Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾನು ಕೂಡು ಒಕ್ಕಲಿಗ ಪಂಗಡದವನು, ಆದರೆ ನಾವು ಲಿಂಗಾಯತರು: ಎಂ.ಬಿ.ಪಾಟೀಲ್

Public TV
Last updated: September 12, 2021 11:21 pm
Public TV
Share
3 Min Read
M.B PATIL
SHARE

ಬೆಂಗಳೂರು: ಕೂಡು ಒಕ್ಕಲಿಗ ಸಮುದಾಯ ಲಿಂಗಾಯತ ಸಮುದಾಯದ ಒಂದು ಉಪ ಪಂಗಡವಾಗಿದೆ. ನಾನು ಕೂಡ ಒಕ್ಕಲಿಗ ಪಂಗಡದಲ್ಲಿ ಜನಿಸಿದವನು ಎಂದು ಮಾಜಿ ಮಂತ್ರಿ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆ ಕೂಡು ಒಕ್ಕಲಿಗ ಸಮುದಾಯದವರು ಕೂಡು ಒಕ್ಕಲಿಗರು ಶುದ್ಧ ಶಾಕಹಾರಿಗಳು. ನಾವು ಒಕ್ಕಲುತನ ಮಾಡುತ್ತೇವೆ. ಒಕ್ಕಲಿಗರು ಒಕ್ಕಲುತನ ಮಾಡ್ತಾರೆ. ಅದಷ್ಟೆ ನಮಗೆ, ಅವರಿಗು ಇರುವ ಸಾಮ್ಯತೆ. ಒಕ್ಕಲಿಗರು ಅಂತಾರೆ ನಮ್ಮನ್ನ, ಒಕ್ಕಲಿಗ ಅನ್ನೋ ಪದ ಹೋಲಿಕೆ ಇದೆ. ಆದರೆ ಕೂಡು ಒಕ್ಕಲಿಗರೂ ಯಾವ ಕಾರಣಕ್ಕೂ ಒಕ್ಕಲಿಗರಲ್ಲ. ಅವರು ಲಿಂಗಾಯತ ಉಪ ಪಂಗಡದವರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್‍ನಲ್ಲಿ ಶುರುವಾಯ್ತಾ ಜಾತಿ ರಾಜಕಾರಣದ ಮತ್ತೊಂದು ಸಮರ..?

MB PATIL medium

ಈ ಹಿಂದೆ ಎನ್. ಶಂಕ್ರಪ್ಪ ಆಯೋಗದ ವರದಿ ಸಂದರ್ಭದಲ್ಲಿ ಕೆಲವು ತಪ್ಪುಗಳಾಗಿವೆ. ಒಕ್ಕಲಿಗರು ಅಂತ ಕೆಲವು ಕಡೆ ದಾಖಲಾಗಿದೆ. ಆದರೆ ಅದಕ್ಕೆ ಫಿಡವಿಟ್ ಸಬ್ ಮಿಟ್ ಮಾಡಿ ಸರಿಪಡಿಸುವಂತೆ ಮನವಿ ಮಾಡಿದ್ದೇವೆ. ಉಪ ಪಂಗಡಗಳನ್ನು ಒಗ್ಗೂಡಿಸಿ ಪ್ರತ್ಯೇಕ ಧರ್ಮದ ಹೋರಾಟ ಮಾಡಿದ್ದೆವು, ಆದರೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಲಿಲ್ಲ. ಆದರೆ ನಮ್ಮ ಸಮುದಾಯದ ಬಡ ಮಕ್ಕಳಿಗೆ ಮೀಸಲಾತಿ ಬೇಕು. ಕೂಡು ಒಕ್ಕಲಿಗ ಸಮುದಾಯ ಅಲ್ಪಸಂಖ್ಯೆಯ ಸಮುದಾಯ ಕೃಷಿ ನಂಬಿ ಜೀವನ ಮಾಡುವ ಸಮುದಾಯ. ಉತ್ತರ ಕರ್ನಾಟಕದಲ್ಲಿ ನಮ್ಮ ಸಮುದಾಯವಿದೆ. ಎಲ್ಲ ಸಮುದಾಯಕ್ಕೂ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಬೇಕು. ಸಾಮಾಜಿಕವಾಗಿ ಶೈಕ್ಷಣಿಕವಾಗಿ ಕೂಡು ಒಕ್ಕಲಿಗ ಸಮುದಾಯ ಹಿಂದುಳಿದಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮಯುದ್ಧ- ಎಂ.ಬಿ.ಪಾಟೀಲ್ ಧರ್ಮ ದಾಳಕ್ಕೆ ಕಾಂಗ್ರೆಸ್ ಮೌನ

