Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: SSLC ಪರೀಕ್ಷೆಗೆ ಸಿದ್ಧತೆ ಪೂರ್ಣ: ಸುರೇಶ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | SSLC ಪರೀಕ್ಷೆಗೆ ಸಿದ್ಧತೆ ಪೂರ್ಣ: ಸುರೇಶ್ ಕುಮಾರ್

Bengaluru City

SSLC ಪರೀಕ್ಷೆಗೆ ಸಿದ್ಧತೆ ಪೂರ್ಣ: ಸುರೇಶ್ ಕುಮಾರ್

Public TV
Last updated: July 17, 2021 8:58 pm
Public TV
Share
4 Min Read
SURESHKUMAR 4
SHARE

ಬೆಂಗಳೂರು: ಎಸ್‍ಎಸ್‍ಎಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದೆ. ಈಗಾಗಲೇ ಮಕ್ಕಳು ತಮ್ಮ ಶಾಲೆಗಳಿಂದ ಪರೀಕ್ಷಾ ಪ್ರವೇಶ ಪತ್ರಗಳನ್ನು ಪಡೆದುಕೊಂಡಿದ್ದು, ಪರೀಕ್ಷೆಗೆ ಹಾಜರಾಗಲು ಉತ್ಸುಕರಾಗಿದ್ದಾರೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

SSLC PUC 1

ಸೋಮವಾರದಿಂದ ಆರಂಭವಾಗಲಿರುವ 2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತೆಗಳನ್ನು ಮತ್ತು ಅಣಕು ಪರೀಕ್ಷೆಗಳನ್ನು ಪರಿಶೀಲಿಸಲು ಶನಿವಾರ ಬೆಂಗಳೂರು ನಗರದ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಈ ಬಾರಿಯ ಪರೀಕ್ಷೆಗೆ ಕಳೆದ ಬಾರಿಗಿಂತ ಹೆಚ್ಚಿನ ಸಿದ್ಧತೆಗಳನ್ನು ಮಾಡಲಾಗಿದೆ. ರಾಜ್ಯದ 14929 ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೊಂದಾಯಿಸಿದ ವಿದ್ಯಾರ್ಥಿಗಳ ಪ್ರವೇಶಪತ್ರಗಳನ್ನು ಆಯಾ ಮುಖ್ಯೋಪಾಧ್ಯಾಯರು ಮಂಡಳಿಯ ಜಾಲತಾಣದ ಮೂಲಕ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಈಗಾಗಲೇ ಬಹುತೇಕ ವಿದ್ಯಾರ್ಥಿಗಳು ಪ್ರವೇಶ ಪತ್ರ ಪಡೆದಿದ್ದಾರೆ. ಇಂದು ಶಾಲಾವಧಿಯೊಳಗೆ ಉಳಿದ ಮಕ್ಕಳು ಪ್ರವೇಶ ಪತ್ರ ಪಡೆದು ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಸೋಮವಾರ ಪರೀಕ್ಷೆಗೆ ಹಾಜರಾಗಲಿದ್ದಾರೆಂದು ಸಚಿವರು ತಿಳಿಸಿದರು.

FotoJet 8 18

ಪರೀಕ್ಷೆಗೆ ನೊಂದಾಯಿಸಿದ ಯಾವುದೇ ವಿದ್ಯಾರ್ಥಿ ಪ್ರವೇಶ ಪತ್ರ ಪಡೆಯಲು ಸಾಧ್ಯವಾಗದಿದ್ದಲ್ಲಿ ಸಂಬಂಧಿಸಿದ ಬಿಇಒ-ಡಿಡಿಪಿಐಗಳನ್ನು ಸಂಪರ್ಕಿಸಿ ಪಡೆಯಬಹುದು. ಇದರ ಸಮನ್ವಯಕ್ಕಾಗಿ ಜಿಲ್ಲಾ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು. ಮಲ್ಲೇಶ್ವರಂ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ, ಎಂಇಎ ಪ್ರೌಢಶಾಲೆ, ಸದಾಶಿವನಗರದ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆ, ದಾಸರಹಳ್ಳಿ, ಪೀಣ್ಯದ ಸರ್ಕಾರಿ ಪ್ರೌಢಶಾಲಾ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಕೊನೆ ಹಂತದ ಸಿದ್ಧತೆಗಳನ್ನು ಗಮನಿಸಿದರು. ಇದನ್ನೂ ಓದಿ: ಆಗಸ್ಟ್‌ನಲ್ಲಿ ಪರೀಕ್ಷೆಗೆ ಅವಕಾಶ – ಕೊರಟಗೆರೆ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಭರವಸೆ

