Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಟುಂಬದಿಂದ ಒಬ್ಬರೇ ಚುನಾವಣೆಗೆ ನಿಲ್ಲಲಿ ಎಂದು ಕಾನೂನು ತರಲಿ: ಹೆಚ್.ಡಿ ರೇವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕುಟುಂಬದಿಂದ ಒಬ್ಬರೇ ಚುನಾವಣೆಗೆ ನಿಲ್ಲಲಿ ಎಂದು ಕಾನೂನು ತರಲಿ: ಹೆಚ್.ಡಿ ರೇವಣ್ಣ

Districts

ಕುಟುಂಬದಿಂದ ಒಬ್ಬರೇ ಚುನಾವಣೆಗೆ ನಿಲ್ಲಲಿ ಎಂದು ಕಾನೂನು ತರಲಿ: ಹೆಚ್.ಡಿ ರೇವಣ್ಣ

Public TV
Last updated: November 22, 2021 5:38 pm
Public TV
Share
3 Min Read
HSN HD REVANNA 2
SHARE

ಹಾಸನ: ಕುಟುಂಬದಿಂದ ಒಬ್ಬರೇ ಚುನಾವಣೆಗೆ ನಿಲ್ಲಲಿ ಎಂದು ಕಾನೂನು ತರಲಿ ಅಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.

ಎಂ.ಎಲ್.ಸಿ. ಚುನಾವಣೆಗೆ ಸೂರಜ್ ರೇವಣ್ಣ ಸ್ಪರ್ಧೆಗೆ ಬಿಜೆಪಿ-ಕಾಂಗ್ರೆಸ್ ಟೀಕೆ ವಿಚಾರ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷ ಯಾವುದು..? ಇಂಧಿರಾಗಾಂಧಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಬಂದರು. ಯಡಿಯೂರಪ್ಪ ಅವರ ಮಕ್ಕಳು ರಾಜಕೀಯಕ್ಕೆ ಬಂದರು. ನಾವೇನು ಹಿಂದುಗಡೆ ಬಾಗಿಲಿನಿಂದ ಬರುತ್ತಿದ್ದೇವಾ ಎಂದು ಪ್ರಶ್ನಿಸುತ್ತಾ ವಾಗ್ದಾಳಿ ನಡೆಸಿದ್ದಾರೆ.

BSY

ರಿಸರ್ವೇಷನ್ ಇಲ್ಲದಿದ್ದಾಗ ಹಿಂದುಳಿದ ವರ್ಗದವರನ್ನು ಜಿ.ಪಂ. ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಅವರೇನು ನಮ್ಮ ಕುಟುಂಬದವರಾ..? ಎಂದು ಇದೇ ವೇಳೆ ಜೆಡಿಎಸ್ ನಿಂದ ಅಧ್ಯಕ್ಷರನ್ನಾಗಿ ಮಾಡಿದವರ ಹೆಸರು ಹೇಳಿ ರೇವಣ್ಣ ವಾಗ್ದಾಳಿ ನಡೆಸಿದರು. ಕಾಂಗ್ರೆಸ್, ಬಿಜೆಪಿ ಕಾನೂನು ತರಲಿ. ಕುಟುಂಬದಿಂದ ಒಬ್ಬರೇ ನಿಲ್ಲಲಿ ಎಂದು ಕಾನೂನು ತರಲಿ. ಆ ಕಾನೂನನ್ನು ನಾನು ಒಪ್ಪುತ್ತೇನೆ. ಜೆಡಿಎಸ್ ಪ್ರೊಡಕ್ಷನ್ ಪಾರ್ಟಿ. ಕಾಂಗ್ರೆಸ್-ಬಿಜೆಪಿಯಲ್ಲಿರುವವರೆಲ್ಲಾ ದೇವೇಗೌಡರ ಕಂಪನಿಲಿ ಸರ್ವಿಸ್ ಆಗಿರುವವರು. ಪ್ರೊಡಕ್ಷನ್ ಬೈ ಎಚ್.ಡಿ.ದೇವೇಗೌಡ ಬಿಜೆಪಿ-ಕಾಂಗ್ರೆಸ್ ನಲ್ಲಿರೋದು ಜೆಡಿಎಸ್ ಪ್ರೊಡಕ್ಷನ್ ನವರು ಎಂದರು.

