Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಸ್ಥಾನ ಕಳೆದುಕೊಂಡ ಬಳಿಕ ಸಿದ್ದರಾಮಯ್ಯಗೆ ಪೂರ್ಣ ಹುಚ್ಚು ಹಿಡಿದಿದೆ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿಎಂ ಸ್ಥಾನ ಕಳೆದುಕೊಂಡ ಬಳಿಕ ಸಿದ್ದರಾಮಯ್ಯಗೆ ಪೂರ್ಣ ಹುಚ್ಚು ಹಿಡಿದಿದೆ: ಈಶ್ವರಪ್ಪ

Districts

ಸಿಎಂ ಸ್ಥಾನ ಕಳೆದುಕೊಂಡ ಬಳಿಕ ಸಿದ್ದರಾಮಯ್ಯಗೆ ಪೂರ್ಣ ಹುಚ್ಚು ಹಿಡಿದಿದೆ: ಈಶ್ವರಪ್ಪ

Public TV
Last updated: September 30, 2021 7:21 pm
Public TV
Share
2 Min Read
SIDDU ESHWARAPPA
SHARE

ಶಿವಮೊಗ್ಗ: RSS ನವರು ತಾಲಿಬಾನಿಗಳು ಎಂದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಕೆಲವರಿಗೆ ಸ್ವಲ್ಪ ಹುಚ್ಚು ಇರುತ್ತದೆ. ಕೆಲವರು ಅರೆ ಹುಚ್ಚರು ಇರುತ್ತಾರೆ. ಆದರೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಹುಚ್ಚು ಹಿಡಿದಿದೆ. ಆ ಹುಚ್ಚು ಯಾವಾಗ ಕಡಿಮೆಯಾಗಲಿದೆ ಎಂಬುದನ್ನು ಅವರೇ ಹೇಳಬೇಕಿದೆ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.

siddaramaiah 4 medium

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ನಲ್ಲಿ ಎರಡು ಗುಂಪುಗಳು ಆಗಿವೆ. ಹಾಗಾಗಿ ಸಿದ್ದರಾಮಯ್ಯ ಅವರಿಗೆ ಏನಾದ್ರೂ ಒಂದು ಹೇಳುತ್ತಿರಬೇಕು. ಸಿದ್ದರಾಮಯ್ಯ RSS ನವರನ್ನು ತಾಲಿಬಾನಿಗೆ ಹೋಲಿಕೆ ಮಾಡಿದ್ದಾರೆ. ಭಾರತದ ಪ್ರಧಾನಿ ಮೋದಿಯವರು ಆರ್ ಎಸ್ ಎಸ್ ನ ಸ್ವಯಂ ಸೇವಕ. RSS ಟೀಕೆ ಮಾಡಿದರೆ ಭಾರತೀಯ ಸಂಸ್ಕೃತಿಯನ್ನು ಟೀಕೆ ಮಾಡಿದ ಹಾಗೆ. ದೇಶದಲ್ಲಿ ಆರ್ ಎಸ್ ಎಸ್ ಇಲ್ಲದಿದ್ದರೆ ಏನು ಆಗುತಿತ್ತು ಎಂಬುದನ್ನು ನೆನಪಿಸಿಕೊಳ್ಳಿ ಎಂದರು. ಇದನ್ನೂ ಓದಿ: ಪಿತೃಪಕ್ಷದಲ್ಲಿ ಥಿಯೇಟರ್ ಓಪನ್ ಮಾಡಲ್ಲ – ಉಡುಪಿ ಚಿತ್ರಮಂದಿರ ಮಾಲೀಕರ ತೀರ್ಮಾನ

eshwarappa

ಮಾಜಿ ಪ್ರಧಾನಿ ನೆಹರು ಅವರು ಸ್ವಾತಂತ್ರೋತ್ಸವದ ಪೆರೇಡ್ ಗೆ RSS ನವರನ್ನು ಆಹ್ವಾನಿಸಿದ್ದರು. ಹಾಗಾದ್ರೆ ನೆಹರು ಅವರು RSS ನವರು ತಾಲಿಬಾನಿಗಳು ಅಂತಾ ಗೊತ್ತಿದ್ದರೂ ಆಹ್ವಾನ ನೀಡಿದ್ದಾರಾ..? ಇನ್ನು ಮಹಾತ್ಮ ಗಾಂಧೀಜಿ ಅವರು RSS ಶಿಬಿರಕ್ಕೆ ಭೇಟಿ ನೀಡಿದ್ದರು. RSS ಸಂಘಟನೆ ಒಳ್ಳೆಯ ಸಂಘಟನೆ ಎಂದಿದ್ದರು. ಹಾಗಾದ್ರೆ ಗಾಂಧೀಜಿಯವರನ್ನು ತಾಲಿಬಾನಿಗಳು ಅಂತಾ ಕರೆಯುತ್ತೀರಾ. ನೆಹರು, ಗಾಂಧಿ ಅವರುಗಳೇ ಆರ್ ಎಸ್ ಎಸ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವಾಗ, ಇನ್ನು ಸಿದ್ದರಾಮಯ್ಯ ಯಾವ ಲೆಕ್ಕ ಎಂದರು. ಇದನ್ನೂ ಓದಿ: ಸಾರಿ ಮಮ್ಮಿ, ಪಪ್ಪಾ – ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ: ಸೌಜನ್ಯ ಡೆತ್‍ನೋಟ್

