Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 126 ಕೋಟಿ ರೂ. ವೆಚ್ಚದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ಭೂಗತ ಕೇಬಲ್ ಅಳವಡಿಕೆ ಕಾಮಗಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 126 ಕೋಟಿ ರೂ. ವೆಚ್ಚದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ಭೂಗತ ಕೇಬಲ್ ಅಳವಡಿಕೆ ಕಾಮಗಾರಿ

Bengaluru City

126 ಕೋಟಿ ರೂ. ವೆಚ್ಚದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ಭೂಗತ ಕೇಬಲ್ ಅಳವಡಿಕೆ ಕಾಮಗಾರಿ

Public TV
Last updated: August 26, 2021 1:16 pm
Public TV
Share
3 Min Read
BNG CABLE
SHARE

– ಜನರ ಜೀವ ರಕ್ಷಣೆ ನಮ್ಮ ಪ್ರಥಮ ಆದ್ಯತೆ ಅಂದ್ರು ವಿ.ಸೋಮಣ್ಣ
– ವಿ.ಸೋಮಣ್ಣ ರವರು ಅಭಿವೃದ್ದಿ ಪರ ಚಿಂತಕ ಎಂದ್ರು ತೇಜಸ್ವಿ ಸೂರ್ಯ

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ.ರಾಜ್ ಕುಮಾರ್ ವಾರ್ಡ್ ಡಾ.ಬಿ.ಆರ್ ಅಂಬೇಡ್ಕರ್ ಆಟದ ಮೈದಾನದ ಬಳಿ ಸುಮಾರು 5.5 ಕಿ.ಮೀ ಉದ್ದದ ಎಚ್.ಟಿ. ಲೈನ್ ಅನ್ನು ಸುಮಾರು 7.5 ಕಿ ಮೀ ಭೂಗತ ಕೇಬಲ್ ಆಗಿ ಬದಲಾಯಿಸುವ ಯೋಜನೆಯನ್ನು ಗುದ್ದಲಿ ಪೂಜೆಯನ್ನು ಸ್ಥಳೀಯ ಶಾಸಕರು ವಸತಿ ಸಚಿವ ವಿ.ಸೋಮಣ್ಣ ಮತ್ತು ಲೋಕಸಭಾ ಸದಸ್ಯ, ರಾಷ್ಟೀಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಯುವ ಮುಖಂಡ ಡಾ.ಅರುಣ್ ಸೋಮಣ್ಣರವರು ನೇರವೆರಿಸಿದರು.

ಗಡಿನಾಡು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್ ರವರು ಮತ್ತು ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷ ವಿಶ್ವನಾಥಗೌಡರು, ಮಾಜಿ ಮಹಾನಗರ ಪಾಲಿಕೆ ಸದಸ್ಯ ಕೆ.ಉಮೇಶ್ ಶೆಟ್ಟಿ, ಮೋಹನ್ ಕುಮಾರ್, ದಾಸೇಗೌಡರು ಗಂಗಭೈರಯ್ಯ ರಾಮಪ್ಪ, ವಾಗೇಶ್ ಮತ್ತು ರೂಪ ಲಿಂಗೇಶ್ವರ್, ಸವಿತಾ ಕೃಷ್ಣ, ಜಯರತ್ನ, ಶಿಲ್ಪ ಶ್ರೀಧರ್, ಯುನಿರ್ವಸಲ್ ಕೇಬಲ್ ಕಿಶೋರ್ ಕುಮಾರ್ ರವರು ಪಾಲ್ಗೊಂಡಿದ್ದರು.

ವಸತಿ ಸಚಿವ ವಿ.ಸೋಮಣ್ಣರವರು ಮಾತನಾಡಿ, 66ಕೆ.ವಿ ಹೈಟೆನ್ಷನ್ ವಿದ್ಯುತ್ ತಂತಿಗಳು ಗೋವಿಂದರಾಜನಗರ ವಿಧಾನಸಭಾ ಬಹುತೇಕ ಪ್ರದೇಶದಲ್ಲಿ ವಿದ್ಯುತ್ ತಂತಿಗಳು ಹಾದುಹೋಗಿತ್ತು. 35ರಿಂದ 40ವರ್ಷಗಳ ಹಿಂದೆಯೇ ಹೈಟೆನ್ಷನ್ ವಿದ್ಯುತ್ ತಂತಿಗಳ ಕೆಳ ಭಾಗದಲ್ಲಿ ಸಾವಿರಾರು ಕುಟುಂಬಗಳು ವಾಸ ಮಾಡುತ್ತಿದ್ದರು. ಪ್ರತಿ ದಿನ ವಿದ್ಯುತ್ ತಂತಿಗಳ ಶಾಕ್ ಹೊಡೆಯುವ ಅತಂಕ ಮತ್ತು ವಿದ್ಯುತ್ ಪ್ರವಹಿಸಿ ಹಲವಾರು ಜನರು ಪ್ರಾಣಕಳೆದು ಕೊಂಡಿದ್ದಾರೆ ಮತ್ತು ಕೆಲವರು ಆಸ್ಪತ್ರೆ ಸೇರಿದ್ದಾರೆ .ಹೈಟೆನ್ಷನ್ ವಿದ್ಯುತ್ ತಂತಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು. ಇದನ್ನೂ ಓದಿ: ಶಸ್ತ್ರ ಚಿಕಿತ್ಸೆ ನಂತರ ಅಭಿಷೇಕ್ ಫೋಟೋ ಶೇರ್

