Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರಿನಿಂದ ಬಂದ ನನ್ನನ್ನು ಗೆಲ್ಲಿಸಿದ ಬಾದಾಮಿ ಜನರನ್ನ ಮರೆಯಲು ಸಾಧ್ಯ ಇಲ್ಲ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈಸೂರಿನಿಂದ ಬಂದ ನನ್ನನ್ನು ಗೆಲ್ಲಿಸಿದ ಬಾದಾಮಿ ಜನರನ್ನ ಮರೆಯಲು ಸಾಧ್ಯ ಇಲ್ಲ: ಸಿದ್ದರಾಮಯ್ಯ

Bengaluru City

ಮೈಸೂರಿನಿಂದ ಬಂದ ನನ್ನನ್ನು ಗೆಲ್ಲಿಸಿದ ಬಾದಾಮಿ ಜನರನ್ನ ಮರೆಯಲು ಸಾಧ್ಯ ಇಲ್ಲ: ಸಿದ್ದರಾಮಯ್ಯ

Public TV
Last updated: July 6, 2021 1:43 pm
Public TV
Share
2 Min Read
Siddaramaiah 2
SHARE

– ಕ್ಷೇತ್ರಕ್ಕೆ ಬಂದಿಲ್ಲ, ಆದ್ರೆ ಅಭಿವೃದ್ಧಿ ಕೆಲಸದಲ್ಲಿ ಹಿಂದೆ ಬಿದ್ದಿಲ್ಲ
– ನಿಮ್ಮ ಅಭಿಪ್ರಾಯ ಕೇಳದೇ ಕ್ಷೇತ್ರ ಬದಲಿಸಲ್ಲ

ಬೆಂಗಳೂರು: ಮೈಸೂರಿನಿಂದ ಬಂದ ನನ್ನನ್ನು ಗೆಲ್ಲಿಸಿದ ಬಾದಾಮಿ ಕ್ಷೇತ್ರದ ಜನರನ್ನು ಮನರೆಯಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದಿನ ಬಾರಿ ಚುನಾವಣೆಗೂ ಬಾದಾಮಿಯಿಂದಲೇ ಸ್ಪರ್ಧೆ ಮಾಡಬೇಕೆಂದು ಮನವಿ ಮಾಡಲು ಕ್ಷೇತ್ರದ ಸುಮಾರು 500ಕ್ಕೂ ಹೆಚ್ಚು ಜನ ಸಿದ್ದರಾಮಯ್ಯನವರ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ತಮ್ಮ ಕ್ಷೇತ್ರದ ಜನರನ್ನು ಉದ್ದೇಶಿಸಿ ಸಿದ್ದರಾಮಯ್ಯನವರು ಮಾತನಾಡಿದರು. ನೀವು ಬೆಂಗಳೂರಿಗೆ ಬರುವ ವಿಷಯ ತಿಳಿದಾಗ ಬೇಡ ಅಂತ ಹೇಳಿದ್ದೆ. ನಾನೇ ಜುಲೈ 9 ರಂದು ಭೇಟಿ ಆಗ್ತೀನಿ ಅಂದ್ರೂ ಬಂದಿರುವ ನಿಮ್ಮ ಅಭಿಮಾನಕ್ಕೆ ಚಿರಋಣಿ. ಚಾಮರಾಜಪೇಟೆಗೆ ಬನ್ನಿ ಎಂದು ಜಮೀರ್ ಅಭಿಮಾನದಿಂದ ಕರೆಯುತ್ತಾರೆ. ಹಾಗೆ ಬಾಗಲಕೋಟಿ, ಕೊಪ್ಪಳ ಮತ್ತು ಕೊಲಾರ ಕ್ಷೇತ್ರದಿಂದಲೂ ಆಹ್ವಾನ ನೀಡಿದ್ದಾರೆ. ಆದ್ರೆ ಎಲ್ಲಿಯೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಅಂತ ಹೇಳಿಲ್ಲ ಎಂದರು.

