Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರಿಯಾಗೆ ಕಳುಹಿಸಿದ ಸ್ವಾರಸ್ಯಕರ ಕಥೆ ಹೇಳಿದ್ರು ಡಿ.ಕೆ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊರಿಯಾಗೆ ಕಳುಹಿಸಿದ ಸ್ವಾರಸ್ಯಕರ ಕಥೆ ಹೇಳಿದ್ರು ಡಿ.ಕೆ ಶಿವಕುಮಾರ್

Bengaluru City

ಕೊರಿಯಾಗೆ ಕಳುಹಿಸಿದ ಸ್ವಾರಸ್ಯಕರ ಕಥೆ ಹೇಳಿದ್ರು ಡಿ.ಕೆ ಶಿವಕುಮಾರ್

Public TV
Last updated: August 20, 2021 3:32 pm
Public TV
Share
3 Min Read
DKSHI 6
SHARE

– ರಾಜೀವ್ ಗಾಂಧಿ ದೇಶಕ್ಕೆ ಉತ್ತಮ ಅಡಿಪಾಯ ಹಾಕಿದ್ರು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಮ್ಮನ್ನು ರಾಜೀವ್ ಗಾಂಧಿಯವರು ಕೊರಿಯಾಗೆ ಕಳುಹಿಸಿದ ಸ್ವಾರಸ್ಯಕರ ಕಥೆಯೊಂದನ್ನು ಇಂದು ಬಿಚ್ಚಿಟ್ಟರು.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕೊರಿಯಾಗೆ ಹೋಗಲು ನನ್ನನ್ನು ರಾಜೀವ್ ಗಾಂಧಿ ಸೆಲೆಕ್ಟ್ ಮಾಡಿದ್ದರು. ಆಗ ನಮ್ಮ ರಾಜ್ಯದ 5 ಮಂದಿ ಸಂಸದರು ನನ್ನ ವಿರುದ್ಧ ಇವನು ಗೂಂಡಾ ಅವರನ್ನು ಕಳಿಸಬೇಡಿ ಅಂತ ರಾಜೀವ್ ಗಾಂಧಿಗೆ ದೂರು ಹೇಳಿದ್ರು. ಆಗ ರಾಜೀವ್ ಗಾಂಧಿಯವರು ನನ್ನ ಬಗ್ಗೆ ಮಾಹಿತಿ ತರಿಸಿಕೊಂಡು ವಿವಾದಿತ ವ್ಯಕ್ತಿಗಳೇ ಮುಂದೆ ಬೆಳೆಯೋದು ಅಂತ ದೂರು ಕೊಟ್ಟವರಿಗೆ ಹೇಳಿ ನನ್ನನ್ನ ಕೊರಿಯಾಗೆ ಕಳಿಸಿದ್ರು ಎಂದು ಸ್ವಾರಸ್ಯಕರವಾದ ಕಥೆಯನ್ನು ಹೇಳಿದರು.

DKSHI 4

ವಿರೇಂದ್ರ ಪಾಟೀಲ್ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಬೇಕು ಅಂತ ರಾಜೀವ್ ಗಾಂಧಿಗೆ ಇರಲಿಲ್ಲ. ವೀರೇಂದ್ರ ಪಾಟೀಲ್ ಅವ್ರ ಆರೋಗ್ಯ ಸರಿ ಇಲ್ಲದ ಕಾರಣ ಆ ನಿರ್ಧಾರ ತೆಗೆದುಕೊಂಡ್ರು. ನಂತರ ಬಂಗಾರಪ್ಪ ಅವರನ್ನ ಸಿಎಂ ಮಾಡಿದರು. ಬಂಗಾರಪ್ಪ ಅವ್ರಿಗೆ ನಿಮ್ಮ ಕ್ಯಾಬಿನೆಟ್ ನಲ್ಲಿ ಪ್ರತಿ ಜಾತಿ, ವರ್ಗದಿಂದ ಒಬ್ಬೊಬ್ಬರಿಗೆ ಯುವಕರಿಗೆ ಅವಕಾಶ ಕೊಡಬೇಕು ಅಂತ ಹೇಳಿದ್ರು. ಆಗ ನಾನು ಕೂಡ ಮಂತ್ರಿ ಆದೆ ಎಂದರು. ಇದನ್ನೂ ಓದಿ: ವಧು, ವರರಿಗೆ ಪೆಟ್ರೋಲ್ ಗಿಫ್ಟ್ ಕೊಟ್ಟ ಹಾಸ್ಯ ನಟ

