Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಾವಿದರ ಸಾವು ಉದ್ಯಮದಲ್ಲಿ ಸಂಪತ್ತಿನ ಕೊರತೆಯಂತೆ – ಸತ್ಯಜಿತ್ ನಿಧನಕ್ಕೆ ಎಸ್ ನಾರಾಯಣ್ ಕಂಬನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಲಾವಿದರ ಸಾವು ಉದ್ಯಮದಲ್ಲಿ ಸಂಪತ್ತಿನ ಕೊರತೆಯಂತೆ – ಸತ್ಯಜಿತ್ ನಿಧನಕ್ಕೆ ಎಸ್ ನಾರಾಯಣ್ ಕಂಬನಿ

Bengaluru City

ಕಲಾವಿದರ ಸಾವು ಉದ್ಯಮದಲ್ಲಿ ಸಂಪತ್ತಿನ ಕೊರತೆಯಂತೆ – ಸತ್ಯಜಿತ್ ನಿಧನಕ್ಕೆ ಎಸ್ ನಾರಾಯಣ್ ಕಂಬನಿ

Public TV
Last updated: October 10, 2021 9:48 am
Public TV
Share
2 Min Read
s narayan 1
SHARE

ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಟ ಸತ್ಯಜಿತ್ ವಿಧಿವಶರಾಗಿದ್ದಾರೆ. ಸದ್ಯ ಸತ್ಯಜಿತ್ ನಿಧನಕ್ಕೆ ನಟ, ನಿರ್ದೇಶಕ ಎಸ್. ನಾರಾಯಣ್ ಕಂಬನಿ ಮಿಡಿದಿದ್ದಾರೆ.

sathyajit satyajit 2

ಸತ್ಯಜಿತ್ ಜೊತೆ ಕಳೆದ ಕೆಲವು ದಿನಗಳ ಕುರಿತಂತೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಎಸ್. ನಾರಾಯಣ್ ಅವರು, ಬದುಕಿರುವವರಿಗೆ ನೋವು ಕೊಡುವುದೇ ಪ್ರತಿ ಸಾವು. ನಾನು ಸಹ ನಿರ್ದೇಶಕನಾಗಿದ್ದಗಿಂದಲೂ ಸತ್ಯಜಿತ್ ಅವರು ನನಗೆ ಪರಿಚಯ. ನಿರ್ಮಾಪಕ ರಘು ವೀರ್ ನಿರ್ಮಿಸಿ, ಎ.ಟಿ ರಘು ಅವರು ನಿರ್ದೇಶಿಸಿದ್ದ ಅಜಯ್ ವಿಜಯ್ ಸಿನಿಮಾಕ್ಕೆ ನಾನು ಸಹ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದೆ. ಈ ವೇಳೆ ಸತ್ಯಜಿತ್ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲಸ ಮುಗಿಸಿದ ಕೂಡಲೇ ನೇರವಾಗಿ ಶೂಟಿಂಗ್ ಸೆಟ್‍ಗೆ ಆಗಮಿಸುತ್ತಿದ್ದರು. ಬೆಳಗ್ಗೆ 6 ಗಂಟೆ ಅಥವಾ 7 ಗಂಟೆಗೆ ಶೂಟಿಂಗ್ ಎಂದ ಕೂಡಲೇ ಬಹಳ ಪ್ರಾಮಾಣಿಕವಾಗಿ ಸಮಯಕ್ಕೆ ಸರಿಯಾಗಿ ಹಾಜರಾಗುತ್ತಿದ್ದರು. ಇದನ್ನೂ ಓದಿ: ಸ್ಯಾಂಡಲ್‍ವುಡ್ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ 

ಸತ್ಯಜಿತ್ ಅವರು ಎಂದೂ ಕೂಡ ಐಷಾರಾಮಿ ಜೀವನವನ್ನು ಬಯಸಿದವರಲ್ಲ. ಅವರೊಬ್ಬ ಅಪ್ರತಿಮ ಪ್ರತಿಭಾವಂತ ನಟ. ಸೈಯದ್ ಎಂಬ ಹೆಸರನ್ನು ಪಕ್ಕಕ್ಕೆ ತೆಗೆದು ಇಟ್ಟರೆ, ಅವರು ನಡೆದುಕೊಳ್ಳುವ ರೀತಿ ಹಾಗೂ ಸ್ವಭಾವದಲ್ಲಿ ಅವರು ಮುಸ್ಲಿಂ ಎಂಬುವುದು ಗೊತ್ತೆ ಆಗುವುದಿಲ್ಲ ಎಂದಿದ್ದಾರೆ.

