Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೇಂದ್ರ ಅಧ್ಯಯನ ತಂಡ ಭೇಟಿ – ಮಾರ್ಗಸೂಚಿ ಬದಲಿಸಿ ಹೆಚ್ಚುವರಿ ಅನುದಾನಕ್ಕೆ ಸಿಎಂ ಮನವಿ

Public TV
Last updated: September 4, 2021 7:50 pm
Public TV
Share
2 Min Read
CENTRAL TEAM
SHARE

ಬೆಂಗಳೂರು: ನಾಲ್ಕು ವರ್ಷದಿಂದ ಪ್ರವಾಹ, ಭೂಕುಸಿತದ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಎನ್.ಡಿ.ಆರ್.ಎಫ್ ಪರಿಹಾರ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿ, ಹೆಚ್ಚುವರಿ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೇಂದ್ರ ತಂಡಕ್ಕೆ ಮನವಿ ಮಾಡಿದರು.

ಕೇಂದ್ರ ಗೃಹ ಸಚಿವಾಲಯದ ಸುಶೀಲ್ ಪಾಲ್ ನೇತೃತ್ವದ ಕೇಂದ್ರ ಅಧ್ಯಯನ ತಂಡ ಇಂದು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ರಾಜ್ಯದಲ್ಲಿ ಪ್ರವಾಹದಿಂದ ಸಂಭವಿಸಿದ ಹಾನಿಯ ಕುರಿತು ಚರ್ಚೆ ನಡೆಸಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಮಿತ್ ಶಾ ಅವರಿಗೆ ಕೇಂದ್ರ ತಂಡ ಕಳುಹಿಸಿರುವುದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದ ಮುಖ್ಯಮಂತ್ರಿಗಳು, ರಕ್ಷಣೆ ಮತ್ತು ತುರ್ತು ಪರಿಹಾರ ಒದಗಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಆದರೆ ಜನರ ಪುನರ್ವಸತಿಗೆ ಹೆಚ್ಚಿನ ನೆರವಿನ ಅಗತ್ಯವಿದೆ ಎಂದು ನುಡಿದರು.

ಕೇಂದ್ರ ಗೃಹ ಸಚಿವಾಲಯದ ಸುಶೀಲ್ ಪಾಲ್ ನೇತೃತ್ವದ ಕೇಂದ್ರ ಅಧ್ಯಯನ ತಂಡ ಇಂದು ಮುಖ್ಯಮಂತ್ರಿ @BSBommai ರವರನ್ನು ಭೇಟಿಯಾಗಿ ರಾಜ್ಯದಲ್ಲಿ ಪ್ರವಾಹದಿಂದ ಸಂಭವಿಸಿದ ಹಾನಿಯ ಕುರಿತು ಚರ್ಚೆ ನಡೆಸಿತು. (1/2)@HMOIndia pic.twitter.com/tufyoCFMH3

— CM of Karnataka (@CMofKarnataka) September 4, 2021

ಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದ ಕೂಡಲೇ ನೂರು ಕೋಟಿ ರೂ. ಬಿಡುಗಡೆ ಮಾಡಿದ್ದು, ಮೂರು ದಿನಗಳೊಳಗೆ ಬೆಳಗಾವಿ ಉತ್ತರ ಕನ್ನಡ ಜಿಲ್ಲೆಗಳಿಗೆ 500 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದ ವಾಸ್ತವಾಂಶಗಳನ್ನು ವಸ್ತುನಿಷ್ಠವಾಗಿ ಕೇಂದ್ರ ತಂಡದ ಮುಂದಿಡಲಾಗಿದೆ. ಇಂದು ಕ್ಷಣ ಕ್ಷಣದ ಮಾಹಿತಿ ಲಭ್ಯವಾಗುವ ಕಾರಣ, ಕೇಂದ್ರಕ್ಕೂ ಮಾಹಿತಿ ಲಭ್ಯವಿದೆ. ಕಳೆದ ನಾಲ್ಕು ವರ್ಷಗಳಿಂದ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಪ್ರತಿವರ್ಷ ಕುಟುಂಬಗಳ ಸ್ಥಳಾಂತರ, ಮನೆ ಕಳೆದುಕೊಳ್ಳುವ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ. ಇದನ್ನೂ ಓದಿ: ವಿದ್ಯುತ್ ಬಿಲ್‍ನಲ್ಲಿ ಅಕ್ರಮ, ಮೂವರ ಅಮಾನತು: ಸುನಿಲ್ ಕುಮಾರ್

