Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ತಮ್ಮ ದುಡುಕಿನ ನಿರ್ಧಾರದಿಂದಲೇ ಡಿ.ಕೆ ರವಿ ಆತ್ಮಹತ್ಯೆ: ಸಿದ್ದರಾಮಯ್ಯ

Public TV
Last updated: October 2, 2021 11:28 pm
Public TV
Share
2 Min Read
DK RAVI SIDDARAMAIAH
SHARE

– ಡಿ.ಕೆ.ರವಿ ಸ್ವಲ್ಪ ಮಟ್ಟಿನ ಪ್ರಚಾರ ಪ್ರಿಯರಾಗಿದ್ರು
– ಸ್ವಲ್ಪ ಸಮಯದಲ್ಲೇ ಜನಪ್ರಿಯತೆ ಗಳಿಸಿಕೊಂಡಿದ್ರು

ಬೆಂಗಳೂರು: ದಿ. ಐಎಎಸ್ ಅಧಿಕಾರಿ ಡಿಕೆ ರವಿ ಸ್ವಲ್ಪ ಮಟ್ಟಿನ ಪ್ರಚಾರ ಪ್ರಿಯರಾಗಿದ್ದರು. ಸ್ವಲ್ಪ ಸಮಯದಲ್ಲೇ ಜನಪ್ರಿಯತೆಯನ್ನು ಬೆಳೆಸಿಕೊಂಡರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ಸ್ಕೌಟ್ಸ್ ಹಾಗೂ ಗೈಡ್ಸ್ ಸಭಾಂಗಣದಲ್ಲಿ ಹಿರಿಯ ಪತ್ರಕರ್ತರಾದ ರಾಮಕೃಷ್ಣ ಉಪಾಧ್ಯಯರಿಂದ ರಚಿತವಾಗಿ ಅನು ಪ್ರಕಾಶ ಹೊರತಂದಿರುವ “ನಗ್ನ ಸತ್ಯ ಹಾಗೂ Land, Lust & Audiotapes” ಪುಸ್ತಕಗಳ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ತಮ್ಮ ದುಡುಕಿನ ಹಲವಾರು ನಿರ್ಧಾರಗಳಿಂದ ಡಿಕೆ ರವಿ ಅವರು ಆತ್ಮಹತ್ಯೆಯಂತಹ ಕ್ರಮಕ್ಕೆ ಮುಂದಾದರು ಎನ್ನುವುದು ಎಲ್ಲಾ ತನಿಖೆಗಳಲ್ಲೂ ಸಾಬೀತಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ias officer dk

ಯವ ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ ರವಿಕುಮಾರ್ ಅವರು ಆತ್ಮಹತ್ಯೆ ಮಾಡಿಕೊಂಡಂತಹ ಸಂದರ್ಭದಲ್ಲಿ ವಿಧಾನಸಭೆಯ ಅಧಿವೇಶನ ನಡೆಯುತ್ತಿತ್ತು. ಈ ಪ್ರಕರಣದ ಮೂಲಕ ನನ್ನ ನೇತೃತ್ವದ ಸರ್ಕಾರಕ್ಕೆ ಕಳಂಕ ತರುವ ಪ್ರಯತ್ನವನ್ನು ವಿರೋಧ ಪಕ್ಷಗಳು ಮಾಡಿದವು. ಆದರೆ ಈ ಪ್ರಕರಣಕ್ಕೂ ಹಾಗೂ ನಮ್ಮ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲದೇ ಇದ್ದ ಕಾರಣ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎನ್ನುವ ಉದ್ದೇಶದಿಂದ ಸಿಬಿಐ ತನಿಖೆಗೆ ವಹಿಸಲಾಯಿತು. ಒಂದು ವಾರದೊಳಗೆ ನಡೆದಂತಹ ಘಟನೆಗಳು ಆಗಿನ ಗೃಹ ಸಚಿವರಾಗಿದ್ದ ಕೆ.ಜೆ ಜಾರ್ಜ್ ಅವರ ಮೇಲೆ ಕಳಂಕ ತರಲು ಪ್ರಯತ್ನ ನಡೆಯಿತು ಎಂದರು. ಇದನ್ನೂ ಓದಿ: ಕಾಂಗ್ರೆಸ್ ನಿಂದ ಅಸಂಬದ್ಧ ಸುಳ್ಳು ಹೇಳಿಕೆ- ಅಮರೀಂದರ್ ಸಿಂಗ್

