Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರಿಗೇ ರಕ್ಷಣೆ ಇಲ್ಲ, ಇನ್ನು ಜನಸಾಮಾನ್ಯನಿಗೆ ಎಲ್ಲಿಯ ರಕ್ಷಣೆ: ಎಎಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರಿಗೇ ರಕ್ಷಣೆ ಇಲ್ಲ, ಇನ್ನು ಜನಸಾಮಾನ್ಯನಿಗೆ ಎಲ್ಲಿಯ ರಕ್ಷಣೆ: ಎಎಪಿ

Karnataka

ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರಿಗೇ ರಕ್ಷಣೆ ಇಲ್ಲ, ಇನ್ನು ಜನಸಾಮಾನ್ಯನಿಗೆ ಎಲ್ಲಿಯ ರಕ್ಷಣೆ: ಎಎಪಿ

Public TV
Last updated: August 14, 2021 7:18 pm
Public TV
Share
2 Min Read
AAP 1
SHARE

ಬೆಂಗಳೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚಾಗಿದ್ದು, ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರಿಗೇ ರಕ್ಷಣೆ ಇಲ್ಲ, ಇನ್ನು ಜನಸಾಮಾನ್ಯನಿಗೆ ಎಲ್ಲಿಯ ರಕ್ಷಣೆ? ಗೃಹ ಖಾತೆಯನ್ನು ನಿಭಾಯಿಸುವುದರಲ್ಲೇ ವಿಫಲರಾಗಿರುವ ಬಸವರಾಜ ಬೊಮ್ಮಾಯಿಯವರಿಗೆ ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸಲು ಸಾಧ್ಯವೇ ಎಂದು ಆಮ್ ಆದ್ಮಿ ಪಾರ್ಟಿಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಪ್ರಶ್ನಿಸಿದರು.

cm basavaraj bommai

ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ನಂಜಪ್ಪ ಕಾಳೇಗೌಡ ಅವರು, “ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ವ್ಯಾಪಕವಾಗಿ ಏರಿಕೆಯಾಗುತ್ತಿವೆ. ಮಕ್ಕಳು ಮಹಿಳೆಯರು ಮಾತ್ರವಲ್ಲದೇ ಸಣ್ಣಪುಟ್ಟ ಜನಪ್ರತಿನಿಧಿಗಳು ಕೂಡ ಹೆದರಿಕೆಯಿಂದ ತಿರುಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ಶಾಸಕರಿಗೆ ರಕ್ಷಣೆ ಕೊಡಲಾಗದ ಬಿಜೆಪಿ ಸರ್ಕಾರ ಯಾವ ಮಟ್ಟದಲ್ಲಿ ಜನಸಾಮಾನ್ಯನಿಗೆ ರಕ್ಷಣೆ ಕೊಡಲು ಸಾಧ್ಯ? ಇಷ್ಟೆಲ್ಲಾ ಅಪರಾಧಗಳು ನಡೆಯುವಾಗ ಪೊಲೀಸ್ ಇಲಾಖೆ ಯಾವ ಮಟ್ಟಿನ ಭಯವನ್ನು ಕ್ರಿಮಿನಲ್ ಗಳಲ್ಲಿ ಪೊಲೀಸ್ ಇಲಾಖೆ ಇಟ್ಟಿದೆ? ಇಂದು ಮುಖ್ಯಮಂತ್ರಿ ಆಗಿರುವ ಬೊಮ್ಮಾಯಿ ಅವರು ಗೃಹ ಸಚಿವ ಆಗಿದ್ದಾಗ ಅಪರಾಧ ಪ್ರಕರಣಗಳು ಶೇ.20ರಷ್ಟು ಹೆಚ್ಚಾಗಿದೆ ಎಂದು ಬೊಮ್ಮಾಯಿಯವರೇ ಒಪ್ಪಿಕೊಂಡಿದ್ದರು. ಆದರೂ ಅಪರಾಧಗಳಿಗೆ ಕಡಿವಾಣ ಹಾಕಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ತನಿಖೆ ನಡೆಸಬೇಕಾಗುತ್ತದೆ ಎಂಬ ಕಾರಣಕ್ಕೆ ಅನೇಕ ಠಾಣೆಗಳಲ್ಲಿ  ಪೊಲೀಸರು ಎಫ್‍ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರಲ್ಲಿ ವೀಕೆಂಡ್ ಕರ್ಫ್ಯೂ ಇಲ್ಲ – ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ, ಕಾಲೇಜು ಆರಂಭ

BENGALURU 1

ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಕಾನೂನಿನ ಮೇಲೆ ಭಯ ಇಲ್ಲದ ಹಾಗೆ ಆಗಿದೆ. ಶಾಸಕ ಅಖಂಡ ಶ್ರೀನಿವಾಸ್ ಮನೆ ಧ್ವಂಸ, ಪೊಲೀಸ್ ಮೇಲೆ ಹಲ್ಲೆ ನಡೆಯಿತು. ಬಿಜೆಪಿ ಕರ್ಪೊರೇಟರ್ ರೇಖಾ ಖದಿರೇಶ್ ಹತ್ಯೆ ನಡೆಯಿತು. ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಪ್ರಾಣ ಹಾನಿಯಾನಿಯಾಗದೆ ಅನಾಹುತ ತಪ್ಪಿದೆ. ತಮ್ಮ ಶಾಸಕರಿಗೆ ರಕ್ಷಣೆ ಕೊಡಲಾಗದ ಬಿಜೆಪಿ ಸರ್ಕಾರ ಯಾವ ಮಟ್ಟದಲ್ಲಿ ಜನಸಾಮಾನ್ಯನಿಗೆ ರಕ್ಷಣೆ ಕೊಡಲು ಸಾಧ್ಯ? ಇಷ್ಟೆಲ್ಲಾ ಅಪರಾಧಗಳು ನಡೆಯುವಾಗ ಪೊಲೀಸ್ ಇಲಾಖೆ ಯಾವ ಮಟ್ಟಿನ ಭಯವನ್ನು ಕ್ರಿಮಿನಲ್ ಗಳಲ್ಲಿ ಪೊಲೀಸ್ ಇಲಾಖೆ ಇಟ್ಟಿದೆ? ಎಂದು ಪ್ರಶ್ನೆ ಮಾಡಿದರು.

