Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವುದೇ ಪಕ್ಷ ಆಡಳಿತದಲ್ಲಿ ಇರಲಿ, ಬೆಲೆ ಸತತವಾಗಿ ಹೆಚ್ಚಳವಾಗಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಾವುದೇ ಪಕ್ಷ ಆಡಳಿತದಲ್ಲಿ ಇರಲಿ, ಬೆಲೆ ಸತತವಾಗಿ ಹೆಚ್ಚಳವಾಗಿದೆ: ಬೊಮ್ಮಾಯಿ

Bengaluru City

ಯಾವುದೇ ಪಕ್ಷ ಆಡಳಿತದಲ್ಲಿ ಇರಲಿ, ಬೆಲೆ ಸತತವಾಗಿ ಹೆಚ್ಚಳವಾಗಿದೆ: ಬೊಮ್ಮಾಯಿ

Public TV
Last updated: September 20, 2021 2:47 pm
Public TV
Share
2 Min Read
BOMMAI ASSEMBLY SESSION 2021 7
SHARE

– ಬಿಜೆಪಿ ಲೂಟ್ ಎಂದು ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬೆಲೆ ಏರಿಕೆ ಮೇಲಿನ ಚರ್ಚೆ ಇದೇ ಮೊದಲಲ್ಲ, ಈ ಹಿಂದೆಯೂ ಚರ್ಚೆ ಆಗಿದೆ. ಸಂಸತ್ತಿನಲ್ಲೂ ತೀಕ್ಷ್ಣವಾಗಿ ಚರ್ಚೆ ಆಗಿದೆ. ಬೆಲೆ ಏರಿಕೆ 60ರ ದಶಕದಿಂದಲೂ ಪ್ರಾರಂಭವಾಗಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರೋಧ ಪಕ್ಷದವರಿಗೆ ತಿರುಗೇಟು ನೀಡಿದ್ದಾರೆ.

ಯಾವುದೇ ಪಕ್ಷ ಆಡಳಿತದಲ್ಲಿ ಇರಲಿ ಬೆಲೆ ಸತತವಾಗಿ ಹೆಚ್ಚಳವಾಗಿದೆ. ಬೆಲೆ ಏರಿಕೆ ನಿರಂತರವಾಗಿ ಹೆಚ್ಚಳವಾಗಿದೆ. ಕೇವಲ ಈಗಿರುವ ಕೇಂದ್ರ ಸರ್ಕಾರ ಹೆಚ್ಚಳ ಮಾಡಿದೆ ಎಂಬ ಮಾತು ಸರಿ ಇಲ್ಲ. ಕ್ರಿಮಿನಲ್ ಲೂಟ್ ಪದವನ್ನ ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. ವಾಜಪೇಯಿ ಯಾವ ಅರ್ಥದಲ್ಲಿ ಹೇಳಿದ್ರೂ ಅನ್ನೋದನ್ನ ಚರ್ಚೆ ಮಾಡಲ್ಲ. ಯಾರ್ಯಾರು ಬೆಲೆ ಹೆಚ್ಚು ಮಾಡಿದ್ದಾರೋ ಅವರೆಲ್ಲ ಕ್ರಿಮಿನಲ್ ಲೂಟ್ ಮಾಡಿದ್ದಾರೆ ಅಂತಾ ನಾನು ಹೇಳುತ್ತೇನೆ ವಿರೋಧ ಪಕ್ಷದ ನಾಯಕರ ಮಾತನ್ನ ನಾನು ಒಪ್ಪಲ್ಲ ಎಂದಿದ್ದಾರೆ. ಇದನ್ನೂ ಓದಿ:  ಐವರ ಸಾವಿಗೆ ಅವರೇ ಕಾರಣ, ನಮ್ಮಣ್ಣ ಅಲ್ಲ: ಶಂಕರ್ ತಂಗಿ

BOMMAI ASSEMBLY SESSION 2021 6

ಮಾತಿಗೆ ಮಧ್ಯಪ್ರವೇಶ ಮಾಡಿದ ಸಿದ್ದರಾಮಯ್ಯ ಕ್ರಿಮಿನಲ್ ಲೂಟ್ ನೀವು ಮಾಡಿರೋದು ಎಂದು ಆರೋಪ ಮಾಡಿದ್ದಾರೆ. ನಿಮಗೆ ನೋವಾಗಿದ್ರೆ ಕುಳಿತುಕೊಳ್ಳಿ ಕುಳಿತುಕೊಳ್ಳಿ ಎಂದು ಬೊಮ್ಮಾಯಿ ಹೇಳಿದ್ದಾರೆ. ನನಗ್ಯಾಕೆ ನೋವು ಆಗಬೇಕು, ನೋವು ನರೇಂದ್ರ ಮೋದಿ ಅವರಿಗೆ ಆಗಬೇಕು, ನಿಮಗೆ ನೋವಾಗಬೇಕು ಎಂದು ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:  ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ: ರಾಜೂ ಗೌಡ

