Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗರಹೊಳೆ ಅಭಯಾರಣ್ಯಕ್ಕೆ ರಾಜೀವ್ ಗಾಂಧಿ ಹೆಸರು ತೆಗೆದು, ಜನರಲ್ ಕಾರ್ಯಪ್ಪ ಹೆಸರಿಡಲಿ: ಅಪ್ಪಚ್ಚು ರಂಜನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನಾಗರಹೊಳೆ ಅಭಯಾರಣ್ಯಕ್ಕೆ ರಾಜೀವ್ ಗಾಂಧಿ ಹೆಸರು ತೆಗೆದು, ಜನರಲ್ ಕಾರ್ಯಪ್ಪ ಹೆಸರಿಡಲಿ: ಅಪ್ಪಚ್ಚು ರಂಜನ್

Karnataka

ನಾಗರಹೊಳೆ ಅಭಯಾರಣ್ಯಕ್ಕೆ ರಾಜೀವ್ ಗಾಂಧಿ ಹೆಸರು ತೆಗೆದು, ಜನರಲ್ ಕಾರ್ಯಪ್ಪ ಹೆಸರಿಡಲಿ: ಅಪ್ಪಚ್ಚು ರಂಜನ್

Public TV
Last updated: August 13, 2021 3:23 pm
Public TV
Share
2 Min Read
appachu ranjan
SHARE

ಮಡಿಕೇರಿ: ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಜನರಲ್ ಕಾರ್ಯಪ್ಪ ಹೆಸರಿಡುವುದು ಸೂಕ್ತ. ರಾಜೀವ್ ಗಾಂಧಿ ಹೆಸರು ತೆಗೆದು ಕಾರ್ಯಪ್ಪ ಅವರ ನಾಮಕರಣ ಮಾಡಲಿ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Bandipur Nagarahole

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ, ಇಂದಿರಾ ಗಾಂಧಿ ಮತ್ತು ನೆಹರು ಹೆಸರಲ್ಲಿ ಹಲವು ಸಂಸ್ಥೆಗಳಿವೆ. ಆದರೆ ದೇಶದ ಸೇನೆಯ ಮೊದಲ ಜನರಲ್ ಆಗಿದ್ದ ಕೊಡಗಿನ ಕಾರ್ಯಪ್ಪ ಅವರು ಮೂರು ಸೇನಾ ಪಡೆಗಳ ಮುಖ್ಯಸ್ಥರಾಗಿದ್ದವರು. ಅವರಿಗೆ ಗೌರವ ಕೊಡಲು ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಕಾರ್ಯಪ್ಪ ಅವರ ಹೆಸರಿಡುವುದು ಸೂಕ್ತ. ಈ ಬಗ್ಗೆ ಸರ್ಕಾರಕ್ಕೂ ನಾನು ಆಗ್ರಹಿಸುತ್ತೇನೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೂ ಈ ಕುರಿತು ಪತ್ರ ಬರೆಯುತ್ತೇನೆ ಎಂದಿದ್ದಾರೆ.

forest

ಇಂದಿರಾ ಕ್ಯಾಂಟೀನ್‍ಗೆ ಕಾವೇರಿ ಹೆಸರು
ಕೊಡಗಿನಲ್ಲಿ ಹುಟ್ಟಿ ನಾಡಿನುದ್ದಕ್ಕೂ ಹರಿಯುವ ಕಾವೇರಿಯ ಹೆಸರನ್ನು ಇಂದಿರಾ ಕ್ಯಾಂಟೀನ್ ಗೆ ಇಡಬೇಕು. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರು ಇಂದಿರಾ ಕ್ಯಾಂಟೀನ್ ಗೆ ಅನ್ನಪೂರ್ಣೇಶ್ವರಿ ಹೆಸರು ಸೂಚಿಸಿರುವುದನ್ನು ಅಲ್ಲಗಳೆದಿರುವ ಶಾಸಕ ಅಪ್ಪಚ್ಚು ರಂಜನ್, ಸಿ.ಟಿ.ರವಿ ಅವರು ಅನ್ನಪೂರ್ಣೇಶ್ವರಿ ಹೆಸರು ಸೂಚಿಸಿರಬಹುದು. ಆದರೆ ಕಾವೇರಿ ಹೆಸರಿಡುವುದು ಒಳ್ಳೆಯದು ಎಂದು ಹೊಸ ಬೇಡಿಕೆ ಮುಂದಿಟ್ಟಿದ್ದಾರೆ.

