Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುರುಬ ಸಮಾಜ ಹರಾಜು ಹಾಕೋ ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ: ಎಚ್.ವಿಶ್ವನಾಥ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕುರುಬ ಸಮಾಜ ಹರಾಜು ಹಾಕೋ ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ: ಎಚ್.ವಿಶ್ವನಾಥ್ ಕಿಡಿ

Karnataka

ಕುರುಬ ಸಮಾಜ ಹರಾಜು ಹಾಕೋ ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ: ಎಚ್.ವಿಶ್ವನಾಥ್ ಕಿಡಿ

Public TV
Last updated: October 26, 2021 2:47 pm
Public TV
Share
2 Min Read
SIDDU - H.VISHWANATH
SHARE

ಮೈಸೂರು: ಕುರುಬ ಸಮಾಜವನ್ನು ಹರಾಜು ಹಾಕುವ ಕೆಲಸವನ್ನು ಸಿದ್ದರಾಮಯ್ಯ ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ತರಾಟೆಗೆ ತೆಗೆದುಕೊಂಡರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಬಳಿ ಬಗ್ಗೆ ಉಪ ಚುನಾವಣೆಯಲ್ಲಿ ಅನವಶ್ಯಕವಾಗಿ ಚರ್ಚೆ ಆಗುತ್ತಿದೆ. ಕಂಬಳಿ ಒಂದೇ ಜಾತಿಯ ಗುತ್ತಿಗೆ ಅಲ್ಲ. ಸಿಎಂಗೆ ಕುರುಬ ಸಮುದಾಯದವರು ಕಂಬಳಿ ಹೊದ್ದಿಸಿ ಹರಸಿದ್ದಾರೆ. ಇದನ್ನೆ ದೊಡ್ಡ ಅಪರಾಧ ಅನ್ನೋ ರೀತಿ ಸಿದ್ದರಾಮಯ್ಯ ಬಿಂಬಿಸುತ್ತಿದ್ದಾರೆ. ‘ಕಂಬಳಿ ಹೊದ್ದುಕೊಳ್ಳಲು ಅವನೇನೂ ಕುರುಬನೇನ್ರಿ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದು ತಪ್ಪು. ಸಿಎಂ ಕಂಬಳಿ ಹೊದ್ದು ಕೊಂಡಿದ್ದನ್ನು ಪ್ರಶ್ನಿಸೋದು ಸಣ್ಣತನ. ಕಂಬಳಿಯ ಗೌರವ ಕಾಪಾಡುತ್ತೇನೆ ಎಂದು ಸಿಎಂ ಸೌಜನ್ಯದಿಂದ ಹೇಳಿದ್ದಾರೆ. ಇದನ್ನು ಸಿದ್ದರಾಮಯ್ಯ ಅನವಶ್ಯಕವಾಗಿ ಹಾದಿ ರಂಪ ಬೀದಿ ರಂಪ ಮಾಡುತ್ತಿದ್ದಾರೆ. ಏಕವಚನದಲ್ಲಿ ಸಿಎಂ ಹಾಗೂ ಪ್ರಧಾನ ಮಂತ್ರಿಯನ್ನು ಸಂಬೋಧಿಸೋದು ಸರಿಯಲ್ಲ. ಸಿದ್ದರಾಮಯ್ಯ, ರಾಹುಲ್ ಗಾಂಧಿಯನ್ನು ಏನ್ಲಾ ರಾಹುಲ್ ಗಾಂಧಿ ಅನ್ನಲಿ ನೋಡೋಣಾ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಎರಡೂ ಉಪಚುನಾವಣೆಯಲ್ಲಿ ಜೆಡಿಎಸ್ ಲೆಕ್ಕಕ್ಕೆ ಇಲ್ಲ: ಜಮೀರ್

H. Vishwanath

ಸಿದ್ದರಾಮಯ್ಯ ಸಂಕುಚಿತ ಮನೋಭಾವ ತೋರಿ ಕುರುಬರನ್ನು ಏಕಾಂಗಿ ಮಾಡಿ ಬಿಡುತ್ತೀರಾ ನೀವು? ಯಾವ ಜಾತಿಯೂ ಏಕಾಂಗಿಯಾಗುವುದು ಒಳ್ಳೆಯದಲ್ಲ. ಸಿದ್ದರಾಮಯ್ಯಗೆ ಕೃತಜ್ಞತೆಯೇ ಇಲ್ಲ. ಕೃತಜ್ಞತೆಯೆ ಇಲ್ಲದ ರಾಜಕಾರಣಿ ಅಂದರೆ ಅದು ಸಿದ್ದರಾಮಯ್ಯ. ಸಿದ್ದರಾಮಯ್ಯ ಒಂಥರ ಇಂಗ್ಲೀಷ್‍ನವರು ಇದ್ದಾಂಗೆ. ಜನರನ್ನು ಬಳಸಿಕೊಂಡು ನಂತರ ಅವರನ್ನೆ ಹೊರಗಡೆ ಬಿಸಾಕುತ್ತಾರೆ. ನಿಮ್ಮ ಮನೋಭಾವದ ಪರಿಣಾಮ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿರಿ ಎಂದು ವಾಗ್ದಾಳಿ ನಡೆಸಿದರು.