CONGRESS BJP

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರೇವಣ್ಣ, ಹಾಸನ ಜಿಲ್ಲೆಯಲ್ಲಿ ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕುಯ್ಲಿಗೆ ಬಂದಿದ್ದ ಜೋಳ, ರಾಗಿ, ಭತ್ತ ನಾಶವಾಗಿದೆ. 29 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕಾಫಿ ಉದುರಿ ಹೋಗಿದೆ. 4,200 ಹೆಕ್ಟೇರ್ ಪ್ರದೇಶದಲ್ಲಿ ಕಾಳುಮೆಣಸು ಹಾಳಾಗಿದೆ. 2000 ಎಕರೆ ಪ್ರದೇಶದಲ್ಲಿ ತರಕಾರಿ, 1000 ಎಕರೆ ಪ್ರದೇಶದಲ್ಲಿ ಇತರೆ ಬೆಳೆಗಳು ನಾಶವಾಗಿದೆ. 420 ಕೋಟಿಗೂ ಅಧಿಕ ನಷ್ಟವಾಗಿದೆ. ರಾಜ್ಯ ಸರ್ಕಾರ ಸತ್ತೋಗಿದೆ. ಇದು ರೈತರ ಪರವಾದ ಸರ್ಕಾರವಲ್ಲ ಎಂದು ಹೇಳಿದರು.

FARMERS 2

ರೈತರನ್ನೇ ಮಟ್ಟ ಹಾಕಲು ಬಂದಿರುವ ಸರ್ಕಾರ. ಈ ಸರ್ಕಾರ ಯಾವಾಗ ಹೋಗುತ್ತೆ ಅಂಥಾ ಜನ ಶಾಪ ಹಾಕುತ್ತಿದ್ದಾರೆ. ಸರ್ಕಾರ ಎಲ್ಲಾ ಬೆಳೆಗಳಿಗೂ 6000 ಪರಿಹಾರ ನೀಡುತ್ತಿದೆ. ಯಾರೂ ಹೇಳೋರು ಕೇಳೋರು ಇಲ್ಲಾ. ಕುಮಾರಸ್ವಾಮಿ ಶಂಖ ಕೊಟ್ಟ ಊದುತ್ತಾ ಕೂತಿದ್ದಾರೆ. ಜನರ ಸತ್ತರೆ ಮಸಣಕ್ಕೆ ದುಡ್ಡು ಕೊಡ್ತೀವಿ ಅಂತ ಕೂತಿದ್ದಾರೆ. ಯಡಿಯೂರಪ್ಪ ಭಾಷಣ ಮಾಡಿದ್ದೇ ಮಾಡಿದ್ದು, ದೇವಸ್ಥಾನದ ಹುಂಡಿ ತರ ಡಬ್ಬಿ ಇಟ್ಟುಕೊಂಡಿದ್ದರು. ಯಾರು ದುಡ್ಡು ಹಾಕ್ತಾರೆ ಅವರಿಗೆ ಕೆಲಸ ಮಾಡಿಕೊಡುತ್ತಿದ್ದರು ಎಂದು ಕಿಡಿಕಾರಿದರು. ಇದನ್ನೂ ಓದಿ: ಕೊಹ್ಲಿ ಪುತ್ರಿಯನ್ನು ರೇಪ್ ಮಾಡ್ತಿನಿ ಅಂದಿದ್ದ ಐಐಟಿ ಪದವೀಧರನಿಗೆ ಜಾಮೀನು

CONGRESS BJP

ನೀರಾವರಿ ಇಲಾಖೆಯಲ್ಲಿ ಬೋಗಸ್ ಬಿಲ್ ನಡೆಯುತ್ತಿದೆ. ಎಷ್ಟು ಆಗುತ್ತೆ ಅಷ್ಟು ಬಾಚೋಣ ಅಂತ ಅಧಿಕಾರಿಗಳು ಕುಳಿತಿದ್ದಾರೆ. ಈ ರಾಜ್ಯವನ್ನು ಯಾರೂ ಹೇಳೋರು, ಕೇಳೋರು ಇಲ್ಲ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಚುನಾವಣೆ ಒಂದೇ ಸಾಕು. ಎರಡೂ ಸೇರಿ ಪ್ರಾದೇಶಿಕ ಪಕ್ಷವನ್ನು ಮುಗಿಸಲು ಪ್ರಯತ್ನಿಸುತ್ತಿವೆ. ಕುಮಾರಣ್ಣ ಇಲ್ಲದಿದ್ದರೆ ಬಿಜೆಪಿಯಲ್ಲಿ ಶಂಖ ಊದಲು ಜನ ಸಿಕ್ಕುತ್ತಿರಲಿಲ್ಲ. ಕುಮಾರಣ್ಣನ ಶಂಖ ರಾಜ್ಯದಲ್ಲಿ ಊದುತ್ತಿರುವುದು. ಕುಮಾರಣ್ಣ-ಕಾಂಗ್ರೆಸ್ ಮಾಡಿದ್ದರಿಂದ ಬಿಜೆಪಿಯವರು ಶಂಖ ಊದುತ್ತಿದ್ದಾರೆ. ದೇವಸ್ಥಾನದಲ್ಲಿ ಶಂಖ ಊದಿದರೆ ಹುಂಡಿಗೆ ಕಾಸು ಹಾಕುತ್ತಾರೆ. ಅದೇ ರೀತಿ ಬಿಜೆಪಿಯವರು ಒಂದು ಹುಂಡಿ ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

