Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಅಭಿಮನ್ಯು ಕೇವಲ ದಸರಾ ಆನೆಯಲ್ಲ- ಈತ ಕೂಂಬಿಂಗ್ ಸ್ಪೆಷಲಿಸ್ಟ್

Public TV
Last updated: October 9, 2021 5:46 pm
Public TV
Share
3 Min Read
Abhimanyu elephant publictv
SHARE

– 150ಕ್ಕೂ ಹೆಚ್ಚು ಕಾಡಾನೆಗಳ ಪೊಗರು ಇಳಿಸಿರುವ ಅಭಿಮನ್ಯು
– ಹುಲಿ ಕಾರ್ಯಾಚಾರಣೆಗೂ ಬೇಕು ಅಭಿಮನ್ಯು

ಮೈಸೂರು: ವಿಶ್ವ ವಿಖ್ವಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಸೆಂಟ್ರಾಆಫ್ ಅಟ್ರಾಕ್ಷನ್ ಎಂದರೆ ಜಂಬೂ ಸವಾರಿ ಮೆರವಣಿಗೆ. ಕಳೆದ ಕಳೆದ ವರ್ಷದಿಂದ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯುವಿಗೆ ನೀಡಲಾಗಿದೆ. ಕಳೆದ ಬಾರಿ ಅರಮನೆಯ ಆವರಣದಲ್ಲೇ ಗಜ ಗಾಂಭೀರ್ಯ ನಡಿಗೆಯ ಮೂಲಕವೇ ಯಶಸ್ವಿಯಾಗಿ ಅಭಿಮನ್ಯು ಜಂಬೂ ಸವಾರಿ ಮೆರಣಿಗೆಯನ್ನು ಮುಗಿಸವ ಮೂಲಕ ನಾಡಿನ ಜನರ ಹೆಗ್ಗಳಿಕೆಗೆ ಪಾತ್ರವಾಗಿದ್ದ. ಅಭಿಮನ್ಯು ದಸರಾ ಆನೆ ಮಾತ್ರವಲ್ಲ ಈತನ ಸಾಧನೆ ಸಾಕಷ್ಟು ಇವೆ. ಇದನ್ನೂ ಓದಿ:  ಸಿದ್ದರಾಮಯ್ಯ, ಕುಮಾರಸ್ವಾಮಿ ವೋಟಿಗಾಗಿ ಜೊಲ್ಲು ಸುರಿಸ್ತಿದ್ದಾರೆ: ಆರಗ ಜ್ಞಾನೇಂದ್ರ