RSS medium

ಸಿದ್ದರಾಮಯ್ಯ ಅವರು ಈ ಹಿಂದೆ ಹಿಂದುಳಿದ ವರ್ಗದವರ ಪರ ಕೆಲಸ ಮಾಡುತ್ತೇನೆ ಅಂತಾ ಹೇಳುತ್ತಿದ್ದರು. ಜಾತಿ ಜನಗಣತಿ ಜಾರಿಗೆ ತನ್ನಿ. ಇಲ್ಲದಿದ್ದರೆ ಬಿಡುವುದಿಲ್ಲ ಎನ್ನುತ್ತಿದ್ದರು. ಜಾತಿ ಜನಗಣತಿಗೆ 200 ಕೋಟಿ ಬಿಡುಗಡೆ ಮಾಡಿದ್ದೀನಿ ಎನ್ನುತ್ತಿದ್ದರು. 200 ಕೋಟಿ ಬಿಡುಗಡೆ ಮಾಡಿದ ಮೇಲೆ ವರದಿ ಏಕೆ ಬಿಡುಗಡೆ ಮಾಡಲಿಲ್ಲ ಎಂದು ಪ್ರಶ್ನಿಸಿದರು. ದಲಿತರು, ಹಿಂದುಳಿದವರ ಮೇಲೆ ನಿಮಗೆ ಪ್ರೀತಿ ಇದ್ದಿದ್ದರೆ ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿಸಬೇಕಿತ್ತು ಎಂದರು.

Congress flag 2 e1573529275338

ಸ್ವಾತಂತ್ರ್ಯ ಬಂದ ದಿನದಿಂದಲೂ ಹಿಂದುಳಿದವರು, ದಲಿತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದರು. ಹಿಂದುಳಿದವರನ್ನು ದಲಿತರನ್ನು ಉದ್ದಾರ ಮಾಡುವ ಪಕ್ಷ ಕಾಂಗ್ರೆಸ್ ಎನ್ನುತ್ತಿದ್ದರು. ಅವರು ಅದನ್ನು ನಂಬಿಕೊಂಡಿದ್ದರು. ಆದರೆ ಇದೀಗ ಹಿಂದುಳಿದವರು, ದಲಿತರು ಬದಲಾಗಿದ್ದಾರೆ. ಹಿಂದುಳಿದವರನ್ನ, ದಲಿತರನ್ನು ಕಾಂಗ್ರೆಸ್ ಉದ್ಧಾರ ಮಾಡಲ್ಲ. ನಮ್ಮನ್ನು ಉದ್ಧಾರ ಮಾಡೋದು ಬಿಜೆಪಿ ಅಂತಾ ನಮ್ಮ ಜೊತೆಗೆ ಬರುವುದಕ್ಕೆ ಆರಂಭಿಸಿದ್ದಾರೆ ಎಂದರು.

TAGGED:bjpcongressks eshwarappaPublic TVshivamoggasiddaramaiahಕಾಂಗ್ರೆಸ್ಕೆ.ಎಸ್.ಈಶ್ವರಪ್ಪಪಬ್ಲಿಕ್ ಟಿವಿಬಿಜೆಪಿಶಿವಮೊಗ್ಗಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

BJP Leader Sukhbir Singh Jaunapuria
Latest

‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

Public TV
By Public TV
20 minutes ago
Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
39 minutes ago
T20 Team India
Cricket

Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್‌ ಹಾದಿ ತುಂಬಾ ಕಠಿಣ

Public TV
By Public TV
42 minutes ago
Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
1 hour ago
Cyber Crime
Bengaluru City

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ – ಬರೋಬ್ಬರಿ 7 ಕೋಟಿ ವರ್ಗಾವಣೆ

Public TV
By Public TV
1 hour ago
g parameshwara 2
Bengaluru City

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?