BNG CABLE 1

ತೊಂದರೆಯನ್ನು ನಿವಾರಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸುಮಾರು 55 ಕಿ. ಮೀ ಉದ್ದದ ಎಚ್‍ಟಿ ಲೈನ್ ಅನ್ನು ಸುಮಾರು 7.5 ಕಿ ಮೀ ಭೂಗತ ಕೇಬಲ್ ಆಗಿ ಬದಲಾಯಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಜಾಜಿನಗರ 6 ನೇ ಬ್ಲಾಕ್, ಕೈಗಾರಿಕಾ ಪ್ರದೇಶ, ಮಾರೇನಹಳ್ಳಿ, ಎಂ ಸಿ ಬಡಾವಣೆ, ಡಾ. ಬಿ ಆರ್ ಅಂಬೇಡ್ಕರ್ ಆಟದ ಮೈದಾನ, ಮಾರುತಿ ಮಂದಿರ, ಅಗ್ರಹಾರ ದಾಸರಹಳ್ಳಿ, ಗೋವಿಂದರಾಜನಗರ, ಬಿಆರ್‍ವಿ ಕಾಲೋನಿ, ಚಂದ್ರಾ ಬಡಾವಣೆ, ಗಂಗೊಂಡನಹಳ್ಳಿ ವ್ಯಾಪ್ತಿಯಲ್ಲಿ ಹಾದು ಹೋಗುತ್ತಿರುವ ವಿದ್ಯುತ್ ಪ್ರಸರಣ ನಿಗಮದ 66 ಕೆ ವಿ ಹೈಟೆನ್ಷನ್ ವಿದ್ಯುತ್ ತಂತಿಗಳು ಇನ್ನು ಮುಂದೆ ಜನರ ಕಣ್ಣಿಗೆ ಕಾಣದು! ಈ ಅಧಿಕ ಒತ್ತಡದ ತಂತಿಗಳು ಇನ್ನು ಮುಂದೆ ಭೂಗತ ಕೇಬಲ್ ಮೂಲಕ ಹಾದು ಹೋಗಲಿವೆ. ಇನ್ನು ಹೈಟೆನ್ಷನ್ ವಿದ್ಯುತ್ ತಂತಿಗಳ ಕೆಳ ಭಾಗದಲ್ಲಿ ಮನೆ ಮಾಲೀಕರು ನೆಮ್ಮದ್ದಿಯಿಂದ ಜೀವನ ಸಾಗಿಸಬಹುದು. ಇದನ್ನೂ ಓದಿ: 70 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ADLR, DDLR ಎಸಿಬಿ ಬಲೆಗೆ

ತೇಜಸ್ವಿ ಸೂರ್ಯರವರು ಮಾತನಾಡಿ, ಅಭಿವೃದ್ದಿ ಪರ ಚಿಂತಕ, ಸದಾ ಕ್ರಿಯಾಶೀಲ ವ್ಯಕ್ತಿತ್ವ ಸಚಿವ ವಿ.ಸೋಮಣ್ಣರವರು ನಾಗರಿಕರ ಸಮಸ್ಯೆಗಳ ಪರಿಹಾರಕ್ಕೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಹೈಟೆನ್ಷನ್ ವಿದ್ಯುತ್ ತಂತಿಗಳಿಂದ ಬೆಂಗಳೂರು ನಗರದಲ್ಲಿ ನೂರಾರು ಜನರ ಜೀವ ಪಡೆದಿದೆ. ಇದಕ್ಕೆ ಪರಿಹಾರ ಒದಗಿಸಬೇಕು ಎಂದು ವಿ.ಸೋಮಣ್ಣರವರ ಅವಿರತ ಶ್ರಮದಿಂದ ಹೈಟೆನ್ಷನ್ ವಿದ್ಯುತ್ ತಂತಿಗಳು ಭೂಮಿಯ ಕೆಳ ಭಾಗದಲ್ಲಿ ಹಾದಹೋಗಲಿದೆ. ಇದರಿಂದ ಜನರ ಜೀವ ರಕ್ಷಣೆ ಜೊತೆಯಲ್ಲಿ ನಗರ ಸೌಂದರ್ಯ ಹೆಚ್ಚಲಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.

TAGGED:bengaluruHigh-tension wirePublic TVಪಬ್ಲಿಕ್ ಟಿವಿಬೆಂಗಳೂರುಹೈಟೆನ್ಸನ್ ವಿದ್ಯುತ್ ತಂತಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚವರ ಜೊತೆ ಮೋದಿ ಸಭೆ

Public TV
By Public TV
2 minutes ago
Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
26 minutes ago
Ballary Train Letter to V Somanna
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲು ಮಾರ್ಗದ ಕೆಲಸ ಶೀಘ್ರವೇ ಆರಂಭಿಸಿ – ರಾಜ್ಯ ರೈಲ್ವೆ ಸಮತಿಯಿಂದ ಕೇಂದ್ರಕ್ಕೆ ಒತ್ತಾಯ

Public TV
By Public TV
28 minutes ago
why australia has banned mining in one of the worlds largest uranium deposits 3
Latest

ಯುರೇನಿಯಂ ಒಪ್ಪಂದದಿಂದ ಭಾರತಕ್ಕೇನು ಲಾಭ? – 1 ತುಂಡು ಲಕ್ಷಾಂತರ ಟನ್‌ ವಿದ್ಯುತ್‌ ಉತ್ಪಾದಿಸಬಲ್ಲದೇ?

Public TV
By Public TV
50 minutes ago
Auto Gas Price Haveri
Haveri

ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ; ಆಟೋ ಚಾಲಕರ ಪರದಾಟ

Public TV
By Public TV
1 hour ago
Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?