Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ‘ಮಿಷನ್ 123’: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ‘ಮಿಷನ್ 123’: ಕುಮಾರಸ್ವಾಮಿ

Bengaluru City

2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ‘ಮಿಷನ್ 123’: ಕುಮಾರಸ್ವಾಮಿ

Public TV
Last updated: August 12, 2021 6:20 pm
Public TV
Share
3 Min Read
HDK
SHARE

– ಬಿಜೆಪಿ ಖಾತೆ ಕಿತ್ತಾಟ ನಾಟಕ ಮಕ್ಕಳ ಆಟಿಕೆಯಂತಾಗಿದೆ

ಬೆಂಗಳೂರು: 2023ರ ಚುನಾವಣೆಯಲ್ಲಿ ಜೆಡಿಎಸ್ ಮಿಷನ್ 123ರ ಅಡಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಭರ್ಜರಿ ತಯಾರು ನಡೆಸುತ್ತಿದೆ. ಸಭೆಗಳ ಮೇಲೆ ಸಭೆ ಮಾಡುತ್ತಿರೋ ಜೆಡಿಎಸ್ ಶತಾಯಗತಾಯ ಅಧಿಕಾರಕ್ಕೆ ಬರಲು ಪ್ಲ್ಯಾನ್ ಮಾಡಿದೆ. ಇಂದು ಸಹ ಕಲಬುರಗಿ ವಿಭಾಗದ ಮುಖಂಡರ ಸಭೆಯನ್ನ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಸಲಾಯ್ತು. ಕಲಬುರಗಿ ಪಾಲಿಕೆ ಚುನಾವಣೆ ಜೊತೆಗೆ ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ನಡೆಸಲಾಯ್ತು.

Bommai HDD 3

ಸಭೆಯ ಬಳಿಕ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ವಿಧಾನಸಭೆ ಚುನಾವಣೆ ಮೆಗಾ ಪ್ಲಾನ್ ಹೊರ ಹಾಕಿದರು. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ್ದು ಮಿಷನ್ 123 ಅಂತ ತಿಳಿಸಿದರು. ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ನ ಭಯ ಶುರುವಾಗಿದೆ. ಜೆಡಿಎಸ್ ಅಧಿಕಾರಕ್ಕೆ ಬರುತ್ತೆ ಅನ್ನೋ ಭಯ ಅವರಿಗೆ ಇದೆ ಅಂತ ತಿರುಗೇಟು ಕೊಟ್ಟರು. ಕರ್ನಾಟಕದಲ್ಲಿ 2023ಕ್ಕೆ ಜನತಾದಳ ಟಾರ್ಗೆಟ್ ಮಿಷನ್ 123ಯಲ್ಲಿ ಜೆಡಿಎಸ್ ಕೆಲಸ ಮಾಡುತ್ತೆ ಅಂತ ತಿಳಿಸಿದರು. ಅದೇ ಹೇಗೆ ಸಾಕಾರವಾಗುತ್ತದೆ ಅಂತ ಕಾದು ನೋಡಿ ಅಂತ ಕುತೂಹಲ ಮೂಡಿಸಿದರು.

Bommai HDD 1

ಖಾತೆ ಕಿತ್ತಾಟ ನಾಟಕ ಮಕ್ಕಳ ಆಟಿಕೆಯಂತಾಗಿದೆ:
ಬಿಜೆಪಿಯಲ್ಲಿ ಖಾತೆ ಕಿತ್ತಾಟದ ನಾಟಕಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯ ಬೆಳವಣಿಗೆಗಳು ನೋಡಿದ್ರೆ ಮುಂದೆ ಯಾರೇ ಸಿಎಂ ಆದರೂ ಮಕ್ಕಳ ಆಟಿಕೆಯಂತೆ ವಾತಾವರಣ ನಿರ್ಮಾಣವಾಗಿದೆ. ಶಿಸ್ತು ಬದ್ಧ ಪಾರ್ಟಿಯಲ್ಲಿ ಖಾತೆ ಕಿತ್ತಾಟ ನಡೆಯುತ್ತಿದೆ. ಶಿಸ್ತು ಬದ್ಧ ಪಕ್ಷದಲ್ಲಿ ಅಪಹಾಸ್ಯಕ್ಕೆ ಕಾರಣವಾದ ವಿದ್ಯಮಾನಗಳು ನಡೆಯುತ್ತಿವೆ ಅಂತ ಆಕ್ರೋಶ ಹೊರ ಹಾಕಿದರು.

Anand Singh Bommai

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರೇ ಕುಮಾರಸ್ವಾಮಿ ಅವರ ಕಾಲದಲ್ಲಿ ಕೆಲಸ ಆಗ್ತಿತ್ತು. ಗೌರವ ಸಿಗುತ್ತಿತ್ತು ಅಂತ ಹೇಳಿದ್ದಾರೆ. ನಮ್ಮದೇ ಸರ್ಕಾರ ಇದ್ರೂ ಕೆಲಸ ಆಗ್ತಿಲ್ಲ ಅಂತ ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ಹಲವಾರು ಶಾಸಕರಲ್ಲಿ ಅದೇ ಭಾವನೆ ಇದೆ. ನನ್ನ ಕಾಲದಲ್ಲಿ ನಾನು ಎಲ್ಲರಿಗೂ ಗೌರವ ಕೊಡ್ತಿದ್ದೆ ಅಂತ ತಿಳಿಸಿದರು. ಇದನ್ನೂ ಓದಿ: ಯಡಿಯೂರಪ್ಪ ಬದಲಾಗಿದ್ದಾರೆ ಅಂತ ನನಗೆ ಈಗಲೂ ನಂಬಲಾಗ್ತಿಲ್ಲ: ಪ್ರೀತಂಗೌಡ