mys nagarahole forest 3 medium

ಕಾವೇರಿ ನದಿಯಿಂದ ಕರ್ನಾಟಕ ತಮಿಳುನಾಡು ಮತ್ತು ಪಾಂಡಿಚೇರಿ ಸೇರಿ ಮೂರು ರಾಜ್ಯಗಳಿಗೆ ನೀರು ಸಿಗುತ್ತೆ. ಕರ್ನಾಟಕ, ತಮಿಳುನಾಡಿಗೆ ಕಾವೇರಿ ಮಾತೆ ಕೊಡುಗೆ ದೊಡ್ಡದಿದೆ. ಸಾಕಷ್ಟು ರೈತರು ಕಾವೇರಿ ನೀರು ಬಳಸಿ ಕೃಷಿ ಮಾಡುತ್ತಾರೆ. ಅದರಿಂದ ಬೆಳೆದ ಅನ್ನವನ್ನು ಇಂದಿರಾ ಕ್ಯಾಂಟಿನಗಳಲ್ಲಿ ಊಟ ಮಾಡುತಿದ್ದೇವೆ. ಹೀಗಾಗಿ ಕಾವೇರಿ ಹೆಸರಿಡುವುದು ಸೂಕ್ತ ಎಂದಿದ್ದಾರೆ. ಇಂದಿರಾ ಹೆಸರನ್ನು ತೆಗೆದು ಕಾವೇರಿ ಕ್ಯಾಂಟೀನ್ ಹೆಸರಿಡಲು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.

ಮೇಕೆದಾಟು ಆಗಲೇಬೇಕು
ಮೇಕೆದಾಟು ನಮ್ಮ ರಾಜ್ಯದ ಸಂಪತ್ತು, ನಾವು ಅಲ್ಲಿ ಅಣೆಕಟ್ಟೆ ಮಾಡಲು ತಮಿಳುನಾಡಿನವರನ್ನು ಕೇಳಿ ಮಾಡಬೇಕಾದ ಅಗತ್ಯವಿಲ್ಲ. ಹೀಗಾಗಿ ಸರ್ಕಾರ ಮೇಕೆದಾಟು ಕಾಮಗಾರಿಯನ್ನು ಮಾಡಲೇಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ಒತ್ತಾಯಿಸಿದ್ದಾರೆ. ಮೇಕೆದಾಟು ಯೋಜನೆ ಮಾಡುವುದರಿಂದ ರಾಜ್ಯದ ಸಾವಿರಾರು ರೈತರಿಗೆ ಅನುಕೂಲವಾಗಲಿದೆ. ಬರೋಬ್ಬರಿ 60 ಸಾವಿರ ಎಕರೆ ಪ್ರದೇಶಕ್ಕೆ ನೀರುಣಿಸಬಹುದು. ಆದ್ದರಿಂದ ಸರ್ಕಾರ ಕೂಡಲೇ ಯೋಜನೆ ಕಾಮಗಾರಿಗೆ ಮುಂದಾಗಲಿ ಎಂದು ಆಗ್ರಹಿಸಿದ್ದಾರೆ.

mekedatu 1 1

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರು ರಾಷ್ಟ್ರೀಯ ಸಂಪತ್ತು ಎಂದು ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಪ್ಪಚ್ಚು ರಂಜನ್, ಕಾವೇರಿ ಕೂಡ ರಾಷ್ಟ್ರೀಯ ಸಂಪತ್ತು. ಆದರೆ ಕಾವೇರಿ ನೀರನ್ನು ನಾವು ಎಷ್ಟನ್ನು ಬಳಸಿಕೊಂಡು ಎಷ್ಟನ್ನು ತಮಿಳುನಾಡಿಗೆ ಕೊಡಬೇಕೆಂದು ನಿರ್ಧಾರವಾಗಿಲ್ಲವೆ. ಕೇಂದ್ರವೇ ಅದನ್ನು ನಿರ್ಧರಿಸಿರುವಾಗ ಮೇಕೆದಾಟು ವಿಚಾರದಲ್ಲೂ ಅದೇ ರೀತಿ ಆಗುತ್ತದೆ. ಕೇಂದ್ರ ನೀರಾವರಿ ಸಲಹಾ ಸಮಿತಿಯ ನಿರ್ದೇಶನದಂತೆ ಮೇಕೆದಾಟು ಯೋಜನೆ ಕಾಮಗಾರಿ ಆರಂಭ ಆಗಲಿ ಎಂದು ಮಡಿಕೇರಿಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.

TAGGED:appachu ranjanGeneral KM CariappaKodaguPublic TVRajiv Gandhiಅಪ್ಪಚ್ಚು ರಂಜನ್ಕೊಡಗುಜನರಲ್ ಕಾರ್ಯಪ್ಪಪಬ್ಲಿಕ್ ಟಿವಿರಾಜೀವ್ ಗಾಂಧಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
30 seconds ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
43 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
45 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 hour ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?