Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೃತ ಮಹೋತ್ಸವದ ಎಲ್ಲಾ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮ: ಹಾಲಪ್ಪ ಆಚಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಮೃತ ಮಹೋತ್ಸವದ ಎಲ್ಲಾ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮ: ಹಾಲಪ್ಪ ಆಚಾರ್

Districts

ಅಮೃತ ಮಹೋತ್ಸವದ ಎಲ್ಲಾ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮ: ಹಾಲಪ್ಪ ಆಚಾರ್

Public TV
Last updated: September 17, 2021 3:01 pm
Public TV
Share
2 Min Read
KPL 1
SHARE

ಕೊಪ್ಪಳ: ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸವಿನೆನಪಿಗಾಗಿ ನಮ್ಮ ಸರ್ಕಾರವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಎಲ್ಲಾ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್ ಅವರು ಹೇಳಿದರು.

KPL 5

74ನೇ ಕಲ್ಯಾಣ-ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ದೇಶದ ಎಲ್ಲ ಭಾಗಗಳಲ್ಲಿ ಆಗಸ್ಟ್ 15 ರಂದು ಮಾತ್ರ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರೆ, ಕಲ್ಯಾಣ-ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮಾತ್ರ ಆಗಸ್ಟ್ 15 ಮತ್ತು ಸೆಪ್ಟೆಂಬರ್ 17 ರಂದು ಹೀಗೆ ಎರಡೆರಡು ಬಾರಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಬ್ರಿಟೀಷರ ಪ್ರಚೋದನೆಯಿಂದ ಹೈದರಾಬಾದ್ ಪ್ರದೇಶವನ್ನು ಸ್ವತಂತ್ರ ರಾಜ್ಯವನ್ನಾಗಿ ಅಂದಿನ ನಿಜಾಮರಾದ ಮೀರ್ ಉಸ್ಮಾನ್ ಅಲಿ ಘೋಷಿಸಿಕೊಂಡಿದ್ದರು.

KPL 4

ಹೈದರಾಬಾದ್ ಸಂಸ್ಥಾನದಲ್ಲಿ ಇಂದಿನ ತೆಲಂಗಾಣ, ಮಹಾರಾಷ್ಟ್ರದ ಮರಾಠಾವಾಡ ಹಾಗೂ ರಾಜ್ಯದ ಹೈದರಾಬಾದ್ ಕರ್ನಾಟಕದ 7 ಜಿಲ್ಲೆಗಳು ಸೇರ್ಪಡೆಯಾಗಿದ್ದವು. ನಿಜಾಮರ ಆಡಳಿತದಲ್ಲಿ ಜನಸಾಮಾನ್ಯರಿಗೆ ವಾಕ್ ಸ್ವಾತಂತ್ರ್ಯ, ಸಂಘಟನಾ ಸ್ವಾತಂತ್ರ್ಯ ಹಾಗೂ ಪತ್ರಿಕಾ ಸ್ವಾತಂತ್ರ್ಯ ಕ್ಕೆ ಅವಕಾಶವಿರಲಿಲ್ಲ. ಅಂದಿನ ನಿಜಾಮರು ಉಸ್ಮಾನಾ ಬಾದಿನ ಕಾಶಿಂ ರಿಜ್ವಿ ಎಂಬ ಮತಾಂಧನ ನೇತೃತ್ವದಲ್ಲಿ ‘ರಜಾಕರ ಪಡೆ’ ಎಂಬ ಭಯೋತ್ಪಾದಕ ಸೈನ್ಯವನ್ನು ನಿರ್ಮಿಸಿ ಜನಸಾಮಾನ್ಯರ ಮೇಲೆ ನಿರಂತರವಾಗಿ ಅನ್ಯಾಯ, ದೌರ್ಜನ್ಯ ಮಾಡುತ್ತಿದ್ದನು. ಇದನ್ನು ಸಹಿಸದೆ ಸ್ವಾಮಿ ರಮಾನಂದ ತೀರ್ಥರು ‘ಹೈದರಾಬಾದ್ ಕರ್ನಾಟಕ ವಿಮೋಚನಾ’ ಹೋರಾಟವನ್ನು ಅಹಿಂಸಾತ್ಮಕವಾಗಿ ಪ್ರಾರಂಭಿಸಿದರು ಎಂದರು.

KPL 3

ಈ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಂದರ್ಭದಲ್ಲಿ ನಾನು ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವನಾಗಿರುವುದು ಬಹು ದೊಡ್ಡದಾದ ಜವಾಬ್ದಾರಿಯೆಂದು ಭಾವಿಸಿ ಈ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸರ್ವ ಪ್ರಯತ್ನ ಮಾಡುವುದಾಗಿ ಭರವಸೆಯನ್ನು ನೀಡುತ್ತಾ, ಎಲ್ಲರಿಗೂ ‘ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ’ ಶುಭಾಶಯಗಳನ್ನು ತಿಳಿಸಿದರು. ಇದನ್ನೂ ಓದಿ: ಹಿಂದುತ್ವದ ಹೆಸರು ಹೇಳಿಕೊಂಡು ಬಂದಿದೆ ಅಂತಲ್ಲ, ದೇಶದ ಸಂಸ್ಕೃತಿ ಉಳಿಸುವ ಸರ್ಕಾರ: ಸಚಿವ ನಾಗೇಶ್

KPL 2

ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ:
74ನೇ ಕಲ್ಯಾಣ-ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ., ಸೇವಾದಳ, ಭಾರತ ಸ್ಕೌಟ್ಸ್ & ಗೈಡ್ಸ್ ಹಾಗೂ ಗೃಹ ರಕ್ಷಕ ದಳದಿಂದ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ ಜರುಗಿತು. ಪಥಸಂಚಲನದಲ್ಲಿ 10 ತಂಡಗಳು ಭಾಗವಹಿಸಿದ್ದವು. ನಗರದ ನಂದೀಶ್ವರ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದನ್ನೂ ಓದಿ: ಮಾಸ್ಕ್ ಹಾಕದ ವಿದ್ಯಾರ್ಥಿಗಳ ಮೇಲೆ ಸಚಿವ ನಾಗೇಶ್ ಗರಂ

TAGGED:HyderabadIndependence DaykoppalaPublic TVಕೊಪ್ಪಳಪಬ್ಲಿಕ್ ಟಿವಿಸ್ವಾತಂತ್ರ್ಯ ದಿನಾಚರಣೆಹೈದರಾಬಾದ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
16 minutes ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
25 minutes ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
48 minutes ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
56 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
57 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?