siddaramaiah

ನಿಮ್ಮ ಅವಧಿಯಲ್ಲಿ ಶೇ.60 ರಷ್ಟು ಹೆಚ್ಚಾಗಿತ್ತು, ಈಗ ಶೇ.30ರಷ್ಟು ಹೆಚ್ಚಾಗಿದೆ. ಯಾರು ಕ್ರಿಮಿನಲ್ ಲೂಟ್ ಮಾಡಿದ್ದು ಎಂದು ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ನಿಮಗೆ ಕ್ರಿಮಿನಲ್ ಲೂಟ್ ಅನ್ನೋದು ಬೇಡ ಎಂದ್ರೆ ಕಾಂಗ್ರೆಸ್ ಲೂಟ್ ಎಂದು ಕರೆಯುತ್ತೇನೆ. ಭೂತದ ಬಾಯಲ್ಲಿ ಭಗವದ್ಗೀತೆ, ನಿಮಗೆ ಮಾತನಾಡುವ ಅಧಿಕಾರ ಇಲ್ಲ ಎಂದ ಸಿಎಂ ಹೇಳಿದಾಗ ಕಾಂಗ್ರೆಸ್ ಸದಸ್ಯರ ಆಕ್ಷೇಪ, ಮಾತಿನ ಚಕಮಕಿ ನಡೆದಿದೆ. ಈ ವೇಳೆ ಬಿಜೆಪಿ ಲೂಟ್ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ:  ಪ್ರಿಯಕರನೊಂದಿಗೆ ಓಡಿಹೋಗಲು ಹೆತ್ತವರಿಗೆ ವಿಷ ಇಟ್ಟ ಮಗಳು

BOMMAI SESSION

ವಿಧಾನಸಭೆಯಲ್ಲಿ ಬೆಲೆ ಏರಿಕೆ ಮೇಲಿನ ಚರ್ಚೆಗೆ ಸಿಎಂ ಬಸವರಾಜ ಬೊಮ್ಮಾಯಿ ಉತ್ತರದ ವೇಳೆ ಕಾವೇರಿದ ಗದ್ದಲದ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಹೊರಗಡೆಯೂ ಮಳೆ ಜೋರು ಬರ್ತಿದೆ, ಒಳಗಡೆಯೂ ಮಳೆ ಜೋರಾಗುತ್ತಿದೆ ಎಂದು ನಗೆಚಟಾಕೆ ಹಾರಿಸಿದರು.

siddaramaiah

ನಮ್ಮ ನರೇಂದ್ರ ಮೋದಿ ಸರ್ಕಾರ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ್ದಾರೆ ಎಂದಿದ್ದಾರೆ. ಆಗ ರೈತರು ಏಕೆ ಚಳವಳಿ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಏಕೆ ರೈತ ಚಳವಳಿ ಆಗುತ್ತಿದೆ ಎಂದು ಕಾಂಗ್ರೆಸ್ ಸದಸ್ಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ ರೈತರು ಸುಮ್ ಸುಮ್ನೆ ಚಳವಳಿ ಮಾಡುತ್ತಿದ್ದಾರಾ ಎಂದ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಅಲ್ಲಿ ಮಾಡುತ್ತಿರುವುದು ಸ್ಪಾನ್ಸರ್ ಚಳವಳಿಯಾಗಿದೆ. ರಾಜಕೀಯ ಪ್ರೇರಿತವಾಗಿದ್ದರೆ ಅದು ಸ್ಪಾನ್ಸರ್ ಚಳವಳಿ ಎಂದು ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

TAGGED:Basavaraj Bommaibengalurupricepublictvನರೇಂದ್ರ ಮೋದಿಬಸವರಾಜ ಬೊಮ್ಮಾಯಿಬೆಂಗಳೂರುಬೆಲೆಬೆಲೆ ಏರಿಕೆಸರ್ಕಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Keir Starmer Emmanuel Macron Friedrich Merz
Latest

ಇರಾನ್‌ ವಿರುದ್ಧ ಅಮೆರಿಕ ಜೊತೆ ಕೈಜೋಡಿಸಲು ಯುಕೆ, ಫ್ರಾನ್ಸ್‌, ಜರ್ಮನಿ ಸಿದ್ಧ

Public TV
By Public TV
27 minutes ago
parents bengaluru
Bengaluru City

ಒಂದನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಡಿಲ ಮಾಡಿ: ಸರ್ಕಾರಕ್ಕೆ ಪೋಷಕರ ಮನವಿ

Public TV
By Public TV
1 hour ago
krishna Byregowda
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Public TV
By Public TV
1 hour ago
plane
Bengaluru City

ಇರಾನ್ – ಇಸ್ರೇಲ್ ವಾರ್; ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ಕ್ಯಾನ್ಸಲ್

Public TV
By Public TV
1 hour ago
Israeli strikes 1
Latest

ಆಪರೇಷನ್ ʻರೋರಿಂಗ್ ಲಯನ್ʼ – ಲೆಬನಾನ್‌ ಮೇಲೆ ಇಸ್ರೇಲ್‌ ಮಿಸೈಲ್‌ ಮಳೆ; 31 ಮಂದಿ ಸಾವು

Public TV
By Public TV
2 hours ago
kalaburagi murder
Crime

ಕಲಬುರಗಿ| ಜಮೀನಿನಲ್ಲಿ ಯುವಕ ಅನುಮಾನಾಸ್ಪದ ಸಾವು – ಕೊಲೆ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?