Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದರ್ಶನ್ 25 ಕೋಟಿ ಲೋನ್ ಕೇಸ್‍ಗೆ ಬಿಗ್ ಟ್ವಿಸ್ಟ್ – ಆರೋಪಿ ಜೊತೆ ನಿರ್ಮಾಪಕ ಉಮಾಪತಿಗೆ ನಂಟು!

Public TV
Last updated: July 12, 2021 8:27 pm
Public TV
Share
3 Min Read
Darshan 1
SHARE

– ಯಾರಿದ್ರೂ ಬಿಡಲ್ಲ ಅಂತ ದರ್ಶನ್ ವಾರ್ನಿಂಗ್
– ಮಿತ್ರದ್ರೋಹಿ ಹುಟಕಾಟದಲ್ಲಿ ದರ್ಶನ್!!

ಬೆಂಗಳೂರು: ನಟ ದರ್ಶನ್ ಹೆಸರಲ್ಲಿ ವಂಚನೆಗೆ ಯತ್ನಿಸಿದ ಪ್ರಕರಣ ಪೊಲೀಸರಿಗೆ ಅಷ್ಟೇನೂ ಸವಾಲು ಅನ್ನಿಸಿಲ್ಲ. ಆದರೆ ನಟ ದರ್ಶನ್ ತಮ್ಮ ಆಪ್ತ ವಲಯದಲ್ಲಿರುವ ನಂಬಿಕೆ ದ್ರೋಹಿ ಯಾರು ಅಂತ ಹುಡುಕಾಟ ಶುರು ಮಾಡಿದ್ದಾರೆ. ಮೈಸೂರಿನಲ್ಲಿಂದು ತುರ್ತು ಸುದ್ದಿಗೋಷ್ಠಿ ನಡೆಸಿದ ನಟ ದರ್ಶನ್, ನಿರ್ಮಾಪಕ ಉಮಾಪತಿಯತ್ತ ಬೊಟ್ಟು ಮಾಡಿದ್ದಾರೆ.

Darshan medium

ದರ್ಶನ್ ನಿನ್ನೆ ಏಕಾಏಕಿ ಮೈಸೂರಿನ ಎನ್.ಆರ್. ಉಪವಿಭಾಗ ಪೊಲೀಸ್ ಕಚೇರಿಯಲ್ಲಿ ಕಾಣಿಸಿಕೊಂಡಿದ್ದರು. ದರ್ಶನ್ ಹೆಸರಿನ ಆಸ್ತಿಗೆ ಸಂಬಂಧಪಟ್ಟ ನಕಲಿ ದಾಖಲೆ ಸೃಷ್ಟಿಸಿ 25 ಕೋಟಿ ರೂ. ಬ್ಯಾಂಕ್ ಸಾಲ ಪಡೆಯಲು ಯತ್ನಿಸಲಾಗಿದೆ. 25 ಲಕ್ಷ ರೂ. ಲಂಚ ಕೇಳಿದ್ದಾರೆ ಅಂತೆಲ್ಲ ಆರೋಪ ಕೇಳಿ ಬಂದಿದ್ದವು. ಈ ಸಂಬಂಧ ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಅಲ್ಲದೆ ನಿನ್ನೆ ಪೊಲೀಸರು ಆರೋಪಿ ಅರುಣಾ ಕುಮಾರಿಯ ಹೇಳಿಕೆ ದಾಖಲಿಸಿಕೊಂಡಿದ್ದರು. ಇಂದು ಸಿಆರ್ ಪಿಸಿ 41/ಎ ಅನ್ವಯ ನೋಟಿಸ್ ನೀಡಿ ಬಿಟ್ಟು ಕಳುಹಿಸಿದ್ದಾರೆ.

Harsha Melant 1 medium

ಹರ್ಷ-ಅರುಣಾ ಕುಮಾರಿ ಭೇಟಿ:
ಯಾವುದೇ ಸಂದರ್ಭದಲ್ಲಿ ಪ್ರಕರಣದ ತನಿಖೆಗೆ ಬರಬೇಕು. ಸಾಕ್ಷ್ಯನಾಶ ಮಾಡಬಾರದು ಅಂತೆಲ್ಲ ಷರತ್ತು ವಿಧಿಸಲಾಗಿದೆ. ಆರೋಪಿ ಅರುಣಾ ಕುಮಾರಿ ಮತ್ತು ದೂರುದಾರ ಹರ್ಷ ಮೆಲಂಟಾ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಹೋಟೆಲ್ ನಲ್ಲಿ ಭೇಟಿಯಾಗಿದ್ದರು. ಅದಕ್ಕೆ ಸಂಬಂಧಪಟ್ಟ ಸಿಸಿ ಕ್ಯಾಮೆರಾ ಫೋಟೇಜ್ ಗಳನ್ನು ವಶಪಡಿಸಿಕೊಂಡಿದ್ದಾರೆ.

