Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತ್ರಿಭಾಷಾ ಸೂತ್ರವನ್ನು ನಾವು ಒಪ್ಪಿದ್ದು, ಕನ್ನಡ ಕಡೆಗಣನೆ ಸಹಿಸಲ್ಲ: ಟಿ.ಎಸ್ ನಾಗಾಭರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತ್ರಿಭಾಷಾ ಸೂತ್ರವನ್ನು ನಾವು ಒಪ್ಪಿದ್ದು, ಕನ್ನಡ ಕಡೆಗಣನೆ ಸಹಿಸಲ್ಲ: ಟಿ.ಎಸ್ ನಾಗಾಭರಣ

Bengaluru City

ತ್ರಿಭಾಷಾ ಸೂತ್ರವನ್ನು ನಾವು ಒಪ್ಪಿದ್ದು, ಕನ್ನಡ ಕಡೆಗಣನೆ ಸಹಿಸಲ್ಲ: ಟಿ.ಎಸ್ ನಾಗಾಭರಣ

Public TV
Last updated: August 25, 2021 7:17 pm
Public TV
Share
2 Min Read
TS NAGABHARAN
SHARE

ಬೆಂಗಳೂರು: ದಿವಂಗತ ಡಿ.ದೇವರಾಜು ಅರಸು ಅವರ ಸವಿನೆನಪಿನಲ್ಲಿ ಕನ್ನಡ ಅಭಿವೃದ್ದಿ ಪ್ರಾಧಿಕಾರ 2021ರ ಆಗಸ್ಟ್ 23, 24 ಹಾಗೂ 25 ರಂದು ಸಾರಿಗೆ ವಲಯದಲ್ಲಿ ಕನ್ನಡ ಜಾಗೃತಿ ಅಭಿಯಾನದ ಅಂಗವಾಗಿ ಇಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದೇವನಹಳ್ಳಿಗೆ ಭೇಟಿ ನೀಡಿದ ಪ್ರಾಧಿಕಾರದ ತಂಡ ಅಲ್ಲಿನ ಮುಖ್ಯಸ್ಥರನ್ನು ಭೇಟಿಯಾಗಿ ಕನ್ನಡ ಕಾಯಕ ವರ್ಷದ ಬಾರಿಸು ಕನ್ನಡ ಡಿಂಡಿಮವ ಅಭಿಯಾನಗಳ ಸರಣಿಯ ಸಾರಿಗೆ ವಲಯದಲ್ಲಿ ಕನ್ನಡ ಜಾಗೃತಿ ಅಭಿಯಾನದ ಮೂಲ ಆಶಯ ಮತ್ತು ಹಕ್ಕೊತ್ತಾಯವನ್ನು ವಿವರಿಸಿದರು.

ಆಡಳಿತ ವಲಯ ನೀಡಿದ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು, ಸದರಿ ವಿಮಾನ ನಿಲ್ದಾಣ ಇತ್ತೀಚೆಗಷ್ಟೇ ಏಷ್ಯಾದ ಅತ್ಯುತ್ತಮ ವಿಮಾನ ನಿಲ್ದಾಣಗಳಲ್ಲಿ ಒಂದು ಗುರುತಿಸಲ್ಪಟ್ಟಿದೆ ಈ ಕುರಿತು ಅಭಿನಂದಿಸಿದರು. ಕರ್ನಾಟಕದಲ್ಲಿ ಬೇರೂರಿ ಕನ್ನಡವನ್ನು ಗಟ್ಟಿ ಮಾಡಿ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡವನ್ನು ಎಲ್ಲೆಡೆ ಪಸರಿಸಿ ವಿಶ್ವಮಾನವರಾಗಿ ಎಂದು ಹರಸಿದರು.

T S NAGABHARAN 1 2

ದಿಕ್ಸೂಚಿ ಫಲಕಗಳಲ್ಲಿ, ದೇಶೀಯ ವಿಮಾನಗಳ ಧ್ವನಿ ಪ್ರಕಟಣೆಗಳಲ್ಲಿ, ಸಿಬ್ಬಂದಿಯ ವ್ಯವಹಾರದಲ್ಲಿ, ಗುರುತಿನ ಚೀಟಿಗಳಲ್ಲಿ, ಕಡ್ಡಾಯವಾಗಿ ಕನ್ನಡ ಬಳಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕರ್ನಾಟಕದಲ್ಲಿದೆ ಎಂದಾದರೆ ಅಲ್ಲಿ ಸಂಪೂರ್ಣ ಕನ್ನಡ ವಾತಾವರಣ ಇರಬೇಕು. ಇದು ಕನ್ನಡ ನೆಲ, ತ್ರಿಭಾಷಾ ಸೂತ್ರವನ್ನು ನಾವು ಒಪ್ಪಿದ್ದೇವೆ. ಹಾಗಂತ ಕನ್ನಡ ಕಡೆಗಣನೆ ಸಹಿಸಲ್ಲ ಎಂದು ಅವರು ಮಾಡಿಕೊಳ್ಳಲೇಬೇಕಾದ ಬದಲಾವಣೆಗಳನ್ನು ಸೂಚಿಸಿದ ಸದರಿ ಬದಲಾವಣೆಗಳಾಗಿವೇ ಇಲ್ಲವೇ ಎಂದು ಮತ್ತೊಮ್ಮೆ ಖುದ್ದಾಗಿ ಬಂದು ಪರಿಶೀಲಿಸುವುದಾಗಿ ತಿಳಿಸಿದರು.

