Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಹೋದಲ್ಲೆಲ್ಲ ಮೋದಿ…ಮೋದಿ… ಅಂತಾರೆ, ಸಿದ್ರಾಮಯ್ಯರ ಹೆಸರನ್ನು ಪಾಕಿಸ್ತಾನದಲ್ಲಿ ಹೇಳಬಹುದಷ್ಟೇ: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಪ್ರಧಾನಿ ಹೋದಲ್ಲೆಲ್ಲ ಮೋದಿ…ಮೋದಿ… ಅಂತಾರೆ, ಸಿದ್ರಾಮಯ್ಯರ ಹೆಸರನ್ನು ಪಾಕಿಸ್ತಾನದಲ್ಲಿ ಹೇಳಬಹುದಷ್ಟೇ: ಸಿ.ಟಿ.ರವಿ

Chikkamagaluru

ಪ್ರಧಾನಿ ಹೋದಲ್ಲೆಲ್ಲ ಮೋದಿ…ಮೋದಿ… ಅಂತಾರೆ, ಸಿದ್ರಾಮಯ್ಯರ ಹೆಸರನ್ನು ಪಾಕಿಸ್ತಾನದಲ್ಲಿ ಹೇಳಬಹುದಷ್ಟೇ: ಸಿ.ಟಿ.ರವಿ

Public TV
Last updated: December 8, 2021 7:47 pm
Public TV
Share
2 Min Read
ct ravi
SHARE

ಚಿಕ್ಕಮಗಳೂರು: ನರೇಂದ್ರ ಮೋದಿ ಅವರು ಹೋದಲ್ಲೆಲ್ಲ ಮೋದಿ… ಮೋದಿ… ಅಂತಾರೆ ಸಿದ್ದರಾಮಯ್ಯ ಅವರ ಹೆಸರನ್ನು ಪಾಕಿಸ್ತಾನದಲ್ಲಿ ಯಾರಾದರೂ ಹೇಳಬಹುದು ಅಷ್ಟೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.

ಚಿಕ್ಕಮಗಳೂರಿನ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಕೇಳಿಸಿಕೊಳ್ಳಿ, ಇಂಗ್ಲೆಂಡ್ ಅಧ್ಯಕ್ಷ ಬೋಯಿಂಗ್ ಜಾನ್ಸನ್ ‘ಒನ್ ಸನ್, ಒನ್ ಮೂನ್, ಒನ್ ವಲ್ಡ್ ಒನ್ ನರೇಂದ್ರ ಮೋದಿ’ ಎಂದಿದ್ದಾರೆ. ಇಸ್ರೇಲ್ ಅಧ್ಯಕ್ಷ ನಮ್ಮ ದೇಶದಲ್ಲಿ ನನಗಿಂತ ಜನಪ್ರಿಯರೆಂದರೆ ನರೇಂದ್ರ ಮೋದಿ ಎಂದಿದ್ದಾರೆ. ಕರ್ನಾಟಕದಿಂದ ಹೊರ ಹೋದರೆ ಸಿದ್ದರಾಮಯ್ಯನವರ ಹೆಸರನ್ನು ಯಾರು ಹೇಳುತ್ತಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಮತದಾರರ ಬಳಿ ಆಣೆ ಪ್ರಮಾಣ ಮಾಡಿಸಿದ ಬಿಜೆಪಿ ನಾಯಕ

ct ravi1

ಸಂಸ್ಕೃತದಲ್ಲಿ ಯದ್ಭಾವಂ ತದ್ಭವತಿ ಎಂಬ ಶ್ಲೋಕ ಇದೆ. ನಾನು ಹೇಗಿದ್ದೇನೋ ಅದೇ ರೀತಿ ಉಳಿದವರು ಎಂದು ಭಾವಿಸುತ್ತಾರೆ ಎಂದು. ಆದರೆ, ಜಗತ್ತಿನ ದೃಷ್ಟಿಯಲ್ಲಿ ನರೇಂದ್ರ ಮೋದಿ ಓರ್ವ ಅಗ್ರಗಣ್ಯ ನಾಯಕ. ಬಾವಿಯೊಳಗಿನ ಕಪ್ಪೆ ಬಾವಿಯನ್ನೇ ಪ್ರಪಂಚ ಎಂದು ತಿಳಿದುಕೊಳ್ಳುತ್ತೆ. ಅವರು ಬಾವಿಯೊಳಗಿರುವ ಕಪ್ಪೆ ಅಲ್ಲ ಎಂದರು.