ಕುರುಬ ಸಮುದಾಯಕ್ಕೆ ಸಿದ್ದರಾಮಯ್ಯ ಕೊಡುಗೆ ಶೂನ್ಯ. ನಮ್ಮನ್ನೆ ಬಲಿ ಹಾಕಲಿಲ್ವಾ ನೀನು? ಸಮುದಾಯದ ನಾಯಕರನ್ನು ತುಳಿದು ಹಾಕಿದ್ದೀರಿ. ಅಹಿಂದ ನಾಯಕರನ್ನು ವ್ಯವಸ್ಥಿತವಾಗಿ ಮುಗಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ನೀನು ಏನ್ ಈ ಸಮಾಜದ ಉದ್ಧಾರಕ್ಕೆ ಮಾಡಿದ್ದೀಯಾ ಹೇಳು ಸಿದ್ದರಾಮಯ್ಯ? ಸಿಎಂ ಕುರುಬ ಸಮುದಾಯಕ್ಕೆ ಏನೂ ಮಾಡಿದ್ದಾರೆ ಎಂದು ಆಮೇಲೆ ಕೇಳಿ. ಮೊದಲು ನಿಮ್ಮ ಕೊಡುಗೆ ಏನೂ ಹೇಳಿ. ಸಿದ್ದರಾಮಯ್ಯ ನಡವಳಿಕೆಗಳು ಕುರುಬ ಸಮುದಾಯವನ್ನು ಏಕಾಂಗಿ ಮಾಡಬಾರದು ಎಂದು ಏಕವಚನದಲ್ಲೇ ಸಿದ್ದರಾಮಯ್ಯ ವಿರುದ್ಧ ಗರಂ ಆದರು.

basavaraj bommai

ನಮ್ಮ ಕುರುಬ ಹುಡುಗರಿಗೆ ಸಿದ್ದರಾಮಯ್ಯ ನೋಡಿದರೆ ಇಂಗ್ಲಿಷ್ ಸಿನಿಮಾ ಹೀರೋ ನೋಡಿದಂತೆ ಆಗುತ್ತೆ. ಹಿಂದೆ ನೋಡಲ್ಲ, ಮುಂದೆ ನೋಡಲ್ಲ ಶಿಳ್ಳೆ ಹೊಡೆಯುತ್ತಾರೆ ಅಷ್ಟೆ. ಸಿದ್ದರಾಮಯ್ಯ ನಮಗೇನು ಮಾಡಿದರು ಅನ್ನೋದನ್ನು ಹುಡುಗರು ಯೋಚಿಸೋದೆ ಇಲ್ಲ. ಸಿದ್ದರಾಮಯ್ಯ ನೋಡಿದರೆ ಸಾಕು ಸುಮ್ಮೆ ಶಿಳ್ಳೆ ಹೊಡೆಯುತ್ತಾರೆ ಎಂದು ಯುವಸಮುದಾಯಕ್ಕೆ ಚಾಟಿ ಬೀಸಿದರು.

ಉಪ ಚುನಾವಣೆಗಳನ್ನೆ ಮಾಡಬೇಡಿ. ಚುನಾವಣೆಯಲ್ಲಿ ಗೆದ್ದವರು ಸತ್ತರೆ ಅವರ ಮುಂದೆ ಸೋತವರಿಗೆ ಗೆಲುವು ಘೋಷಿಸಿ. ಉಪ ಚುನಾವಣೆಯ ಗೊಡವೆಗಳೆ ಬೇಡ ಎಂದು ಆಶಯ ವ್ಯಕ್ತಪಡಿಸಿದರು.

SIDDARAMAIAH

ಕುರುಬ ಸಮುದಾಯದವರ ಸಮಾವೇಶವೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಂಬಳಿ ಹೊದ್ದುಕೊಂಡು ಭರವಸೆಯ ನುಡಿಗಳನ್ನಾಡಿದ್ದರು. ‘ಕಂಬಳ ಹೊದ್ದುಕೊಳ್ಳಲು ಅವನೇನು ಕುರುಬನೇನ್ರಿ’ ಎಂದು ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದರು.

TAGGED:CM Basavaraj Bommaih vishwanathKuruba Communitymysoresiddaramaiahಎಚ್ ವಿಶ್ವನಾಥ್ಕಂಬಳಿಪಬ್ಲಿಕ್ ಟಿವಿಸಿಎಂ ಬಸವರಾಜ ಬೊಮ್ಮಾಯಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
24 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
35 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
38 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
50 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?