Abhimanyu elephant publictv

ಸತತ ಏಳು ಬಾರಿ ತಾಯಿ ಚಾಮುಂಡೇಶ್ವರಿಯನ್ನು ಕೂರಿಸಿದ ಚಿನ್ನದ ಅಂಬಾರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜ ಬೀದಿಗಳಲ್ಲಿ ಹೆಜ್ಜೆ ಹಾಕಿದ್ದ ಅರ್ಜುನನಿಗೆ 60 ವರ್ಷ ದಾಟಿದ ಕಾರಣ ಒಲ್ಲದ ಮನಸ್ಸಿನಿಂದಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಕಳೆದ ಬಾರಿ ಆತನನ್ನು ದಸರಾ ಮಹೋತ್ಸವದಿಂದ ದೂರವಿಟ್ಟರು. ಅರ್ಜುನನ ಜಾಗಕ್ಕೆ ತರುವುದು ಎಂದು ಅಧಿಕಾರಿಗಳು ಯೋಚನೆ ಮಾಡುವ ವೇಳೆ ಕಂಡಿದ್ದೆ ಅಭಿಮನ್ಯು. 56 ವರ್ಷದ ಅಭಿಮನ್ಯುವನ್ನು 1970 ರಲ್ಲಿ ಕೊಡಗಿನ ಹೆಬ್ಬಾಳ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು. 21 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಅಭಿಮನ್ಯು 2012 ರಿಂದ 2015ರವರೆಗೆ ದಸರಾ ಮಹೋತ್ಸವದ ಜಂಬೂ ಸವಾರಿ ಮೆರಣಿಗೆಯಲ್ಲಿ ಕರ್ನಾಟಕ ವಾದ್ಯಗೋಷ್ಠಿಯವರು ಕುಳಿತುಕೊಳ್ಳುವ ಗಾಡಿ ಎಳೆಯು ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ. ಅರ್ಜುನ ಆನೆಯ ಜಾಗಕ್ಕೆ ಯಾರನ್ನು ತರುವುದು ಎಂದು ಹುಡುಕುವಾಗ ಕಣ್ಣಿಗೆ ಬಿದ್ದಿದ್ದು ಅಭಿಮನ್ಯು. ಇದಕ್ಕೆ ಕಾರಣ ಇತ ಬಹಳ ಸೌಮ್ಯ ಸ್ವಾಭಾವದ ಆನೆಯಾಗಿದ್ದು, ಇತನ ಬೆನ್ನು ಅಂಬಾರಿ ಕಟ್ಟಲು ಸೂಕ್ತವಾಗಿದೆ. ಜೊತೆಗೆ ಇತನ ತೂಕ 4720 ಕೆಜಿ, ಎತ್ತರ 2.72 ಮೀಟರ್, ಉದ್ದ 3.51 ಮೀಟರ್ ಇರುವ ಕಾರಣ ಜವಾಬ್ದಾರಿಯಾಗಿ ಅಭಿಮನ್ಯು ಅಂಬಾರಿಯನ್ನು ಹೊರಬಲ್ಲ ಎಂದು ಆಯ್ಕೆ ಮಾಡಲಾಗಿತ್ತು. ಅಧಿಕಾರಿಗಳ ನಿರೀಕ್ಷೆಯಂತೆ ಕಳೆದ ಬಾರಿ ಸಮರ್ಥವಾಗಿ ಚಿನ್ನದ ಅಂಬಾರಿ ಹೊತ್ತು ಅರಮನೆ ಆವರಣದಲ್ಲಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದನು. ಇದನ್ನೂ ಓದಿ:   ಪಟಾಕಿ, ವಾದ್ಯದ ಸದ್ದಿಗೆ ಬೆದರಿದ ಆನೆ – ಜಂಬೂ ಸವಾರಿ ಮೆರವಣಿಗೆ ಸ್ಥಗಿತ

Abhimanyu elephant publictv

ಬಹುತೇಕ ಜನರು ಅಭಿಮನ್ಯು ಎಲ್ಲಾ ಆನೆಗಳ ರೀತಿ ದಸರಾ ಆನೆ, ದಸರಾ ಮುಗಿದ ಬಳಿಕ ಈತ ಕಾಡಿನಲ್ಲಿ ಫುಲ್ ರೆಸ್ಟ್ ಮಾಡುತ್ತಾನೆ ಎಂದು ಎಲ್ಲರು ತಿಳಿದುಕೊಂಡಿದ್ದಾರೆ. ಆದ್ರೆ ಇತನಿಗೆ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವುದರಿಂದ. ಎಷ್ಟು ಹೆಸರಿದೆಯೋ ಅಷ್ಟೇ ಹೆಸರು ಕೂಂಬಿಂಗ್‍ನಲ್ಲೂ ಇದೆ. ಈ ಕಾರಣಕ್ಕೆ ಅಭಿಮನ್ಯುವನ್ನು ಕೂಂಬಿಂಗ್ ಸ್ಪೆಷಲಿಸ್ಟ್ ಎಂದು ಕರೆಯುತ್ತಾರೆ. ಕಾಡಂಚಿನ ಗ್ರಾಮಗಳಲ್ಲಿ ಕಾಡಿನಿಂದಬಂದು ಉಪಟಳ ಮಾಡುವ ಕಾಡಾನೆ ಹಾಗೂ ಹುಲಿ ಕಾರ್ಯಾಚರಣೆಗೆ ಅಭಿಮನ್ಯುವನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳುವ ಸಾಕಾನೆಗಳಿಗೆ ತುಂಬಾ ಧೈರ್ಯ ಬೇಕಾಗಿದೆ. ಅಭಿಮನ್ಯು ಯಾವುದಕ್ಕೂ ಭಯಪಡದೇ ಧೈರ್ಯದಿಂದ ನುಗ್ಗುವ ಕಾರಣಕ್ಕೆ ಇತನನ್ನು ಕೂಂಬಿಂಗ್‍ಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಲ್ಲಿಯವರೆಗೆ 150 ಕ್ಕೂ ಹೆಚ್ಚು ಕಾಡಾನೆಗಳ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಅಭಿಮನ್ಯು ಆ ಕಾಡಾನೆಗಳ ಪುಂಡಾಟವನ್ನು ಸದ್ದಿಲ್ಲಂದೆ ಅಡಗಿಸಿದ್ದಾನೆ. ಇನ್ನೂ ಇತ ಹೆಸರಿನಲ್ಲಿ 50ಕ್ಕೂ ಹೆಚ್ಚು ಹುಲಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಹೆಗ್ಗಳಿಕೆಯೂ ಸಹ ಇರುವುದು ಗಮನಾರ್ಹವಾಗಿದೆ. ಇದನ್ನೂ ಓದಿ: ದಸರಾ ಆನೆ ವಿಕ್ರಮನಿಗೆ ಮದ – ಈ ಬಾರಿ ದಸರಾದಿಂದ ವಿಕ್ರಮ ಔಟ್