BASAVARAJ BOMMAI

ರಸ್ತೆ ಮತ್ತಿತರ ಮೂಲಸೌಕರ್ಯಗಳಿಗೆ ಭಾರಿ ಹಾನಿಯಾಗಿದೆ. ಕಳೆದ 15 ವರ್ಷಗಳಲ್ಲಿ ರಸ್ತೆ, ವಿದ್ಯುತ್ ಮತ್ತಿತರ ಸಾರ್ವಜನಿಕ ಸೌಲಭ್ಯಗಳಿಗೆ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಅವುಗಳನ್ನು ಮರು ಸ್ಥಾಪಿಸುವುದು ಸವಾಲಿನ ಕೆಲಸವಾಗಿದೆ. ರಾಜ್ಯ ಪ್ರಗತಿಪರ ಕೃಷಿ ರಾಜ್ಯವಾಗಿದ್ದು, ಈ ಬಾರಿ ಬಿತ್ತನೆ ಹೆಚ್ಚಾಗಿದ್ದು, ರೈತರು ಕೂಡ ಉತ್ಸಾಹದಿಂದ ಕೃಷಿ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಿದ್ದರು. ಆದರೆ ಪ್ರವಾಹದಿಂದ ಬೆಳೆ ನಷ್ಟವಾಗಿ ತೊಂದರೆ ಅನುಭವಿಸಿದ್ದಾರೆ. ಆದ್ದರಿಂದ ರಾಜ್ಯಕ್ಕೆ ಗರಿಷ್ಠ ಪ್ರಮಾಣದ ನೆರವು ನೀಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಇನ್ನೆರಡು ದಿನ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ

ಕಂದಾಯ ಸಚಿವ @RAshokaBJP, ವಸತಿ ಸಚಿವ @VSOMANNA_BJP, ಕೃಷಿ ಸಚಿವ @bcpatilkourava, ಲೋಕೋಪಯೋಗಿ ಸಚಿವ @CCPatilBJP, ಪಶು ಸಂಗೋಪನಾ ಸಚಿವ @PrabhuChavanBJP ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)

— CM of Karnataka (@CMofKarnataka) September 4, 2021

ರಾಜ್ಯವು ವಸ್ತುನಿಷ್ಠ ವರದಿ ಸಲ್ಲಿಸಿರುವುದಲ್ಲದೆ, ಅತ್ಯಂತ ಕ್ರಿಯಾಶೀಲವಾಗಿ ನಷ್ಟದ ವಿವರ ನೀಡಿದೆ ಎಂದು ಸುಶೀಲ್ ಪಾಲ್ ಮೆಚ್ಚುಗೆ ವ್ಯಕ್ತ ಪಡಿಸಿದರು. ಇದೇ ವೇಳೆ ಕಂದಾಯ ಸಚಿವ ಆರ್. ಅಶೋಕ, ವಸತಿ ಸಚಿವ ವಿ.ಸೋಮಣ್ಣ, ಕೃಷಿ ಸಚಿವ ಬಿ.ಸಿ.. ಪಾಟೀಲ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Basavaraj BommaibengaluruCentral Teamflood relief fundPublic TVಕೇಂದ್ರ ತಂಡಪಬ್ಲಿಕ್ ಟಿವಿಪ್ರವಾಹ ಪರಿಹಾರಬಸವರಾಜ್ ಬೊಮ್ಮಾಯಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ ಪಿಐಲ್‌
38 minutes ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
2 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
2 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
2 hours ago

You Might Also Like

Sindoor Plant 1
Latest

ದೆಹಲಿ ನಿವಾಸದ ಎದುರು ಸಿಂದೂರ ಸಸಿ ನೆಟ್ಟ ಮೋದಿ

Public TV
By Public TV
13 minutes ago
B.Dayananda and other 5 police officers suspended
Bengaluru City

ಕಾಲ್ತುಳಿತ ಪ್ರಕರಣ – ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್‌

Public TV
By Public TV
25 minutes ago
siddaramaiah 1
Bengaluru City

ಕಾಲ್ತುಳಿತಕ್ಕೆ 11 ಮಂದಿ ಬಲಿ ಕೇಸ್ – ನ್ಯಾಯಾಂಗ, ಸಿಐಡಿ ತನಿಖೆಗೆ ಸರ್ಕಾರ ಆದೇಶ

Public TV
By Public TV
42 minutes ago
Dassault Rafale Fighter Jet India Tata
Latest

ಇನ್ಮುಂದೆ ಭಾರತದಲ್ಲೇ ತಯಾರಾಗುತ್ತೆ ರಫೇಲ್ ಬಿಡಿಭಾಗಗಳು – ಟಾಟಾ ಜೊತೆ ಡಸಾಲ್ಟ್ ಒಪ್ಪಂದ

Public TV
By Public TV
1 hour ago
kea
Bengaluru City

DCET: ಅರ್ಜಿ ತಿದ್ದುಪಡಿಗೆ ಜೂ.8ರವರೆಗೆ ಅವಕಾಶ – ಕೆಇಎ

Public TV
By Public TV
2 hours ago
Mahua Moitra Pinaki Misra
Latest

ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?