ಇಸ್ರೇಲ್ ಅಧ್ಯಕ್ಷ ನೀವು ನಮ್ಮ ಪಕ್ಷಕ್ಕೆ ಸೇರಿ ಎಂದು ನರೇಂದ್ರ ಮೋದಿಗೆ ತಮಾಷೆಯಾಗಿ ಪ್ರಶಂಸೆ ಮಾಡಿದ್ದಾರೆ. ಮೋದಿ ಎಲ್ಲಿಗೆ ಹೋದರು ಮೋದಿ… ಮೋದಿ ಅನ್ನುತ್ತಾರೆ. ಕರ್ನಾಟಕದಿಂದ ಆಚೆ ಹೋದರೆ ಸಿದ್ದರಾಮಯ್ಯನವರ ಹೆಸರನ್ನು ಯಾರು ಹೇಳುತ್ತಾರೆ? ರಾಹುಲ್ ಗಾಂಧಿ ಹೆಸರನ್ನೇ ಯಾರೂ ಹೇಳುವುದಿಲ್ಲ. ದೇಶದ ಪ್ರಧಾನಿ ಆಫ್ರಿಕಾ, ಅಮೆರಿಕ, ಆಸ್ಟ್ರೇಲಿಯಾ ಎಲ್ಲಿ ಹೋದರು ಮೋದಿ ಮೋದಿ ಅನ್ನುತ್ತಾರೆ. ಸಿದ್ದರಾಮಯ್ಯನವರ ಹೆಸರನ್ನು ಯಾರಾದರೂ ಹೇಳುವವರು ಇದ್ದರೆ ಅದು ಪಾಕಿಸ್ತಾನದಲ್ಲಿ ಅಷ್ಟೆ ಎಂದು ಕುಟುಕಿದರು.

Siddaramaiah 1

ಜೆಡಿಎಸ್ ಜೊತೆ ಒಳಒಪ್ಪಂದ ಮಾಡಿಕೊಳ್ಳದಿದ್ದರೆ ಡಿ.ಕೆ.ಶಿವಕುಮಾರ್ ಶಾಸಕರಾಗೋದಕ್ಕೆ ತಿಣುಕಾಡಬೇಕಿತ್ತು. ಡಿ.ಕೆ.ಸುರೇಶ್ ಸಂಸದರೂ ಆಗುತ್ತಿರಲಿಲ್ಲ ಎಂದು ಡಿಕೆಶಿ ಬ್ರದರ್ಸ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮತದಾರರಿಗೆ ಆಮಿಷವೊಡ್ಡಿದ ಕೈ ನಾಯಕರು: ಭಗವಂತ ಖೂಬಾ ವಾಗ್ದಾಳಿ

ಬಿಜೆಪಿ ಅಲೆಯಲ್ಲೂ ಜೆಡಿಎಸ್ ಬೆಂಬಲ ಇದ್ದ ಕಾರಣಕ್ಕೆ ಸುರೇಶ್ ಸಂಸದರಾಗಿ ಆಯ್ಕೆಯಾದರು. ಜೆಡಿಎಸ್ ಎಲ್ಲಿ ಸ್ಪರ್ಧೆ ಮಾಡಿಲ್ಲವೋ ಅಲ್ಲಿ ನಾವು ಬೆಂಬಲ ಕೇಳಿದ್ದೇವೆ. ಜೆಡಿಎಸ್ ಕೈನಲ್ಲಿ ಸ್ವಲ್ಪ ಮತಗಳಿವೆ ಎಂದು ನಾವು ಕೇಳಿದ್ದೇವೆ. ಅವರು ಎಲ್ಲೂ ಹಾಕುತ್ತೇವೆ ಎಂದು ಹೇಳಿಲ್ಲ. ಒಪ್ಪಂದವಾಗಿಲ್ಲ. ಮತದಾರರಿಗೆ, ಚುನಾಯಿತ ಪ್ರತಿನಿಧಿಗಳಿಗೆ ಯಾವುದು ಒಳ್ಳೆಯದು-ಕೆಟ್ಟದ್ದು ಎಂಬುದು ಗೊತ್ತು. ಕೈಗೆಟುಕದ ದ್ರಾಕ್ಷಿ ಹುಳಿ ಅನ್ನೋ ಕಥೆ ಹೇಳಿದರೆ ಅದು ಅವರಿಗೆ ಅನ್ವಯವಾಗುತ್ತೆ ಎಂದು ಕಾಂಗ್ರೆಸ್-ಡಿಕೆಶಿ ವಾಗ್ದಾಳಿ ನಡೆಸಿದರು.

modi1

ಕುಮಾರಸ್ವಾಮಿಯನ್ನು ಸಿಎಂ ಸ್ಥಾನದಲ್ಲಿ ಕೂರಿಸಿದ್ದು ನಾವ? ಅವರನ್ನು ಇಳಿಸುವುದಕ್ಕೆ ಅವರದ್ದೇ ಪಕ್ಷದ ಶಾಸಕರನ್ನು ಕಳಿಸಿದ್ದು ಯಾರು? ಕೂರಿಸಿ ಕಾಲೆಳೆಯುವುದನ್ನು ಮಾಡಿರುವುದು ಅವರೇ. ನಮ್ಮ ಸಂಬಂಧ ಜನರ ಜೊತೆ, ಒಪ್ಪಂದವೆಲ್ಲಾ ಕಾಂಗ್ರೆಸ್‍ಗೆ ಬಿಟ್ಟಿದ್ದು ಎಂದರು.

TAGGED:c t raviChikkamagalurumodisiddaramaiahಚಿಕ್ಕಮಗಳೂರುಮೋದಿಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
1 hour ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
2 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
3 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
3 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
4 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?