Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತಿ ಇಲ್ಲದ ಮೇಲೆ ಬದುಕಿ ಪ್ರಯೋಜನವಿಲ್ಲ – ಡೆತ್‍ನೋಟ್ ಬರೆದು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪತಿ ಇಲ್ಲದ ಮೇಲೆ ಬದುಕಿ ಪ್ರಯೋಜನವಿಲ್ಲ – ಡೆತ್‍ನೋಟ್ ಬರೆದು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Bengaluru City

ಪತಿ ಇಲ್ಲದ ಮೇಲೆ ಬದುಕಿ ಪ್ರಯೋಜನವಿಲ್ಲ – ಡೆತ್‍ನೋಟ್ ಬರೆದು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Public TV
Last updated: October 2, 2021 8:05 am
Public TV
Share
2 Min Read
FAMILY SUICIDE
SHARE

– ಸಾವಿಗೆ ನಮ್ಮ ಸ್ವಾಭಿಮಾನವೇ ಕಾರಣ
– ನಾನೂ ನನ್ನ ಮಕ್ಕಳು ಯಾರಿಗೂ ಭಾರವಾಗುವುದಿಲ್ಲ
– ಕುಟುಂಬವನ್ನು ಸರ್ವನಾಶ ಮಾಡಿದ ಕೊರೊನಾ

ಬೆಂಗಳೂರು: ನನ್ನ ಪತಿ ಇಲ್ಲದ ಮೇಲೆ ನಾವು ಬದುಕಿ ಪ್ರಯೋಜನವಿಲ್ಲ. ನಾನೂ ನನ್ನ ಮಕ್ಕಳು ಯಾರಿಗೂ ಭಾರವಾಗುವುದಿಲ್ಲ. ನಮ್ಮ ಸಾವಿಗೆ ನಮ್ಮ ಸ್ವಾಭಿಮಾನವೇ ಕಾರಣ ಎಂದು ಡೆತ್ ನೋಟ್ ಬರೆದು ವಸಂತ ತನ್ನ ಮಕ್ಕಳ ಜೊತೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೆಲಮಂಗಲದ ಮಾದನಾಯಕನ ಹಳ್ಳಿ ಬಳಿಯ ಪ್ರಕೃತಿ ಬಡಾವಣೆ ವಸಂತ(40), ಯಶವಂತ್ (15) ಹಾಗೂ ನಿಶ್ಚಿತಾ (6) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ರೂಮಿನಲ್ಲಿ ಮಗ ಇನ್ನೊಂದು ಕೊಠಡಿಯಲ್ಲಿ ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

bengaluru family suicide 3

ಮನೆಯಿಂದ ಯಾರೂ ಹೊರಬರುತ್ತಿಲ್ಲ ಎಂದು ಸಂಶಯಗೊಂಡು ಸ್ಥಳೀಯ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮಾದನಾಯಕನ ಹಳ್ಳಿ ಪೊಲೀಸರು ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಿಎಂಟಿಸಿ ಪೀಣ್ಯ ಡಿಪೋದಲ್ಲಿ ನಿರ್ವಾಹಕರಾಗಿದ್ದ ಪತಿ ಪ್ರಸನ್ನಕುಮಾರ್ ವರ್ಷದ ಹಿಂದೆ ಕೊರೊನಾದಿಂದ ಮೃತಪಟ್ಟಿದ್ದರು. ಪ್ರಸನ್ನಕುಮಾರ್ ಸಾವಿನ ಜಿಗುಪ್ಸೆಯಲ್ಲೇ ಮೂವರು ಆತ್ಮಹತ್ಯೆಗೆ ಶರಣಾಗಿದ್ದು ಮನೆಯಲ್ಲಿ ವಸಂತ ಬರೆದ ಡೆತ್‍ನೋಟ್ ಸಿಕ್ಕಿದೆ

