನಮ್ಮ ‘ಕ್ಯಾರೆಕ್ಟರ್’ ಬಗ್ಗೆ ಅರವಿಂದ್ ಮಾತನಾಡಿದ್ದಾನೆ ಎಂದು ದೂರಿದರು. ಸೃಷ್ಟಿಯಾಗಿರುವ ಗೊಂದಲ ಸರಿಪಡಿಸಲು ಅರವಿಂದ್ ಮಂಜು ಜೊತೆ ಮಾತನಾಡಲು ತೆರಳಿದರು. ನಿಯಮದ ಪ್ರಕಾರ ತಂಡದ ಬೇರೆ ಸದಸ್ಯರು ಟಿಶ್ಯುವನ್ನು ಎತ್ತುವಂತಿಲ್ಲ. ಮೊದಲು ನೀವು ಬೀಳಿಸಿದಾಗ ನಮ್ಮ ತಂಡದ ಸದಸ್ಯರು ಎತ್ತಿಲ್ಲ ಎಂದು ಹೇಳಿದರು. ಆದರೆ ಮಂಜು ಎತ್ತಬಹುದು ಎಂದು ಉತ್ತರಿಸಿದರು. ಈ ಸುತ್ತಿನಲ್ಲಿ ಕ್ವಾಟ್ಲೆ ಕಿಲಾಡಿಗಳು ತಂಡ ಜಯವನ್ನು ಗಳಿಸಿತು. ಇದನ್ನೂ ಓದಿ: ಒಂದೇ ಡೈಲಾಗಿನಿಂದ ನಿಧಿ, ದಿವ್ಯಾ, ಮಂಜುಗೆ ತಿವಿದ ಅರವಿಂದ್

bigg boss aravind kp nidhi subbaiah 5 medium

ಮುಂದಿನ ಸುತ್ತುಗಳಲ್ಲಿ ಈ ರೀತಿ ಗೊಂದಲ ಆಗದೇ ಇರಲು ಮತ್ತೆ ಅರವಿಂದ್ ಮಂಜು ಜೊತೆ ಮಾತನಾಡುತ್ತಿದ್ದಾಗ ನಿಧಿ ಮಧ್ಯೆ ಮಾತನಾಡಲು ಆರಂಭಿಸಿದರು. ಈ ವೇಳೆ ಅರವಿಂದ್, “ನಾನು ಕ್ಯಾಪ್ಟನ್ ಜೊತೆ ಮಾತನಾಡುತ್ತಿದ್ದೇನೆ. ನೀವು ಸ್ವಲ್ಪ ಮುಚ್ಕೊಳ್ಳಿ” ಎಂದು ನಿಧಿಗೆ ಹೇಳಿದರು.

bigg boss aravind kp nidhi subbaiah 2 medium

ಕ್ಯಾರೆಕ್ಟರ್ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ನಿಧಿ ಮೊದಲೇ ಅರವಿಂದ್ ವಿರುದ್ಧ ಸಿಟ್ಟಾಗಿದ್ದರು. ಈಗ ಮತ್ತೆ ಅರವಿಂದ್ ಸಿಟ್ಟಿನಲ್ಲಿ ಪ್ರತಿಕ್ರಿಯಿಸಿದ್ದಕ್ಕೆ ಮತ್ತೆ ಆಕ್ರೋಶಗೊಂಡರು. ಟಾಸ್ಕ್ ಮುಗಿದ ಬಳಿಕ ಅರವಿಂದ್ ನಿಧಿ ಬಳಿ ಹೋದಾಗ,”ನೋ ನೋ ಅರವಿಂದ್. ಮುಚ್ಚೊಂಡು ಹೋಗಿ”ಎಂದಾಗ ಅರವಿಂದ್,”ನೀವು ಮುಚ್ಕೊಂಡು ಇರಿ. ಜಾಸ್ತಿ ಮಾತನಾಡಬೇಡಿ” ಎಂದು ತಿರುಗೇಟು ನೀಡಿದರು. ಇದಕ್ಕೆ ನಿಧಿ,”ಕ್ರೀಡಾ ಸ್ಫೂರ್ತಿ ಇಲ್ಲ. ಪಾರ್ಟಿಸಿಪೇಷನ್ ಮೆಡಲ್‍ನಲ್ಲಿ ಬಂದಿರೋದು, ಗೆದ್ದು ತೋರಿಸು ಡಾಕರ್ ರ್‍ಯಾಲಿನ. ಲೂಸರ್ ಗೆಟ್ ಲಾಸ್ಟ್” ಎಂದು ಆಕ್ರೋಶ ಹೊರಹಾಕಿದರು. ಇದಕ್ಕೆ ಅರವಿಂದ್ ನಗುತ್ತಾ ಮುಂದಕ್ಕೆ ಸಾಗಿದರು.

