Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾಯಾಂಗದಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಬೇಕು: ಸಿಜೆಐ ರಮಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನ್ಯಾಯಾಂಗದಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಬೇಕು: ಸಿಜೆಐ ರಮಣ

Latest

ನ್ಯಾಯಾಂಗದಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಬೇಕು: ಸಿಜೆಐ ರಮಣ

Public TV
Last updated: September 26, 2021 4:50 pm
Public TV
Share
2 Min Read
N V RAMAN 1
SHARE

ನವದೆಹಲಿ: ನ್ಯಾಯಾಂಗದಲ್ಲಿ ಮಹಿಳೆಯರಿಗೆ 50% ಮೀಸಲಾತಿಯನ್ನು ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಇಂದು ಕರೆ ನೀಡಿದರು.

N V RAMAN 2

ಹೊಸದಾಗಿ ನೇಮಕಗೊಂಡ ಒಂಬತ್ತು ನ್ಯಾಯಾಧೀಶರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಿದ್ದು, ಈ ವೇಳೆ ಸುಪ್ರೀಂ ಕೋರ್ಟ್‍ನ ಮಹಿಳಾ ವಕೀಲರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ನಿಮ್ಮ ಹಕ್ಕು. ನ್ಯಾಯಾಂಗ ಮತ್ತು ಕಾನೂನು ಕಾಲೇಜಿನಲ್ಲಿ ಮೀಸಲಾತಿ ನೀಡಲು ನೀವು ಅರ್ಹರು ಎಂದು ತಿಳಿಸಿದರು.

ನ್ಯಾಯಾಂಗದಲ್ಲಿ ಮಹಿಳೆಯರಿಗೆ 50% ಮೀಸಲಾತಿ ಬೇಕು. ಇದು ಸಾವಿರಾರು ವರ್ಷಗಳ ದಬ್ಬಾಳಿಕೆಯಾಗಿದೆ. ನ್ಯಾಯಾಂಗದ ಕೆಳಮಟ್ಟದಲ್ಲಿ 30% ಕ್ಕಿಂತ ಕಡಿಮೆ ಮಹಿಳಾ ನ್ಯಾಯಾಧೀಶರಿದ್ದಾರೆ. ಇನ್ನೂ ಹೈಕೋರ್ಟ್‍ಗಳಲ್ಲಿ 11.5%, ಸುಪ್ರೀಂ ಕೋರ್ಟ್‍ನಲ್ಲಿ ಕೇವಲ 11-12% ಮಹಿಳೆಯರು ಇದ್ದಾರೆ ಎಂದು ತಿಳಿಸಿದರು.  ಇದನ್ನೂ ಓದಿ: ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಉಪಾಧ್ಯಕ್ಷರಾದ ಕನ್ನಡತಿ

N V RAMAN 4

ಇಡೀ ದೇಶದಲ್ಲಿ 17 ಲಕ್ಷ ವಕೀಲರಿದ್ದಾರೆ. ಆದರೆ ಇದರಲ್ಲಿ ಮಹಿಳೆಯರು ಕೇವಲ 15% ಮಾತ್ರ ಇದ್ದಾರೆ. ರಾಜ್ಯ ಬಾರ್ ಕೌನ್ಸಿಲ್‍ಗಳಲ್ಲಿ ಮಹಿಳೆಯರು ಕೇವಲ ಎರಡು ಪ್ರತಿಶತ ಚುನಾಯಿತ ಪ್ರತಿನಿಧಿಗಳಿರುತ್ತಾರೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾ ನ್ಯಾಷನಲ್ ಕಮಿಟಿಯಲ್ಲಿ ಒಬ್ಬ ಮಹಿಳಾ ಪ್ರತಿನಿಧಿಯೂ ಏಕೆ ಇಲ್ಲ? ಈ ಸಮಸ್ಯೆಗಳಿಗೆಲ್ಲ ತುರ್ತು ತಿದ್ದುಪಡಿ ಅಗತ್ಯವಿದೆ ಎಂದು ಪ್ರಸ್ತಾಪಿಸಿದರು.

ಈ ವೇಳೆ ಅವರು ಕಾರ್ಲ್ ಮಾಕ್ರ್ಸ್ ಹೇಳಿದ, ವಿಶ್ವದ ಪ್ರತಿಯೊಬ್ಬ ಕೆಲಸಗಾರರು ಒಟ್ಟಿಗೆ ಇರಬೇಕು. ಇದರಿಂದ ನೀವು ಕಳೆದುಕೊಳ್ಳುವುದು ಏನು ಇಲ್ಲ. ನೀವು ಸರಪಳಿಗಳು ಎಂದು ಹೇಳಿರುವುದನ್ನು ನೆನೆಪಿಸಿದ್ದು, ಮಹಿಳೆಯರು ಒಂದಾಗಿ ಇರಬೇಕು. ಇದರಿಂದ ನೀವು ಏನನ್ನು ಕಳೆದುಕೊಳ್ಳುವುದಿಲ್ಲ. ನೀವು ಸರಪಳಿಗಳು ಎಂದು ಹೇಳಿ ಎಲ್ಲರಲ್ಲೂ ಉತ್ಸಹ ತುಂಬಿದರು. ಇದನ್ನೂ ಓದಿ: ಸಾಲದ ಕಂತನ್ನು ಪಾವತಿ ಮಾಡದ್ದಕ್ಕೆ ಅಣ್ಣನನ್ನೆ ಕೊಂದ ಪಾಪಿ ತಮ್ಮ