ಕೂಡು ಒಕ್ಕಲಿಗ ಸಮುದಾಯದ ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ. ನಾವು ಲಿಂಗಾಯತ ಕೂಡು ಒಕ್ಕಲಿಗರು, ನಾವು ಲಿಂಗಾಯತ ಉಪ ಪಂಗಡ. ಆದರೆ ಒಕ್ಕಲಿಗರು, ಕೂಡು ಒಕ್ಕಲಿಗರು ಕೃಷಿ ಆಧಾರಿತ ಸಮುದಾಯವಾಗಿದೆ. ಆದರೆ ನಾವು ಹಾಗೂ ಒಕ್ಕಲಿಗರು ಬೇರೆ ಬೇರೆಯಾಗಿದ್ದೇವೆ. ದಕ್ಷಿಣ ಕರ್ನಾಟಕದ ಒಕ್ಕಲಿಗರು ಬೇರೆ. ನಾವು ಲಿಂಗಾಯತ ಒಕ್ಕಲಿಗರು ಬೇರೆ. ಶಿರಸಂಗಿ ಲಿಂಗರಾಜರಿಂದ ನಮ್ಮ ಸಮುದಾಯಕ್ಕೆ ಇತಿಹಾಸ ಇದೆ.ಅಖಿಲ ಭಾರತ ವೀರಶೈವ ಮಹಸಭಾದ ಮೊದಲ ಅಧ್ಯಕ್ಷರು. ನಾವು ಈ ಭಾಗದ ಒಕ್ಕಲಿಗರನ್ನು ಗೌರವಿಸುತ್ತೇವೆ. ನಾವು ಒಕ್ಕಲಿಗರ ಭಾಗವಲ್ಲ. ನಾವು ಲಿಂಗಾಯತರ ಒಂದು ಭಾಗ. ಲಿಂಗಾಯತರಲ್ಲಿ ಕೂಡು ಒಕ್ಕಲಿಗ ಕೂಡ ಒಂದು ಪಂಗಡ. ಎಲ್ಲ ಸಮುದಾಯಗಳು ಮೀಸಲಾತಿ ಬಯಸಿದಂತೆ ಇವರು ಬಯಸಿದ್ದಾರೆ. ಅದೇ ಬೇಡಿಕೆ ಬಹಳ ವರ್ಷಗಳಿಂದ ಮುಂದಿಟ್ಟಿದ್ದಾರೆ. ನನ್ನ ಬಳಿಯೂ ಇದೇ ಬೇಡಿಕೆ ಹೇಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನುಡಿಯ ಹಂಗಿನ್ನೂ ನಿಮಗೆ ಹಿಂಗದು,
ನಡೆಯನೆಂತು ಪರರಿಗೆ ಹೇಳುವಿರಿ ?
ಒಡಲ ಹಂಗಿನ ಸುಳುಹು ಬಿಡದು ;
ಎನ್ನೊಡನೆ ಮತ್ತೇತರ ಅನುಭವವಣ್ಣಾ ?
ತಾನಾದಲ್ಲದೆ ಇದಿರಿಂಗೆ ಹೇಳಬಹುದೆ?
ಅರಿವ ತೋರಬಲ್ಲಡೆ ತನ್ನನರುಹದೆ ಅರಿವನು
ಕಾಣಾ ಎನ್ನ ಅಜಗಣ್ಣ ತಂದೆ.
– ಮುಕ್ತಾಯಕ್ಕ.

