Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರಲ್ಲಿ ಶಾಶ್ವತವಾಗಿ NIA ಕಚೇರಿ ಸ್ಥಾಪಿಸಲು ಕೇಂದ್ರಕ್ಕೆ ಬಜರಂಗದಳ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಂಗಳೂರಲ್ಲಿ ಶಾಶ್ವತವಾಗಿ NIA ಕಚೇರಿ ಸ್ಥಾಪಿಸಲು ಕೇಂದ್ರಕ್ಕೆ ಬಜರಂಗದಳ ಮನವಿ

Bengaluru City

ಮಂಗಳೂರಲ್ಲಿ ಶಾಶ್ವತವಾಗಿ NIA ಕಚೇರಿ ಸ್ಥಾಪಿಸಲು ಕೇಂದ್ರಕ್ಕೆ ಬಜರಂಗದಳ ಮನವಿ

Public TV
Last updated: August 6, 2021 3:49 pm
Public TV
Share
2 Min Read
bajarangdal
SHARE

– ಕರಾವಳಿಯಲ್ಲಿಯ ಭಯೋತ್ಪಾದನಾ ಚಟುವಟಿಕೆಗಳ ಸರಿಯಾದ ತನಿಖೆಗೆ ಆಗ್ರಹ

ಬೆಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ ಇದಿನಬ್ಬ ಅವರ ಇನ್ನಷ್ಟು ಹೆಚ್ಚಿನ ತನಿಖೆಗೆ ಮತ್ತು ಮಂಗಳೂರಿನಲ್ಲಿ ಶಾಶ್ವತವಾಗಿ ಎನ್‍ಐಎ ಕಚೇರಿಯನ್ನು ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಂಚಾಲಕ ಕೆ.ಆರ್ ಸುನಿಲ್ ಒತ್ತಾಯಿಸಿದ್ದಾರೆ.

ಉಳ್ಳಾಲದ ಮಾಜಿ ಶಾಸಕ ಬಿ.ಎಂ ಇದಿನಬ್ಬ ಪುತ್ರ ಅಬ್ದುಲ್ ರಹಿಮಾನ್ ಬಾಷಾ ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ನಂಟು ಇರುವ ಶಂಕೆಯಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಷಾ ಅವರ ಮಾಸ್ತಿಕಟ್ಟೆಯಲ್ಲಿರುವ ಮನೆಗೂ ಎನ್‍ಐಎ ತಂಡ ದಾಳಿ ನಡೆಸಿ ದಿನವಿಡೀ ತನಿಖೆ ನಡೆಸಿತ್ತು. ಈ ವಿದ್ಯಾಮಾನದಿಂದ ಇಡೀ ಜಿಲ್ಲೆ ಹಾಗೂ ರಾಜ್ಯ ಆತಂಕಕ್ಕೆ ಒಳಗಾಗಿದೆ. ಅಲ್ಲದೆ ಐಸಿಸ್ ಉಗ್ರ ಸಂಘಟನೆಗೆ ಹಣ ಸಂಗ್ರಹಿಸುತ್ತಿದ್ದ ಆರೋಪದಡಿ ಬಾಷಾ ಅವರ ಕಿರಿಯ ಮಗ ಅಮ್ಮರ್ ಅಬ್ದುಲ್ ರೆಹಮಾನ್ ನ್ನು ವಶಕ್ಕೆ ಪಡೆದು ತೆರಳಿದ್ದರು.

BAJARANGDAL 1

ಬಂಧಿತ ಆರೋಪಿ ಅಮ್ಮರ್ ರೆಹಮಾನ್ ಬಗ್ಗೆ ವಿಶೇಷ ತನಿಖೆ ನೆಡೆಸಬೇಕು. ಆತನ ಜೊತೆ ಕೈ ಜೋಡಿಸಿದವರ ಮತ್ತು ಆತನ ನಂಟಿನ ಬಗ್ಗೆ ಪತ್ತೆ ಹಚ್ಚಬೇಕು. ಏಕೆಂದರೆ ಕಳೆದ ಕೆಲವು ವರ್ಷಗಳಿಂದ ದೇಶದ ಯಾವುದೇ ಮೂಲೆಯಲ್ಲಿ ಉಗ್ರರ ಬಂಧನವಾದರೂ ಆ ಉಗ್ರರ ಜೊತೆಗೆ ಮಂಗಳೂರಿನ ನಂಟು ಕಂಡುಬರುತ್ತದೆ ಎಂದು ಸುನಿಲ್ ಆಗ್ರಹಿಸಿದ್ದಾರೆ.