ಡೆತ್‍ನೋಟ್‍ನಲ್ಲಿ ಏನಿದೆ?
ಮಕ್ಕಳನ್ನು ಬಿಟ್ಟು ನಾನು ಒಬ್ಬಳೇ ಸಾಯಲು ತಯಾರಿಲ್ಲ. ಮನೆ ಖರೀದಿಗೆ ಸಾಲ ಮಾಡಿದ್ದೇವೆ. ಮನೆಯನ್ನು ಮಾರಾಟ ಮಾಡಿ ಸಾಲ ತೀರಿಸಿ. ಉಳಿದ ಹಣವನ್ನು ಅನಾಥಾಶ್ರಮಕ್ಕೆ ನೀಡಿ ಎಂದು ವಸಂತಾ 2 ಪುಟಗಳ ಡೆತ್‍ನೋಟ್ ಬರೆದಿದ್ದಾರೆ.

bengaluru family suicide 1

ಮನೆ ಖರೀದಿಗೆ ಬ್ಯಾಂಕ್ ಸಾಲ ಹಾಗೂ ಬಡ್ಡಿಗೆ ಸಾಲ ಪಡೆದಿದ್ದರು. ಅರ್ಧದಷ್ಟು ಮನೆ ಸಾಲವನ್ನು ಪ್ರಸನ್ನಕುಮಾರ್ ತೀರಿಸಿದ್ದರು. ಆದರೆ ಪತಿಯ ಹಠಾತ್ ಸಾವಿನಿಂದ ನೊಂದು ವಸಂತ ಮನೆಯಲ್ಲೇ ಏಕಾಂಗಿಯಾಗಿರುತ್ತಿದ್ದರು. ಅಕ್ಕಪಕ್ಕದವರ ಜೊತೆಗೆ ಮಾತನಾಡುವುದನ್ನ ಬಿಟ್ಟಿದ್ದ ವಸಂತ ಯಾವಾಗಲು ಮಕ್ಕಳ ಬಳಿ ಸಾವಿನ ಬಗ್ಗೆಯೇ ಹೇಳುತ್ತಿದ್ದರು. ವಸಂತಗೆ ಹಲವು ಬಾರಿ ಅವರ ತಾಯಿ, ತಮ್ಮ ಸಮಾಧಾನ ಮಾಡಿದ್ದರು.  ಇದನ್ನೂ ಓದಿ: ನಟ ವಿವೇಕ್‍ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?

ಆತ್ಮಹತ್ಯೆಗೆ ಯತ್ನಿಸಿದ್ರು:
ಈ ಮೊದಲು 3 ಬಾರಿ ಸೂಸೈಡ್‍ಗೆ ತಾಯಿ, ಮಕ್ಕಳು ಯತ್ನಿಸಿದ್ದರು. 2 ತಿಂಗಳ ಹಿಂದೆ ಹೆಸರುಗಟ್ಟೆ ಕೆರೆ ಬಳಿ ಆತ್ಮಹತ್ಯೆಗೆ ವಸಂತ ಪ್ರಯತ್ನಿಸಿದ್ದರು. ಆಗ ಮಗಳು ಕಿರುಚಾಡಿದ್ದರಿಂದ ಸಾರ್ವಜನಿಕರು ಕಾಪಾಡಿದ್ದರು. ಶುಕ್ರವಾರ ಆತ್ಮಹತ್ಯೆಗೆ ಶರಣಾಗುವ ಮುನ್ನ ಮನೆಯನ್ನು ಲಾಕ್ ಮಾಡಿದ್ದರು. ಆರಂಭದಲ್ಲಿ ಮಗನಿಗೆ ನೇಣು ಹಾಕಿಕೊಳ್ಳಲು ಪ್ರಚೋದಿಸಿದ ಬಳಿಕ ಇನ್ನೊಂದು ಕೊಠಡಿಯಲ್ಲಿ ಮಗಳಿಗೆ ನೇಣು ಹಾಕಿ ಕೊನೆಗೆ ವಸಂತ ಆತ್ಮಹತ್ಯೆಗೆ ಶರಣಾಗಿದ್ದಾರೆ.