bigg boss aravind kp nidhi subbaiah 3 medium

ಕೊನೆಗೆ ಶುಭಾ ಜೊತೆ ಮಾತನಾಡಿದ ಅರವಿಂದ್, ನಾನು ಇಲ್ಲಿಯವರೆಗೂ ಯಾರಿಗೂ ಕೆಟ್ಟ ಉದ್ದೇಶದಲ್ಲಿ ಮಾತನಾಡಿಲ್ಲ. ನಾನು ಹೇಳುವುದನ್ನು ನೇರವಾಗಿ ಹೇಳುತ್ತೇನೆ ಹೊರತು ಹಿಂದೆ ಹೇಳುವುದಿಲ್ಲ. ನಾಯಕರ ಮಧ್ಯೆ ಹೀಟ್ ಡಿಸ್ಕಷನ್ ಆಗಿದ್ದಾಗ ಮಧ್ಯೆ ಮಾತನಾಡಿದ್ದಕ್ಕೆ ನಾನು ಹೇಳಿದ್ದೇನೆ ಹೊರತು ಬೇರೆ ಯಾವುದೇ ಕೆಟ್ಟ ಉದ್ದೇಶ ಇರಲಿಲ್ಲ ಎಂದು ತಾನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ARAVIND 1 medium

ಒಟ್ಟಿನಲ್ಲಿ ಸುದೀಪ್ ನಡೆಸಿಕೊಡು ‘ವಾರದ ಕಥೆ ಕಿಚ್ಚನ ಜೊತೆ’ ಕಾರ್ಯಕ್ರಮದಲ್ಲಿ ಈ ವಿಚಾರ ಚರ್ಚೆಗೆ ಬರುವ ಸಾಧ್ಯತೆಯಿದೆ. ಹೀಗಾಗಿ ಇಲ್ಲಿ ನಿಧಿ, ಅರವಿಂದ್ ಹೇಳಿಕೆಯನ್ನು ನೀಡಲಾಗಿದ್ದು ಇದರಲ್ಲಿ ಯಾರು ಸರಿ? ಯಾರು ತಪ್ಪು? ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಮಾಡಿ.

TAGGED:aravind kpBigg bossNIDHI SUBBAIAHsandalwoodಅರವಿಂದ್ ಕೆಪಿನಿಧಿಬಿಗ್‍ಬಾಸ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

daily horoscope dina bhavishya
Astrology

ದಿನ ಭವಿಷ್ಯ: 2-3-2026

Public TV
By Public TV
13 minutes ago
Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
8 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
8 hours ago
Cervical Cancer
Latest

ಗರ್ಭಕಂಠದ ಕ್ಯಾನ್ಸರ್‌ ತಡೆಗೆ HPV ಲಸಿಕೆ – ಕ್ಯಾನ್ಸರ್‌ಗೆ ಕಾರಣಗಳೇನು, ಲಕ್ಷಣಗಳು ಹೇಗಿರುತ್ತೆ? 

Public TV
By Public TV
8 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
8 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?