Siddaramaiah 3 medium

ಬೇರೆ ಕಡೆ ಹೋಗ್ತಿನಾ?: ವಿಪಕ್ಷ ನಾಯಕನಾಗಿರೋದರಿಂದ ಪಕ್ಷದ ಕೆಲಸಗಳು ಇರೋದರಿಂದ ಪದೇ ಪದೇ ಕ್ಷೇತ್ರಕ್ಕೆ ಬರಲು ಆಗುತ್ತಿಲ್ಲ. ಆದ್ರೆ ಕ್ಷೇತ್ರ ಅಭಿವೃದ್ಧಿ ಕೆಲಸಗಳಲ್ಲಿ ಹಿಂದೆ ಬಿದ್ದಿಲ್ಲ. ಬಾದಾಮಿ ಶಾಸಕನಾಗಿ ಕ್ಷೇತ್ರದ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮೈಸೂರಿನಿಂದ ಬಂದ ನನ್ನನ್ನ ಬಾದಾಮಿಯಲ್ಲಿ ಗೆಲ್ಲಿಸಿದ್ದೀರಿ. ಚುನಾವಣೆ ವೇಳೆ ಕೇವಲ ಎರಡು ಬಾರಿ ಕ್ಷೇತ್ರಕ್ಕೆ ಬಂದ್ರೂ ನನ್ನ ಗೆಲ್ಲಿಸಿದ್ದೀರಿ. ನಿಮ್ಮ ಅಭಿಪ್ರಾಯ ತೆಗೆದುಕೊಳ್ಳದೇ ಬೇರೆ ಕಡೆ ಹೋಗ್ತಿನಾ? ಒಂದು ವೇಳೆ ಹೋಗುವ ಸಂದರ್ಭ ಬಂದರೆ ನಿಮ್ಮ ನಿಮ್ಮನ್ನು ಕೇಳದೇ ಹೋಗಲ್ಲ ಎಂದು ಭರವಸೆ ನೀಡಿದರು.

Siddaramaiah 4 medium

ಎಷ್ಟು ನಮಸ್ಕಾರ ಹೇಳಿದರೂ ಕಡಿಮೆಯೇ: ಚುನಾವಣೆಗೆ ಇನ್ನೂ ಒಂದು ವರ್ಷ 10 ತಿಂಗಳು ಇದೆ. ನಾನು ಬಾದಾಮಿ ಕ್ಷೇತ್ರದ ಶಾಸಕ ನಾನು ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಅಸೆಂಬ್ಲಿಯಲ್ಲಿಯೇ ಹೇಳಿದ್ದೇನೆ. ಬಾದಾಮಿ ಕ್ಷೇತ್ರದ ಜನತೆ ಒಳ್ಳೆಯ ಜನತೆ. ನಿಮ್ಮನ್ನು ಖುಷಿಪಡಿಸಲು ನಾನು ಹೇಳುತ್ತಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಲ್ಲರೂ ಸೇರಿ ದ್ವೇಷದಿಂದ ಸೋಲಿಸಿದ್ದರು. ದೂರದಿಂದ ಬಂದ ನನ್ನನ್ನು ನೀವು ಗೆಲ್ಲಿಸಿದ್ದೀರಿ. ನಾನು ಎಷ್ಟು ನಮಸ್ಕಾರ ಹೇಳಿದರೂ ಕಡಿಮೆಯೇ, ನಾನು ಬಾದಾಮಿ ಜನತೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

Siddaramaiah 1 medium

ಶಾಸಕರಾದ ಜಮೀರ್ ಅಹಮ್ಮದ್ ಖಾನ್ ತಮ್ಮ ಕ್ಷೇತ್ರ ಚಾಮರಾಜಪೇಟೆಗೆ ಬನ್ನಿ ಎಂದು ಸಿದ್ದರಾಮಯ್ಯನವರಿಗೆ ಆಹ್ವಾನ ನೀಡುತ್ತಿದ್ದಾರೆ. ತಮ್ಮ ಕ್ಷೇತ್ರದಲ್ಲಿಯೇ ಸ್ಪರ್ಧೆ ಮಾಡುವಂತೆ ಹೇಳಿರೋದು ಜಮೀರ್ ಅವರ ವೈಯಕ್ತಿಕ ವಿಚಾರ. ಆದರೆ ಸಿದ್ದರಾಮಯ್ಯ ಯಾವ ಕಾರಣಕ್ಕೂ ಚಾಮರಾಜಪೇಟೆಗೆ ಹೋಗಬಾರದು, ಮತ್ತೆ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಮುಂದೆ ಮುಖ್ಯಮಂತ್ರಿ ಆಗಬೇಕು. ಅವರು ಸಿಎಂ ಆಗೋ ಅವಕಾಶ ಇದೆ. ಹಾಗಾಗಿ ಬಾದಾಮಿಯಿಂದಲೆ ಸ್ಪರ್ಧೆ ಮಾಡಿ ಅವರು ಸಿಎಂ ಆಗಬೇಕು. ಯಾವ ಕಾರಣಕ್ಕೂ ಅವರು ಬೇರೆ ಕಡೆ ಹೋಗಬಾರದು. ಅವರು ಒಪ್ಪಿಕೊಳ್ಳದಿದ್ದರೆ ಇಲ್ಲೇ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಬೆಂಬಲಿಗರು ಹೇಳಿದ್ದಾರೆ. ಮಾಜಿ ಸಿಎಂ ನಿವಾಸದ ಮುಂದೆ ಅಪಾರ ಸಂಖ್ಯೆಯಲ್ಲಿ ಜಮಾಯಿಸಿರುವ ಬೆಂಬಲಿಗರು, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಾದಾಮಿ ಹುಲಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗುತ್ತಿದ್ದಾರೆ.

