ರಾತ್ರೋರಾತ್ರಿ ವಸತಿ ಸಂಕೀರ್ಣಕ್ಕೆ ಬೀಗ – ಬೀದಿಗೆ ಬಿದ್ದ 32 ಕುಟುಂಬಗಳು

Public TV
1 Min Read
TMK HOUSE 1

ತುಮಕೂರು: ಸಾಲ ಕಟ್ಟಿಲ್ಲ ಎಂಬ ಕಾರಣಕ್ಕೆ ರಾತ್ರೋ ರಾತ್ರಿ ವಸತಿ ಸಂರ್ಕೀಣದಲ್ಲಿದ್ದ 32 ಮನೆಗಳಿಗೂ ಕೆನರಾ ಬ್ಯಾಂಕ್ ಮತ್ತು ಮಹಿಳಾ ಕೋ ಆಪರೇಟಿವ್ ಬ್ಯಾಂಕ್ ಅಧಿಕಾರಿಗಳು ಬೀಗ ಹಾಕಿದ್ದಾರೆ.

TMK HOUSE 3

ಈ ಘಟನೆ ತುಮಕೂರು ನಗರದ ಬನಶಂಕರಿಯಲ್ಲಿ ನಡೆದಿದೆ. ಮಂಜುನಾಥ್ ಅನ್ನೋರಿಗೆ ಸೇರಿದ ವಸತಿ ಸಂಕೀರ್ಣ ಇದಾಗಿದ್ದು, ಮನೆಗಳಿಗೆ ಬೀಗ ಹಾಕಿದ್ದರ ಪರಿಣಾಮ ಮನೆ ಮಾಲೀಕರು ಮತ್ತು ಬಾಡಿಗೆದಾರರು ರಾತ್ರೋರಾತ್ರಿ ಬೀದಿಗೆ ಬಿದ್ದಿದ್ದಾರೆ.  ಇದನ್ನೂ ಓದಿ: ರಾತ್ರಿಯಿಂದ ಬೆಂಗಳೂರಲ್ಲಿ ಜಿಟಿಜಿಟಿ ಮಳೆ – ಮಲೆನಾಡು, ಗದಗ, ಕಲಬುರಗಿ, ಕೋಲಾರ, ಚಿತ್ರದುರ್ಗದಲ್ಲೂ ವರ್ಷಧಾರೆ

TMK HOUSE

ಸಾಲದ ಕಂತು ಕಟ್ಟಿಸಿಕೊಳ್ಳದೇ ಬ್ಯಾಂಕ್ ಅಧಿಕಾರಿಗಳು ಬೇಕಂತಾನೇ ಹೀಗೆ ಮಾಡ್ತಿದ್ದಾರೆ ಎಂದು ವಸತಿ ಸಂಕೀರ್ಣದ ಮಾಲೀಕ ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

TMK HOUSE 2

Share This Article
Leave a Comment

Leave a Reply

Your email address will not be published. Required fields are marked *