ರಾಜ್ಯದ ಹವಾಮಾನ ವರದಿ: 04-09-2021

Public TV
1 Min Read
Karnataka weather report

ಸೆಪ್ಟೆಂಬರ್ 5ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಹೆಚ್ಚಾಗಿದೆ.

Weather Cloud 2

ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೂಡ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಇಂದು ಯೆಲ್ಲೋ ಅಲರ್ಟ್ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

rain

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 26-19
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 26-21
ಮೈಸೂರು: 27-20

udp rain

ಮಂಡ್ಯ: 28-21
ರಾಮನಗರ: 29-24
ಮಡಿಕೇರಿ: 21-17
ಹಾಸನ: 25-19
ಚಾಮರಾಜನಗರ: 28-21

Kwr Rain 2 medium

ಚಿಕ್ಕಬಳ್ಳಾಪುರ: 26-18
ಕೋಲಾರ: 27-20
ತುಮಕೂರು: 27-20
ಉಡುಪಿ: 28-24
ಕಾರವಾರ: 28-25

ygr rain medium

ಚಿಕ್ಕಮಗಳೂರು: 24-19
ದಾವಣಗೆರೆ: 27-22
ಚಿತ್ರದುರ್ಗ: 28-21
ಹಾವೇರಿ: 28-22

Udupi Rain 2 medium

ಗದಗ: 28-22
ಕೊಪ್ಪಳ: 29-22
ರಾಯಚೂರು: 31-23
ಯಾದಗಿರಿ: 29-22

udp rain medium

ವಿಜಯಪುರ: 26-19
ಬೀದರ್: 27-22
ಕಲಬುರಗಿ: 29-23
ಬಾಗಲಕೋಟೆ: 30-22

Share This Article
Leave a Comment

Leave a Reply

Your email address will not be published. Required fields are marked *