— M B Patil (@MBPatil) September 12, 2021

ಒಕ್ಕಲಿಗರ ಬಗ್ಗೆ ಗೌರವ ಇದೆ, ಅವರ ಸ್ವಾಮೀಜಿಯವರ ಬಗ್ಗೆ ಗೌರವ ಇದೆ, ಆದರೆ ನಾವು ಲಿಂಗಾಯತರು. ಬೀದರ್, ಕಲಬುರಗಿ ಭಾಗದವರು ಇಂದು ಬಂದು ಮೀಸಲಾತಿ ಬೇಡಿಕೆ ಮುಂದಿಟ್ಟಿದ್ದಾರೆ. ನಮಗೂ 3ಂ ಅಥವಾ 2ಂ ಮೀಸಲಾತಿ ಬೇಕು ಅಂತ ಕೇಳುದ್ದಾರೆ. ಶಂಕ್ರಪ್ಪ ಕಮಿಟಿಯಲ್ಲಿ ಒಂದು ತಪ್ಪಾಗಿತ್ತು, ಅದಕ್ಕೆ ಅಫಿಡವಿಟ್ ಹಾಕಿ ಸರಿ ಮಾಡಲು ಮನವಿ ಕೊಟ್ಟಿದ್ದೇವೆ. ಒಬ್ಬ ವ್ಯಕ್ತಿಯಿಂದ ತಪ್ಪಾದರೆ ಇಡೀ ಸಮಾಜಕ್ಕೆ ದೂರಬಾರದು.ನಿಮಗೂ 3ಂ ಮೀಸಲಾತಿ ಸಿಗುತ್ತೆ ಅಂತ ಪುಸಲಾಯಿಸೋ ಕೆಲಸ ಮಾಡಿದ್ರು.ಆದರೆ ಎಲ್ಲಾ ದಾಖಲೆಗಳಲ್ಲಿ ಹಿಂದೂ ಲಿಂಗಾಯತ ಕೂಡು ಒಕ್ಕಲಿಗ ಅಂತ ಇದೆ. ಲಿಂಗಾಯತ ಕೂಡು ಒಕ್ಕಲಿಗ ಅಂತ ಇದೆ ನುಡಿದಿದ್ದಾರೆ.

TAGGED:bengaluruMB PatilVokkaligaಎಂಬಿ ಪಾಟೀಲ್ಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸರ್ಕಾರ
Share This Article
Facebook Whatsapp Whatsapp Telegram

Cinema Updates

Nandamuri Balakrishna
ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ
1 minute ago
Bro code ravi mohan
ಹೊಸ ಚಿತ್ರ ಘೋಷಿಸಿದ ರವಿ ಮೋಹನ್ – `ಬ್ರೋಕೋಡ್’ ಮೂಲಕ ನಿರ್ಮಾಣ ರಂಗಕ್ಕಿಳಿದ ತಮಿಳು ನಟ
20 minutes ago
Kamal Haasan
ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ – ತುರ್ತು ವಿಚಾರಣೆ ನಡೆಸಲ್ಲ ಎಂದ ಸುಪ್ರೀಂ ಕೋರ್ಟ್‌
22 hours ago
Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
2 days ago

You Might Also Like

Assam Drugs Seize
Crime

Assam | 45 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ನಾಲ್ವರು ಅರೆಸ್ಟ್

Public TV
By Public TV
4 minutes ago
Nicholas Pooran 3
Cricket

29ನೇ ವಯಸ್ಸಿಗೆ ವಿಂಡೀಸ್‌ನ ದೈತ್ಯ ಬ್ಯಾಟರ್‌ ನಿಕೋಲಸ್‌ ಪೂರನ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

Public TV
By Public TV
24 minutes ago
Delhi Dwaraka Shabad apartment fire
Crime

ದೆಹಲಿಯ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – ಪಾರಾಗಲು ಮಹಡಿಯಿಂದ ಹಾರಿದ ಜನ

Public TV
By Public TV
40 minutes ago
Shubhanshu Shukla 2
Latest

ನಾಳೆ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ

Public TV
By Public TV
45 minutes ago
rahul gandhi siddaramaiah dk shivakumar
Bengaluru City

ಸಿದ್ದು ಸಂಪುಟಕ್ಕೆ ನಡೆಯುತ್ತಾ ಮೇಜರ್‌ ಸರ್ಜರಿ? – 10 ಸಚಿವರಿಗೆ ಕೊಕ್‌ ಸಾಧ್ಯತೆ

Public TV
By Public TV
57 minutes ago
E Khata BBMP
Bengaluru City

ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ – ಜುಲೈ 1ರಿಂದ ಬಿಬಿಎಂಪಿಯ ಹೊಸ ರೂಲ್ಸ್ ಜಾರಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?