Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯಲ್ಲಿ ಅಸಮಾಧಾನ ಪ್ರಶ್ನೆಯೇ ಇಲ್ಲ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬಿಜೆಪಿಯಲ್ಲಿ ಅಸಮಾಧಾನ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

Bagalkot

ಬಿಜೆಪಿಯಲ್ಲಿ ಅಸಮಾಧಾನ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

Public TV
Last updated: August 1, 2021 1:13 pm
Public TV
Share
3 Min Read
Eshwarappa 2
SHARE

– ಬಿಜೆಪಿ ಹಾಲು, ಹೊರಗಿನಿಂದ ಬಂದವರು ಜೇನು
– ಕಾಂಗ್ರೆಸ್ ಪಕ್ಷವೇ ದೇಶದಲ್ಲಿ ನಾಶವಾಗಿದೆ

ಬಾಗಲಕೋಟೆ: ಬಿಜೆಪಿಯಲ್ಲಿ ಅಸಮಾಧಾನದ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಾಗಲಕೋಟೆಯಲ್ಲಿ ಹೇಳಿದ್ದಾರೆ.

ವಲಸಿಗರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಸಮಾಧಾನ ಏನು ಇಲ್ಲ. ಅದನ್ನು ಕೇಂದ್ರ ನಾಯಕರು ಬಗೆಹರಿಸುತ್ತಾರೆ. ನಮ್ಮ ಪಕ್ಷ ಸ್ವಚ್ಛವಾಗಿದೆ. ನಮ್ಮಲ್ಲಿ ಮುಂಚೆ ಬಂದವರು ಆ ಮೇಲೆ ಬಂದವರು ಎಂಬ ಯಾವುದೇ ಬೇದಭಾವವಿಲ್ಲ. ಒಂದು ವೇಳೆ 17 ಜನ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಬರದಿದ್ದರೇ ನಮ್ಮ ಪಕ್ಷ ಸರ್ಕಾರಕ್ಕೆ ಬರುತ್ತಿರಲಿಲ್ಲ ಎಂದಿದ್ದಾರೆ.

Eshwarappa 1

ಬಿಜೆಪಿ ಹಾಲು, ಹೊರಗಿನಿಂದ ಬಂದವರು ಜೇನು, ಎರಡು ಸೇರಿ ಹಾಲು ಜೇನು ಇದ್ದಂತೆ. ಹೇಗೆ ಹಾಲು-ಜೇನು ಸೇರಿದರೆ ಸವಿ ಇರುತ್ತೋ ಅದೇ ರೀತಿ ನಮ್ಮ ಪಕ್ಷ. ಅವರೆಲ್ಲರನ್ನು ತೆಗೆದುಕೊಂಡು ನಮ್ಮ ಪಕ್ಷ ಈ ಮಟ್ಟಿಗೆ ಬೆಳೆದಿದೆ. ಯಾವುದೇ ಕಾರಣಕ್ಕೂ ನಮ್ಮಲ್ಲಿ ಗೊಂದಲಗಳಿಲ್ಲ. ಎಲ್ಲರೂ ಒಟ್ಟಿಗೆ ಇದ್ದೇವೆ. ನಾವೆಲ್ಲರೂ ಪಕ್ಷವನ್ನು ಕಟ್ಟಿಕೊಂಡು ಹೋಗುತ್ತೇವೆ ಎಂಬ ವಿಶ್ವಾಸದ ಮಾತುಗಳನ್ನು ಹಾಡಿದ್ದಾರೆ.

