Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೇಕ್ ಇನ್ ಇಂಡಿಯಾದಿಂದ ನವಭಾರತ ನಿರ್ಮಾಣ: ಡಾ.ಕೆ.ಸುಧಾಕರ್

Public TV
Last updated: October 12, 2021 6:41 pm
Public TV
Share
2 Min Read
Dr. K. Sudhakar 1
SHARE

– ಆತ್ಮನಿರ್ಭರ ಭಾರತ ನಿರ್ಮಾಣ

ಬೆಂಗಳೂರು: ಕೋವಿಡ್ ಆರಂಭದಲ್ಲಿ ವೈದ್ಯಕೀಯ ಸಾಧನಗಳ ಕೊರತೆ ಇತ್ತು. ನಂತರ ಮೇಕ್ ಇನ್ ಇಂಡಿಯಾದಿಂದಾಗಿ ಹೊರದೇಶಗಳಿಗೂ ಸಾಧನಗಳನ್ನು ರಫ್ತು ಮಾಡುವ ಸಾಮಥ್ರ್ಯ ಬಂದಿದ್ದು, ಇದರಿಂದ ನವಭಾರತ ನಿರ್ಮಾಣವಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

modi unga

ಐಐಟಿಪಿಎಲ್ ನ ನೂತನ ಕ್ಯಾತ್ ಲ್ಯಾಬ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗಾಗಿ ‘ಮೇಕ್ ಇನ್ ಇಂಡಿಯಾ’ ಕರೆ ನೀಡಿದ್ದಾರೆ. ಉತ್ಪಾದನಾ ವಲಯದಲ್ಲಿ ಎಫ್‍ಡಿಐ ಹೂಡಿಕೆ 2014 ಕ್ಕಿಂತ ಮುನ್ನ 20 ಬಿಲಿಯನ್ ಡಾಲರ್ ಇತ್ತು. ಈಗ ಮೂರು ಪಟ್ಟು ಹೆಚ್ಚಿದ್ದು, 68 ಬಿಲಿಯನ್ ಡಾಲರ್ ಹೂಡಿಕೆ ಬಂದಿದೆ. ಹೆಚ್ಚಿನ ವೈದ್ಯಕೀಯ ಉಪಕರಣಗಳಿಗಾಗಿ ನಾವು ಬೇರೆ ದೇಶಗಳನ್ನು ಅವಲಂಬಿಸಿದ್ದೇವೆ. ಆದರೆ ಐಐಟಿಪಿಎಲ್ ಕಂಪನಿ ಆತ್ಮನಿರ್ಭರ ಭಾರತದ ಪರಿಕಲ್ಪನೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಯಡಿಯೂರಪ್ಪ ವ್ಯಕ್ತಿ ಅಲ್ಲ ದೊಡ್ಡ ಶಕ್ತಿ: ಶ್ರೀರಾಮುಲು

ಈ ಹಿಂದೆ ಪಿಪಿಇ ಕಿಟ್ ಗೂ ಚೀನಾವನ್ನು ಅವಲಂಬಿಸಬೇಕಾಗಿತ್ತು. ನಂತರ ಮೋದಿ ಅವರ ಪ್ರಯತ್ನದಿಂದ ಅನೇಕ ದೇಶೀಯ ಕಂಪನಿಗಳು ಮಾಸ್ಕ್, ಪಿಪಿಇ ಕಿಟ್ ತಯಾರಿಸಿ ವಿದೇಶಗಳಿಗೂ ರಫ್ತು ಮಾಡುವಂತಾಯಿತು. ಇದರಿಂದ ನವಭಾರತ ನಿರ್ಮಾಣ ಸಾಧ್ಯವಾಗಿದೆ ಎಂದರು.

