Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಆಸ್ತಿ ತೆರಿಗೆ ಬೇಡಿಕೆ, ಬಿಬಿಎಂಪಿ ವಿಧಿಸಿರುವ ದಂಡ ವಿರೋಧಿಸಿ ಆಯುಕ್ತರಿಗೆ ಎಎಪಿ ಪತ್ರ

Public TV
Last updated: August 12, 2021 2:48 pm
Public TV
Share
2 Min Read
aap bbmp portest 2
SHARE

ಬೆಂಗಳೂರು: ಆಸ್ತಿ ತೆರಿಗೆ ಬೇಡಿಕೆ, ಬಿಬಿಎಂಪಿ ವಿಧಿಸಿರುವ ದಂಡ ವಿರೋಧಿಸಿ ಆಮ್ ಆದ್ಮಿ ಪಕ್ಷ ಆಯುಕ್ತರಿಗೆ ಪತ್ರ ಬರೆದಿದೆ.

2020 ಮತ್ತು 2021ರ ಕೋವಿಡ್ ಬಿಕ್ಕಟ್ಟು ಮತ್ತು ಲಾಕ್‍ಡೌನ್‍ಗಳಿಂದಾಗಿ ನಾಗರಿಕರು ಅನೇಕ ಸಂಕಷ್ಟಗಳಿಗೆ ಒಳಾಗಿದ್ದಾರೆ. ಸತತ 15 ತಿಂಗಳು, ಉದ್ಯೋಗವನ್ನು ಕಳೆದುಕೊಂಡು ಆದಾಯವಿಲ್ಲದೆ ಮಧ್ಯಮ ವರ್ಗದ ಮತ್ತು ಬಡ ಕುಟುಂಬಗಳು ಹೆಚ್ಚು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇತರ ದೇಶಗಳಲ್ಲಿನ ಸರ್ಕಾರಗಳು ಆಸ್ತಿ ತೆರಿಗೆಗಳಲ್ಲಿ ವಿನಾಯಿತಿ ನೀಡಿ, ಹಣಕಾಸಿನ ನೆರವು ನೀಡುವ ಮೂಲಕ ಬದುಕಿನ ಭದ್ರತೆ ನೀಡಿವೆ. ನಮ್ಮ ದೇಶದಲ್ಲಿ ಸರ್ಕಾರ ನಾಗರಿಕರ ಬಗ್ಗೆ ಸರ್ಕಾರ ಕಾಳಜಿ ತೋರಿಸುತ್ತಿಲ್ಲ. ಸೋಂಕಿತರು ಆಸ್ಪತ್ರೆ ವೆಚ್ಚವನ್ನು ಭರಿಸಲು ತಮ್ಮ ಉಳಿತಾಯವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ.

aap bbmp portest 4

ಇಂತಹ ಸಂದಿಗ್ಧತೆಯ ಸಮಯದಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ ಬೇಡಿಕೆ ನೋಟಿಸ್ ಕಳುಹಿಸುವ ಮೂಲಕ ಮತ್ತು ಹೆಚ್ಚುವರಿಯಾಗಿ ದಂಡ ವಿಧಿಸುವ ಮೂಲಕ ಜನತೆಗೆ ಆಘಾತಕಾರಿ ಶಾಕ್ ನೀಡಿದೆ.

ಬೆಂಗಳೂರಿನ ಹಲವು ನಿವಾಸಿಗಳು ಆಮ್ ಆದ್ಮಿ ಪಕ್ಷದ (ಎಎಪಿ) ಇತರ ಸದಸ್ಯರ ಜೊತೆಗೆ ತಮ್ಮ ಸಮಸ್ಯೆಗಳನ್ನು ಹಂಚಿಕೊಂಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಎಸ್‍ಎಎಸ್ ಯೋಜನೆಯಡಿ ಶ್ರದ್ಧೆಯಿಂದ ತೆರಿಗೆ ಪಾವತಿಸುವ ನಿವಾಸಿಗಳಿಗೆ ಕೂಡ ಈ ದಂಡ ಸಹಿತ ತೆರಿಗೆ ಬಡ್ಡಿ ಪಾವತಿಸಲು ನೋಟಿಸ್‍ಗಳನ್ನು ನೀಡಲಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಏಕೆಂದರೆ ವಲಯ ಮರು ವರ್ಗೀಕರಣದ ಆಧಾರದ ಮೇಲೆ ಅನ್ವಯವಾಗುವ ದರಗಳ ಪ್ರಕಾರ ಅವರು ಆಸ್ತಿ ತೆರಿಗೆಯನ್ನು ಪಾವತಿಸಲಿಲ್ಲ ಎಂಬ ಕಾರಣಕ್ಕೆ.