ಹೊಸದಾಗಿ ನಿರ್ಮಿಸುತ್ತಿರುವ ಟರ್ಮಿನಲ್ ಗಳಲ್ಲಿ ಕನ್ನಡ ಹೆಸರಿಡಿ ತರ್ಜುಮೆ ಮಾಡಬೇಡಿ. ಕನ್ನಡ ಕಾಣಲಿ ಕೇಳಲಿ, ಆಗ ಪ್ರಯಾಣಿಕರೇ ಕನ್ನಡ ತಿಳಿಯಲು ಉತ್ಸುಕರಾಗುತ್ತಾರೆ. ಹೊಸ ಕಟ್ಟಡಗಳಲ್ಲಿ ಅಳವಡಿಸುತ್ತಿರುವ ಕನ್ನಡ ನಾಡು ನುಡಿ ಬಿಂಬಿಸುವ ಕಲಾ ಪ್ರಕಾರಗಳು, ವಿಗ್ರಹಗಳು, ಚಿತ್ರಕಲಾ ಮಾದರಿಗಳು, ಕಲಾ ಪ್ರಕಾರಗಳು ಮುಂತಾದವುಗಳನ್ನು ಮುಂಚಿತವಾಗಿ ಪರಿಶೀಲಿಸಿ ಕಡ್ಡಾಯವಾಗಿ ಕರ್ನಾಟಕದ ಪ್ರತಿಭೆಗಳನ್ನು ಗುರುತಿಸಿ ಅವಕಾಶ ಮಾಡಿಕೊಡಿ. ಈಗಾಗಲೇ ಹೆಸರಾಂತ ಪರಿಣಿತರಿದ್ದಾರೆ. ಅವರ ಸಲಹೆ ಪಡೆಯಿರಿ. ಎಲ್ಲವೂ ಕನ್ನಡ ಕನ್ನಡಿಗ ಕರ್ನಾಟಕ ಐಕ್ಯಮಂತ್ರದನ್ವಯ ಸಾಗಲಿ. ಮೊದಲು ಕನ್ನಡ ನಂತರ ಬೇರೆಲ್ಲಾ ಎಂಬುದು ಕನ್ನಡಿಗರಾಗಿ ನಮಗಿರಲೇಬೇಕಾದ ಪ್ರಥಮ ಜವಾಬ್ದಾರಿ ಎಂದು ಹೇಳಿದ ಅವರು ಅಭಿಯಾನದ ಮನವಿಪತ್ರ ಸಲ್ಲಿಸಿದರು. ಇದನ್ನೂ ಓದಿ: ನಂದಿಬೆಟ್ಟಕ್ಕೆ ಶಾಶ್ವತ ರಸ್ತೆ ನಿರ್ಮಾಣ ಆಗೋವರೆಗೂ ಪ್ರವಾಸಿಗರಿಗೆ ನಿಷೇಧ

T S NAGABHARAN 1 1

ವಿಮಾನ ನಿಲ್ದಾಣದ ಮುಖ್ಯ ಹಣಕಾಸು ಅಧಿಕಾರಿ ಭಾಸ್ಕರ್ ಆನಂದ್ ರಾವ್, ಕಾರ್ಪೋರೇಟ್ ವ್ಯವಹಾರಗಳ ಮುಖ್ಯಸ್ಥ ಶ್ರೀನಿವಾಸ್ ವಿ.ಎಸ್.ಎಂ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ನಾಗರಾಜ್. ಜಿ, ಕಾರ್ಯಾಚರಣೆ ವಿಭಾಗದ ಮುಖ್ಯಸ್ಥ ಶ್ರೀಧರ್, ಸಿ ಎಸ್ ಆರ್ ವಿಭಾಗದ ಮುಖ್ಯಸ್ಥ ಹೇಮಚಂದ್ರ ಮಧುಸೂದನ, ಯೋಜನಾ ವಿಭಾಗದ ಉಪಾಧ್ಯಕ್ಷ ಸುಂದರ ಚಂದ್ರಮೌಳಿ, ಕಲಾವಿಭಾಗದ ನಿರ್ದೇಶಕ ಯಾಮಿನಿ ಡೆಲ್ಕನ್, ಉಡಾವಣಾ ಕೇಂದ್ರ ವಿಭಾಗದ ಉಪಾಧ್ಯಕ್ಷ ಪ್ರಸನ್ನಮೂರ್ತಿ ದೇಸಾಯಿ, ಕಾರ್ಪೋರೇಟ್ ವ್ಯವಹಾರಗಳ ಉಪ ವ್ಯವಸ್ಥಾಪಕ ಚಂದ್ರಶೇಖರ್ ಬಿರಾದರ್ ಸೇರಿದಂತೆ ಅನೇಕ ಅಧಿಕಾರಿ, ಸಿಬ್ಬಂದಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಡಾ.ಸಂತೋಷ ಹಾನಗಲ್ಲ ಉಪಸ್ಥಿತರಿದ್ದರು. ಇದನ್ನೂ ಓದಿ: ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ – 10 ಅಡಿ ಆಳಕ್ಕೆ ಕುಸಿದ ರಸ್ತೆ

 

TAGGED:bengalurulanguagePublic TVt snagabharanaಟಿ.ಎಸ್ ನಾಗಾಭರಣತ್ರಿಭಾಷಾಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
1 minute ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?