delhi sudhakar 2

ಭಾರತ ಮಧುಮೇಹಿಗಳು ಹೆಚ್ಚಿರುವ ಕೇಂದ್ರವಾಗಿದೆ. ಇದು ಬೇರೆ ರೋಗಗಳಿಗೂ ದಾರಿ ಮಾಡಿಕೊಡುತ್ತದೆ. ಸಾಂಕ್ರಾಮಿಕ ರೋಗಗಳಲ್ಲಿ ಹೆಚ್ಚಿನವು ಹೃದಯ ಸಂಬಂಧಿ ರೋಗಗಳಿಗೆ ಸಂಬಂಧಿಸಿದೆ. ಇದಕ್ಕಾಗಿ ಚಿಕಿತ್ಸೆ ನೀಡಲು ಅನೇಕ ವೈದ್ಯಕೀಯ ಉಪಕರಣಗಳು ಬೇಕಿದ್ದು, ಇದು ಸಾಮಾಜಿಕ ಪರಿಣಾಮವನ್ನೂ ಬೀರುತ್ತದೆ. ಇದು ಕೇವಲ ಉದ್ಯಮವಾಗಿರದೆ ಜನರ ಜೀವನದ ಮೇಲೆ ಪರಿಣಾಮ ಬೀರುವ ಅಂಶವೂ ಆಗಿದೆ. 3-4 ಲಕ್ಷ ರೂ. ಬೆಲೆಬಾಳುವ ಉಪಕರಣಗಳನ್ನು ಬೆಂಗಳೂರಿನಲ್ಲೇ ಉತ್ಪಾದಿಸಲು ಐಐಟಿಪಿಎಲ್ ಕಂಪನಿ ಮೂಲಸೌಕರ್ಯ ಅಭಿವೃದ್ಧಿಪಡಿಸಿದ್ದು, ಇದು ಜನರಿಗೆ ಅನುಕೂಲವಾಗಲಿದೆ. ಇಂತಹ ಹೂಡಿಕೆದಾರರು ಹಾಗೂ ಸಂಶೋಧಕರಿಗೆ ಸರ್ಕಾರ ಎಲ್ಲ ಬಗೆಯ ನೆರವು ನೀಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾಪತ್ತೆಗೂ ಮುನ್ನ ಖತರ್ನಾಕ್ ಪ್ಲಾನ್ ಮಾಡಿದ್ದ ಯುವತಿ, ಮಕ್ಕಳು

ಶೀಘ್ರದಲ್ಲೇ ಸಭೆ

ಕೋವಿಡ್ ಗೆ ಸಂಬಂಧಿಸಿದ ತೀರ್ಮಾನಗಳನ್ನು ಕೈಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇದಕ್ಕೂ ಮೊದಲು ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗುವುದು. ಕೋವಿಡ್ ಒಂದು ರಾಜ್ಯ ಅಥವಾ ದೇಶಕ್ಕೆ ಸೀಮಿತವಾಗಿಲ್ಲ. ರಾಜ್ಯದಲ್ಲಿ 83% ಮೊದಲ ಲಸಿಕೆ ಡೋಸ್, 38% ಎರಡೂ ಡೋಸ್ ನೀಡಲಾಗಿದೆ. ರಾಜ್ಯದಲ್ಲಿ ಸದ್ಯಕ್ಕೆ ತೀವ್ರ ಆತಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.

TAGGED:CM Basavaraja Bommaidr. k sudhakarKovidMake in IndiaPublic TVಕೋವಿಡ್ಡಾ ಕೆ ಸುಧಾಕರ್ಪಬ್ಲಿಕ್ ಟಿವಿಮೇಕ್ ಇನ್ ಇಂಡಿಯಾಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
13 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
14 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
17 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Manisha Thapa
Crime

Plane Crash – ನಗುಮೊಗದ ಗಗನಸಖಿ ಮನೀಷಾ ಥಾಪಾ ದುರಂತ ಅಂತ್ಯ

Public TV
By Public TV
28 minutes ago
Ahmedabad Planecrash
Latest

ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ 12ರಲ್ಲಿ 9 ಸಿಬ್ಬಂದಿ ಮುಂಬೈ ವಾಸಿಗಳು

Public TV
By Public TV
53 minutes ago
CRIME
Bengaluru City

1.57 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ ಕೇರ್ ಟೇಕರ್ ಲೇಡಿ ಅರೆಸ್ಟ್

Public TV
By Public TV
1 hour ago
krs dam selfie
Latest

ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಭದ್ರತಾ ವೈಫಲ್ಯ?- ಡ್ಯಾಂನ ಕ್ರಸ್ಟ್ ಗೇಟ್ ಬಳಿ ಓಡಾಡುತ್ತ ಸೆಲ್ಫಿ ವೀಡಿಯೋ

Public TV
By Public TV
2 hours ago
Haveri Car Bus Accident
Crime

ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಓರ್ವ ಗಂಭೀರ

Public TV
By Public TV
2 hours ago
Narayanapura Dam
Districts

ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?