Siddaramaiah 1 2

ಮೂಲತಃ ಮಹತ್ವಾಕಾಂಕ್ಷಿ ಆಗಿದ್ದ ಡಿ.ಕೆ ರವಿ, ತಾವು ಅಧಿಕಾರಿಯಾಗಿದ್ದ ಸಂದರ್ಭದಲ್ಲಿಯೇ ಹೊಸದೊಂದು ವ್ಯಾಪಾರಕ್ಕೆ ಮುಂದಾಗಿದ್ದರು. ಅಲ್ಲದೆ ಈ ಪ್ರಕರಣದ ತನಿಖೆಯನ್ನು ಸಿಓಡಿ ಒಳ್ಳೆಯ ರೀತಿಯಲ್ಲಿ ನಡೆಸಿತ್ತು. ಈ ಎಲ್ಲಾ ವಿಚಾರಗಳ ಬಗ್ಗೆ ಸಿಬಿಐ ತನ್ನ ವರದಿಯಲ್ಲಿ ವಿಸ್ತ್ರುತವಾಗಿ ತಿಳಿಸಿದೆ. ನಾವು ನಮ್ಮ ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇರುವ ದೃಷ್ಟಿಯಿಂದ ತನಿಖೆಗೆ ಆದೇಶ ನೀಡಿದ್ದೆವು. ಅಪ್ರಾಮಾಣಿಕ ರಾಜಕಾರಣ ಮಾಡುವಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರು ತಾವೇ ಆರೋಪಿಸುತ್ತಿದ್ದ ಸಂಸ್ಥೆಗೆ ಈ ಪ್ರಕರಣವನ್ನು ವಹಿಸುವಂತೆ ಆಗ್ರಹಿಸಿದ್ದರು ಎಮದು ಹೇಳಿದರು. ಇದನ್ನೂ ಓದಿ:  ಅಂಡರ್‌ವಾಟರ್‌ನಲ್ಲಿ ಚಿನ್ನದ ಹುಡುಗ- ವೀಡಿಯೋ ನೋಡಿ

dk ravi mother 9

ನನ್ನ ಅಧಿಕಾರಾವಧಿಯಲ್ಲಿ ಸುಮಾರು 5 ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೇವೆ. ಆದರೆ ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಒಂದೇ ಒಂದು ಪ್ರಕರಣವನ್ನೂ ನೀಡುವ ಧೈರ್ಯ ಮಾಡಿಲ್ಲ ಎಂದು ಕುಟುಕಿದರು. ಯುವ ಅಧಿಕಾರಿಯಾಗಿ, ಸ್ವಲ್ಪ ಮಟ್ಟಿನ ಪ್ರಚಾರ ಪ್ರಿಯರಾಗಿದ್ದ ಅವರು ಸ್ವಲ್ಪ ಸಮಯದಲ್ಲೇ ಜನಪ್ರಿಯತೆಯನ್ನು ಬೆಳೆಸಿಕೊಂಡರು. ಆದರೆ ತಮ್ಮ ದುಡುಕಿನ ಹಲವಾರು ನಿರ್ಧಾರಗಳಿಂದ ಆತ್ಮಹತ್ಯೆಯಂತಹ ಕ್ರಮಕ್ಕೆ ಮುಂದಾದರು ಎನ್ನುವುದು ಎಲ್ಲಾ ತನಿಖೆಗಳಲ್ಲೂ ಸಾಬೀತಾಗಿದೆ. ಈ ವರದಿಗಳ ಬಗ್ಗೆ ಹಾಗೂ ಆದ ಘಟನೆಗಳ ಬಗ್ಗೆ ಜನರಿಗೆ ಅರಿವು ಇದ್ದಿದ್ದರಿಂದ ತಾವು ಸಿಬಿಐ ವರದಿಯನ್ನು ಸದನದ ಮುಂದೆ ಇಡಲಿಲ್ಲ ಎಂದು ಹೇಳಿದರು.