ನಿನ್ನೆ ಎನ್‍ಐಎ ದಾಳಿ ನಡೆಸಿದ ಬಾಷಾ ಅವರ ಮನೆ ಸೊಸೆ ಮತಾಂತರಕೊಂಡ ಹಿಂದೂ ಯುವತಿಯಾಗಿದ್ದು, ಆಕೆಯು ಸಹ ಕ್ರೋನಿಕಲ್ ಪೌಂಡೇಶನ್ ಎನ್ನುವ ಇನ್ ಸ್ಟ್ರಾಗ್ರಾಮ್ ಪೇಜ್ ನಲ್ಲಿ ಐಸಿಸ್ ಪರ ಅಜೆಂಡಾ ಹರಡುತ್ತಿದ್ದ ಆರೋಪ ಕೇಳಿ ಬಂದಿದೆ. ಇದು ಒಂದು ಲವ್ ಜಿಹಾದ್ ಪ್ರಕರಣ ಹಿಂದೂ ಯುವತಿಯರನ್ನು ಪ್ರೀತಿಯ ಹೆಸರಲ್ಲಿ ಮದುವೆಯಾಗಿ ಮತಾಂತರ ಮಾಡಿ ಉಗ್ರ ಚಟುವಟಿಕೆಗಳಲ್ಲಿ ಬಳಸಿಕೊಳ್ಳುತ್ತಾ ಇದ್ದಾರೆ ಈ ಬಗ್ಗೆಯೂ ತನಿಖೆಯಾಗಬೇಕು. ಇದನ್ನೂ ಓದಿ: ಉಗ್ರರ ಜೊತೆ ನಂಟು ಶಂಕೆ – ಮಾಜಿ ಶಾಸಕ ಇದಿನಬ್ಬ ಮಗನ ಮನೆ ಮೇಲೆ ಎನ್‍ಐಎ ದಾಳಿ

bajarang dal 1

ಭಟ್ಕಳ ಸಹೋದರರು ಇಲ್ಲಿಯೇ ನಂಟು ಹೊಂದಿದ್ದರು. ರಿಯಾಜ್ ಭಟ್ಕಳ್ ತೊಕ್ಕೊಟ್ಟಿನಲ್ಲಿ ಸಿಕ್ಕಿಬಿದ್ದ ಸಂದರ್ಭ ಬಾಂಬ್ ತಯಾರಿಯಯಲ್ಲಿ ತೊಡಗಿಕೊಂಡ ವ್ಯಕ್ತಿಯೊಬ್ಬನನ್ನ ಮುಕ್ಕಚೇರಿಯಿಂದ ಬಂಧಿಸಲಾಗಿತ್ತು. ಕಳೆದ ಹಲವು ವರ್ಷಗಳಿಂದ ಪಕ್ಕದ ರಾಜ್ಯ ಕೇರಳದ ಬಹುತೇಕ ಮುಸ್ಲಿಂ ಯುವಕರು ಸಿರಿಯಾ ಐಸಿಸ್ ಸಂಘಟನೆ ಸೇರಿದ್ದು ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿದ್ದಾರೆ. ತಕ್ಷಣ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ತನಿಖೆ ನಡೆಸಬೇಕು. ಅಲ್ಲದೆ ಮಂಗಳೂರಿನಲ್ಲಿ ಕಳೆದ ಡಿಸೆಂಬರ್ ತಿಂಗಳಿನಲ್ಲಿ ಉಗ್ರರ ಪರ ಗೋಡೆಬರಹ ಬರೆದ ಶಂಕಿತ 3 ಉಗ್ರರ ಬಂಧನವಾಗಿತ್ತು. ಈ ಬಗ್ಗೆ ಕೂಡ ತನಿಖೆ ಆಗಬೇಕು. ಮತ್ತು ಇಲ್ಲಿನ ಸ್ಥಳೀಯರು ಅಂತಹವರಿಗೆ ಸಹಕಾರ ನೀಡುತ್ತಿರುವ ಬಗ್ಗೆ ಸಾಕಷ್ಟು ಅನುಮಾನ ಗಳಿದ್ದು ಆ ವ್ಯಕ್ತಿಗಳನ್ನು ಕೂಡ ಪತ್ತೆ ಹಚ್ಚಿ ಬಂಧಿಸಬೇಕು.