ಈ ಕೇಂದ್ರಗಳಲ್ಲಿ ಪರೀಕ್ಷಾ ಸಿಬ್ಬಂದಿ, ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂ ಸೇವಕರು, ಸಹಾಯಕರು ಸೇರಿದಂತೆ ಪರೀಕ್ಷಾ ಪ್ರಕ್ರಿಯೆಗೆ ನಿಯುಕ್ತಿಯಾಗಿರುವ ಅಧಿಕಾರಿಗಳು ರಾಜ್ಯದ ಆರೋಗ್ಯ ಇಲಾಖೆ ಸಿದ್ಧಪಡಿಸಿದ ಎಸ್‍ಒಪಿ ಪ್ರಕಾರ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಹಾಜರುಪಡಿಸುವ ಎಲ್ಲ ಪ್ರಕ್ರಿಯೆಗಳನ್ನು ನಡೆಸಿದರು. ಈ ಸಂದರ್ಭದಲ್ಲಿ ಅಗತ್ಯ ಮಾರ್ಗದರ್ಶನ ನೀಡಿದ ಸಚಿವರು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಹೆಚ್ಚಿನ ಆದ್ಯತೆ ನೀಡಬೇಕೆಂದರು.

UDP SSLC EXAMS 4

ಸೋಮವಾರ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ಭಾನುವಾರ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಆವರಣವನ್ನು ಸ್ಯಾನಿಟೈಜ್ ಮಾಡಲಾಗುತ್ತದೆ ಮತ್ತು ಪರೀಕ್ಷೆ ಮುಗಿದ ನಂತರವೂ ಸ್ಯಾನಿಟೈಜ್ ಮಾಡಲಾಗುತ್ತದೆ ಎಂದು ಅವರು ಹೇಳಿದರು. ಜುಲೈ 19ರಂದು ಕೋರ್ ವಿಷಯಗಳಿಗೆ ಮತ್ತು 22ರಂದು ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭಗೊಳ್ಳಲಿವೆ ಎಂದು ತಿಳಿಸಿದರು.

ಪರೀಕ್ಷಾ ಪ್ರಕ್ರಿಯೆಯಲ್ಲಿ ನಿಯೋಜಿತರಾಗುವ 1,19,469 ಮಂದಿ ಎಲ್ಲ ಸ್ತರದ ಸಿಬ್ಬಂದಿ ಈಗಾಗಲೇ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದವರನ್ನಷ್ಟೇ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳಿರಬೇಕು. ಒಂದು ಡೆಸ್ಕ್ ಒಬ್ಬ ಪರೀಕ್ಷಾರ್ಥಿ ಮಾತ್ರವೇ ಇರಲಿದ್ದಾರೆ. ಕಳೆದ ವರ್ಷದ ಅನುಭವದ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷಾ ಕೇಂದ್ರಗಳನ್ನು ದ್ವಿಗುಣಗೊಳಿಸಲಾಗಿದೆ. ಪರೀಕ್ಷಾ ಕೊಠಡಿಗಳನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ. ಈ ಬಾರಿ ಪರೀಕ್ಷೆ ಸರಳೀಕೃತವಾಗಿರಲಿದೆ ಎಂದು ಸಚಿವರು ಹೇಳಿದರು.

ವಿಶೇಷ ಕೊಠಡಿ:
ಕೆಮ್ಮು, ನೆಗಡಿ, ಜ್ವರ ಮೊದಲಾದುವುಗಳಿಂದ ಬಳಲುತ್ತಿರುವ ಇಲ್ಲವೇ ಈ ಲಕ್ಷಣಗಳಿರುವ ಅಭ್ಯರ್ಥಿಗಳಿಗಾಗಿ ಕನಿಷ್ಠ 2 ಕೊಠಡಿಗಳನ್ನು ವಿಶೇಷ ಕೊಠಡಿಗಳನ್ನಾಗಿ ಕಾಯ್ದಿರಿಸಲಾಗಿದೆ. ಸಿಬ್ಬಂದಿ ಮತ್ತು ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ಪ್ರವೇಶವಾದೊಡನೆ ನೇರವಾಗಿ ಆರೋಗ್ಯ ತಪಾಸಣಾ ಕೌಂಟರ್ ಪ್ರವೇಶಿಸುವರು. ಆರೋಗ್ಯ ಕೌಂಟರ್ ಗಳು ಬೆಳಗ್ಗೆ 8.30ಕ್ಕೆ ಅರಂಭವಾಗಿ ಪರೀಕ್ಷಾ ಪ್ರಕ್ರಿಯೆ ಮುಗಿಯುವ ತನಕ ತೆರದಿರಲಿವೆ. ಥರ್ಮಲ್ ಸ್ಯಾನರ್, ಪಲ್ಸ್ ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳಿರಲಿವೆ. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್ ಗಳಲ್ಲೇ ಮಾಸ್ಕ್ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ತುರ್ತು ಚಿಕಿತ್ಸಾ ವಾಹನ:
ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನವನ್ನು ಮೀಸಲಿಡುವುದು. ಪರೀಕ್ಷಾ ಸಿಬ್ಬಂದಿಯೂ ಯಾವುದೇ ಸಂದರ್ಭದಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು. ಅಗತ್ಯ ಬಿದ್ದರೆ ಸಿಬ್ಬಂದಿ ಫೇಸ್ ಶೀಲ್ಡ್ ಬಳಸುವುದು. ಗಡಿ ಭಾಗದ ಪರೀಕ್ಷಾ ಕೇಂದ್ರಗಳಿಗೆ ಹೊರ ರಾಜ್ಯದಿಂದ ಬರುವ ಪರೀಕ್ಷಾರ್ಥಿಗಳಿಗೆ ಅನುವಾಗುವಂತೆ ಪರೀಕ್ಷೆಗಳ ದಿವಸದಂದು ರಾಜ್ಯದ ಗಡಿ ಪ್ರವೇಶಕ್ಕೆ ಆಯಾ ಜಿಲ್ಲಾಧಿಕಾರಿಗಳು ಗಡಿ ಜಿಲ್ಲೆಯ ಅಧಿಕಾರಿಗಳೊಂದಿಗೆ ವ್ಯವಹರಿಸಿ ಕ್ರಮ ವಹಿಸಲಾಗಿದೆ ಎಂದು ಎಂದು ತಿಳಿಸಿದರು.