aap bbmp portest 3

ಈ ಕಾರಣಗಳಿಗಾಗಿ ನೋಟಿಸ್ ಹಿಂಪಡೆಯುವಂತೆ ಆಪ್ ಆಗ್ರಹ
1. ಕೋವಿಡ್ ಸಂದರ್ಭದಲ್ಲಿ ಈ ರೀತಿ ದಂಡ ವಿಧಿಸುವುದು ನಾಗರಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಸರ್ಕಾರ ತಳೆದಿರುವ ಬೇಜವಾಬ್ದಾರಿಯುತ ಅಸಡ್ಡೆ ತೋರಿಸುತ್ತದೆ.
2. ನೀವು ನಾಗರಿಕರ ಸ್ಥಿತಿಯನ್ನು ನಿರ್ಲಕ್ಷಿಸುತ್ತಿದ್ದೀರಿ ಮತ್ತು ಈ ದಂಡವನ್ನು ಪಾವತಿಸಲು ಒತ್ತಾಯಿಸುತ್ತಿದ್ದೀರಿ. ವಿಪರ್ಯಾಸ ಎಂದರೆ ಪ್ರಾಮಾಣಿಕ ತೆರಿಗೆ ಪಾವತಿಸುವ ನಾಗರಿಕರ ಮೇಲೆ ಕೂಡ ದಂಡ ವಿಧಿಸಲಾಗಿದೆ.
3. ತಂತ್ರಜ್ಞಾನ ಮತ್ತು ಜಿಪಿಎಸ್ ಮ್ಯಾಪಿಂಗ್ ಯುಗದಲ್ಲಿ, ಜಿಪಿಎಸ್ ಬಳಸಿ ವಲಯ ವರ್ಗೀಕರಣ ಮತ್ತು ಮರು ವರ್ಗೀಕರಣವನ್ನು ಖಾತ್ರಿಪಡಿಸುವ ಹಲವು ವೇಗದ ಮತ್ತು ತಾಂತ್ರಿಕವಾಗಿ ಮುಂದುವರಿದ ಮಾರ್ಗಗಳಿವೆ. ಹೀಗಿರುವಾಗ ಕಟ್ಟಡದ ಗಾತ್ರಗಳನ್ನು ಪರಿಶೀಲಿಸಲು ತಂತ್ರಜ್ಞಾನವನ್ನು ಬಳಸಬೇಕು.
4. ಬೆಸ್ಕಾಂ ಮತ್ತು ಇತರ ಯುಟಿಲಿಟಿ ಬಿಲ್ ಗಳನ್ನು ಲಿಂಕ್ ಮಾಡುವುದರಿಂದ ವಾಣಿಜ್ಯ/ವಸತಿ ಬಳಕೆಗಳ ಬಗ್ಗೆ ಸ್ಪಷ್ಟತೆ ನೀಡಬೇಕು.
5. ವಲಯಗಳ ವರ್ಗೀಕರಣದಲ್ಲಿ ಪಾರದರ್ಶಕತೆಯ ಕೊರತೆಯಿದೆ, ಸರಳ ಮಧ್ಯಮ ವರ್ಗದ ನಿವಾಸಿಗಳು ತಮ್ಮ ವಸತಿ ವಲಯಗಳನ್ನು ನಿಖರವಾಗಿ ನಿರ್ಣಯಿಸಲು ಅಸಾಧ್ಯ.