Abhimanyu elephant publictv

ಒಟ್ಟಾರೆ ಕಳೆದ ವರ್ಷದಿಂದ ಯಶಸ್ಸಿಯಾಗಿ ಅಂಬಾರಿ ಹೊರುತ್ತಿರುವ ಅಭಿಮನ್ಯು ಮಾಡಿರು ಸಾಹಸ ಪರಾಕ್ರಮದಿಂದ ಇತನಿಗೆ ಕೂಂಬಿಂಗ್ ಸ್ಪೇಷಲಿಸ್ಟ್ ಎಂಬ ಬಿರುದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನೀಡಿದ್ದಾರೆ. ಅಭಿಮನ್ಯು ಇನ್ನಷ್ಟು ವರ್ಷಗಳ ಕಾಲ ಜಂಬೂ ಸವಾರಿಯ ಕ್ಯಾಪ್ಟನ್ ಶೀಪ್ ವಹಿಸಿಕೊಳ್ಳುವುದರ ಜೊತೆಗೆ ಇತನ ಈ ಯಶಸ್ವಿ ಕೂಂಬಿಂಗ್ ಜರ್ನಿಯನ್ನು ಮುಂದುವರೆಯಲಿ ಎನ್ನುವುದೇ ನಮ್ಮ ಆಶಯವಾಗಿದೆ.

TAGGED:AbhimanyuAbhimanyu elephantelephantmysurupublictvಅಭಿಮನ್ಯುಜಂಬೂ ಸವಾರಿದಸರಾಮೈಸೂರು
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
7 hours ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
24 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
1 day ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago

You Might Also Like

Extreme Poverty India
Latest

ಭಾರತಕ್ಕೆ ಗುಡ್‌ನ್ಯೂಸ್: ದೇಶದ ಕಡುಬಡತನ ಪ್ರಮಾಣ 27.1% ರಿಂದ 5.3% ಕ್ಕೆ ಇಳಿಕೆ

Public TV
By Public TV
8 minutes ago
BSY Grandson Wedding CM Siddaramaiah
Bengaluru City

ಬಿಎಸ್‌ವೈ ಮೊಮ್ಮಗನ ಆರತಕ್ಷತೆಯಲ್ಲಿ ಸಿಎಂ, ಡಿಸಿಎಂ ಭಾಗಿ

Public TV
By Public TV
46 minutes ago
bengaluru stambede rcb
Bengaluru City

ಚಿನ್ನಸ್ವಾಮಿ ಕಾಲ್ತುಳಿತ – ಪರಿಹಾರ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ಸರ್ಕಾರ

Public TV
By Public TV
1 hour ago
MC Sudhakar
Chikkaballapur

ಕಾಲ್ತುಳಿತ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಬಹಳ ನೊಂದಿದ್ದಾರೆ: ಎಂ.ಸಿ ಸುಧಾಕರ್

Public TV
By Public TV
2 hours ago
man mums hugs
Latest

5 ನಿಮಿಷ ತಬ್ಬಿಕೊಳ್ಳಲು 600 ರೂ. ಕೊಡ್ತಾರಂತೆ ಚೀನಾ ಮಹಿಳೆಯರು!

Public TV
By Public TV
2 hours ago
amarnath yatra
Latest

ಅಮರನಾಥ ಯಾತ್ರಿಕರಿಗಾಗಿ ‘ಆಪರೇಷನ್ ಶಿವ’

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?