crime scene e1602054934159

ಬೆಂಗಳೂರಿನಲ್ಲಿ ಅಲ್ಲಲ್ಲಿ ಲೆಕ್ಕವಿಲ್ಲದಷ್ಟು ಚೈನ್ ಹಾಗೂ ಮೊಬೈಲ್ ಕಳ್ಳತನ ನಡೆಯುತ್ತಿದೆ. ಪೊಲೀಸರು ಈ ಪ್ರಕರಣಗಳನ್ನು ಎಫ್‍ಐಆರ್ ಮಾಡುತ್ತಿಲ್ಲ. ಪೊಲೀಸ್ ಇಲಾಖೆ ಇಂದು ರಸ್ತೆಗಳಲ್ಲಿ ನಿಂತುಕೊಂಡು ವಾಹನ ಸವಾರರನ್ನು ನಿಲ್ಲಿಸಿ ದಂಡ ಹಾಕಿ ಹಣ ವಸೂಲಿ ಮಾಡುವ ಕೆಲಸದಲ್ಲಿ ನಿರತರಾಗಿದ್ದು ಕಳ್ಳತನ, ಕೊಲೆ ಮೊದಲಾದ ಅಪರಾಧಗಳನ್ನು ತಡೆಯುವ ಕೆಲಸವನ್ನು ಮಾಡುತ್ತಿಲ್ಲ. ಇಲಾಖೆ ಇದ್ದು ಏನು ಪ್ರಯೋಜನ ಎಂದರು.

cyber attack 2

ಪತ್ರಿಕಾಗೋಷ್ಠಿಯ ಉಪಸ್ಥಿತರಿದ್ದ ಫಿರೋಜ್ ಅವರು ಮಾತನಾಡಿ, ರಾಜ್ಯದಲ್ಲಿ ಸೈಬರ್ ಅಪರಾಧಗಳು ಕೂಡ ಹೆಚ್ಚಾಗುತ್ತಿದೆ. ಫೇಸ್ ಬುಕ್‍ನಲ್ಲಿ ನಕಲಿ ಖಾತೆ ತೆರೆದು, ಅವರ ಸ್ನೇಹಿತರಿಗೆಲ್ಲ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಹಣ ಕೇಳುವ ದೊಡ್ಡ ಜಾಲವಿದೆ. ಸುರೇಶ್ ಕುಮಾರ್ ಸೇರಿದಂತೆ ರಾಜ್ಯದ ಲಕ್ಷಕ್ಕೂ ಅಧಿಕ ಸಾಮಾಜಿಕ ತಾಣ ಬಳಕೆದಾರರು ಇದರಿಂದ ತೊಂದರೆ ಅನುಭವಿಸಿದ್ದಾರೆ. ಆದರೆ ಪೊಲೀಸರು ಮಾತ್ರ ಇಂತಹ ಯಾವುದೇ ಪ್ರಕರಣವನ್ನು ಬೇಧಿಸಿಲ್ಲ. ದಕ್ಷತೆಗೆ ಹೆಸರಾಗಿರುವ ಕರ್ನಾಟಕ ಪೊಲೀಸ್ ಇಲಾಖೆ ಇಂದು ಕೈಕಟ್ಟಿ ಕುಳಿತಿದೆ. ಹೀಗೆ ಮುಂದುವರಿದಲ್ಲಿ ಕರ್ನಾಟಕ ಕೂಡ ಇನ್ನೊಂದು ಉತ್ತರ ಪ್ರದೇಶ ಆಗುವುದರಲ್ಲಿ ಅಚ್ಚರಿ ಇಲ್ಲ ಎಂದು ತಿಳಿಸಿದರು.

TAGGED:aapBasavaraj Bommaibjpkarnatakaಆಮ್ ಆದ್ಮಿಎಎಪಿನಂಜಪ್ಪ ಕಾಳೇಗೌಡಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Rupee Value dollar down
Latest

12 ವರ್ಷಗಳ ಬಳಿಕ ಒಂದೇ ದಿನ ಡಾಲರ್‌ ಮುಂದೆ ಅತಿದೊಡ್ಡ ಏರಿಕೆ ದಾಖಲಿಸಿದ ರೂಪಾಯಿ

Public TV
By Public TV
48 seconds ago
ED Raids
Bengaluru City

W.Bengal Coal Smuggling Case: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

Public TV
By Public TV
1 minute ago
Yettinahole Forest
Latest

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

Public TV
By Public TV
4 minutes ago
Strait of Hormuz Indian Ships
Latest

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸಬೇಡಿ: ಇರಾನ್‌

Public TV
By Public TV
28 minutes ago
head cook killed by being attacked with a snooker stick in sagar shivamogga
Crime

ಸ್ನೂಕರ್‌ ಸ್ಟಿಕ್‌ನಲ್ಲಿ ಹಲ್ಲೆ ಮಾಡಿ ಹೆಡ್‌ಕುಕ್‌ ಹತ್ಯೆ – ಶವ ಸಾಗಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ

Public TV
By Public TV
35 minutes ago
shreyas patel
Latest

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?