Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ, ಸಿದ್ದರಾಮಯ್ಯ ಇನ್ನು 20 ವರ್ಷ ನಿರುದ್ಯೋಗಿಗಳು: ಕಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಡಿಕೆಶಿ, ಸಿದ್ದರಾಮಯ್ಯ ಇನ್ನು 20 ವರ್ಷ ನಿರುದ್ಯೋಗಿಗಳು: ಕಟೀಲ್

Belgaum

ಡಿಕೆಶಿ, ಸಿದ್ದರಾಮಯ್ಯ ಇನ್ನು 20 ವರ್ಷ ನಿರುದ್ಯೋಗಿಗಳು: ಕಟೀಲ್

Public TV
Last updated: September 26, 2021 2:37 pm
Public TV
Share
2 Min Read
NALEEN KUMAR KATEEL
SHARE

-ಬಿಜೆಪಿಯಿಂದಲೇ ಕರ್ನಾಟಕ ಕಲ್ಯಾಣವಾಗಿ ಮಾರ್ಪಾಡುತ್ತಿದೆ

ಬೆಳಗಾವಿ: ಕಾಂಗ್ರೆಸ್‍ನ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇನ್ನು 20 ವರ್ಷ ನಿರುದ್ಯೋಗಿಗಳಾಗಿರಬೇಕು. ರಾಜ್ಯದ ಮೂರು ಪಾಲಿಕೆ ಚುನಾವಣೆ ಫಲಿತಾಂಶವೇ ಇದಕ್ಕೆ ಸಾಕ್ಷಿ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಬಿಜೆಪಿಯಿಂದಲೇ ಕರ್ನಾಟಕ ಕಲ್ಯಾಣವಾಗಿ ಮಾರ್ಪಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟಿದ್ದಾರೆ.

NALLEN KUMAR KATEEL

ಬೆಳಗಾವಿಯಲ್ಲಿ ಪಾಲಿಕೆ ನೂತನ ಬಿಜೆಪಿ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಿಜೆಪಿ ಬಗ್ಗೆ ರಾಜ್ಯದ ಜನರಲ್ಲಿ ಅಭಿಮಾನ, ನಂಬಿಕೆ ಹೆಚ್ಚುತ್ತಿದೆ. ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿದ ಮತದಾರ ಪ್ರಭುಗಳಿಗೆ ಪಕ್ಷದಿಂದ ಅಭಿನಂದನೆ. ಪಾಲಿಕೆಯಲ್ಲಿ ಚುಕ್ಕಾಣಿ ಹಿಡಿಯಲು ಶ್ರಮಿಸಿದ ಕಾರ್ಯಕರ್ತರು, ಪಕ್ಷದ ನಾಯಕರನ್ನೂ ಅಭಿನಂದಿಸುತ್ತೇವೆ. ರಾಷ್ಟ್ರದ ಅಭಿವೃದ್ಧಿ ಚಿಂತನೆಯ ಆಡಳಿತ ಶಿವಾಜಿ ಮಹಾರಾಜರು ಹೊಂದಿದ್ದರು. ಅದೇ ರೀತಿ ಬಿಜೆಪಿ ನಗರಸೇವಕರು ಕಾರ್ಯನಿರ್ವಹಿಸಬೇಕು. ಸರ್ವರ ಏಳಿಗೆ ಬಯಸುವ ಹಿಂದೂ ಸಮಾಜದ ಗೆಲುವು ಇದಾಗಿದೆ. ಬೆಳಗಾವಿ ರಾಜ್ಯದ ಮಾದರಿ ನಗರವಾಗಿ ರೂಪಗೊಳ್ಳಲಿದೆ. ಮೂರು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅದ್ಭುತ ಸಾಧನೆ ಮಾಡಿದೆ. ಕಾರ್ಯಕರ್ತರನ್ನು ನಾಯಕರನ್ನಾಗಿಸಲು ಎದುರಿಸಿದ ಚುನಾವಣೆ ಇದು ಎಂದರು.

NALEEN KUMAR KATEEL 1

ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಕಟ್ಟಕಡೆಯ ವ್ಯಕ್ತಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಜನರ ಸೇವಕರಾಗಿ ಬೊಮ್ಮಾಯಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಳಗಾವಿ ಜನ ನಮ್ಮ ನಿರೀಕ್ಷೆ ಮೀರಿ ಅದ್ಭುತ ಫಲಿತಾಂಶ ನೀಡಿದ್ದಾರೆ. ಸ್ವಚ್ಛ, ದಕ್ಷ ಆಡಳಿತಕ್ಕೆ ನಮ್ಮನ್ನು ಬೆಳಗಾವಿ ನಗರವಾಸಿಗಳು ಗೆಲ್ಲಿಸಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ನಗರವಾಸಿಗಳಿಗೆ ನೀಡಬೇಕು ಎಂದು ನೂತನ ಸದಸ್ಯರಿಗೆ ಕರೆ ನೀಡಿದರು. ಇದನ್ನೂ ಓದಿ: ಒಳ್ಳೆಯ ಕೆಲಸ ಮಾಡಿದ್ದರೆ ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಇಳಿಸುತ್ತಿರಲಿಲ್ಲ: ಡಿಕೆಶಿ