anand singh yediyurppa rajugowda

ಈಗಿನ ಬಿಜೆಪಿ ಪಕ್ಷ ರಕ್ಷಣೆ ಪಡೆಯಲು ಜೆಡಿಎಸ್ ಪಕ್ಷವನ್ನ ಬಳಸಿಕೊಳ್ಳುತ್ತಿದೆ. ಯಾವ ಪಕ್ಷ ರಾಜ್ಯದಲ್ಲಿ ಮುಗಿದೇ ಹೋಯ್ತು ಅಂತ ಹೇಳಿದ್ರೋ ಅದೇ ಪಕ್ಷದ ವ್ಯಕ್ತಿಗಳು ಮುಂದಿನ ರಾಜಕಾರಣ ಜೆಡಿಎಸ್ ನಿಂದಲೇ ಉಳಿಯುತ್ತೆ ಅನ್ನೋ ಭಾವನೆ ಇಟ್ಟುಕೊಂಡಿದ್ದಾರೆ. ಈ ಸರ್ಕಾರ ಉಳಿಬೇಕಾದ್ರೆ ಜೆಡಿಎಸ್ ಇದೆ ಅನ್ನೋ ಗುಮ್ಮ ಬಿಟ್ಟುಕೊಂಡು ಕೆಲವರು ಮಾತಾಡ್ತಿದ್ದಾರೆ. ನೀವೇನಾದ್ರು ಮಾಡಿದ್ರೆ, ಏನಾದ್ರು ಆಕ್ಷನ್ ತಗೊಂಡ್ರೆ ಜೆಡಿಎಸ್ ಪಕ್ಷ ರಕ್ಷಣೆಗೆ ಇದೆ ಅಂತ ಮಾತಾಡ್ತಿದ್ದಾರೆ. ಜೆಡಿಎಸ್ ಪಕ್ಷದ ನೆರಳು, ಜೆಡಿಎಸ್ ಪಕ್ಷದ ಹೆಸರನ್ನು ಹೇಳಿಕೊಂಡು ರಾಜಕಾರಣ ಮಾಡುವ ಅನಿವಾರ್ಯ ಉಂಟಾಗಿದೆ ಅಂತ ಬಿಜೆಪಿಗೆ ತಿರುಗೇಟು ಕೊಟ್ಟರು.

ಬಿಜೆಪಿಗೆ ಬೆಂಬಲ ಕೊಡುವ ಪರಿಸ್ಥಿತಿ ಬಂದ್ರೆ ಅ ಸಮಯದಲ್ಲಿ ತೀರ್ಮಾನ ಮಾಡ್ತೀವಿ. ಈಗ ಅ ಬಗ್ಗೆ ಮಾತಾಡೊಲ್ಲ. ಅ ಸಮಯ ಬಂದಾಗ ಮಾತಾಡ್ತೀನಿ ಅಂತ ತಿಳಿಸಿದ್ರು. ದೇವೇಗೌಡರು ಹೇಳಿರುವ ಬೆಂಬಲದ ವಿಷಯವೇ ಬೇರೆ. ನಮ್ಮ ಪಕ್ಷದ ಪ್ರಾದೇಶಿಕ ನೆಲಗಟ್ಟು ಹೊಂದಿರೋ ಪಕ್ಷ. ಬೆಂಗಳೂರು, ಉತ್ತರ ಕರ್ನಾಟಕದ ಜನರಿಗೆ ನೀರಾವರಿ ಕೊಡುಗೆ ಕೊಟ್ಟವರು ದೇವೇಗೌಡರು. ಆದರೆ ಜನ ಕಾಂಗ್ರೆಸ್, ಬಿಜೆಪಿಗೆ ಮತ ಹಾಕ್ತಾರೆ. ಜೆಡಿಎಸ್ ಮರೆಯುತ್ತಾರೆ. ಬೆಂಗಳೂರು ಜನ ಕಾವೇರಿ ನೀರು ಕುಡಿಯುತ್ತಿದ್ದರೆ ಅದು ದೇವೇಗೌಡರ ಕೊಡುಗೆ. ಇದನ್ನ ಜನರು ಅರ್ಥ ಮಾಡಿಕೊಳ್ಳಬೇಕು. ಜನರು ಈಗಲಾದ್ರು ಎಚ್ಚೆತ್ತುಕೊಳ್ಳಲಿ. ರಾಷ್ಟ್ರೀಯ ಪಕ್ಷಗಳಿಂದ ನಾಡಿಗೆ ಅಪಮಾನ ಆಗುತ್ತೆ. ಇದಕ್ಕೆ ಜನ ಅವಕಾಶ ಕೊಡಬೇಡಿ ಅಂತ ಮನವಿ ಮಾಡಿದರು. ಇದನ್ನೂ ಓದಿ: ಹಲೋ ಎಲ್ಲಿದ್ದೀಯಾ? ನಿನ್ನ ಮೇಲೆ ಡೌಟ್ ಇಲ್ಲ, ಬಾ ಮನೆಗೆ ಮಾತಾಡೋಣ: ಜಮೀರ್​​​ಗೆ ಸಿದ್ದರಾಮಯ್ಯ ಬುಲಾವ್

TAGGED:assembly electionbjph d kumaraswamyjdsPublic TVಜೆಡಿಎಸ್ಪಬ್ಲಿಕ್ ಟಿವಿಬಿಜೆಪಿವಿಧಾನಸಭೆ ಚುನಾವಣೆಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
3 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
8 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
14 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
24 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
31 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
35 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?