ಜಾಗತಿಕ ಮಟ್ಟದಲ್ಲಿ ಬೇರೂರಿರುವ ಭಯೋತ್ಪಾದನೆ ಚಟುವಟಿಕೆಯು ಕರಾವಳಿ ಜಿಲ್ಲೆಗಳಲ್ಲಿ ನೆಲೆಕಾಣಲು ಪ್ರಯತ್ನಿಸುತ್ತಿರುವುದಕ್ಕೆ ಇದು ಸಾಕ್ಷಿಯಾಗಿದ್ದು ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಆಮೂಲಾಗ್ರ ತನಿಖೆ ನಡೆಸಬೇಕೆಂದು ಮತ್ತು ಮಂಗಳೂರಿನಲ್ಲಿ ಶಾಶ್ವತವಾಗಿ ಎನ್‍ಐಎ ಕಚೇರಿಯನ್ನು ಸ್ಥಾಪಿಸಬೇಕು ಎಂದು ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಂಚಾಲಕ ಕೆ.ಆರ್.ಸುನೀಲ್ ಆಗ್ರಹಿಸಿದ್ದಾರೆ.

TAGGED:bajarangdalNIAPublic TVSunil Kumarಎನ್‍ಐಎಪಬ್ಲಿಕ್ ಟಿವಿಬಜರಂಗದಳಸುನೀಲ್ ಕುಮಾರ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Lalbag Lake Sankey Tank
Bengaluru City

ಬಿರು ಬೇಸಿಗೆಗೆ ಬತ್ತುತ್ತಿವೆ ಬೆಂಗಳೂರಿನ ಪ್ರಮುಖ ಕೆರೆಗಳು – ನಾಲ್ಕೈದು ಅಡಿ ಕುಸಿದ ನೀರಿನ ಮಟ್ಟ

Public TV
By Public TV
5 minutes ago
Char Dham Yatra Temples
Latest

ತೆರೆದ ಗಂಗೋತ್ರಿ, ಯಮುನೋತ್ರಿ ದೇವಾಲಯಗಳ ಬಾಗಿಲು – ಚಾರ್‌ ಧಾಮ್‌ ಯಾತ್ರೆ ಪ್ರಾರಂಭ

Public TV
By Public TV
11 minutes ago
Strait Of Malacca US
Latest

ಹಾರ್ಮುಜ್‌ ಆಯ್ತು, ಈಗ ಮಲಕ್ಕಾ ಟಾರ್ಗೆಟ್‌? – ಭಾರತ, ಚೀನಾ ಬುಡಕ್ಕೆ ಬಂತ ಅಮೆರಿಕಾ?

Public TV
By Public TV
39 minutes ago
Vachananand Swamiji Harihara Panchamasali Peetha
Davanagere

ಮಕ್ಕಳ ಕೌನ್ಸಿಲಿಂಗ್ ಪ್ರಕ್ರಿಯೆ ಪೂರ್ಣ – ಇಂದು ವಚನಾನಂದ ಶ್ರೀಗಳ ಭವಿಷ್ಯ ನಿರ್ಧಾರ

Public TV
By Public TV
40 minutes ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ: ಟ್ರಂಪ್‌ ಎಚ್ಚರಿಕೆ

Public TV
By Public TV
9 hours ago
mojtaba khamenei and trump
Latest

ಶಾಂತಿ ಮಾತುಕತೆಗೆ ನಾವು ಬರಲ್ಲ: ಇರಾನ್‌ ನಿರಾಕರಿಸಿದ್ದು ಯಾಕೆ?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?