Siddaramaiah 3 1

ನಾವು ನಮ್ಮ ಅಧಿಕಾರಾವಧಿಯಲ್ಲಿ ಸಾಧ್ಯವಾದಷ್ಟು ಪಾರದರ್ಶಕ ಹಾಗೂ ಪ್ರಾಮಾಣಿಕತೆಯ ಕಾರ್ಯವನ್ನು ಮಾಡಿದ್ದೇವೆ. ಈಗ ಪರಿಸ್ಥಿತಿಯೇ ಬದಲಾಗಿದೆ. ಎಲ್ಲ ಕಡೆ ಭ್ರಷ್ಟತೆ, ಜಾತಿಯ ಮೇಲಿನ ವ್ಯಾಮೋಹ ಹಾಗೂ ಚುನಾವಣೆಯಲ್ಲಿ ಹಣಬಲ ಹಾಸುಹೋಕ್ಕಾಗಿದೆ. ಇದಕ್ಕೆ ನಾವೆಲ್ಲರೂ ಕಾರಣಕರ್ತರು. ಆಡಳಿತದಲ್ಲಿ ಪ್ರಾಮಾಣಿಕ ಅಧಿಕಾರಿಗಳೂ ಇದ್ದಾರೆ ಹಾಗೆಯೇ ಭ್ರಷ್ಟ ಅಧಿಕಾರಿಗಳೂ ಇದ್ದಾರೆ. ಅದೇ ರೀತಿ ಜನಪ್ರತಿನಿಧಿಗಳೂ ಕೂಡಾ. ಈ ವ್ಯವಸ್ಥೆಯನ್ನು ಸರಿಪಡಿಸುವ ಶಕ್ತಿ ಸಮಾಜಕ್ಕೆ ಬರಬೇಕು. ಆಗ ಮಾತ್ರ ನಾವು ಈ ಭ್ರಷ್ಟ ವ್ಯವಸ್ಥೆಯನ್ನು ಹೊಡೆದೋಡಿಸಲು ಸಾಧ್ಯ ಎಂದರು.

TAGGED:bengalurudk raviPublic TVsiddaramaiahಡಿಕೆ ರವಿಪಬ್ಲಿಕ್ ಟಿವಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Electronic City Toll
Bengaluru City

ಜು.1 ರಿಂದ ಹೊಸೂರು ರಸ್ತೆಯ ಟೋಲ್ ದರ ಏರಿಕೆ – ಯಾವ ವಾಹನಕ್ಕೆ ಎಷ್ಟು ಹೆಚ್ಚಳ?

Public TV
By Public TV
14 minutes ago
Chikkodi 02
Belgaum

ಹುಕ್ಕೇರಿಯಲ್ಲಿ ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣ – ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ FIR

Public TV
By Public TV
20 minutes ago
Yash Dayal 2 1
Cricket

ಹಲವು ಮಹಿಳೆಯರ ಜೊತೆ ಅಫೇರ್‌ ಇಟ್ಕೊಂಡಿದ್ದ – ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ

Public TV
By Public TV
44 minutes ago
Innova Crash Test
Automobile

ಭಾರತ್-NCAP ಕ್ರ್ಯಾಶ್ ಟೆಸ್ಟ್‌ನಲ್ಲಿ ಇನ್ನೋವಾ ಹೈಕ್ರಾಸ್‌ಗೆ ಸಿಕ್ತು 5 ಸ್ಟಾರ್ ರೇಟಿಂಗ್

Public TV
By Public TV
1 hour ago
Bigg Boss Kannada Sudeep
Cinema

BBK 12 | ಈ ಬಾರಿ ಬಿಗ್‌ ಬಾಸ್‌ನಲ್ಲಿ ವಿವಾದಿತರಿಗೆ ನೋ ಎಂಟ್ರಿ?

Public TV
By Public TV
2 hours ago
Weather
Bagalkot

ಜು.2ರಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?