DKShivakumar 1

ರಾಜೀವ್ ಗಾಂಧಿ ಪ್ರಧಾನಿ ಆದ ಮೇಲೆ 63 ಜನಕ್ಕೆ ಮೊದಲ ಬಾರಿಗೆ ಯುವಕರಿಗೆ ಟಿಕೆಟ್ ಕೊಟ್ಟರು. ಯುವಕರಿಗೆ ಶಕ್ತಿ ತಂದು ಕೊಟ್ಟವರೇ ರಾಜೀವ್ ಗಾಂಧಿ. ಯುವಕರಿಗೆ 18 ವರ್ಷಕ್ಕೆ ಮತದಾನದ ಹಕ್ಕನ್ನು ಕೊಟ್ಟಾಗ ಭಾರೀ ವಿರೋಧ ಮಾಡಿದರು. ಆದರೂ ಮತದಾನದ ಹಕ್ಕನ್ನು ಯುವಕರಿಗೆ ಕೊಟ್ಟರು. ರಾಜೀವ್ ಗಾಂಧಿಯವರು ಪಂಚಾಯ್ತಿಯಲ್ಲಿ ಮೀಸಲಾತಿ ಕೊಟ್ಟವರು. ದೂರಸಂಪರ್ಕದಲ್ಲಿ ಕ್ರಾಂತಿ ಮಾಡಿದವರು. ಕಂಪ್ಯೂಟರ್ ಕ್ರಾಂತಿ ಮಾಡಿದರು. ಹೊಸ ಶಿಕ್ಷಣ ನೀತಿ ತಂದರು. ಒಟ್ಟಿನಲ್ಲಿ ಈ ದೇಶಕ್ಕೆ ಉತ್ತಮ ಅಡಿಪಾಯವನ್ನು ರಾಜೀವ್ ಗಾಂಧಿ ಹಾಕಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ:  48 ವರ್ಷಗಳಾದ್ರೂ ಲಕ ಲಕ ಹೊಳೆಯುತ್ತಿದೆ ದೇವರಾಜ ಅರಸು ಬಳಸಿದ ಬೆಂಜ್ ಕಾರು

DKSHI 3

ಇತ್ತೀಚೆಗೆ ಒಂದು ಸಮೀಕ್ಷೆ ಬಂದಿದೆ. ಮೋದಿ ಅವ್ರ ಜನಪ್ರಿಯತೆ ಇಂದು ಕಡಿಮೆ ಆಗಿದೆ. ಈಗ ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಅದನ್ನ ನಾವೆಲ್ಲ ಬಳಸಿಕೊಳ್ಳಬೇಕು. ಹೊಸ ಯುಗ ಬಂದಿದೆ. ನಾವೆಲ್ಲ ಒಟ್ಟಾಗಿ ಕೆಲಸ ಮಾಡೋಣ. ನಾವೆಲ್ಲ ಕಾರ್ಯಕರ್ತರಾಗಿ ದುಡಿಯೋಣ. ಯಾರೂ ಇಲ್ಲಿ ನಾಯಕರಲ್ಲ. ಮೊದಲು ನಾವು ಕಾರ್ಯಕರ್ತರು. ಕಾರ್ಯಕರ್ತರಾಗಿ ಕೆಲಸ ಮಾಡೋಣ. ಪಕ್ಷವನ್ನ ಅಧಿಕಾರಕ್ಕೆ ತರಲು ಕೆಲಸ ಮಾಡೋಣ. ಮುಂದೆ ಸ್ವಾತಂತ್ರ್ಯ ಹೋರಾಟಗಾರರು, ಕೋವಿಡ್ ನಿಂದ ಸತ್ತವರ ಮನೆಗೆ ಹೋಗೋಣ. ಮುಂದಿನ ಅಧಿವೇಶನ ದಲ್ಲಿ ಕೋವಿಡ್ ನಿಂದ ಸತ್ತವರ ಪರ ಹೋರಾಡ ಕೆಲಸ ಮಾಡೋಣ. ಬಿಜೆಪಿ ಸರ್ಕಾರ ಒಂದೇ ಒಂದು ಜನ ಪರ ಕೆಲಸ ಮಾಡಿಲ್ಲ. ಜನರಿಗೆ ಲಸಿಕೆ, ಬೆಡ್, ಔಷಧಿ ಕೊಡಲು ಆಗದ ಈ ಸರ್ಕಾರ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ನಾವೆಲ್ಲರು ಕೆಲಸ ಮಾಡಬೇಕು. ಬ್ಲ್ಯಾಕ್ ಮಟ್ಟದಲ್ಲಿ ಎಲ್ಲರೂ ಕೆಲಸ ಮಾಡಬೇಕು ಎಂದು ಇದೇ ವೇಳೆ ಡಿಕೆಶಿ ಕರೆ ನೀಡಿದರು.