Aruna Kumari medium

ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ನಟ ದರ್ಶನ್ ಸುದ್ದಿಗೋಷ್ಠಿ ನಡೆಸಿ ಹಲವು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಸುಮಾರು ಒಂದು ಗಂಟೆಯಷ್ಟು ಸುದೀರ್ಘವಾಗಿ ಮಾತನಾಡಿದ ದರ್ಶನ್, ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಸಂಬಂಧಿ ಧೀರಜ್ ಪ್ರಸಾದ್ ಭಾಗವಹಿಸಿದ್ದು ಅಚ್ಚರಿ ಮೂಡಿಸಿತ್ತು. ಉಳಿದಂತೆ ಸ್ನೇಹಿತರಾದ ನಾಗರಾಜ್, ಶರ್ಮಾ, ರಾಕೇಶ್ ಪಾಪಣ್ಣ, ಹರ್ಷ ಮೆಲಂಟಾ ಹಾಜರಿದ್ದರು.

Harsha Melant 2 medium

ಒಂದಲ್ಲ, ಎರಡಲ್ಲ 25 ಕೋಟಿ:
ಇದೆಲ್ಲವೂ ಶುರುವಾಗಿದ್ದು ಏಪ್ರಿಲ್ 9ರಂದು. ನಿರ್ಮಾಪಕ ಉಮಾಪತಿ ಕರೆ ಮಾಡಿ, ಹರ್ಷ ಮೆಲಂಟಾ ಬ್ಯಾಂಕ್ ಲೋನ್‍ಗೆ ಅಪ್ಲೈ ಮಾಡಿದ್ದಾರೆ. ನಿಮ್ಮ ಆಸ್ತಿ ದಾಖಲೆಗಳ ಶ್ಯೂರಿಟಿ ಕೊಟ್ಟಿದ್ದಾರೆ ಅಂತ ತಿಳಿಸಿದ್ರು. ಒಂದಲ್ಲ, ಎರಡಲ್ಲ 25 ಕೋಟಿ ರೂ. ವ್ಯವಹಾರ ಅನ್ನುತ್ತಿದ್ದಂತೆಯೇ ನಾನು ಅಲರ್ಟ್ ಆದೆ. ನಾವೆಲ್ಲರೂ ಸ್ನೇಹಿತರು. ಯಾರ ಮೇಲೆ ಅನುಮಾನ ಪಡಬೇಕು ಅಂತಾನೇ ಗೊತ್ತಾಗುತ್ತಿಲ್ಲ ಎಂದು ದರ್ಶನ್ ಹೇಳಿದ್ದಾರೆ.

Umapathy medium

ಇನ್ನು ಸುದ್ದಿಗೋಷ್ಠಿ ಉದ್ದಕ್ಕೂ ನಿರ್ಮಾಪಕ ಉಮಾಪತಿ ನಡೆಯ ಬಗ್ಗೆ ದರ್ಶನ್ ಅನುಮಾನ ವ್ಯಕ್ತಪಡಿಸಿದ್ರು. ಅದಕ್ಕೆ ಪೂರಕವಾದ ಒಂದಷ್ಟು ವಾಟ್ಸಪ್ ಚಾಟ್ ಸ್ಕ್ರೀನ್ ಶಾಟ್, ಹರ್ಷ ಮೆಲಂಟಾ ಅವರೊಂದಿಗೆ ಅರುಣಾ ಕುಮಾರಿ ಮಾತನಾಡಿರುವ ಫೋನ್ ಕಾಲ್ ಆಡಿಯೋ, ಅರುಣಾಕುಮಾರಿ ಕಳುಹಿಸಿರುವ ತಮಗೆ ಕಳುಹಿಸಿದ ವಾಯ್ಸ್ ಮೆಸೇಜ್ ಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ರು.

