Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಟ್ಟ ಮಾತಿನಂತೆ ಪವಿತ್ರಾಗೆ ಸೈಕಲ್ ಉಡುಗೊರೆ ನೀಡಿದ ಸಿಎಂ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೊಟ್ಟ ಮಾತಿನಂತೆ ಪವಿತ್ರಾಗೆ ಸೈಕಲ್ ಉಡುಗೊರೆ ನೀಡಿದ ಸಿಎಂ ಬೊಮ್ಮಾಯಿ

Districts

ಕೊಟ್ಟ ಮಾತಿನಂತೆ ಪವಿತ್ರಾಗೆ ಸೈಕಲ್ ಉಡುಗೊರೆ ನೀಡಿದ ಸಿಎಂ ಬೊಮ್ಮಾಯಿ

Public TV
Last updated: September 24, 2021 12:16 pm
Public TV
Share
2 Min Read
CYCLIST
SHARE

-5 ಲಕ್ಷ ಬೆಲೆಯ ಸೈಕಲ್

ಬೆಂಗಳೂರು: ರಾಷ್ಟ್ರ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಮಿಂಚಿದ್ದ ಪ್ರತಿಭೆಯ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊಟ್ಟ ಮಾತಿನಂತೆ ಸೈಕಲ್ ಉಡುಗೊರೆಯಾಗಿ ನೀಡಿದ್ದಾರೆ.

CLYLIST

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಅಶೋಕ್ ಮತ್ತು ರೇಣುಕಾ ದಂಪತಿ ಮಗಳಾದ ಪವಿತ್ರಾ ಕುರ್ತಕೋಟಿ, 5 ನೇ ತರಗತಿಯಲ್ಲಿರುವಾಗ ಸೈಕ್ಲಿಂಗ್ ಕ್ರೀಡೆಯತ್ತಾ ಪ್ರವೇಶ ಪಡೆದು ಬಳಿಕ ಹಲವಾರು ರಾಜ್ಯ, ರಾಷ್ಟ್ರ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿ ಜಯಿಸಿದ್ದಾರೆ. ಪ್ರಸ್ತುತ ಪ್ರಥಮ ಪಿಯುಸಿ ವಿಡಿಎಫ್‍ಟಿ ಬಾಲಕಿಯರ ಕಾಲೇಜಿನಲ್ಲಿ ಓದುತ್ತಿದ್ದಾರೆ. ತಂದೆ ರೈತ ಕಾರ್ಮಿಕರಾಗಿದ್ದು, ತಾಯಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದ ಅಡುಗೆ ಸಹಾಯಕರಾಗಿದ್ದಾರೆ. ಅತ್ಯಂತ ಬಡತನದಲ್ಲಿ ಜೀವನ ಸಾಗಿಸುತ್ತಿರುವ ಪವಿತ್ರ ಅವರಿಗೆ ಮೊದಲಿನಿಂದಲೂ ಸೈಕ್ಲಿಂಗ್‍ನಲ್ಲಿ ಆಸಕ್ತಿ. ಆದರೆ ಗುಣಮಟ್ಟದ ಸೈಕಲ್ ಖರೀದಿಸುವ ಶಕ್ತಿ ಇಲ್ಲ. ಈ ಮೊದಲು ದಾನಿಗಳ ಸಹಾಯದಿಂದ ಪವಿತ್ರ ಅವರು ಸೈಕಲ್ ಖರೀದಿಸಿ ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಹುಮಾನ ಗೆದ್ದಿದ್ದರು. ಇದನ್ನೂ ಓದಿ: ಟಿ20 ವಿಶ್ವಕಪ್ ಆಯ್ಕೆಗೆ ಇನ್ನೊಂದು ಚಾನ್ಸ್ ಕಲ್ಪಿಸಿಕೊಡಬಹುದು ಐಪಿಎಲ್?

