Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ್ಲೇ ಮೀಸಲಾತಿ ಆಕ್ರೋಶ – ಇಕ್ಕಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ್ಲೇ ಮೀಸಲಾತಿ ಆಕ್ರೋಶ – ಇಕ್ಕಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ

Bengaluru City

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ್ಲೇ ಮೀಸಲಾತಿ ಆಕ್ರೋಶ – ಇಕ್ಕಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ

Public TV
Last updated: September 23, 2021 1:39 pm
Public TV
Share
2 Min Read
SESSION
SHARE

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಮೀಸಲಾತಿ ವಿಚಾರವಾಗಿ ಆಡಳಿತ ಪಕ್ಷದ ಶಾಸಕರಿಂದಲೇ ಗಟ್ಟಿ ಧ್ವನಿ ಮೊಳಗಿತು. ಪಂಚಮಸಾಲಿ ಮೀಸಲಾತಿಗಾಗಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಬಾವಿಗಿಳಿದು ಪ್ರತಿಭಟನೆ ನಡೆಸಿದರೆ, ಎಸ್‍ಟಿ ಮೀಸಲಾತಿ ವಿಚಾರವಾಗಿ ಶಾಸಕ ರಾಜೂಗೌಡ ಆಕ್ರೋಶ ಹೊರಹಾಕಿದ್ರು. ಈ ನಡುವೆ ಯಾದವ-ಕಾಡುಗೊಲ್ಲ ಮೀಸಲಾತಿ ವಿಚಾರವಾಗಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಧ್ವನಿ ಎತ್ತಿದ್ರು. ಆಡಳಿತ ಪಕ್ಷದ ಶಾಸಕರಿಂದಲೇ ಸರ್ಕಾರಕ್ಕೆ ಸಂಕಟ ಶುರುವಾಗಿದೆ.

SPEAKER

ಶೂನ್ಯವೇಳೆಯಲ್ಲಿ ಪಂಚಮಸಾಲಿ ಮೀಸಲಾತಿ ವಿಚಾರ ಪ್ರಸ್ತಾಪಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈ ಹಿಂದೆ ಯಡಿಯೂರಪ್ಪ ಅವರು ಸೆಪ್ಟೆಂಬರ್ ಒಳಗೆ ಮೀಸಲಾತಿ ವಿಚಾರ ಬಗೆಹರಿಸುವುದಾಗಿ ಹೇಳಿದರು. ಈಗಾಗಲೇ ಸೆಪ್ಟೆಂಬರ್ ಡೆಡ್ ಲೈನ್ ಮುಗಿದಿದೆ. ಮೀಸಲಾತಿ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟ ಉತ್ತರ ಕೊಡಬೇಕು. ಎಸ್ ಟಿ ಮೀಸಲಾತಿಯೂ ಇದೆ, ಪಂಚಮಸಾಲಿ ಮೀಸಲಾತಿಯೂ ಇದೆ. ಈ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಆಗ್ರಹಿಸಿದರು.

SESSION 2

ಅಲ್ಲದೆ ಸಿಎಂ ಉತ್ತರ ಕೊಡಬೇಕು ಅಂತಾ ಸದನದ ಬಾವಿಗಿಳಿದು ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಧರಣಿ ನಡೆಸಿದರು. ಇದೇ ವೇಳೆ ಎಸ್. ಟಿ.ಮೀಸಲಾತಿ ಬಗ್ಗೆ ಸ್ಪಷ್ಟನೆ ಕೊಡಿ ಅಂತಾ ಕಾಂಗ್ರೆಸ್ ಶಾಸಕ ಕಂಪ್ಲಿ ಗಣೇಶ್ ಧರಣಿ ನಡೆಸಿದರು. ಆಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿ, ಸಿಎಂ ಉತ್ತರ ಕೊಡಬೇಕು ಅಂತಿದ್ದಾರೆ. ಸಿ.ಸಿ.ಪಾಟೀಲ್ ಉತ್ತರ ಕೊಡಲು ಸಿದ್ಧರಿದ್ದಾರೆ. ಸಿಎಂ ಉತ್ತರ ಕೊಡಬೇಕು ಅಂದ್ರೆ ಅವರು ಬರುವ ತನಕ ಕಾಯಬೇಕು. ಹೀಗೆ ಧರಣಿ ಮಾಡಿ ಸದನದ ಸಮಯ ವ್ಯರ್ಥ ಮಾಡಬೇಡಿ ಎಂದು ಸಿದ್ದರಾಮಯ್ಯ ಸಲಹೆ ಕೊಟ್ಟರು. ಬಳಿಕ ಸ್ಪೀಕರ್ ಸೂಚನೆ ಮೇರೆಗೆ ಮೂವರು ಶಾಸಕರು ಧರಣಿ ವಾಪಸ್ ಪಡೆದರು.