S Narayan

ಪ್ರಾಣ್ ಎಂಬ ಹಿಂದಿ ಕಲಾವಿದ ಎಂದರೆ ಸತ್ಯಜಿತ್ ಅವರಿಗೆ ಬಹಳ ಇಷ್ಟ. ಅವರಿಂದ ಸ್ಫೂರ್ತಿ ಪಡೆದು ಸತ್ಯಜಿತ್ ಅವರು ಸಿನಿಮಾದಲ್ಲಿ ಅಭಿನಯಿಸುತ್ತಿದ್ದರು. ನನ್ನ ಮೊದಲ ಸಿನಿಮಾ ಚೈತ್ರದ ಪ್ರೇಮಾಂಜಲಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಆಗ ನಾನು ಇನ್ನೂ ಚಿಕ್ಕ ಹುಡುಗನಾಗಿದ್ದೆ. ಆಗಲೇ ಇವರು ಸಾಕಷ್ಟು ಸಿನಿಮಾದಲ್ಲಿ ನಟಿಸಿದ್ದರು. ನಾನೊಬ್ಬ ಹಿರಿಯ ಕಲಾವಿದ ಈತ ಹೊಸ ನಿರ್ದೇಶಕ ಎಂದು ಕೂಡ ಪರಿಗಣಿಸದೇ ನನಗೆ ಈ ಸಿನಿಮಾ ಖಂಡಿತ ಚೆನ್ನಾಗಿ ಓಡುತ್ತದೆ ಮಾಡಿ ಎಂದು ಪ್ರೋತ್ಸಾಹ ನೀಡುತ್ತಿದ್ದರು.

SATHYAJIT HOSPITAL

ಇದೀಗ ಬೆಳಗ್ಗೆ ಸತ್ಯಜಿತ್ ಅವರ ಅಗಲಿರುವ ವಿಚಾರ ತಿಳಿದು ನನಗೆ ಬಹಳ ಬೇಸರವಾಯಿತು. ಕಲಾವಿದರೂ ಒಬ್ಬೊಬ್ಬರೆ ಸಾವನ್ನಪ್ಪುತ್ತಿರುವ ವಿಚಾರ ಕೇಳಿದಾಗ ನಮ್ಮ ಉದ್ಯಮದಲ್ಲಿ ಸಂಪತ್ತುಗಳು ಕೊರತೆಯಾಗುತ್ತಿದೆ ಅನಿಸುತ್ತದೆ. ನಾವು ನಿರ್ದೇಶಕರು ಕಲಾವಿದರಿದ್ದರೆನೇ ಸಿನಿಮಾಗಳನ್ನು ತೆರೆಯಲು ಸಾಧ್ಯ. ಒಬ್ಬೊಬ್ಬರನ್ನು ಕಳೆದುಕೊಳ್ಳುತ್ತಿದ್ದಾಗಲೂ ಒಂದೊಂದೇ ಮರದ ರೆಂಬೆಗಳು ಮುರಿದು ಹೋಗುತ್ತಿದೆ ಎಂಬ ಭಾವನೆಯುಂಟಾಗುತ್ತದೆ ಎಂದಿ ಹೇಳಿದ್ದಾರೆ. ಇದನ್ನೂ ಓದಿ: ಹಿರಿಯ ನಟ ಸತ್ಯಜಿತ್ ನಿಧನ – ದುಃಖ ತೋಡಿಕೊಂಡ ಪುತ್ರ

sathyajith 5

ಒಂದು ವರ್ಷದ ಹಿಂದೆ ನಾನು ಅಚಾನಕ್ ಆಗಿ ಸತ್ಯಜಿತ್ ಅವರನ್ನು ಭೇಟಿ ಮಾಡಿದ್ದೆ. ಆಗ ಅವರು ಕಾಲನ್ನು ಕಳೆದುಕೊಂಡಿದ್ದರು. ಅದನ್ನು ಕಂಡು ನನ್ನ ಮನಸ್ಸಿಗೆ ಬಹಳ ದುಃಖವಾಯಿತು. ಈ ವೇಳೆ ಸತ್ಯಜಿತ್ ಅವರು ನಾವು ಬರುವಾಗ ಏನೇನು ಪಡೆದುಕೊಂಡು ಬರುತ್ತೀವಿ ಎಂಬುವುದು ನಮಗೆ ತಿಳಿದಿರುವುದಿಲ್ಲ. ನಮ್ಮ ಜೀವನದ ಪಯಣದಲ್ಲಿ ಎಲ್ಲವೂ ಎದುರಾಗುತ್ತದೆ. ಆಗ ನಮ್ಮ ಕರ್ಮದ ಅರಿವಾಗುತ್ತದೆ. ಆದರೆ ನಮ್ಮಿಂದ ಬಹಳಷ್ಟು ಜನರು ಪಾಠ ಕಲಿಯಬೇಕು ಅಂತ ಹೇಳಿದ್ದರು. ಈ ಮಾತನ್ನು ಹೇಳಿದ ಕಾರಣ ಏನು ಎಂದು ನನಗೆ ತಿಳಿದಿಲ್ಲ. ನನ್ನ ಬದುಕು ತುಂಬಾ ಜನರಿಗೆ ಉದಾಹರಣೆಯಾಗುತ್ತದೆ. ನನ್ನ ಬದುಕು ಇಂದು ಬೀದಿಯಲ್ಲಿದೆ ಎಂದಿದ್ದರು ಎಂದು ತಿಳಿಸಿದ್ದಾರೆ.

TAGGED:bengaluruPublic TVs narayansandalwoodsathyajitಎಸ್.ನಾರಾಯಣ್ಪಬ್ಲಿಕ್ ಟಿವಿಬೆಂಗಳೂರುಸತ್ಯಜಿತ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
23 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
32 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
1 hour ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
1 hour ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
1 hour ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?