bengaluru family suicide 1

ಮದುವೆಯಾಗಿ 17 ವರ್ಷವಾಗಿದ್ದರೂ ತುಂಬಾ ಅನ್ಯೋನ್ಯವಾಗಿದ್ದ ವಸಂತ, ಪ್ರಸನ್ನಕುಮಾರ್ ದಂಪತಿ ಸ್ವಂತ ಮನೆ ಕಟ್ಟಿಕೊಂಡು ಸುಖದ ಜೀವನ ನಡೆಸುತಿದ್ದರು. ಮೈಸೂರು ಮೂಲದವರಾದ ಇಬ್ಬರೂ ಕೂಡ ಸಂಬಂಧಿಗಳು ಎಂಬ ವಿಚಾರ ಈಗ ತಿಳಿದುಬಂದಿದೆ.

ಶನಿವಾರ ಬೆಳಗ್ಗೆ ಬೆಳಗ್ಗೆ 9 ಗಂಟೆಯ ನಂತರ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಗುತ್ತದೆ.

TAGGED:bengaluruCoronakarnatakaಆತ್ಮಹತ್ಯೆಕುಟುಂಬಕೊರೊನಾನೆಲಮಂಗಲಬೆಂಗಳೂರು
Share This Article
Facebook Whatsapp Whatsapp Telegram

Cinema news

Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood
Hanumanthu Lamani CY Roy
ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ – ಸಿಜೆ ರಾಯ್ ನೆನೆದು ಹನುಮಂತು ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

Suryakumar Yadav and Ishan Kishan
Cricket

ಸಿಕ್ಸರ್‌, ಬೌಂಡರಿಯಿಂದಲೇ 84 ರನ್‌ – ಇಶಾನ್‌ ಕಿಶನ್‌ ಸಿಡಿಲಬ್ಬರದ ಶತಕ, ಕಿವೀಸ್‌ ಕಂಗಾಲು

Public TV
By Public TV
53 seconds ago
Nikhil Kumaraswamy
Districts

ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ: ನಿಖಿಲ್

Public TV
By Public TV
2 minutes ago
Epstein files
Latest

ಅಮೆರಿಕದ ಎಪ್‌ಸ್ಟೀನ್ ಲೈಂಗಿಕ ಕೇಸ್‌ನ ಮತ್ತೊಂದು ಫೈಲ್ ರಿಲೀಸ್; ಟ್ರಂಪ್ ಹೆಸರು, ಮೋದಿ ಇಸ್ರೇಲ್ ಭೇಟಿಯ ಉಲ್ಲೇಖ

Public TV
By Public TV
55 minutes ago
Sonam Wangchuk
Latest

ಹೊಟ್ಟೆ ಸಂಬಂಧಿ ಕಾಯಿಲೆ – ಸೋನಮ್ ವಾಂಗ್‌ಚುಕ್ ಏಮ್ಸ್‌ಗೆ ಶಿಫ್ಟ್

Public TV
By Public TV
1 hour ago
Mysuru Kushalnagar Railway Project
Districts

ಹಳ್ಳ ಹಿಡಿದ ʻಮೈಸೂರು – ಕುಶಾಲನಗರ ರೈಲ್ವೆ ಯೋಜನೆʼ- ಯದುವೀರ್ ಒಡೆಯರ್ ಬೇಸರ

Public TV
By Public TV
2 hours ago
Pilikula Biological Park
Dakshina Kannada

ಪ್ರಾಣಿಗಳನ್ನು ನೋಡಿಕೊಳ್ಳಲು ಆಗದಿದ್ರೆ ಪಿಲಿಕುಳ ಮೃಗಾಲಯ ಬಂದ್‌ ಮಾಡಿ – ಸರ್ಕಾರಕ್ಕೆ ಹೈಕೋರ್ಟ್‌ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?