Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ. ಸಮುದಾಯ ನಿಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ. ಸಮುದಾಯ ನಿಧಿ

Dakshina Kannada

ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ. ಸಮುದಾಯ ನಿಧಿ

Public TV
Last updated: August 31, 2021 10:42 am
Public TV
Share
2 Min Read
ashwathnarayan 3
SHARE

-ಬಂಜರು ಭೂಮಿಯಲ್ಲಿ ಭತ್ತ ಬೆಳೆದಿದ್ದ ಮಹಿಳೆಯರನ್ನು ಶ್ಲಾಘಿಸಿದ ಅಶ್ವತ್ಥನಾರಾಯಣ

ಮಂಗಳೂರು: ಗ್ರಾಮೀಣ ಮಹಿಳೆಯರು ಆರ್ಥಿಕ ಸ್ವಾವಲಬಿಗಳಾಗಲು ಹಾಗೂ ಉದ್ಯಮಶೀಲರಾಗಲು ಸರ್ಕಾರ ಎನ್‍ಆರ್‍ಎಲ್‍ಎಂ ಯೋಜನೆ ಮೂಲಕ ರಾಜ್ಯದ ಎಲ್ಲ ಮಹಿಳಾ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ.ಗಳಿಗೂ ಹೆಚ್ಚಿನ ಸಮುದಾಯ ಬಂಡವಾಳ ನಿಧಿ ನೀಡಲಾಗಿದೆ ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಖಾತೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ashwathnarayan

ದಕ್ಷಿಣ ಕನ್ನಡ ಜಿಲ್ಲೆಯ ಕುರ್ನಾಡು ಗ್ರಾಮ ಪಂಚಾಯತಿಯ ಮುಡಿಪು ಗ್ರಾಮದಲ್ಲಿ ಬಂಜರು ಬಿದ್ದಿದ್ದ ಭೂಮಿಯನ್ನು ಸಾಗುವಳಿ ಮಾಡಿ ಭತ್ತ ಬೆಳೆಯುತ್ತಿರುವ ಸ್ವಸಹಾಯ ಗುಂಪುಗಳ ಮಹಿಳೆಯರ ಸಾಧನೆಯನ್ನು ಖುದ್ದು ವೀಕ್ಷಿಸಿದ ನಂತರ ಮಾತನಾಡಿದ ಅವರು, ರಾಜ್ಯದ ಉದ್ದಗಲಕ್ಕೂ ಗ್ರಾಮೀಣ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಕೇಂದ್ರ ಸರ್ಕಾರದ ನೆರವಿನಿಂದ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದಿದ್ದಾರೆ. ಇದನ್ನೂ ಓದಿ:ಮಾತು ಕೇಳದ ಪಾಲಿಕೆ ಅಧಿಕಾರಿಗಳು- ಸಲಾಕೆ ಹಿಡಿದು ಚರಂಡಿ ಸ್ವಚ್ಛತೆಗೆ ನಿಂತ ಶಾಸಕ ದೇವಾನಂದ

ashwathnarayan

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಮಹಿಳೆಯರು ಸ್ವಸಹಾಯ ಗುಂಪುಗಳ ಮೂಲಕ ಸಂಘಟನೆಗೊಂಡು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವತಿಯಿಂದ ಹಲವಾರು ಜೀವನೋಪಾಯ ಚಟುವಟಿಕೆಗಳನ್ನು ಕೈಗೊಂಡು ತಮ್ಮ ಕುಟುಂಬಗಳ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಉನ್ನತೀಕರಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವುದು ಬಹಳ ಸಂತೋಷದ ವಿಷಯವಾಗಿದೆ. ಹಳ್ಳಿ ಮಹಿಳೆಯರಲ್ಲಿ ಕುಶಲತೆಯನ್ನು ಬೆಳೆಸಿ ಅವರಲ್ಲಿ ಉದ್ಯಮಶೀಲತೆ ವೃದ್ಧಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಕರಾವಳಿ ಭಾಗದ ಮಹಿಳೆಯರು ಸರಕಾರದ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡು ಮುನ್ನಡೆ ಸಾಧಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಮನೆ ಮೇಲ್ಛಾವಣಿ, ಗೋಡೆ ಕುಸಿತ- ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ashwathnarayan

ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟಗಳಲ್ಲಿ ಪ್ರಧಾನ ಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ನಿರ್ವಹಿಸುತ್ತಿರುವ ಕರ್ತವ್ಯ ಅತ್ಯಂತ ಶ್ಲಾಘನೀಯವಾದದ್ದು. ಮಹಿಳಾ ಸ್ವಸಹಾಯ ಗುಂಪುಗಳ ಮೂಲಕ ಈ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದು ರಾಷ್ಟ್ರದಲ್ಲಿ ಮಾದರಿ ರಾಜ್ಯವನ್ನಾಗಿ ರೂಪಿಸಲು ತಾವೆಲ್ಲರೂ ಸಹಕರಿಸುವಂತೆ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Ashwath Narayan medium

ಸಚಿವರಿಗೆ ರಾಖಿ ಕಟ್ಟಿದ ಮಹಿಳೆಯರು:
ಈ ಸಂದರ್ಭದಲ್ಲಿ ಮುಡಿಪು ಗ್ರಾಮದ ಮಹಿಳೆಯರು ಅಶ್ವತ್ಥನಾರಾಯಣ ಅವರಿಗೆ ರಕ್ಷಾ ಬಂಧನ ಕಟ್ಟಿ ಆರತಿ ಬೆಳಗಿದರು. ಇದರಿಂದ ಭಾವುಕರಾದ ಸಚಿವರು, ಈ  ದಿನ ತಾವುಗಳು ನನಗೆ ರಾಖಿ ಕಟ್ಟಿ ಸೋದರನ ಸ್ಥಾನವನ್ನು ನಿಮ್ಮ ಮನದಲ್ಲಿ ನೀಡಿದ್ದೀರಿ. ಇದಕ್ಕೆ ನಾನು ನಿಮಗೆಲ್ಲರಿಗೂ ಚಿರಋಣಿ. ನಾನು ಮತ್ತೊಮ್ಮೆ ಇಲ್ಲಿಗೆ ಬರಲು ಪ್ರಯತ್ನಿಸುತ್ತೇನೆ. ನಿಮ್ಮ ಅಭಿಮಾನಕ್ಕೆ ನನ್ನ ಮನಸ್ಸು ಭಾರವಾಗಿದೆ ಎಂದು ನುಡಿದಿದ್ದಾರೆ.

TAGGED:AshwathnarayanMangalurumoneyPublic TVRakhiwomenಅಶ್ವತ್ಥನಾರಾಯಣಗ್ರಾಮೀಣ ಮಹಿಳೆಯರುಪಬ್ಲಿಕ್ ಟಿವಿಮಂಗಳೂರುರಾಕಿಹಣ
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

Dinesh Gundu Rao 4
Bengaluru City

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ದಿನೇಶ್ ಗುಂಡೂರಾವ್

Public TV
By Public TV
2 minutes ago
HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
1 hour ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
2 hours ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
2 hours ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
3 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?