Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಯರ ಕೃಪೆಯಿಂದ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ: ಜಗ್ಗೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ರಾಯರ ಕೃಪೆಯಿಂದ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ: ಜಗ್ಗೇಶ್

Chikkaballapur

ರಾಯರ ಕೃಪೆಯಿಂದ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ: ಜಗ್ಗೇಶ್

Public TV
Last updated: July 1, 2021 4:28 pm
Public TV
Share
2 Min Read
JAGGESH 11
SHARE

ಬೆಂಗಳೂರು: ಪುತ್ರನ ಕಾರ್ ಅಪಘಾತದ ಕುರಿತು ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದು, ಗುರು ರಾಯರ ಕೃಪೆಯಿಂದ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ ಎಂದು ಹೇಳಿದ್ದಾರೆ.

ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲ, ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಯತಿರಾಜ್ ಮನೆಯಿಂದ ಹೋರ ಹೋಗಿದ್ದನು. ಪ್ರತಿಬಾರಿ ಅವನ ಇಷ್ಟದ ಬೆಂಗಳೂರು-ಚಿಕ್ಕಬಳ್ಳಾಪುರಕ್ಕೆ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಕಾರ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವೂ ಇಲ್ಲ.

Jaggesh Tweet New medium

ರಾಯರು ನನ್ನ ಜೊತೆ ಸದಾ ಇರುತ್ತಾರೆ ಇದ್ದಾರೆ. ಇಂಥ ಘಟನೆಗಳು ಚಮತ್ಕಾರ ನನ್ನ ಬದುಕಲ್ಲಿ ನಡೆಯುವುದೇ ನಾನಿದ್ದೀನೋ, ಇರುತ್ತೀನೋ ನಿನ್ನ ಜೊತೆ ಯಾವಾಗಲು ಎಂದು ರಾಯರು ಅವರ ಪವಾಡ ನಿರೂಪಿಸಲು. ನಿನ್ನೆ ಪೂಜೆಯಲ್ಲಿ ಕುಟುಂಬದ ರಕ್ಷಣೆಗೆ ಪ್ರಾರ್ಥಿಸಿದ್ದೆ. ಸದಾ ಅವರ ಸ್ಮರಣೆಯಲ್ಲೇ ಬದುಕುವ ನನಗೆ ಇದು ಮತ್ತೊಂದು ಪವಾಡ. ನಂಬಿ ಕೆಟ್ಟವರಿಲ್ಲಾ ಗುರುರಾಯರ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

Jaggesh Son Car Accident 3 medium

ಅಪಘಾತ ಆಗಿದ್ದೇಗೆ?:ಚಿಕ್ಕಬಳ್ಳಾಪುರ ನಗರ ಹೊರವಲಯದ ಬೆಂಗಳೂರು ಹೈದರಾಬಾದ್ ಹೈವೆಯಲ್ಲಿ ಅಗಲಗುರ್ಕಿ ಸೇತುವೆ ಬಳಿ ನಟ ಜಗ್ಗೇಶ್ ಪುತ್ರ ಯತಿರಾಜ್ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಯತಿರಾಜ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೈದರಾಬಾದ್ ಕಡೆಯಿಂದ ಬೆಂಗಳೂರು ಕಡೆಗೆ ಬಿಎಂಡಬ್ಬ್ಲೂ ಕಾರಿನಲ್ಲಿ ಬರ್ತಿದ್ದ ವೇಳೆ ಅಗಲಗುರ್ಕಿ ಸೇತುವೆ ಅಂತ್ಯಕ್ಕೆ ಯೂ ಟರ್ನ್ ಇದೆ. ಅಡ್ಡ ಬಂದ ನಾಯಿ/ಬೈಕ್ ತಪ್ಪಿಸಲು ಹೋಗಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಚಲಿಸುತ್ತಿದ್ದ ವಿರುದ್ಧ ದಿಕ್ಕಿನ ರಸ್ತೆಗೆ ಜಂಪ್ ಮಾಡಿದೆ. ತದನಂತರ ರಸ್ತೆ ಬದಿ 200-300 ಮೀಟರ್ ದೂರ ಕಾರು ರಭಸವಾಗಿ ನುಗ್ಗಿದ್ದು, ಕೊನೆಯಲ್ಲಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ.

