Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

Bengaluru City

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

Public TV
Last updated: October 25, 2021 3:20 pm
Public TV
Share
2 Min Read
SIDDU BJP
SHARE

ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಸಮೀಪಿಸಿದ್ದು, ಪ್ರಮುಖ ರಾಜಕೀಯ ಪಕ್ಷಗಳು ಗುದ್ದಾಟಕ್ಕೆ ಇಳಿದಿವೆ. ಈ ಕ್ಷೇತ್ರಗಳಲ್ಲಿ ಪ್ರಬಲ ಸಮುದಾಯಗಳ ಮತದಾರರನ್ನು ಓಲೈಸುವ ಪ್ರಯತ್ನವನ್ನೂ ಪಕ್ಷಗಳು ಮಾಡುತ್ತಿವೆ. ಇದೇ ಸಂದರ್ಭದಲ್ಲಿ ಜಾತಿ ಹೆಸರಿನಲ್ಲಿ ಸಿದ್ದರಾಮಯ್ಯ ಅವರು ಮತದಾರರನ್ನು ಓಲೈಸಲು ಮುಂದಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ.

ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ @siddaramaiah ಅವರಿಗಿಂತ ನಿಷ್ಣಾತರು ಬೇರೆ ಇಲ್ಲ.

ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯ?#ಜಾತಿವಿಭಜಕಸಿದ್ದರಾಮಯ್ಯ pic.twitter.com/FICYDmf29Z

— BJP Karnataka (@BJP4Karnataka) October 25, 2021

ಕಾಂಗ್ರೆಸ್ ಹಾಗೂ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತಿದ್ದೀರಿ ಸಿದ್ದರಾಮಯ್ಯ ಎಂದು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಜೆಡಿಎಸ್ ಸೋಲಿಸಿ ಬಿಜೆಪಿ ಗೆಲ್ಲಿಸೋದೇ ಸಿದ್ದು & ಟೀಂನ ಉದ್ದೇಶ: ಹೆಚ್‍ಡಿಕೆ ಕಿಡಿ

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ.

ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ ಸಿದ್ದರಾಮಯ್ಯ?#ಜಾತಿವಿಭಜಕಸಿದ್ದರಾಮಯ್ಯ

— BJP Karnataka (@BJP4Karnataka) October 25, 2021

ಟ್ವೀಟ್‍ನಲ್ಲೇನಿದೆ..?
ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯ ಅವರಿಗಿಂತ ನಿಷ್ಣಾತರು ಬೇರೆ ಇಲ್ಲ. ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯ ಎಂದು ಬಿಜೆಪಿ ಪ್ರಶ್ನಿಸಿದೆ.

ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪ ಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವೇನಿತ್ತು? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ ಎಂದು ಟೀಕಾಪ್ರಹಾರ ನಡೆಸಿದೆ.

ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ @siddaramaiah ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ.

ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ?

ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ.#ಜಾತಿವಿಭಜಕಸಿದ್ದರಾಮಯ್ಯ

— BJP Karnataka (@BJP4Karnataka) October 25, 2021

ತಿಲಕ ಕಂಡರೆ ಭಯ ಎನ್ನುವ ಮೂಲಕ ಸಿದ್ದರಾಮಯ್ಯ ಅವರು ಹಿಂದೂ ಧರ್ಮದ ಅವಹೇಳನ ಮಾಡಿದರು. ಆಗ ಅವರಿಗೆ ಅಲ್ಪಸಂಖ್ಯಾತರ ಓಲೈಕೆ ಮುಖ್ಯವಾಗಿತ್ತು. ಅದಕ್ಕಾಗಿ ಟಿಪ್ಪು ಜಯಂತಿ ನಡೆಸಿದರು. ಸಿದ್ದರಾಮಯ್ಯನವರೇ ಇದು ಸಮಾಜ ವಿಭಜನೆಯಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯರನ್ನು ತಾಲಿಬಾನಿಗೆ ಕಳಿಸಬೇಕು: ಶ್ರೀನಿವಾಸ್ ಪ್ರಸಾದ್

Capture 2

ಜಾತಿ, ಕೋಮು ರಾಜಕೀಯವನ್ನು ಮಾಧ್ಯಮ ರಂಗದಲ್ಲಿಯೂ ತುರುಕಿದ ಹೆಗ್ಗಳಿಕೆ ಸಿದ್ದರಾಮಯ್ಯ ಅವರದ್ದಾಗಿದೆ. ಅಲ್ಪಸಂಖ್ಯಾತ ಸಮುದಾಯದ ಪತ್ರಕರ್ತರಿಗೆ ಮಾತ್ರ ಮಾಧ್ಯಮ ಕಿಟ್ ಒದಗಿಸಲು ಆದೇಶ, ಅಲ್ಪಸಂಖ್ಯಾತರ ಒಡೆತನದ ಪತ್ರಿಕೆಗಳಿಗೆ ಜಾಹಿರಾತು ನೀಡಬೇಕು ಎಂದು ಸುತ್ತೋಲೆ.. ಇವೆಲ್ಲ ನಿಮ್ಮ ಸಾಧನೆಯಲ್ವೇ ಸಿದ್ದರಾಮಯ್ಯ ಎಂದು ಬಿಜೆಪಿ ಕುಟುಕಿದೆ. ಇದನ್ನೂ ಓದಿ: ಯುಪಿ ಜನತೆಗೆ 10 ಲಕ್ಷ ರೂ.ವರೆಗೂ ಉಚಿತ ಚಿಕಿತ್ಸೆ – ಪ್ರಿಯಾಂಕಾ ಗಾಂಧಿ ಭರವಸೆ

TAGGED:bjpPublic TVsiddaramaiahtwitterಟ್ವಿಟರ್ಪಬ್ಲಿಕ್ ಟಿವಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
3 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆ 63 ಸ್ಥಾನ

Public TV
By Public TV
13 minutes ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
13 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
19 minutes ago
pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
35 minutes ago
Koppal Gangavathi Crime
Court

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?