HD REVANNA 3

ಮನೇ ಬಿದ್ದು ಹೋಗಿ ಬೀದಿಯಲ್ಲಿ ಮಲಗುತ್ತಿದ್ದಾರೆ. ಕಳೆದ ವರ್ಷ ಸುರಿದ ಮಳೆಗೆ ರಸ್ತೆಯಲ್ಲಿ ಬಿದ್ದಿರುವ ಒಂದೇ ಒಂದು ಗುಂಡಿ ಮುಚ್ಚಿಲ್ಲ. ಸರ್ಕಾರವನ್ನು ಒತ್ತಾಯಿಸುತ್ತೇನೆ. ಬೆಳೆ ನಷ್ಟಕ್ಕೆ ರೈತರು ಖರ್ಚು ಮಾಡಿರುವ ಹಣವನ್ನಾದರೂ ಕೊಡಿ. ರಾಜ್ಯದಲ್ಲಿ, ಪಶುಪಾಲನಾ ಇಲಾಖೆ, ಕೃಷಿ ಇಲಾಖೆ ತೋಟಗಾರಿಕೆ ಸತ್ತು ಹೋಗಿದೆ. ಬೆಳಗ್ಗೆ ಎದ್ದರೆ ಯಡಿಯೂರಪ್ಪ ಹೆಗಲ ಮೇಲೆ ಹಸಿರು ಶಾಲು, ಈಗ ಶಾಲು ಎಲ್ಲಿಟ್ಟಿದ್ದಾರೆ ಗೊತ್ತಿಲ್ಲ. ಯಡಿಯೂರಪ್ಪ ಸೂಟ್ ಕೇಸ್ ನಲ್ಲಿ ಶಾಲು ಇಟ್ಟಿರಬೇಕು. 2023ಕ್ಕೆ ಶಾಲು ತೆಗೆಯುತ್ತಾರಾ ನೋಡಬೇಕು. ಯಡಿಯೂರಪ್ಪ ಮಾಡಿರುವ ಘನಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಹೇಳುತ್ತೇನೆ. ಪ್ರಧಾನಮಂತ್ರಿಗಳೇ ಇತ್ತ ಕಣ್ಣು ಬಿಡಿ. ಕೇಂದ್ರ ಸರ್ಕಾರದದಿಂದ ಒಂದು ತಂಡ ಕಳಿಸಬೇಕು. ಇಡೀ ರಾಜ್ಯವನ್ನು ವೀಕ್ಷಣೆ ಮಾಡಲಿ. ಮಂತ್ರಿಗಳ ಊರಲ್ಲೇ ಜನ ಬೀದಿಗೆ ಬಿದ್ದಿದ್ದಾರೆ. ಜನ ಉಗಿದ ಮೇಲೆ ಸಿಎಂ ವಿಸಿಟ್ ಮಾಡಿದ್ದಾರೆ ಎಂದು ರೇವಣ್ಣ ಗರಂ ಆದರು. ಇದನ್ನೂ ಓದಿ:  ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆ ಪ್ರಕರಣ- ಇಂಜಿನಿಯರ್‌ ಅರೆಸ್ಟ್‌

TAGGED:hassanHD Revannajdsಜೆಡಿಎಸ್ಹಾಸನಹೆಚ್ ಡಿ ರೇವಣ್ಣ
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

KH Muniyappa
Kalaburagi

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಇರ್ತಾರೆ: ಸಚಿವ ಕೆ.ಹೆಚ್‌.ಮುನಿಯಪ್ಪ

Public TV
By Public TV
7 hours ago
Sophie Devine
Cricket

WPL 2026: ಕೊನೆ ಹಂತದಲ್ಲಿ ಎಡವಿದ ಡೆಲ್ಲಿ; ಗುಜರಾತ್‌ಗೆ 4 ರನ್‌ಗಳ ರೋಚಕ ಜಯ

Public TV
By Public TV
7 hours ago
Anekal Dental Student Suicide
Bengaluru Rural

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR

Public TV
By Public TV
8 hours ago
Plastix Water Bottle
Latest

ದಿನನಿತ್ಯ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ನೀರು ಕುಡಿಯುವುದು ಸೇಫಾ?

Public TV
By Public TV
8 hours ago
PM Modi
Latest

ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ

Public TV
By Public TV
8 hours ago
team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?