Rebel MLA 7

ಸಿಎಂ ಆಗಿ ಎಂದು ಬೆಂಬಲಿಸಿದವರ ಕುರಿತು ಮಾತನಾಡಿದ ಅವರು, ಯಡಿಯೂರಪ್ಪ ಅವರ ಜೊತೆಗೆ ಬೆಳೆದಿದ್ದೀರಾ, ಅವರ ಬಳಿಕ ನೀವೇ ಸಿಎಂ ಆಗಿ ಎಂದು ಹಲವು ವಿಶ್ವಾಸಿಗಳು ಫೋನ್ ಮಾಡಿ ಕೇಳಿಕೊಂಡರು. ಪಕ್ಷದ ಹಿರಿಯರು, ಹಿಂದುಳಿದ ನಾಯಕರು, ಪಕ್ಷವನ್ನು ಕಟ್ಟಿದ್ದೀರಿ, ನಿಷ್ಠಾವಂತ ಕಾರ್ಯಕರ್ತರು ನೀವು ಮುಖ್ಯಮಂತ್ರಿ ಇಲ್ಲವೇ, ಡಿಸಿಎಂ ಆಗಿ ಎಂದು ಹಲವಾರು ಆಪ್ತರು ನನಗೆ ಫೋನ್ ಮಾಡಿ ಹೇಳುತ್ತಿದ್ದರು. ಸ್ವಾಮೀಜಿಗಳು ಸೇರಿ ಅನೇಕರು ಹೋರಾಟ ಮೆರವಣಿಗೆಗಳನ್ನು ಮಾಡಿದ್ದರು ಅದಕ್ಕೆ ನನಗೆ ಖುಷಿಯಿದೆ ಎಂದಿದ್ದಾರೆ.

Rebel MLA 3

ಬಿಜೆಪಿ ಶ್ರೀರಾಮನ ಆದರ್ಶ ಮತ್ತು ಶ್ರೀಕೃಷ್ಣನ ತಂತ್ರಗಾರಿಕೆಯಿಂದ ಕೂಡಿದೆ. ಇದನ್ನು ನನಗೆ ಅಟಲ್ ಬಿಹಾರಿ ವಾಜಪೇಯಿ ಅವರು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾಗ ನಾವು ನಾಲ್ಕೇ ಜನ ಎಂಎಲ್‍ಎ ಗಳಿದ್ದೇವು ನಾನು ರಾಜ್ಯಾಧ್ಯಕ್ಷನಾಗಿದ್ದೆ ಆಗ ಹೇಳಿದ್ದರು. ನಮ್ಮ ಪಕ್ಷ ಒಬ್ಬ ವ್ಯಕ್ತಿ ಮೇಲೆ ನಿಂತಿಲ್ಲ. ಇದು ಸಿದ್ಧಾಂತ, ಆದರ್ಶಗಳ ಮೇಲೆ ನಿಂತಿದೆ. ನಮ್ಮ ಪಕ್ಷದ ಸಿದ್ಧಾಂತಕ್ಕೆ ಬೆಲೆ ಸಿಗಬೇಕೇ ವಿನಃ ವ್ಯಕ್ತಿಗಲ್ಲ. ಈ ದಿಕ್ಕಿನಲ್ಲಿ ತೀರ್ಮಾನಗಳು ಆಗುತ್ತಿದೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

Basavaraj Bommai 1 1

ಸಿಎಂ ಬದಲಾವಣೆಯನ್ನು ಕುರಿತು ಮಾತನಾಡಿದ ಅವರು, 75 ವರ್ಷ ದಾಟಿದವರಿಗೆ ರಾಜಕೀಯ ಅವಕಾಶಗಳು ಕಮ್ಮಿ ಮಾಡಿ ಯುವಕರಿಗೆ ಹೆಚ್ಚು ಆದ್ಯತೆಯನ್ನು ನೀಡಬೇಕೆಂದು ನಮ್ಮ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ. ಯುವಕರ ಹೊಸ ಚಿಂತನೆಗಳು ಪಕ್ಷದಲ್ಲಿರಲಿ ಎಂಬ ಉದ್ದೇಶದಿಂದ ಈ ತೀರ್ಮಾನ ಮಾಡಲಾಗಿದೆ. ಒಬ್ಬರ ಕೈಯಲ್ಲಿ ರಾಜ್ಯದ ಆಳ್ವಿಕೆ ಬೇಡವೆಂದು ಈ ನಿರ್ಧಾರ ಎಂದಿದ್ದಾರೆ. ಇದನ್ನೂ ಓದಿ: ಡಿಸಿಎಂ ಪಟ್ಟಕ್ಕಾಗಿ ಮತ್ತೆ ಗಡೇ ದುರ್ಗಾದೇವಿ ಮೊರೆಹೋದ ಶ್ರೀರಾಮುಲು