Aruna Kumari Whatsapp 1 medium

ವಾಟ್ಸಪ್ ಚಾಟ್, ಆಡಿಯೋ ವೈರಲ್:
ಇನ್ನು ವಂಚನೆ ಯತ್ನ ಕಥೆಯೊಳಗಿನ ಮತ್ತೊಂದು ಉಪಕತೆಯನ್ನೂ ದರ್ಶನ್ ಜಗಜ್ಜಾಹೀರು ಮಾಡಿದ್ರು. ಆರೋಪಿ ಅರುಣಾಕುಮಾರಿ ತನ್ನ ಪುತ್ರನೊಂದಿಗೆ ಈಗ ಬೆಂಗಳೂರಿನಲ್ಲಿದ್ದಾಳೆ. ಗಂಡನಿಂದ ದೂರವಾಗಿ ಆರೇಳು ವರ್ಷಗಳಾಗಿವೆ. ಇನ್ನು ಅಚ್ಚರಿಯ ವಿಚಾರ ಏನಂದ್ರೆ, ಆಕೆಯ ಗಂಡ ಕುಮಾರ್ ಪ್ರಕರಣದ ದೂರುದಾರ ಹರ್ಷ ಮೆಲಂಟಾ ಮಾಲೀಕತ್ವದ ಹೋಟೆಲ್‍ನಲ್ಲೇ ಕೆಲಸ ಮಾಡುತ್ತಿದ್ದಾರೆ. ಸುದ್ದಿಗೋಷ್ಠಿ ಮಧ್ಯ ಮಾತನಾಡಿದ ಕುಮಾರ್, ನನ್ನ ಹೆಂಡತಿಯಾಗಿದ್ದ ಅರುಣಕುಮಾರಿ ಓದಿರೋದೇ ಪಿಯುಸಿ. ಅದ್ಹೇಗೆ ಬ್ಯಾಂಕ್ ಮ್ಯಾನೇಜರ್ ಆದ್ಲೋ ಗೊತ್ತಿಲ್ಲ ಅಂತ ಮುಗ್ಧತೆ ತೋರಿಸಿದರು. ಇದೆಲ್ಲದರ ನಡುವೆ ಉಮಾಪತಿ ಮಹಿಳೆಯೊಂದಿಗೆ ಮಾಡಿರುವ ವಾಟ್ಸಪ್ ಚಾಟ್, ಆಡಿಯೋ, ಅರುಣಾ ಕುಮಾರಿ ದರ್ಶನ್ ತೋಟಕ್ಕೆ ಹೋದ ದೃಶ್ಯ ಎಲ್ಲವು ವೈರಲ್ ಆಗಿದೆ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಇನ್ನೊಬ್ಬರ ಭಿಕ್ಷೆಯಲ್ಲಿ ಬದುಕಬೇಕಿಲ್ಲ: ಉಮಾಪತಿ

Aruna Kumari Whatsapp 3 medium

ಉಮಾಪತಿ ಸುತ್ತ ಅನುಮಾನದ ಹುತ್ತ:
ಒಟ್ಟಾರೆ, ಇಡೀ ಪ್ರಕರಣದಲ್ಲಿ ನಿರ್ಮಾಪಕ ಉಮಾಪತಿ ನಡೆಯ ಸುತ್ತಲೂ ಅನುಮಾನದ ಹುತ್ತ ಬೆಳೆಯುತ್ತಲೇ ಇದೆ. ಈಗ ಚಂಡು ಉಮಾಪತಿ ಅಂಗಳದಲ್ಲಿದ್ದು, ಉಮಾಪತಿ ಇನ್ನೆರಡು ದಿನಗಳಲ್ಲಿ ಸಾಬೀತುಪಡಿಸುತ್ತೇನೆ ಎಂದಿದ್ದಾರೆ. ಸದ್ಯ ಪೊಲೀಸ್ ತನಿಖೆಗೆ ಅಷ್ಟೇನೂ ಸವಾಲು ಅನ್ನಿಸದೇ ಇರುವ ಈ ಪ್ರಕರಣದಲ್ಲಿ, ದರ್ಶನ್ ತೋರುತ್ತಿರುವ ಆಸಕ್ತಿ ಹಾಗೂ ಉಮಾಪತಿಯ ಹೇಳಿಕೆ ಎಲ್ಲವು ಸಾಕಷ್ಟು ಗೊಂದಲ ಉಂಟುಮಾಡುತ್ತಿರೋದಂತು ಸುಳ್ಳಲ್ಲ. ಇದನ್ನೂ ಓದಿ:  ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ – ಗುಡುಗಿದ ದರ್ಶನ್

TAGGED:actor DarshanAruna KumariHarsha Melantamysoreproducer umapathyPublic TVಅರುಣಾ ಕುಮಾರಿನಟ ದರ್ಶನ್ನಿರ್ಮಾಪಕ ಉಮಾಪತಿಪಬ್ಲಿಕ್ ಟಿವಿಮೈಸೂರುಹರ್ಷ ಮೆಲಂಟ
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
1 hour ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
5 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
5 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
5 hours ago

You Might Also Like

ramesh rai
Crime

ಪುತ್ತೂರು ನಗರಸಭಾ ಸದಸ್ಯ ರಮೇಶ್‌ ರೈ ಮೃತದೇಹ ಪತ್ತೆ

Public TV
By Public TV
1 hour ago
B.Dayananda and other 5 police officers suspended
Bengaluru City

ಕಾಲ್ತುಳಿತ ಪ್ರಕರಣ – ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್‌

Public TV
By Public TV
2 hours ago
seemanth kumar singh
Bengaluru City

ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

Public TV
By Public TV
58 minutes ago
Mahua Moitra Pinaki Misra 1
Latest

ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

Public TV
By Public TV
1 hour ago
rcb bengaluru stampede
Bengaluru City

ಬೆಂಗಳೂರು ಕಾಲ್ತುಳಿತಕ್ಕೆ 11 ಸಾವು ಕೇಸ್‌ – ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

Public TV
By Public TV
2 hours ago
Sindoor Plant 1
Latest

ದೆಹಲಿ ನಿವಾಸದ ಎದುರು ಸಿಂದೂರ ಸಸಿ ನೆಟ್ಟ ಮೋದಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?