Jaggesh Son Car Accident 1 medium

ಅಪಘಾತದ ರಭಸಕ್ಕೆ ಮರದ ಕೊಂಬೆ ಸಹ ಮುರಿದಿದ್ದು, ಮರಕ್ಕೆ ಡಿಕ್ಕಿ ಹೊಡೆದು ಮತ್ತೆ ರಸ್ತೆ ಬದಿಗೆ ಉಲ್ಟಾ ತಿರುಗಿ ನಿಂತಿದೆ. ಪರಿಣಾಮ ಕಾರಿನಲ್ಲಿದ್ದ 4 ಏರ್ ಬ್ಯಾಗ್ ಗಳು ಬಿಚ್ಚಿಕೊಂಡಿವೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಯತಿರಾಜ್ ಕೆಳಗಿಳಿದಿದ್ದು ಅಷ್ಟರಲ್ಲೇ ಅಲ್ಲೇ ರಸ್ತೆ ಬದಿ ಜಮೀನಿನಲ್ಲಿ ವಿದ್ಯುತ್ ಕಂಬ ಆಳವಡಿಸುತ್ತಿದ್ದ ಕಾರ್ಮಿಕರು ಯತಿರಾಜ್ ರಕ್ಷಣೆಗೆ ಧಾವಿಸಿದ್ದಾರೆ. ತತ್ ಕ್ಷಣ ನೀರು ಕುಡಿಸಿ ಗಾಬರಿಯಾಗಿದ್ದ ಯತಿರಾಜ್ ರನ್ನ ಸಮಾಧಾನ ಮಾಡಿ ಆಟೋ ಮೂಲಕ ಕರೆದುಕೊಂಡು ಆಸ್ಪತ್ರೆಯತ್ತ ಹೋಗಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋದ್ರಾ ಇಲ್ಲ ಎಂಬುದು ತಿಳಿದುಬಂದಿಲ್ಲ. ವಿಷಯ ತಿಳಿದು ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಘಟನಾ ಸ್ಥಳದಲ್ಲಿದ್ದ ಕಾರನ್ನ ಪೊಲೀಸ್ ಠಾಣಾ ಆವರಣಕ್ಕೆ ಶಿಫ್ಟ್ ಮಾಡಿದ್ದಾರೆ.

ಇನ್ನೂ ಘಟನೆಯಲ್ಲಿ ಯತಿರಾಜ್ ಕಣ್ಣಿನ ಮೇಲ್ಭಾಗ ಹಾಗೂ ಕೈ ಕಾಲಿನ ಬಳಿ ಸಣ್ಣ ಪುಟ್ಟ ಗಾಯಗಳಾಗಿವೆ ಹೊರತು ದೊಡ್ಡ ತರಹದ ಗಾಯಗಳಾಗಿಲ್ಲ ಅಂತ ತಿಳಿಸಿದ್ದು, ಯತಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಯತಿರಾಜ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರಾ ಇಲ್ಲವಾ ಎಂಬುದು ತಿಳಿದುಬಂದಿಲ್ಲ.

ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್ ಕುಮಾರ್ ಮಾತನಾಡಿ, ಅಪಘಾತದ ಬಗ್ಗೆ ಪ್ರತ್ಯಕ್ಷದರ್ಶಿಗಳ ಮಾಹಿತಿ ಪಡೆದಿದ್ದೇವೆ. ಆದ್ರೆ ಕಾರಿನಲ್ಲಿದ್ದ ಯತಿರಾಜ್ ಎಲ್ಲಿದ್ದಾರೆ ಯಾವ ಆಸ್ಪತ್ರೆಯಲ್ಲಿ ಇದ್ದಾರೆ ಎಂಬುದು ತಿಳಿದುಬಂದಿಲ್ಲ. ಗೊತ್ತಾದ ನಂತರ ವಿಚಾರಣೆ ನಡೆಸಲಿದ್ದೇವೆ. ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ತೇವೆ ಅಂತ ತಿಳಿಸಿದ್ದಾರೆ.

TAGGED:chikkaballapurjaggeshPublic TVsandalwoodYatirajಚಿಕ್ಕಬಳ್ಳಾಪುರಜಗ್ಗೇಶ್ಪಬ್ಲಿಕ್ ಟಿವಿಯತಿರಾಜ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories

You Might Also Like

Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
10 minutes ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
35 minutes ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
51 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
1 hour ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
1 hour ago
RAMALINGA REDDY
Bengaluru City

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?