SESSION 1 3

ಇದೇ ವೇಳೆ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರವಾಗಿ ಬಿಜೆಪಿ ಶಾಸಕ ರಾಜೂ ಗೌಡ ಸದನದಲ್ಲಿ ಅಸಮಾಧಾನ ಹೊರಹಾಕಿದರು. ರಮೇಶ್ ಕುಮಾರ್ ಅವರಿಗೆ ಅವಕಾಶ ಕೊಡ್ತೀರಿ, ನಮಗೆ ಮಾತಾಡಲು ಕೊಡಲ್ಲ ಎಂದ ರಾಜೂಗೌಡ ಬೆಂಬಲಕ್ಕೆ ಶಾಸಕ ಅರವಿಂದ ಲಿಂಬಾವಳಿ ನಿಂತರು. ಈ ವೇಳೆ ಸಿಟ್ಟಾದ ಸ್ಪೀಕರ್, ಇದೇನು ಹೀಗೆ ಮಾತಾಡ್ತೀರಿ, ಇದು ಸದನ, ಲಾಂಜ್ ನಲ್ಲಿ ಮಾತಾಡುವ ರೀತಿ ಮಾತನಾಡಬೇಡಿ ಅಂತ ಗರಂ ಆದರು. ಬಳಿಕ ರಾಜೂಗೌಡ ಕ್ಷಮೆ ಕೇಳಿ ನಮ್ಮ ರಕ್ಷಣೆಗೆ ನೀವು ನಿಲ್ಲಬೇಕು ಅಂತಾ ಮನವಿ ಮಾಡಿದರು. ಇದನ್ನೂ ಓದಿ: ರಾಹುಲ್, ಪ್ರಿಯಾಂಕಾ ನನ್ನ ಮಕ್ಕಳಿದ್ದಂತೆ, ಅವರಿಗೆ ಅನುಭವ ಇಲ್ಲ: ಕ್ಯಾ.ಅಮರೀಂದರ್ ಸಿಂಗ್

RAJU GOWDA SESSION

ರಾಮನ ಹೆಸರು ಹೇಳಿ ಅಧಿಕಾರಕ್ಕೆ ಬರೋದು ಗೊತ್ತಿದೆ. ರಾಮನನ್ನ ಬೆಳಕಿಗೆ ತಂದ ವಾಲ್ಮೀಕಿ ಜನಾಂಗದ ಬಗ್ಗೆ ಏಕೆ ಇಷ್ಟು ನಿರ್ಲಕ್ಷ್ಯ. 7.5%ರಷ್ಟು ಮೀಸಲಾತಿ ಕೊಡಬೇಕು, ನ್ಯಾಯಮೂರ್ತಿ ನಾಗಮೋಹನ್ ದಾಸ್ ಶಿಫಾರಸಿನಂತೆ ಅನುಷ್ಠಾನ ಮಾಡಬೇಕು ಅಂತಾ ಆಗ್ರಹಿಸಿದ್ರು. ಆಗ ಎಲ್ಲ ಮೀಸಲಾತಿ ವಿಚಾರದ ಬಗ್ಗೆ ನಾಳೆ ಮುಖ್ಯಮಂತ್ರಿ ಉತ್ತರ ಕೊಡ್ತಾರೆ ಎಂದು ಸ್ಪೀಕರ್ ಸಮಾಧಾನಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಹೆಚ್‍ಡಿಕೆ ಟಕ್ಕರ್ – ಸಿ.ಎಂ ಇಬ್ರಾಹಿಂ ಜೆಡಿಎಸ್ ಸೇರೋದು ಪಕ್ಕಾ!

