ರಾಜ್ಯದ ಹವಾಮಾನ ವರದಿ: 19-11-2021

Public TV
1 Min Read
WEATHER KARNATAKA CITY

ರಾಜ್ಯದಲ್ಲಿ ಮುಂದಿನ ಮೂರು ದಿನದವರೆಗೂ ಭಾರೀ ಮಳೆಯಾಗಲಿದೆ. ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಗ್ರಾಮಾಂತರ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ ಇದೆ. ಇನ್ನೇರಡು ದಿನ ಮೋಡಕವಿದ ವಾತಾವರಣ ಮುಂದುವರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಭಾರತೀಯ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಪಶ್ಚಿಮ ಘಟ್ಟ, ಕರಾವಳಿ ಜಿಲ್ಲೆ, ಬೆಂಗಳೂರು ನಗರ ಸೇರಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

weather 6

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 23-19
ಮಂಗಳೂರು: 28-24
ಶಿವಮೊಗ್ಗ: 24-21
ಬೆಳಗಾವಿ: 25-21
ಮೈಸೂರು: 25-20

tamilnadu rain photos 2

ಮಂಡ್ಯ: 25-21
ರಾಮನಗರ: 24-21
ಮಡಿಕೇರಿ: 22-17
ಹಾಸನ: 23-19
ಚಾಮರಾಜನಗರ: 26-20

ಚಿಕ್ಕಬಳ್ಳಾಪುರ: 22-19
ಕೋಲಾರ: 23-20
ತುಮಕೂರು: 23-20
ಉಡುಪಿ: 29-24
ಕಾರವಾರ: 24-13

kerala rain

ಚಿಕ್ಕಮಗಳೂರು: 22-18
ದಾವಣಗೆರೆ: 25-21
ಚಿತ್ರದುರ್ಗ: 23-21
ಹಾವೇರಿ: 26-22
ಬಳ್ಳಾರಿ: 24-22

ಗದಗ: 25-21
ಕೊಪ್ಪಳ: 26-22
ರಾಯಚೂರು: 27-23
ಯಾದಗಿರಿ: 27-22

RAIN 1

ವಿಜಯಪುರ: 23-19
ಬೀದರ್: 26-21
ಕಲಬುರಗಿ: 27-22
ಬಾಗಲಕೋಟೆ: 27-22

Share This Article
Leave a Comment

Leave a Reply

Your email address will not be published. Required fields are marked *