 BOMMAI

ಹೊಸ ರೀತಿಯ ಪ್ರಯೋಗಗಳಿಗೆ ಅವಕಾಶಕೊಡಬೇಕು ಎಂದು ನಮ್ಮ ಪಕ್ಷ ಬಂದಿದೆ. ಅದಕ್ಕೆ ನಮ್ಮ ಪಕ್ಷದ ಹಲವಾರು ಜನ ರಾಷ್ಟ್ರೀಯ ಅಧ್ಯಕ್ಷರಾದ್ದಾರೆ. ಕಾಂಗ್ರೆಸ್ ಪಕ್ಷದ ರೀತಿ ಒಂದೇ ಕುಟುಂಬದವರು ಬರಬೇಕು ಎಂಬುದು ಬಿಜೆಪಿಯಲಿಲ್ಲ. ಗಾಂಧಿ ಕುಟುಂಬವೇ ಆಳ್ವಿಕೆಗೆ ಬರುತ್ತಿದ್ದರಿಂದ ಕಾಂಗ್ರೆಸ್ ದೇಶದಲ್ಲಿ ನಾಶವಾಗಿ ಹೋಗಿದೆ. ಅವರನ್ನು ಹುಡುಕಿ ತೆಗೆಯುವ ಪರಿಸ್ಥಿತಿ ಬಂದಿದೆ. ಅದೇ ನಮ್ಮ ಪಕ್ಷದಲ್ಲಿ ವ್ಯಕ್ತಿಗೆ ಪ್ರಾಮುಖ್ಯತೆಯನ್ನು ಕೊಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗೋದು ನನಗೆ ಇಷ್ಟವಿಲ್ಲ: ಜಗದೀಶ್ ಶೆಟ್ಟರ್

Bommai 2 2

ಯತ್ನಾಳ್ ಅವರ ವಿಚಾರವಾಗಿ ಮಾತನಾಡಿದ ಅವರು, ಅವರ ಅಭಿಪ್ರಾಯಗಳನ್ನು ಪಕ್ಷಕ್ಕೆ ಹೇಳಿಕೊಳ್ಳಬೇಕು. ಅದನ್ನು ಬಿಟ್ಟು ಮಾಧ್ಯಮಕ್ಕೆ ಹೇಳಿಕೊಂಡರೆ ಯಾವುದೇ ಪ್ರಯೋಜನಗಳಿಲ್ಲ. ಆದರೆ ಅವರು ಹಿಂದುತ್ವವಾದಿ, ಒಳ್ಳೆಯ ಕಾರ್ಯಕರ್ತನನ್ನು ಪಕ್ಷ ಕಳೆದುಕೊಳ್ಳಬಾರದು ಎಂದುಕೊಳ್ಳುತ್ತಿದೆ. ಮುಂದೆ ಅವರು ಇದನ್ನು ತಿದ್ದಿಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜುಗೌಡ, ಕುಮಾರ್ ಬಂಗಾರಪ್ಪಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳ ಆಗ್ರಹ

TAGGED:B. S.YediyurappabjpcabinetCM Bommaik s eshwarappaPublic TVಕೆ.ಎಸ್.ಈಶ್ವರಪ್ಪಪಬ್ಲಿಕ್ ಟಿವಿಬಿಜೆಪಿರಾಜಕೀಯಸಚಿವರುಸಿಎಂಸಿಎಂ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
28 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
1 hour ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?