ಇದೇ ವೇಳೆ ಪೊಲೀಸರಿಗೆ ಎಚ್ಚರಿಕೆ ಕೊಟ್ಟ ಡಿಕೆಶಿ, ಪೊಲೀಸರು ನಮಗೆ ಕಾರ್ಯಕ್ರಮ ಮಾಡಲು ಅವಕಾಶ ಕೊಡಲ್ಲ ಅಂದ್ರು. ಬಿಜೆಪಿಯವರು ಜನಾಶೀರ್ವಾದ ಯಾತ್ರೆ ಮಾಡ್ತಿದ್ದಾರೆ. ಅವ್ರಿಗೊಂದು ನಿಯಮ ನಮಗೊಂದು ನಿಯಮನಾ?, ಜನಾಶೀರ್ವಾದ ಯಾತ್ರೆಯಲ್ಲಿ ಎಸ್ಪಿ ಇದ್ದರು ಗುಂಡು ಹಾರಿಸಿದ್ರು. 3 ಜನ ಪೇದೆಗಳನ್ನ ಸಸ್ಪೆಂಡ್ ಮಾಡಿದ್ರು. ಸಿಎಂ ಅವ್ರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಎಂತಹ ದೊಡ್ಡ ಸಾಧನೆ ಮಾಡಿದ್ದಾರೆ. ಪೊಲೀಸರು ಹೀಗೆ ಮಾಡಿದ್ರೆ ನಾವು ಪೊಲೀಸರ ವಿರುದ್ಧವೇ ಹೋರಾಟ ಮಾಡಬೇಕಾಗುತ್ತೆ. ಒಬ್ಬೆ ಒಬ್ಬ ನಾಯಕರನ್ನು ಪೊಲೀಸರು ಬಂಧನ ಮಾಡಿಲ್ಲ. ಇದ್ಯಾವ ನ್ಯಾಯ. ಹೀಗೆ ಮಾಡಿದ್ರೆ ಪೊಲೀಸರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತೆ ಎಂದರು.

TAGGED:bengaluruDK Shivakumarkorearajeev gandhiಕೊರಿಯಾಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರುರಾಜೀವ್ ಗಾಂಧಿ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

sringeri recounting
Chikkamagaluru

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು

Public TV
By Public TV
32 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
47 minutes ago
daily horoscope dina bhavishya
Astrology

ದಿನ ಭವಿಷ್ಯ 02-05-2026

Public TV
By Public TV
1 hour ago
Super El Nino 2026
Latest

ಪ್ರಬಲಗೊಂಡ ಸೂಪರ್‌ ಎಲ್‌ ನಿನೋ – 2026ರ ಉತ್ತರಾರ್ಧದಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಾ?

Public TV
By Public TV
1 hour ago
Supreme Court 1
Court

ಮತ ಎಣಿಕೆಗೂ ಮುನ್ನ ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ

Public TV
By Public TV
9 hours ago
01
Big Bulletin

ಬಿಗ್‌ ಬುಲೆಟಿನ್‌ 01 May 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?