Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪವರ್ ಫುಲ್ ಖಾತೆಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ – ರೆಬಲ್‍ಗಳ ರಹಸ್ಯ ಸಭೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪವರ್ ಫುಲ್ ಖಾತೆಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ – ರೆಬಲ್‍ಗಳ ರಹಸ್ಯ ಸಭೆ!

Bengaluru City

ಪವರ್ ಫುಲ್ ಖಾತೆಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ – ರೆಬಲ್‍ಗಳ ರಹಸ್ಯ ಸಭೆ!

Public TV
Last updated: August 7, 2021 7:07 am
Public TV
Share
2 Min Read
Bommai Cabinet
SHARE

ಬೆಂಗಳೂರು: ಸಿಎಂ ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ ಬಂದು ನಾಲ್ಕು ದಿನವಾದ್ರೂ, ನೂತನ ಮಂತ್ರಿಗಳಿಗೆ ಖಾತೆ ಹಂಚಿಕೆ ಆಗಿಲ್ಲ. ಮುಖ್ಯಮಂತ್ರಿಗಳು ಖಾತೆ ಹಂಚಿಕೆ ಪಟ್ಟಿಯನ್ನು ರಾಜಭವನಕ್ಕೆ ಶುಕ್ರವಾರ ಸಂಜೆಯೆ ಕಳಿಸಿಕೊಟ್ಟಿದ್ರೂ, ಅದಕ್ಕೆ ಇನ್ನೂ ಪ್ರಕಟವಾಗುವ ಭಾಗ್ಯ ಸಿಕ್ಕಿಲ್ಲ. ಬೊಮ್ಮಾಯಿ ಪಟ್ಟಿಗೆ ಹೈಕಮಾಂಡ್ ಬ್ರೇಕ್ ಹಾಕಿದ್ಯಾ ಅನ್ನೋ ಅನುಮಾನ ಮೂಡಿದೆ.

ಪವರ್ ಫುಲ್ ಖಾತೆಗಳಾದ ಜಲಸಂಪನ್ಮೂಲ, ಇಂಧನ, ಬೃಹತ್ ಕೈಗಾರಿಕಾ ಖಾತೆಗಳಿಗೂ ಸಿಕ್ಕಾಪಟ್ಟೆ ಡಿಮ್ಯಾಂಡ್ ಏರ್ಪಟ್ಟಿದ್ರಿಂದ ತಡೆ ಹಿಡಿಯಲಾಗಿದೆಯಾ ಎಂಬ ಚರ್ಚೆ ನಡೆದಿದೆ. ಗೃಹ ಖಾತೆಗಾಗಿ ಬಿ.ಸಿ.ಪಾಟೀಲ್ ಪ್ರಯತ್ನಿಸ್ತಿದ್ದಾರೆ. ಎಸ್‍ಟಿ ಸೋಮಶೇಖರ್ ಅವರಂತೂ ನನಗೆ ಬೆಂಗಳೂರು ನಗರ ಅಭಿವೃದ್ಧಿ ಖಾತೆ ಬೇಕು ಎಂದು ಬಹಿರಂಗವಾಗಿ ಬೇಡಿಕೆ ಇಟ್ಟಿದ್ದಾರೆ. ಸುಧಾಕರ್ ಮತ್ತೆ ಆರೋಗ್ಯ ಖಾತೆ ಪಡೆಯಲು ಸಿಎಂ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

bommai cabinet ministrs

ಸದ್ಯ ಪಬ್ಲಿಕ್ ಟಿವಿಗೆ ಲಭ್ಯ ಆಗಿರುವ ಮಾಹಿತಿ ಪ್ರಕಾರ, ಕೆಲವರಿಗೆ ಪ್ರಮುಖ ಖಾತೆಗಳು ಲಭ್ಯ ಆಗಿವೆ ಎನ್ನಲಾಗಿವೆ. ಆ ಸಂಭಾವ್ಯ ಪಟ್ಟಿ ಇಲ್ಲಿದೆ.
* ಗೋವಿಂದ ಕಾರಜೋಳ – ಜಲಸಂಪನ್ಮೂಲ
* ಆರ್ ಅಶೋಕ್ – ಗೃಹ ಮತ್ತು ಕಂದಾಯ
* ಉಮೇಶ್ ಕತ್ತಿ – ಲೋಕೋಪಯೋಗಿ
* ಶ್ರೀರಾಮುಲು – ಸಮಾಜ ಕಲ್ಯಾಣ
* ಬಿ.ಸಿ.ನಾಗೇಶ್ – ಶಿಕ್ಷಣ
* ಸುನಿಲ್‍ಕುಮಾರ್- ಹಿಂದುಳಿದ ವರ್ಗಗಳ ಇಲಾಖೆ
* ಮಾಧುಸ್ವಾಮಿ – ಕಾನೂನು, ಸಂಸದೀಯ ವ್ಯವಹಾರ
* ಅರಗ ಜ್ಞಾನೇಂದ್ರ – ಅರಣ್ಯ