aap bbmp portest 1

ಆದ್ದರಿಂದ, ಬಿಬಿಎಂಪಿಯಿಂದ ನೀಡಲಾದ ತೆರಿಗೆ ಸೂಚನೆಯನ್ನು ಹಿಂತೆಗೆದುಕೊಳ್ಳುವಂತೆ ನಾನು ಒತ್ತಾಯಿಸುತ್ತಿದ್ದೇವೆ. ಮತ್ತು ವಸತಿ ಆಸ್ತಿ ಮಾಲೀಕರಿಗೆ 6 ತಿಂಗಳು ಹೆಚ್ಚುವರಿ ಸಮಯವನ್ನು ಮತ್ತು ವಾಣಿಜ್ಯ ಆಸ್ತಿ ಮಾಲೀಕರಿಗೆ ಆಸ್ತಿ ತೆರಿಗೆ ವ್ಯತ್ಯಾಸವನ್ನು ಪಾವತಿಸಲು 3 ತಿಂಗಳು ಹೆಚ್ಚುವರಿ ಸಮಯವನ್ನು ಒದಗಿಸಬೇಕು ಹಾಗೂ ದಂಡವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಎಎಪಿ ಆಗ್ರಹಿಸಿದೆ. ಇದನ್ನೂ ಓದಿ:ಮಾಸ್ಕ್ ಧರಿಸದೇ ಜನರ ಓಡಾಟ- ದಾಂಡೇಲಿಯಲ್ಲಿ 1,02,800 ರೂ. ದಂಡ ವಸೂಲಿ

ಈ ಸೂಚನೆಯನ್ನು ಹಿಂಪಡೆಯದಿದ್ದರೆ ಎಎಪಿ ನಾಯಕರು ಮತ್ತು ಕಾರ್ಯಕರ್ತರು ಸರ್ಕಾರದ ಈ ಕಠಿಣ ನೀತಿಯ ವಿರುದ್ಧ ಅನಿರ್ದಿಷ್ಟ ಮುಷ್ಕರ ನಡೆಸುತ್ತೆವೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಹೆದ್ದಾರಿಯಲ್ಲಿಯೇ ಭಾರೀ ಭೂಕುಸಿತ – ಮಣ್ಣಿನಡಿ ಸಿಲುಕಿರುವ ಬಸ್, ಕಾರ್, ಟ್ರಕ್

TAGGED:aapbbmpbengaluruProperty taxPublic TVಆಸ್ತಿ ತೆರಿಗೆಎಎಪಿಪಬ್ಲಿಕ್ ಟಿವಿಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
4 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
7 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
8 hours ago
akhil akkineni
ಜೂನ್‌ನಲ್ಲಿ ಝೈನಾಬ್ ಜೊತೆ ಅಖಿಲ್ ಅಕ್ಕಿನೇನಿ ಮದುವೆ?
9 hours ago

You Might Also Like

Uttar Pradesh Operation Langda
Latest

ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

Public TV
By Public TV
2 hours ago
Hassan Student Heart Attack
Crime

Hassan | ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
2 hours ago
Thawar Chand Gehlot
Bengaluru City

ಮುಸ್ಲಿಮರಿಗೆ 4%ರಷ್ಟು ಗುತ್ತಿಗೆ ಮೀಸಲಿಗೆ ಒಪ್ಪದ ಗವರ್ನರ್ – ರಾಷ್ಟ್ರಪತಿಗಳ ಅಂಗಳಕ್ಕೆ ರವಾನೆ?

Public TV
By Public TV
4 hours ago
Madhabi Puri Buch
Latest

ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್ ಕ್ಲೀನ್ ಚಿಟ್

Public TV
By Public TV
4 hours ago
Shashi Tharoor 1
Latest

ಶಶಿ ತರೂರ್ ಬಿಜೆಪಿಯ ಸೂಪರ್ ವಕ್ತಾರ ಆಗಿದ್ದಾರೆ: ಕಾಂಗ್ರೆಸ್ ಕಿಡಿ

Public TV
By Public TV
5 hours ago
Rishabh Pant 4
Cricket

RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?