BOMMAI ASSEMBLY SESSION 2021 1

ಇದೆಲ್ಲದೆ ನಡುವೆ ಆಡಳಿತ ಪಕ್ಷದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಡುಗೊಲ್ಲ ಮೀಸಲಾತಿ ಸಂಬಂಧ ಚರ್ಚೆಗೆ ನಮಗೂ ಅವಕಾಶ ಕೊಡಿ ಅಂತಾ ಆಗ್ರಹಿಸಿದರು. ನಿಯಮ 69ರಡಿ ಚರ್ಚೆಗೆ ಹಾಕಿದ್ದೀರಿ, ಆಗ ಅವಕಾಶ ಕೊಡಬೇಕು ಎಂದು ಮನವಿ ಮಾಡಿದ್ರು. ಒಟ್ಟಾರೆ ಮೀಸಲಾತಿ ಸಂಬಂಧ ಆಡಳಿತ ಪಕ್ಷದ ಶಾಸಕರೇ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಕೊಡುವ ಉತ್ತರ ಕುತೂಹಲ ಮೂಡಿಸಿದೆ.

TAGGED:Basavaraj BommaibengaluruPublic TVST Reservationvidhanasabhaಎಸ್‍ಟಿ ಮೀಸಲಾತಿಪಬ್ಲಿಕ್ ಟಿವಿಬಸವರಾಜ್ ಬೊಮ್ಮಾಯಿಬೆಂಗಳೂರುವಿಧಾನಸಭೆಸಿಎಂ
Share This Article
Facebook Whatsapp Whatsapp Telegram

Cinema news

indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows
Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories

You Might Also Like

Jammu Kashmir Encounter Jaish Terrorist Dead
Crime

ಜಮ್ಮು ಕಾಶ್ಮೀರದ ಕಥುವಾದಲ್ಲಿ ಎನ್‌ಕೌಂಟರ್ – ಜೈಶ್ ಉಗ್ರ ಬಲಿ

Public TV
By Public TV
8 minutes ago
ಸಾಂದರ್ಭಿಕ ಚಿತ್ರ
Bagalkot

ಶಾಲೆ, ಕಾಲೇಜುಗಳಲ್ಲಿ ಕಾರ್ಯಕ್ರಮ – ಶಿಕ್ಷಣ ಇಲಾಖೆಯಿಂದ 13 ಮಾರ್ಗಸೂಚಿ ಪ್ರಕಟ, ಕಡ್ಡಾಯ ಪಾಲನೆಗೆ ಸೂಚನೆ

Public TV
By Public TV
11 minutes ago
Karkala Accident
Crime

ಕಾರ್ಕಳ | ಮೀಯಾರು ಬಳಿ ಭೀಕರ ಅಪಘಾತ – ಮೂವರು ಸಾವು, 8 ಮಂದಿಗೆ ಗಂಭೀರ ಗಾಯ

Public TV
By Public TV
12 minutes ago
MB Patil appeals to Liechtenstein Prime Minister Brigitte Haas for investment in the Karnataka
Bengaluru City

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಲಿಚೆಂಟೈನ್‌ ಪ್ರಧಾನಿಗೆ ಎಂಬಿಪಿ ಮನವಿ

Public TV
By Public TV
34 minutes ago
shashi tharoor
Latest

ಕೇರಳ ಕಾಂಗ್ರೆಸ್ ಕಾರ್ಯತಂತ್ರ ಸಭೆಗೆ ಶಶಿ ತರೂರ್ ಗೈರು

Public TV
By Public TV
44 minutes ago
Drink and Drive 1
Bengaluru City

ಕುಡಿದು ವಾಹನ ಚಾಲನೆ – 11,500 ಚಾಲಕರ ಡಿಎಲ್‌ ರದ್ದು

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?