NALLEN KUMAR KATEEL 1

ನಾಳೆ ಭಾರತ್ ಬಂದ್ ವಿಚಾರವಾಗಿ ಮಾತನಾಡಿ, ಇವತ್ತು ರೈತರ ಹೆಸರಿನಲ್ಲಿ ರಾಜಕಾರಣ ನಡೆಯುತ್ತಿದೆ. ಕಳೆದ ಎರಡು ವರ್ಷದಿಂದ ಇಂತಹ ಹತ್ತಾರು ಪ್ರಯತ್ನಗಳನ್ನು ಮಾಡಿದ್ದಾರೆ. ಆದರೆ ಇಂದು ರೈತರು, ಜನರು ಸರ್ಕಾರದ ಪರವಾಗಿದ್ದಾರೆ. ಈಗ ಮಾಡುತ್ತಿರುವುದು ರೈತ ವಿರೋಧಿ ಪ್ರತಿಭಟನೆ ಅನಿಸುತ್ತಿದೆ. ನಮ್ಮ ಸರ್ಕಾರ ರೈತರ ಪರವಾಗಿದೆ, ಹತ್ತಾರು ಬಾರಿ ಕೇಂದ್ರ ಸರ್ಕಾರ ಚರ್ಚೆಗೆ ಕರೆದಿದೆ. ಎಲ್ಲಾ ರೈತರೊಂದಿಗೆ ಚರ್ಚೆ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ ಇದರಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದರು. ಇದನ್ನೂ ಓದಿ: ನಾನು ಕಾಂಗ್ರೆಸ್‍ಗೆ ಹೋಗ್ತೀನೆಂದು ಹೇಳಿಕೆ ಕೊಡುವವರಿಗೆಲ್ಲಾ ತಲೆ ಕೆಟ್ಟಿದೆ: ಶಿವಲಿಂಗೇಗೌಡ

ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್, ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಭೈರತಿ ಬಸವರಾಜ್, ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಮಾಜಿ ಸಂಸದ ಪ್ರಭಾಕರ್ ಕೋರೆ ಸೇರಿ ಹಲವರು ಉಪಸ್ಥಿತಿರಿದ್ದರು. ಇದನ್ನೂ ಓದಿ: ಶಾಲಾ ಶುಲ್ಕ ಪಾವತಿ- ಸರ್ಕಾರದ ನೆರವಿಗೆ ಪೋಷಕರ ಆಗ್ರಹ

TAGGED:Basavaraj BommaibelagavibjpcmkarnatakaNalin Kumar KateelPublic TVಕರ್ನಾಟಕನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬಿಜೆಪಿಬೆಳಗಾವಿಸಿಎಂ
Share This Article
Facebook Whatsapp Whatsapp Telegram

Cinema news

gilli hanumantha
ಗಿಲ್ಲಿ ಅಣ್ಣ ನನ್ನ ಫೇವರಿಟ್, ಅವನೇ ಗೆಲ್ತಾನೆ: ಬಿಗ್ ಬಾಸ್ 11 ವಿನ್ನರ್ ಹನುಮಂತ ಮಾತು
Cinema Haveri Latest Main Post TV Shows
BBK 12 Gilli Nata Gym Ravi
ಗಲ್ಲಿ ಗಲ್ಲಿಯಲ್ಲಿ ಗಿಲ್ಲಿ ಹೆಸರು ಕೇಳಿ ಬರ್ತಿದೆ: ಜಿಮ್ ರವಿ
Latest Sandalwood Top Stories TV Shows
bigg boss sudeep
ಬಿಗ್‌ ಬಾಸ್‌ ವಿನ್ನರ್‌ ಯಾರು ಅನ್ನೋದು ಇಂದು ಸೂರ್ಯಾಸ್ತದ ಬಳಿಕ ಗೊತ್ತಾಗುತ್ತೆ: ಸುದೀಪ್‌
Cinema Latest Main Post TV Shows
bigg boss kannada 12 finalists
Bigg Boss: 12ರ ಗ್ರ‍್ಯಾಂಡ್ ಫಿನಾಲೆಗೆ ಕೌಂಟ್‌ಡೌನ್; ಯಾರಾಗ್ತಾರೆ ಬಿಗ್ ಬಾಸ್ 12ರ ವಿನ್ನರ್?
Cinema Latest Main Post TV Shows

You Might Also Like

Siddaramaiah and janardhana reddy
Districts

ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ ಜನಾರ್ದನ ರೆಡ್ಡಿಯದ್ದು ಗೂಂಡಾ ಸಂಸ್ಕೃತಿ, ಅವ್ರೇನು ನಮ್ಗೆ ಪಾಠ ಮಾಡ್ತಾರೆ – ಸಿಎಂ

Public TV
By Public TV
32 seconds ago
Bidar Death
Bidar

ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು

Public TV
By Public TV
2 hours ago
car hits electric pole in bhatkal two dead
Crime

ಭಟ್ಕಳ | ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಇಬ್ಬರು ದುರ್ಮರಣ

Public TV
By Public TV
2 hours ago
Noida Techie
Latest

ನೋಯ್ಡಾದಲ್ಲಿ ದಟ್ಟ ಮಂಜಿನಿಂದ ಕಂದಕಕ್ಕೆ ಉರುಳಿದ ಕಾರು – ಟೆಕ್ಕಿ ಸಾವು

Public TV
By Public TV
2 hours ago
Eknath Shinde Sena corporators
Latest

ಮುಂಬೈನಲ್ಲಿ ಮತ್ತೆ ರೆಸಾರ್ಟ್ ರಾಜಕೀಯ – ಶಿಂಧೆ ಸೇನಾ ಕಾರ್ಪೊರೇಟರ್‌ಗಳು ಫೈವ್‌ ಸ್ಟಾರ್ ಹೋಟೆಲ್‌ಗೆ ಸ್ಥಳಾಂತರ

Public TV
By Public TV
2 hours ago
MLA Nanjegowda
Districts

ಗಿಲ್ಲಿ ನಟನೇ ಬಿಗ್‌ಬಾಸ್ ಗೆದ್ದು ಬರಲಿ – ಶಾಸಕ ನಂಜೇಗೌಡ ಶುಭಹಾರೈಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?