ಕೋವಿಡ್ ಕೇರ್ ಸೆಂಟರ್ ಸ್ಥಾಪನೆ:
ಪರೀಕ್ಷಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೆ ಅಂತಹ ಪರೀಕ್ಷಾರ್ಥಿಗೆ ತಾಲೂಕಿಗೊಂದು ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸಿ ಅಲ್ಲಿಯೇ ಅವರಿಗೆ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗುತ್ತದೆ. ಕುಟುಂಬದಲ್ಲಿ ಯಾರಿಗಾದರೂ ಸೋಂಕು ತಗುಲಿದ್ದು, ಪರೀಕ್ಷಾರ್ಥಿ ಐಸೋಲೇಷನ್ ನಲ್ಲಿದ್ದರೆ ಅವರನ್ನು ತಪಾಸಣೆ ನಡೆಸಿ ಆರೋಗ್ಯವಾಗಿರುವುದು ಕಂಡುಬಂದರೆ ಸಮೀಪದ ವಿದ್ಯಾರ್ಥಿ ಕೋವಿಡ್ ಕೇರ್ ಸೆಂಟರ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಕೋವಿಡ್ ಕೇರ್ ಕೇಂದ್ರದಲ್ಲಿ ಒಂದು ಅಂಬುಲೆನ್ಸ್ ವಾಹನ ಕಾಯ್ದಿರಿಸಲಾಗಿದೆ ಎಂದು ಮಾಹಿತಿ ನೀಡಿದರು.

PUC 3

ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ರವಾನೆ, ಪರೀಕ್ಷೆ ನಂತರ ಒಎಂಆರ್ ಶೀಟ್ ಗಳ ರವಾನೆ ಕುರಿತು ನಿಗದಿತ ಸೂಚನೆಗಳನ್ನು ನೀಡಲಾಗಿದೆ. ಆರೋಗ್ಯಕರ ವಾತಾವರಣದಲ್ಲಿ ಪರೀಕ್ಷೆ ಯಶಸ್ಸಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಯಾವುದೇ ಪ್ರಕರಣಗಳಿಗೆ ಅವಕಾಶವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಆಯಾ ಜಿಲ್ಲಾಧಿಕಾರಿಗಳು ಪರೀಕ್ಷಾ ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಸೆಂಟರ್ ಗಳನ್ನು ಮುಚ್ಚಿಸಲು ಮತ್ತು ಸೆಕ್ಷನ್-144 ಜಾರಿಗೊಳಿಸಲು ಕ್ರಮ ವಹಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ರವಾನೆ ಸಮಯದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸರು ಪರೀಕ್ಷಾ ಕೇಂದ್ರದ ಬಳಿ ಸಂಚಾರ ಒತ್ತಡವಾಗದಂತೆ ಕ್ರಮ ವಹಿಸುವರು ಎಂದು ಸುರೇಶ್ ಕುಮಾರ್ ಅವರು ಮಾಹಿತಿ ಹಂಚಿಕೊಂಡರು.

TAGGED:CoronaCoronavirusCovid 19education ministerexamPublic TVSSLCsuresh kumarಎಸ್‍ಎಸ್‍ಎಲ್‍ಸಿಕೊರೊನಾಕೊರೊನಾ ವೈರಸ್ಕೋವಿಡ್ 19ಕೋವಿಡ್ ಕೇರ್ಪಬ್ಲಿಕ್ ಟಿವಿಪರೀಕ್ಷೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
1 minute ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
21 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
24 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
24 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
37 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?