BOMMAI 2

ರೆಬೆಲ್ ಮೀಟಿಂಗ್:
ಇನ್ನು ಸಂಪುಟ ರಚನೆಯಿಂದ ಉಂಟಾಗಿರುವ ಅತೃಪ್ತಿ ಶಮನವಾಗಿಲ್ಲ. ರಹಸ್ಯವಾಗಿ ಭಿನ್ನಮತೀಯ ಚಟುವಟಕೆಗಳು ಶುರುವಾದಂತಿವೆ. 17 ವರ್ಷಗಳ ಬಳಿಕ ಜಾರಕಿಹೊಳಿ ಕುಟುಂಬ ಸದಸ್ಯರು ಇಲ್ಲದ ಸಂಪುಟ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಈ ಬೆಳವಣಿಗೆಯಿಂದ ತೀವ್ರವಾಗಿ ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ, ತಮ್ಮ ಬೆಂಬಲಿಗ ಶಾಸಕರೊಂದಿಗೆ ಕಳೆದ ರಾತ್ರಿ ಸಭೆ ನಡೆಸಿದ್ದಾರೆ.

BOMMAI 1

ತಾವು ಬಿಜೆಪಿಗೆ ಕರೆತಂದ ಶ್ರೀಮಂತ ಪಾಟೀಲ್, ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಯೋಗೇಶ್ವರ್‍ಗೆ ಮಂತ್ರಿ ಸ್ಥಾನ ಕೈತಪ್ಪಿರುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಸಚಿವ ಸ್ಥಾನ ಸಿಗದೇ ಇರೋದಕ್ಕೆ ನೊಂದಿರುವ ಶ್ರೀಮಂತ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ. ಶೀಘ್ರವೇ ಈ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕ್ಷತ್ರಿಯ ಮರಾಠ ಒಕ್ಕೂಟ ಎಚ್ಚರಿಸಿದೆ. ಇದನ್ನೂ ಓದಿ: 3ನೇ ಬಾರಿಯೂ ಕೈತಪ್ಪಿದ ಸಚಿವ ಸ್ಥಾನ – ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಕುಮಾರಸ್ವಾಮಿ

Ramesh Jarkiholi 1 1

ಈ ಮಧ್ಯೆ, ಸಚಿವ ಸ್ಥಾನ ತಪ್ಪಿದವರಿಗೆ ವೈರಾಗ್ಯ ಕಾಡುವುದು ಸಹಜ. ಆದ್ರೆ ತಾಳಿದವನು ಬಾಳಿಯಾನು ಎಂಬ ಮಾತನ್ನು ನೆನಪಲ್ಲಿ ಇಟ್ಕೋಬೇಕು ಎಂದು ಸಚಿವ ಮುರುಗೇಶ್ ನಿರಾಣಿ ಹಿತವಚನ ಬೋಧಿಸಿದ್ದಾರೆ. ಸಿಎಂ ವಿರುದ್ಧ ಸಿಡಿದಿದ್ದ ನೆಹರೂ ಓಲೇಕಾರ್ ಕೋಪ ಈಗ ಶಮನವಾಗಿದೆ. ಪೂರ್ಣಿಮಾ ಶ್ರೀನಿವಾಸ್‍ಗೆ ಮಂತ್ರಿ ಸ್ಥಾನ ತಪ್ಪಿದನ್ನು ವಿರೋಧಿಸಿ ಅವರ ಬೆಂಬಲಿಗರು ಧರ್ಮಪುರದಿಂದ ಹಿರಿಯೂರಿನವರೆಗೂ ಪಾದಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ರೇಣುಕಾಚಾರ್ಯ ಮೂರು ದಿನದಿಂದ ಕ್ಷೇತ್ರದ ಕಡೆ ತಲೆ ಹಾಕಿಲ್ಲ. ಆದ್ರೆ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಯಾವುದೇ ಭಿನ್ನಮತೀಯ ಚಟುವಟಿಕೆ ನಡೆದಿಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಮಂತ್ರಿಸ್ಥಾನ ನೀಡದಿದ್ರೆ ಮತ್ತೊಂದು ಆಪರೇಷನ್ ನಡೆಸುವ ಎಚ್ಚರಿಕೆ ನೀಡಿದರಂತೆ ಎಂಟಿಬಿ ನಾಗರಾಜ್!

TAGGED:Basavaraj BommaiBommai CabinetCM BommaiPublic TVramesh jarkiholiಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬೊಮ್ಮಾಯಿ ಕ್ಯಾಬಿನೆಟ್ರಮೇಶ್ ಜಾರಕಿಹೊಳಿಸಿಎಂ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
4 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
8 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
14 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
24 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
32 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
35 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?