ಕೆಲಸದ ಸ್ಥಳದಲ್ಲಿ ಅಹಿತಕರ ವಾತಾವರಣಗಳು ಸಾಮಾನ್ಯವಾಗಿರುತ್ತೆ. ಅದನ್ನು ಮಹಿಳೆಯರು ಎದುರಿಸಬೇಕಾಗುತ್ತದೆ. ಅದು ಅಲ್ಲದೇ ಕೆಲಸ ಮಾಡುವ ಸ್ಥಳದಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ, ಕೆಲಸ ಮಾಡುವ ತಾಯಂದಿರ ಮಕ್ಕಳನ್ನು ನೋಡಿಕೊಳ್ಳಲು ನರ್ಸರಿಗಳು ಇರುವುದಿಲ್ಲ. ನಾನು ಈ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇನೆ. ಈ ಕಾರ್ಯಕಾರಿಯಲ್ಲಿ ಬದಲಾವಣೆಗಳನ್ನು ಮಾಡುವಂತೆ ಒತ್ತಾಯಿಸುತ್ತಿದ್ದೇನೆ ಎಂದು ತಿಳಿಸಿದರು.

N V RAMAN 3

ಇಂದು ವಿಶ್ವ ಪುತ್ರಿಯರ ದಿನ ಎಂದು ನೆನಪಿಸಿಕೊಂಡ ಅವರು, ನಿಮ್ಮೆಲ್ಲರಿಗೂ ವಿಶ್ವ ಪುತ್ರಿಯರ ದಿನದ ಶುಭಾಶಯಗಳು. ಇದು ವಿದೇಶಿ ಸಂಸ್ಕøತಿ ಆದರೆ ವಿಶ್ವದ ಕೆಲವು ಒಳ್ಳೆಯ ವಿಷಯಗಳನ್ನು ತೆಗೆದುಕೊಂಡರೆ ತಪ್ಪಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸುರೇಶ್ ಅಂಗಡಿ ಇಲ್ಲೇ ಚಿಕಿತ್ಸೆ ಪಡೆದಿದ್ದರೆ ಉಳಿಯುತಿದ್ದರೆನೋ? – ಶೆಟ್ಟರ್

ಎನ್.ವಿ.ರಮಣ ಅವರು ಈ ತಿಂಗಳಲ್ಲೇ ಎರಡನೇ ಬಾರಿಗೆ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳಾ ಪ್ರಾತಿನಿಧ್ಯದ ಸಮಸ್ಯೆಯನ್ನು ಎತ್ತಿದ್ದಾರೆ. ಈ ಹಿಂದೆ ಭಾರತದ ಬಾರ್ ಕೌನ್ಸಿಲ್ ಆಯೋಜಿಸಿದ ಸಮಾರಂಭದಲ್ಲಿ ಅವರು, 75 ವರ್ಷಗಳ ಸ್ವಾತಂತ್ರ್ಯದ ನಂತರ ಎಲ್ಲಾ ಹಂತಗಳಲ್ಲಿಯೂ ಮಹಿಳೆಯರಿಗೆ ಕನಿಷ್ಠ 50% ಪ್ರಾತಿನಿಧ್ಯವನ್ನು ನಿರೀಕ್ಷಿಸಿದ್ದೇವೆ. ಆದರೆ ಸುಪ್ರೀಂ ಕೋರ್ಟ್‍ನಲ್ಲಿ ನಾವು ಬಹಳ ಕಷ್ಟಪಟ್ಟು ಇಂದು ಕೇವಲ 11% ಪ್ರಾತಿನಿಧ್ಯ ಸಾಧಿಸಿದ್ದೇವೆ ಎಂದಿದ್ದರು.

TAGGED:NV RamanaPublic TVSupreme CourtWomen Lawyersಎನ್.ವಿ ರಮಣಪಬ್ಲಿಕ್ ಟಿವಿಮಹಿಳಾ ವಕೀಲರುಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

US F 15 Jets Shot Down
Latest

ಕುವೈತ್‌ ಎಡವಟ್ಟಿಗೆ ಅಮೆರಿಕದ 3 F-15 ವಿಮಾನ ಪತನ

Public TV
By Public TV
20 minutes ago
Siddaramaiah DK Shivakumar Narendra Modi
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಮೋದಿಗೆ ಸಿಎಂ ಪತ್ರ

Public TV
By Public TV
34 minutes ago
us and israeli military operations natanz nuclear facility hit says iran iaea flags risk of radiation leak
Latest

ಇರಾನ್‌ ಪರಮಾಣು ಸೌಲಭ್ಯದ ಮೇಲೆ ದಾಳಿ – ವಿಕಿರಣ ಸೋರಿಕೆಯ ಆತಂಕ

Public TV
By Public TV
1 hour ago
Benjamin Netanyahu
Latest

ನೆತನ್ಯಾಹು ಕಚೇರಿ, ಇಸ್ರೇಲಿ ವಾಯುಪಡೆಯ ಕಮಾಂಡರ್ ಮೇಲೆ ಕ್ಷಿಪಣಿ ದಾಳಿ

Public TV
By Public TV
1 hour ago
Male Mahadeshwar
Chamarajanagar

ಮಲೆ ಮಹದೇಶ್ವರನಿಗೆ ತಟ್ಟಲ್ಲ ಗ್ರಹಣದ ಎಫೆಕ್ಟ್: ಚಂದ್ರಗ್ರಹಣವಿದ್ದರೂ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ

Public TV
By Public TV
2 hours ago
Omkareshwara Temple 2
Districts

ಮಂಗಳವಾರ ರಕ್ತ ಚಂದ್ರಗ್ರಹಣ – ಕೊಡಗಿನ ಓಂಕಾರೇಶ್ವರ ದೇಗುಲದಲ್ಲಿ ಪೂಜಾ ಸಮಯ ಬದಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?