CYCLIST 1

ಸಿಎಂ ಖಾಸಗಿ ಸುದ್ದಿವಾಹಿನಿಯಲ್ಲಿ ಸಂದರ್ಶನದಲ್ಲಿದ್ದಾಗ ಪವಿತ್ರ ಅವರು ದೂರವಾಣಿಯಲ್ಲಿ ಮಾತನಾಡಿ, ಗುಣಮಟ್ಟದ ಸೈಕಲ್ ಕೊಡಿಸುವಂತೆ ಮನವಿ ಮಾಡಿದ್ದರು. ಉತ್ತಮ ಗುಣಮಟ್ಟದ ಸೈಕಲ್ ಕೊಡಿಸುವುದಾಗಿ ಬೊಮ್ಮಾಯಿ ಅವರು ಭರವಸೆ ನೀಡಿದ್ದರು. ಅದರಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಕ್ರೀಡಾ ಇಲಾಖೆ ಹಾಗೂ ಎಂಬೈಸಿ ಗ್ರೂಪ್, ಬ್ಲಾಸಂ ಆಸ್ಪತ್ರೆ ಮತ್ತು ಮಧುಸೂದನ್ ಅವರ ಸಹಕಾರದೊಂದಿಗೆ Argon-18 E-119 ಸೈಕಲ್ ಅನ್ನು ಖರೀದಿಸಿ ಪವಿತ್ರ ಅವರಿಗೆ, ಮುಖ್ಯಮಂತ್ರಿ ಹಸ್ತಾಂತರಿಸಿದ್ದಾರೆ. ಈ ಮೂಲಕ ಪವಿತ್ರ ಅವರ ಕನಸು ನನಸುಗೊಳಿಸಿ ಅಂತರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಪ್ರಯತ್ನಕ್ಕೆ ಸಹಕಾರ ನೀಡಿದ್ದಾರೆ. ಕೆನಡಾದಿಂದ ತರಿಸಿರುವ ಈ ಸೈಕಲ್ ಸುಮಾರು 5 ಲಕ್ಷ ಬೆಲೆಯದ್ದಾಗಿದೆ.

CYCLIST 2

ಪವಿತ್ರಾ ಅವರ ಸಾಧನೆ:
2018ರಲ್ಲಿ ಕುರುಕ್ಷೇತ್ರದಲ್ಲಿ ನಡೆದ ರೋಡ್ ಸೈಕ್ಲಿಂಗ್ 15 ಕಿ.ಮೀ ಸ್ಪರ್ಧೆಯಲ್ಲಿ 5ನೇ ಸ್ಥಾನ. 2019ರಲ್ಲಿ ಪುಣೆಯಲ್ಲಿ ನಡೆದ ರಾಷ್ಟ್ರಮಟ್ಟದ ಎಂ.ಟಿ.ಬಿ. ಸೈಕಲ್ ಸ್ಪರ್ಧೆಯಲ್ಲಿ 9ನೇ ಸ್ಥಾನ. 2021ರಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಎಂ.ಟಿ.ಬಿ. ಮೌಂಟೇನ್ ಬೈಕ್ ಸ್ಪರ್ಧೆಯಲ್ಲಿ 3ನೇ ಸ್ಥಾನ. 2021ರಲ್ಲಿ ಗದಗದಲ್ಲಿ ನಡೆದ ರಾಷ್ಟ್ರೀಯ ಎಂ.ಟಿ.ಬಿ. ಮೌಂಟೇನ್ ಬೈಕ್ ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ. ಈಗ ನ್ಯಾಶನಲ್ ಲೆವೆಲ್ ಗೇಮ್ಸ್ ಚಾಂಪಿಯನ್‍ಶಿಪ್ ಪಂಜಾಬ್‍ನ ಪಟಿಯಾಲದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಟೀಂಗೆ ಆಯ್ಕೆಯಾಗಿದ್ದು, ಈ ಕ್ಯಾಂಪಿನಲ್ಲಿ ಪಾಲ್ಗೊಳ್ಳಲು ಅಂತರಾಷ್ಟ್ರೀಯ ಮಟ್ಟದ ಸೈಕಲ್ ಅವಶ್ಯಕತೆ ಇತ್ತು, ಅದನ್ನು ಈಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೀಡಲಾಗಿದೆ. ಇದನ್ನೂ ಓದಿ: ಇಂತಹ ಕೆಟ್ಟ ಸರ್ಕಾರವನ್ನು ರಾಜಕೀಯ ಜೀವನದಲ್ಲಿ ನೋಡಿಲ್ಲ: ಸಿದ್ದರಾಮಯ್ಯ

ಸೈಕಲ್ ಹಸ್ತಾಂತರ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಆರ್​ಸಿಬಿ ಕ್ಯಾಪ್ಟನ್ ರೇಸ್‍ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ 

TAGGED:Basvarj BommaiBicycleindiaKhelo India GamesPublic TVsportsಕ್ರೀಡೆಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಸಿಎಂಸೈಕಲ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
15 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
24 minutes ago
01 23
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-1

Public TV
By Public TV
42 minutes ago
02 NEW
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-2

Public TV
By Public TV
43 minutes ago
03 21
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-3

Public TV
By Public TV
44 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?