TAGGED:congressElecttionPublic TVsiddaramaiahಕಾಂಗ್ರೆಸ್ಚುನಾವಣೆಪಬ್ಲಿಕ್ ಟಿವಿಬಾದಾಮಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Kichcha Sudeep Mark
ತ್ರಿಶೂಲ ಹಿಡಿದು ಬಂದ ನಟ ಕಿಚ್ಚ ಸುದೀಪ್
Cinema Latest Sandalwood Top Stories
45 Movie
ಕರುನಾಡಲ್ಲಿ `45’ ಸಿನಿಮಾ ಅಬ್ಬರ: ಅಡ್ವಾನ್ಸ್‌ ಬುಕ್ಕಿಂಗ್ ಭರ್ಜರಿ ಜೋರು
Cinema Latest Sandalwood Top Stories
Vijay Deverakondas next titled Rowdy Janardhana
ವಿಜಯ್‌ ದೇವರಕೊಂಡ ನಟನೆಯ ರೌಡಿ ಜನಾರ್ದನ ಟೈಟಲ್ ಗ್ಲಿಂಪ್ಸ್ ರಿಲೀಸ್
Cinema Latest South cinema
prakash raj
ಜ.29-ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ
Bengaluru City Cinema Districts Karnataka Latest Sandalwood Top Stories

You Might Also Like

Byrati Basavaraj a
Bengaluru City

ಬಿಕ್ಲು ಶಿವ ಕೊಲೆ ಕೇಸ್;‌ ಬೈರತಿ ಬಸವರಾಜ್‌ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್‌

Public TV
By Public TV
22 seconds ago
ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಮೈದಾನದಲ್ಲಿ ರಿಷಬ್‌ ಪಂತ್‌ ಮತ್ತು ವಿರಾಟ್‌ ಕೊಹ್ಲಿ
Bengaluru City

ಬೆಂಗಳೂರಿನಲ್ಲೇ ಕೊಹ್ಲಿ ಆಡಲಿದ್ದಾರೆ, ಆದ್ರೆ ಚಿನ್ನಸ್ವಾಮಿಯಲ್ಲಿ ಅಲ್ಲ!

Public TV
By Public TV
3 minutes ago
Vince Zampella
Latest

ಭೀಕರ ರಸ್ತೆ ಅಪಘಾತ – `Call Of Duty’ ಗೇಮ್ ತಯಾರಕ ವಿನ್ಸ್ ಜಾಂಪೆಲ್ಲಾ ನಿಧನ

Public TV
By Public TV
11 minutes ago
bjp flag
Bengaluru City

ದ್ವೇಷ ಭಾಷಣ ಮಸೂದೆ ವಾಪಸ್‌ಗೆ ಒತ್ತಾಯ – ಬಿಜೆಪಿಯಿಂದ ಮೌನ ಪ್ರತಿಭಟನೆ, ಡಿಸಿಗೆ ಮನವಿ

Public TV
By Public TV
34 minutes ago
Shobha Karandlaje
Kalaburagi

ಕಾಂಗ್ರೆಸ್‌ಗೆ ಹೈಕಮಾಂಡ್ ಯಾರು? ಸಿದ್ದರಾಮಯ್ಯನಾ or ಹೈಕಮಾಂಡ್ ನಾಯಕರೇ?: ಶೋಭಾ ಕರಂದ್ಲಾಜೆ ವ್ಯಂಗ್ಯ

Public TV
By Public TV
41 minutes ago
Vande Bharat Train HD Kumaraswamy
Bengaluru City

ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್ ರೈಲು ಆರಂಭಕ್ಕೆ ಹೆಚ್‌ಡಿಕೆ ಮನವಿ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?